ಕೋಲಾರ: ಟ್ರ್ಯಾಕ್ಟರ್ ಹಾಗೂ ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರ ಚಲನಲಿ ಗೇಟ್ ಸಮೀಪ ನಡಿದಿದೆ. ಸ್ಥಳದಲ್ಲಿ ಓರ್ವ ಮೃತಪಟ್ಟವರೇ, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ಮೂವರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಸ್ಎನ್ ಖಾಸಗಿ ಬಸ್ ಹಾಗೂ ವಿದ್ಯುತ್ ಕಂಬ ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿದೆ. ಭೀಕರ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನಾ ಸ್ಥಳಕ್ಕೆ ಹೈವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಅತಿವೇಗ ಹಾಗೂ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: AIN Author
ಬೆಳಗಾವಿ: ಸ್ನೇಹಿತನ ಜತೆ ಹೊರ ಹೋದವ ತೋಟದ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಕೋಲಕಾರ(೨೫) ಕೊಲೆಯಾದ ಯುವಕನಾಗಿದ್ದು, ಕೊಲೆಯಾಗುವ ಮುನ್ನ ಪ್ರದೀಪ ಎಂಬ ಯುವಕನ ಜತೆ ಮಂಜುನಾಥ ತಿರುಗಾಟ ನಡೆಸಿದ್ದನು. ಕೊಲೆಯಾದ ದಿನದಿಂದ ಈವರಗೂ ಯಾರಿಗೂ ಸಿಗದಿರುವುದರಿಂದ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾದನಾ ಎಂಬುವ ಅನುಮಾನ ಕಾಡ ತೊಡಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಕಣ್ಮರೆಯಾಗಿರುವ ಪ್ರದೀಪಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೇಸಿಗೆ ಆರಂಭದಲ್ಲಿಯೇ ರಾಜ್ಯ ರಾಜಧಾನಿಗೆ ಎದುರಾದ ಜಲಕಂಟಕ ನೀರಿಗೆ ಹಾಹಾಕಾರ…ಸಿಲಿಕನ್ ಸಿಟಿ ಮಂದಿಗೆ ಟ್ಯಾಂಕರ್ ನೀರೇ ಆಧಾರ ಟ್ಯಾಂಕರ್ ನೀರಿನ ಮೊರೆ ಹೋದವರಿಗೆ ದರ ಏರಿಕೆಯ ಶಾಕ್ ಟ್ಯಾಂಕರ್ ಮಾಫಿಯಾದ ಹಾವಳಿಯಿಂದ ಏಕಾಏಕಿ ಮೂರ್ನಾಲ್ಕು ಪಟ್ಟು ದರ ಏರಿಕೆ ಟ್ಯಾಂಕರ್ ಮಾಲೀಕರ ಕಳ್ಳಾಟಕ್ಕೆ ಬ್ರೇಕ್ ಹಾಕಲು ಮುಂದಾದ ಬಿಬಿಎಂಪಿ ಹಾಗೂ BWSSB ಖಾಸಗಿ ನೀರಿನ ಟ್ಯಾಂಕರ್ ಗೆ ಏಕರೂಪ ದರ ನಿಗದಿ ಮಾಡಲು ನಡೆಯುತ್ತಿದೆ ಸಿದ್ಧತೆ Gruha Lakshmi Scheme: ಅರ್ಜಿ ಸಲ್ಲಿಸಿದ್ರೂ ಇನ್ನೂ ಹಣ ಬಂದಿಲ್ಲವೇ : ಹೀಗೆ ಮಾಡಿ ಖಂಡಿತಾ ಬರುತ್ತೆ ನೋಡಿ! ಟ್ಯಾಂಕರ್ ಮಾಫಿಯಾಗೆ ಬೀಳುತ್ತಾ ಬ್ರೇಕ್? ಹಿಂದೆ ಬಿಬಿಎಂಪಿ 5 ಸಾವಿರ ಲೀಟರ್ ಟ್ಯಾಂಕರ್ಗೆ 540 ರೂಪಾಯಿ ಫಿಕ್ಸ್ ಮಾಡಿತ್ತು 12 ಸಾವಿರ ಲೀಟರ್ ನೀರಿನ ಟ್ಯಾಂಕರ್ ಗೆ ₹1,000 ನಿಗದಿ ಮಾಡಿತ್ತು 20 ಸಾವಿರ ಲೀಟರ್ ನೀರಿನ ಟ್ಯಾಂಕರ್ ಗೆ 1500 ನಿಗದಿ ಮಾಡಿತ್ತು ಆದರೆ ಪಾಲಿಕೆ ನಿಗದಿ ಮಾಡಿರುವ ನೀರಿನ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ ಬಿಸಿಲಿನ ತಾಪಮಾನ ನೆತ್ತಿ ಸುಡುತ್ತಿರುವ ಬಿಸಿಲಿನ ಝಳಕ್ಕೆ ಬೆಂಗಳೂರಿನ ಮಂದಿ ಹೈರಾಣು ಬಿಸಿಲ ಬೇಗೆಯಿಂದ ಪಾರಾಗಲು ರಾಜ್ಯ ರಾಜಧಾನಿ ಜನರ ಪರದಾಟಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಫೆಬ್ರವರಿ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಳ ಕಳೆದ ವರ್ಷ ಇದೇ ವೇಳೆ ಗರಿಷ್ಠ ಉಷ್ಠಾಂಶ 30 ಡಿ. ಸೆ. ಹಾಗೂ ಕನಿಷ್ಠ ಉಷ್ಠಾಂಶ 19 ಡಿ.ಸೆ. ದಾಖಲಾಗಿತ್ತು ಶಿವರಾತ್ರಿ ಕಳೆಯುವವರೆಗೂ ರಾಜ್ಯದಲ್ಲಿ ಚಳಿಗಾಲ ಇರುತ್ತೆ. ಈ ವರ್ಷ ಈಗಾಗಲೇ ಬಿಸಿಲು ಹೆಚ್ಚಾಗಿದೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಆಗುತ್ತಿದ್ದ ಬಿಸಿಲು ಈಗಲೇ ಹೆಚ್ಚಾಗಿದೆ ಕಳೆದ 10 ದಿನಗಳಿಂದ ಸತತವಾಗಿ ಉಷ್ಣತೆ ಏರಿಕೆ..ಜನರ ಪರದಾಟ ನೆತ್ತಿ ಸುಡ್ತಿರುವ ಬಿಸಿಲು? ಫೆಬ್ರವರಿ 14 31.2 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಫೆಬ್ರವರಿ 15 31.4 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಫೆಬ್ರವರಿ 16 30 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಫೆಬ್ರವರಿ 17 32 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಫೆಬ್ರವರಿ…
ಚಿತ್ರದುರ್ಗ: ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ನಡೆದಿದೆ. ಕೊಲೆಗೀಡಾಗಿರುವ ವ್ಯಕ್ತಿಯನ್ನು ಸತೀಶ್ ಎಂದು ಗುರುತಿಸಲಾಗಿದೆ. ಐದು ಜನ ಸ್ನೇಹಿತರು ನಿರ್ಜನ ಪ್ರದೇಶದಲ್ಲಿ ಒಟ್ಟಿಗೆ ನಿರಂತರವಾಗಿ ಮದ್ಯಪಾನ ಮಾಡಿದ್ದು, ಜೂಜಾಟದಲ್ಲಿ ತೊಡಗಿದ್ದರು. ಗಂಗಾಧರೇಶ್ವರ ದೇವಾಲಯದ ಪುಷ್ಕರಣಿ ಬಳಿ ಕ್ಷುಲ್ಲಕ ಕಾರಣಕ್ಕೆ ಐದು ಜನರಲ್ಲಿ ಜಗಳವಾಗಿದೆ. ಇದರಲ್ಲಿ ಸತೀಶ್ ಎನ್ನುವವನ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, https://ainlivenews.com/have-you-used-the-phone-excessively-hushar-can-lead-to-dementia/ ಕೋಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ನಾಲ್ಕು ಜನರಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದು, ಓರ್ವ ತಲೆ ಮರೆಸಿಕೊಂಡಿದ್ದಾನೆ. ಕುಡಿತದ ಅಮಲಿನಲ್ಲಿ ಕೊಲೆ ಮಾಡಿರುವ ಇವರು ಇನ್ನು ಅಮಲಿನಿಂದ ಹೊರಗೆ ಬರಲು ಸಾಧ್ಯವಾಗದಿರುವುದರಿಂದ ಪೊಲೀಸರು ಇನ್ನು ವಿಚಾರಣೆ ಮಾಡುತ್ತಿದ್ದಾರೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಲು ಬಿಜೆಪಿಯಿಂದ ಪ್ಲಾನ್ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಬರಹ ಬದಲಾದ ವಿಚಾರ ಬರಹ ಬದಲಾವಣೆ ವಿಷಯ ವಿಧಾನಸಭೆಯಲ್ಲಿ ಪ್ರಸ್ತಾಪಕ್ಕೆ ಸಜ್ಜು ವಿಧಾನಸಭೆಯಲ್ಲಿ ಇಂದು ವಿಷಯ ಪ್ರಸ್ತಾಪಿಸಲಿರುವ ಶಾಸಕ ವಿಜಯೇಂದ್ರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಲಿರುವ ಬಿ.ವೈ.ವಿಜಯೇಂದ್ರ Gruha Lakshmi Scheme: ಅರ್ಜಿ ಸಲ್ಲಿಸಿದ್ರೂ ಇನ್ನೂ ಹಣ ಬಂದಿಲ್ಲವೇ : ಹೀಗೆ ಮಾಡಿ ಖಂಡಿತಾ ಬರುತ್ತೆ ನೋಡಿ! ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ ‘ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಿಸಿದ್ದಾರೆ ಇದು ವಿಕೃತಕಾರಿ ಮನಸು, ಇದನ್ನು ಖಂಡಿಸುವೆ -ಕೋಟ ಶ್ರೀನಿವಾಸ್ ವಿಧಾನಸೌಧದಲ್ಲಿ BJP ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಇದು ವಿಕೃತ ಮನಸ್ಸನ್ನು ತೋರಿಸುತ್ತದೆ ಆರಗ ಜ್ಞಾನೇಂದ್ರ ಈ ಬರಹದ ಬದಲಾವಣೆಯ ಹಿಂದೆ ಸರ್ಕಾರದ ದುರುದ್ದೇಶವಿದೆ ಸರ್ಕಾರ ಮಾಡುವ ಕೆಲಸ ಬಿಟ್ಟು ಈ ರೀತಿ ಮಾಡುತ್ತಿದೆ ಜ್ಞಾನ ದೇಗುಲದಲ್ಲಿ ಜ್ಞಾನ ಹೆಚ್ಚಿಸಿದ ಮೇಲೆ ಪ್ರಶ್ನೆ ಮಾಡುತ್ತಾರೆ ಕಾಂಗ್ರೆಸ್ ನಡೆ ನೋಡಿದ್ರೆ…
ಬೆಂಗಳೂರು: ನಗರದಲ್ಲಿ ಮತ್ತೆ ಮುಂದುವರೆದ ಮರಗಳ ಮಾರಣ ಹೋಮ ಕಾರ್ ಶೋ ರೂಂನ ಬೋರ್ಡ್ ಕಾಣ್ತಿಲ್ಲವೆಂದು ಮರ ಕಡಿದ ಕಿರಾತಕರು ಮಾರುತಿ ಸುಜುಕಿ ಕಲ್ಯಾಣಿ ಮೋಟರ್ಸ್ ಶೋ ರೂಂ ಸಿಬ್ಬಂದಿ Gruha Lakshmi Scheme: ಅರ್ಜಿ ಸಲ್ಲಿಸಿದ್ರೂ ಇನ್ನೂ ಹಣ ಬಂದಿಲ್ಲವೇ : ಹೀಗೆ ಮಾಡಿ ಖಂಡಿತಾ ಬರುತ್ತೆ ನೋಡಿ! ಕಂಪನಿಯ ಬೋರ್ಡ್ ಕಾಣಿಸುತ್ತಿಲ್ಲವೆಂದು ಮರವನ್ನ ಕಟ್ ಮಾಡಿರುವ ಆರೋಪ ಕಾರ್ ಶೋ ರೂಂ ಸಿಬ್ಬಂದಿಯ ನಡೆಗೆ ಪರಿಸರವಾದಿಗಳು ಆಕ್ರೋಶ ರಾಷ್ಟ್ರೀಯ ಹೆದ್ದಾರಿಯ-44ರ ಮಧ್ಯೆ ಇರುವ ಆವಲಹಳ್ಳಿ ಗ್ರಾಮ ಪಂಚಾಯತಿ ಸಮೀಪದಲ್ಲಿರುವ ಪ್ರತಿಷ್ಠಿತ ಕಾರು ಕಂಪನಿ ನಾಮಫಲಕ ಕಾಣಿಸುತ್ತಿಲ್ಲವೆಂದು ಮರಗಳ ನಾಶ ಮಾಡಿರುವ ಆರೋಪ ಕಂಪನಿಯ ಬೋರ್ಡ್ ಕಾಣ್ತಿಲ್ಲವೆಂದು ಮರಕ್ಕೆ ಕೊಡಲಿ ಬೇವು, ಅರಳಿ, ಸಿಲ್ವರ್, ರಂಜಲ್ ಮರಗಳ ರೆಂಬೆ ಕೊಂಬೆಗಳಿಗೂ ಕತ್ತರಿ ಕಾರ್ ಶೋ ರೂಂ ಸಿಬ್ಬಂದಿ, ಮ್ಯಾನೇಜರ್ ನಡೆಗೆ ಪರಿಸರ ಪ್ರೇಮಿಗಳು ಆಕ್ರೋಶ ಆ ಮರಕ್ಕೆ ಪ್ರತಿಯಾಗಿ ಹತ್ತು ಗಿಡವನ್ನು ನೆಡುತ್ತೇವೆ ಆ ಗಿಡಗಳಿಗೆ ನೀರು ಹಾಕಿ ಪೋಷಣೆ…
ಕೋಲ್ಕತಾ: ಪಶ್ಚಿಮ ಬಂಗಾಳದ ಸಿಲಿಗುರಿಯ ಸಫಾರಿ ಪಾರ್ಕ್ ನಲ್ಲಿ ಸಿಂಹಗಳಿಗೆ ನಾಮಕರಣ ಮಾಡಿರುವುದು ಇದೀಗ ಭಾರೀ ವಿವಾದಕ್ಕೀಡಾಗಿದೆ. ಈ ಬೆನ್ನಲ್ಲೇ ಅರಣ್ಯ ಇಲಾಖೆ ಸ್ಪಷ್ಟನೆ ಕೂಡ ನೀಡಿದೆ. ಹೌದು. ಇತ್ತೀಚೆಗೆ ಸಫಾರಿ ಪಾರ್ಕ್ಗೆ ಒಡಿಶಾದಿಂದ ಒಂದು ಗಂಡು ಹಾಗೂ ಮತ್ತೊಂದು ಹೆಣ್ಣು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಹೆಣ್ಣು ಸಿಂಹಕ್ಕೆ ʼಸೀತಾʼ (Sita) ಮತ್ತು ʼಅಕ್ಬರ್ʼ (Akbar) ಎಂದು ನಾಮಕರಣ ಮಾಡಿರುವುದು ಬಯಲಾಗಿದೆ. ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ವಿಶ್ವ ಹಿಂದೂ ಪರಿಷದ್ (VHP) ಮುಖಂಡರು ರೊಚ್ಚಿಗೆದ್ದಿದ್ದಾರೆ. https://ainlivenews.com/have-you-used-the-phone-excessively-hushar-can-lead-to-dementia/ ಹೈಕೋರ್ಟ್ ಮೆಟ್ಟಿಲೇರಿದ ವಿಹೆಚ್ಪಿ: ಅರಣ್ಯಾಧಿಕಾರಿಗಳು ಹೆಣ್ಣು ಸಿಂಹಕ್ಕೆ ‘ಸೀತಾ’ ಹಾಗೂ ಗಂಡು ಸಿಂಹಕ್ಕೆ ‘ಅಕ್ಟರ್’ ಎಂದು ನಾಮಕರಣ ಮಾಡಿದ್ದಾರೆ. ಜೊತೆಗೆ ಅದನ್ನು ಸಫಾರಿ ವಲಯದಲ್ಲಿ ಒಂದೇ ಪ್ರದೇಶದೊಳಗೆ ಇರಿಸಿದ್ದಾರೆ. ಇದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಕೂಡಲೇ ಪ್ರಾಣಿಗಳ ಹೆಸರು ಬದಲಿಸಬೇಕು. ಸಿಂಹಗಳನ್ನು ಬೇರೆ ಬೇರೆ ಕಡೆ ಇಡಬೇಕು ಎಂದು ಆಗ್ರಹಿಸಿ ವಿಹೆಚ್ಪಿ ನಾಯಕರು ಕೋಲ್ಕತ್ತಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿ ಫೆ.20ರಂದು ವಿಚಾರಣೆಗೆ ಬರಲಿದೆ.…
ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಟಿ. ಗೌರಿಕುಮಾರ್ ಅವರು ನಿರ್ಮಿಸುತ್ತಿರುವ ಚಿತ್ರ ಪ್ರೀತಿಯ ಹುಚ್ಚ. ಮ್ಯೂಸಿಕಲ್ ಟ್ರ್ಯಾಜಿಡಿ ಲವ್ ಸ್ಟೋರಿ ಇದಾಗಿದ್ದು, ಕನ್ನಡ ಹಾಗೂ ತಮಿಳು ಸೇರಿ 2 ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿದೆ. ತಮಿಳಲ್ಲಿ ಕಾದಲ್ ಪೈತ್ಯಂ ಶೀರ್ಷಿಕೆಯಡಿ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ವಿ.ಕುಮಾರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಗಾಯತ್ರಿ ಎಂಬ ಹಾರರ್ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದ ಕುಮಾರ್ ಅವರ ನಿರ್ದೇಶನದ ಎರಡನೇ ಚಿತ್ರವಿದು. 1998-99ರ ಸಮಯದಲ್ಲಿ ಹಾಸನದಲ್ಲಿ ನಡೆದ ನೈಜ ಘಟನೆಯೊಂದು ಈ ಚಿತ್ರಕ್ಕೆ ಪ್ರೇರಣೆ. ಅಮಾಯಕ ಯುವತಿಯೊಬ್ಬಳ ದಾರುಣ ಕಥೆಯಿದಾಗಿದ್ದು, ಮದುವೆಯಾದ ಮೊದಲ ರಾತ್ರಿಯೇ ದುಷ್ಟರ ಜಾಲಕ್ಕೆ ಸಿಕ್ಕು ಮುಂಬೈನ ರೆಡ್ಲೈಟ್ ಏರಿಯಾಕ್ಕೆ ಮಾರಾಟವಾಗುವ ನಾಯಕಿಯ ಜೀವನ ಮುಂದೆ ಯಾವೆಲ್ಲ ತಿರುವು ಪಡೆದುಕೊಂಡಿತು, ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕಳೆದುಕೊಂಡ ನಾಯಕ ಯಾವ ಸ್ಥಿತಿ ತಲುಪಿದ ಎಂಬುದನ್ನು ನಿರ್ದೇಶಕ ಕುಮಾರ್ ಅವರು ಪ್ರೀತಿಯ ಹುಚ್ಚ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಈ…
ಕೊಟ್ಟೂರು ಪಟ್ಟಣದ ಬಸ್ ನಿಲ್ದಾಣದ ಹತ್ತಿರ ವೆಂಕಟೇಶ್ವರ ಅಯ್ಯಂಗಾರ್ ಬೇಕರಿಗೆ ಅಗ್ನಿ ತಾಕಿ ಅವಘಡ ನಡೆದಿರುವ ಘಟನೆ ರಾತ್ರಿ 7 ಗಂಟೆಗೆ ಭಾನುವಾರ ರಂದು ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಧಾವಿಸಿ ಬೆಂಕಿಯನ್ನು ಆರಿಸುವ ಕಾರ್ಯ ನಡೆದಿದೆ. ಬೇಕರಿಯ ಪಕ್ಕದಲ್ಲಿರುವ ಮೊಬೈಲ್ ಶಾಪ್ ಸಂಪೂರ್ಣವಾಗಿ, ಬಳೆ ಅಂಗಡಿಯ ಸಾಮಗ್ರಿಗಳು ಸುಟ್ಟಿರುವುದು ಎಂದು ಪೊಲೀಸರು ತಿಳಿಸಿದ್ದಾರೆ. https://ainlivenews.com/have-you-used-the-phone-excessively-hushar-can-lead-to-dementia/ ಘಟನೆ ನಡೆದ ಸ್ಥಳಕ್ಕೆ ಕೊಟ್ಟೂರು ಪಿ ಎಸ್ ಐ ಗೀತಾಂಜಲಿ ಸಿಂಧೆ, ಪೊಲೀಸ್ ಇಲಾಖೆ ಅಗ್ನಿ ಶಾಮಕ ದಳ ಸಿಬ್ಬಂದಿ ವರ್ಗದವರು. ಬೆಂಕಿಯ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು.