Author: AIN Author

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಸನ್ನಿ ಲಿಯೋನಿ ಅರ್ಜಿ ಹಾಕಿದ್ದಾರೆ. ಬಾಲಿವುಡ್ ನಟಿ ಸನ್ನಿ ಲಿಯೋನಿಗೆ ಅವಕಾಶಗಳ ಕೊರತೆಯೇನಿಲ್ಲ. ಬಾಲಿವುಡ್ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದಿಂದ ಅವರಿಗೆ ಅವಕಾಶಗಳು ಬರುತ್ತಲೇ ಇವೆ. ನಟನೆ ಮಾತ್ರವೇ ಅಲ್ಲದೆ ಐಟಂ ಹಾಡುಗಳು, ಅತಿಥಿ ಪಾತ್ರಗಳಲ್ಲಿಯೂ ಸನ್ನಿ ಲಿಯೋನಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲವು ಜಾಹೀರಾತುಗಳಲ್ಲಿಯೂ ಸಹ ಸನ್ನಿ ನಟಿಸುತ್ತಾರೆ. ಇದೆಲ್ಲದರ ಜೊತೆಗೆ ಹೋಟೆಲ್ ಉದ್ಯಮ, ರಿಯಲ್ ಎಸ್ಟೇಟ್ ಸೇರಿದಂತೆ ಕೆಲವು ಉದ್ಯಮಗಳಲ್ಲಿಯೂ ಸನ್ನಿ ಲಿಯೋನಿ ಬಂಡವಾಳ ತೊಡಗಿಸಿದ್ದು ಉದ್ಯಮಿಯೂ ಆಗಿದ್ದಾರೆ. ಆದರೆ ಸನ್ನಿ ಲಿಯೋನಿ, ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಕಾನ್​ಸ್ಟೆಬಲ್ ಉದ್ಯೋಗಕ್ಕಾಗಿ ಅರ್ಜಿ ಹಾಕಿದ್ದಾರೆ. ನಿಜ, ಸನ್ನಿ ಲಿಯೋನಿಯ ಅರ್ಜಿ ಸಖತ್ ವೈರಲ್ ಆಗಿದೆ. ಫೆಬ್ರವರಿ 17ಕ್ಕೆ ಪೊಲೀಸ್ ಕಾನ್​ಸ್ಟೆಬಲ್ ಪರೀಕ್ಷೆ ನಡೆದಿದ್ದು ಬಾಲಿಕಾ ಮಹಾವಿದ್ಯಾನಿಲಯದ ಪರೀಕ್ಷಾ ಕೇಂದ್ರದಲ್ಲಿ ಸನ್ನಿ ಲಿಯೋನಿಯ ಅರ್ಜಿ ಪತ್ತೆಯಾಗಿದೆ. ಉತ್ತರ ಪ್ರದೇಶ ಮೂಲದ ಮೊಬೈಲ್ ಸಂಖ್ಯೆ ಹಾಗೂ ಮುಂಬೈನ ವಿಳಾಸವನ್ನು ನೀಡಿ ಸನ್ನಿ ಲಿಯೋನಿಯ ಹೆಸರು ಚಿತ್ರಗಳು ಬಳಸಿ…

Read More

ತುಮಕೂರು:- ಕುಣಿಗಲ್ ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಮೈದಾನದಲ್ಲಿ ಡಿಕೆಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಕಾರದೊಂದಿಗೆ ಸಂಸದ ಡಿಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ ಬೀಸಿದ ರಭಸಕ್ಕೆ ಭಾನೆತ್ತರಕ್ಕೆ ಹಾರಿ ಟೆಂಟ್ ಹೌಸ್ ಚೆಲ್ಲಾಪಿಲ್ಲಿಯಾಗಿರುವಂತಹ ಘಟನೆ ನಡೆದಿದೆ ಘಟನೆಯಿಂದ ಯಾರಿಗೂ ಹಾನಿ ಸಂಭವಿಸಿಲ್ಲ. ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಕುಣಿಗಲ್ ಶಾಸಕ ಡಾ ರಂಗನಾಥ್ ಸೇರಿದಂತೆ ಸುಮಾರು 2 ಸಾವಿರಕ್ಕಿಂತ ಹೆಚ್ಚು ಉದ್ಯೋಗಕಾಂಕ್ಷಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯ ಹಂತದಲ್ಲಿ ರಭಸವಾಗಿ ಬೀಸಿದ ಸುಂಟರಗಾಳಿಗೆ ಟೆಂಟ್ ಚೆಲ್ಲಾಪಿಲ್ಲಿಯಾಗಿದ್ದು, ಕೆಲ ಕಾಲ ಆತಂಕ ಸೃಷ್ಟಿಸಿತ್ತು.

Read More

ಇತ್ತೀಚಿನ ದಿನಗಳಲ್ಲಿ ಮೊಬೈಲ್ ನಮ್ಮ ಕಾರ್ಯಗಳನ್ನು ಪೂರ್ಣಗೊಳಿಸಲು ತುಂಬಾ ಉಪಯುಕ್ತವಾಗಿದೆ. ಆದರೆ ಈ ಫೋನಿನ ಅತಿಯಾದ ಬಳಕೆ ಜೀವಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅತಿಯಾದ ಮೊಬೈಲ್ ಬಳಕೆಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದೆ ಎಂದು ಅನೇಕ ಸಂಶೋಧನೆಗಳಿಂದ ತಿಳಿದುಬಂದಿದೆ. ಇದು ನಮ್ಮ ದೇಹಕ್ಕೆ ಎಷ್ಟು ಉಪಯುಕ್ತವಾಗಿದೆಯೋ ಅಷ್ಟೇ ಹಾನಿಯನ್ನುಂಟು ಮಾಡುತ್ತದೆ. ಹಾಗಾದರೆ ಫೋನ್ ಅನ್ನು ಹೆಚ್ಚು ಬಳಸುವುದರಿಂದ ಆಗುವ ಅನಾನುಕೂಲಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ವಿಕಿರಣ: ಮೊಬೈಲ್‌ಗಳಿಂದ ರೇಡಿಯೊ ತರಂಗಾಂತರ ಹೊರಸೂಸುವಿಕೆ. ಇವು ತುಂಬಾ ಹಾನಿಕಾರಕ. ಇದರಿಂದ ಕ್ಯಾನ್ಸರ್ ಕೂಡ ಬರಬಹುದು ಎನ್ನುತ್ತಾರೆ. ಇದಲ್ಲದೆ, ದೀರ್ಘಕಾಲದ ಸಮಸ್ಯೆಗಳು ಸಹ ಉದ್ಭವಿಸುತ್ತವೆ. ಹಾಗಾಗಿ ಫೋನ್ ಅತಿಯಾಗಿ ಬಳಸದಂತೆ ತಜ್ಞರು ಸಲಹೆ ನೀಡುತ್ತಾರೆ. ನಿದ್ರಾಹೀನತೆಯ ಸಮಸ್ಯೆ: ಇಂದಿನ ಪೀಳಿಗೆಯ ಮಕ್ಕಳು ರಾತ್ರಿ ವೇಳೆಯೂ ಮೊಬೈಲ್ ಬಳಸುತ್ತಾರೆ. ಈ ಕಾರಣದಿಂದಾಗಿ, ದೇಹವು ಸಾಕಷ್ಟು ನಿದ್ರೆ ಪಡೆಯುವುದಿಲ್ಲ. ದೇಹಕ್ಕೆ ನಿದ್ರೆ ಬಹಳ ಅಗತ್ಯ. ಆದರೆ ರಾತ್ರಿಯಲ್ಲಿ ಹೆಚ್ಚು ಹೊತ್ತು ಮೊಬೈಲ್…

Read More

ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 55 ಟ್ರೈನಿ ಎಂಜಿನಿಯರ್-I, ಪ್ರಾಜೆಕ್ಟ್ ಎಂಜಿನಿಯರ್-I ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್(Online) ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಹುದ್ದೆಯ ಮಾಹಿತಿ: ಟ್ರೈನಿ ಎಂಜಿನಿಯರ್- 33 ಪ್ರಾಜೆಕ್ಟ್ ಎಂಜಿನಿಯರ್- 22 ಶೈಕ್ಷಣಿಕ ಅರ್ಹತೆ: ಟ್ರೈನಿ ಎಂಜಿನಿಯರ್- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್​/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್​ನಲ್ಲಿ ಬಿಇ/ಬಿ.ಟೆಕ್ ಪ್ರಾಜೆಕ್ಟ್ ಎಂಜಿನಿಯರ್- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್​/ ಕಂಪ್ಯೂಟರ್ ಸೈನ್ಸ್​ನಲ್ಲಿ ಬಿಇ/ಬಿ.ಟೆಕ್ ವಯೋಮಿತಿ: ಟ್ರೈನಿ ಎಂಜಿನಿಯರ್- 28 ವರ್ಷ ಪ್ರಾಜೆಕ್ಟ್ ಎಂಜಿನಿಯರ್- 32 ವರ್ಷ ವಯೋಮಿತಿ ಸಡಿಲಿಕೆ: OBC…

Read More

ಅಧಿಕ ರಕ್ತದೊತ್ತಡವು ಕೇವಲ ಹೃದಯ ಮಾತ್ರವಲ್ಲದೆ, ಮೆದುಳು ಮತ್ತು ಪಾರ್ಶ್ವವಾಯುವಿನಂತಹ ಸಮಸ್ಯೆ ಸೃಷ್ಟಿಸಬಹುದು. ಹೀಗಾಗಿ ಅಧಿಕ ರಕ್ತದೊತ್ತಡ ಇರುವವರು ಜೀವನ ಹಾಗೂ ಆಹಾರದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳುವುದು ಅನಿವಾರ್ಯ. ಇಲ್ಲವಾದಲ್ಲಿ ಅಧಿಕ ರಕ್ತದೊತ್ತಡದಿಂದಾಗಿ ನಾನಾ ಕಾಯಿಲೆಗಳು ಬರಬಹುದು. ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಏನು ಮಾಡಬಹುದು ಎಂದು ನಾವು ಈ ಲೇಖನದ ಮೂಲಕ ತಿಳಿಯುವ. ದಿನನಿತ್ಯ 30 ನಿಮಿಷ ಕಾಲ ನಡೆಯಿರಿ ಅಧಿಕ ರಕ್ತದೊತ್ತಡ ನಿವಾರಣೆ ಮಾಡಲು ದಿನನಿತ್ಯವೂ 30 ನಿಮಿಷ ಕಾಲ ನಡೆಯಬೇಕು. ಇದು ಅದ್ಭುತ ಪರಿಣಾಮ ಉಂಟು ಮಾಡುವುದು. ಅಧಿಕ ರಕ್ತದೊತ್ತಡದಿಂದ ಕಾಡುವಂತಹ ಸಮಸ್ಯೆಗಳನ್ನು ನಿವಾರಣೆ ಮಾಡಲು ದೈಹಿಕವಾಗಿ ಚಟುವಟಿಕೆಯಿಂದ ಇರುವುದು ಅತೀ ಅಗತ್ಯ. ತೂಕ ಇಳಿಸಿ ಬೊಜ್ಜು ದೇಹ ಹೊಂದಿರುವಂತಹ ಹೆಚ್ಚಿನ ಜನರಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆಯು ಸಾಮಾನ್ಯ ವಾಗಿ ಇರುತ್ತದೆ. ಹೀಗಾಗಿ ಆರೋಗ್ಯಕಾರಿ ತೂಕ ಕಾಪಾಡಿಕೊಂಡರೆ ಆಗ ಹೃದಯದ ಆರೋಗ್ಯವೂ ಚೆನ್ನಾಗಿರುವುದು. ತೂಕ ಇಳಿಸಿದರೆ ಅದರಿಂದ ರಕ್ತನಾಳಗಳು ಸುಲಭವಾಗಿ ಹಿಗುವುದು ಮತ್ತು ಹೃದಯವು ರಕ್ತವನ್ನು ಪರಿಣಾಮಕಾರಿ…

Read More

ಇಂದೋರ್: ಮಹಿಳೆಯು ಬೀದಿಯಲ್ಲಿ ಭಿಕ್ಷೆ ಬೇಡಿಯೇ ಕೇವಲ ಒಂದೂವರೆ ತಿಂಗಳಲ್ಲಿ 2.5 ಲಕ್ಷ ರೂ. ಗಳಿಸಿರುವುದು ಪತ್ತೆಯಾಗಿದೆ!  ಇಂದೋರ್-ಉಜ್ಜಯಿನಿ ರಸ್ತೆಯಲ್ಲಿರುವ ಲುವ್ ಕುಶ್ ಸ್ಕ್ವೇರ್ ಎಂದೂ ಕರೆಯಲ್ಪಡುವ ಭಾವ್ರಾಸ್ಲಾ ಚೌಕದಲ್ಲಿ ಐದು ಜನರ ಕುಟುಂಬ ಭಿಕ್ಷೆ ಬೇಡುವುದನ್ನು ಅಧಿಕಾರಿಗಳು ಕಂಡುಕೊಂಡ ನಂತರ ಭಿಕ್ಷುಕಿಯನ್ನು ಆಕೆಯ ಎಂಟು ವರ್ಷದ ಮಗಳ ಜೊತೆಯಲ್ಲಿ ರಕ್ಷಿಸಲಾಯಿತು. ಜಿಲ್ಲಾಧಿಕಾರಿ ಆಶೀಶ್ ಸಿಂಗ್ ಅವರು ಇಂದೋರನ್ನು ಭಿಕ್ಷುಕಮುಕ್ತ ನಗರ ಮಾಡುವ ನಿಟ್ಟಿನಲ್ಲಿ ನಗರದಾದ್ಯಂತ ಸ್ಟಾಕ್ ಟೇಕ್ ಮಾಡಲು ಆದೇಶಿಸಿದ ನಂತರ ಪತಿ, ಅವರ ಪತ್ನಿ ಮತ್ತು ಅವರ ಮೂವರು ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವುದು ಪತ್ತೆಯಾಗಿದೆ. ಕೇವಲ ಮಹಿಳೆಯೊಬ್ಬಳೇ ಕಳೆದ 45 ದಿನಗಳಲ್ಲಿ 2.5 ಲಕ್ಷ ರೂ. ಗಳಿಸಿದ್ದಾಳೆ. https://ainlivenews.com/do-not-close-the-washing-machine-immediately-after-washing-clothes/ ಇದರಲ್ಲಿ 1 ಲಕ್ಷ ರೂ.ಗಳನ್ನು ರಾಜಸ್ಥಾನದಲ್ಲಿ ತಮ್ಮ ಅಜ್ಜಿಯೊಂದಿಗೆ ವಾಸಿಸುವ ಇತರ ಇಬ್ಬರು ಮಕ್ಕಳ ಮನೆಗೆ ಕಳುಹಿಸಲಾಗಿದೆ ಮತ್ತು 50,000 ರೂ.ಗಳನ್ನು ಬ್ಯಾಂಕ್‌ನಲ್ಲಿ ಸ್ಥಿರ ಠೇವಣಿ ಇರಿಸಲಾಗಿದೆ. ಇನ್ನು 50,000 ರೂ.ಗಳನ್ನು ಕುಟುಂಬದಿಂದ ಬಹಿರಂಗಪಡಿಸದ, ವೈಯಕ್ತಿಕ ವೆಚ್ಚಗಳಿಗಾಗಿ ಖರ್ಚು…

Read More

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ. ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ. 2ನೇ ಮನೆಯ ಕುಟುಂಬ ಸ್ಥಾನ 4ನೇ ಮನೆ ಸುಖದ ಸ್ಥಾನ, 9ನೇ ಮನೆ ಭಾಗ್ಯದ ಸ್ಥಾನ, 11ನೇಮನೆಲಾಭಸ್ಥಾನವಾಗಿರುತ್ತದೆ. ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ…

Read More

ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ? ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ. ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ. ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ. ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ. ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ…

Read More

ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಸೂರ್ಯೋದಯ: 06:44, ಸೂರ್ಯಾಸ್ತ : 06:15 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾಘ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ದಸಮಿ, ನಕ್ಷತ್ರ : ಮೃಗಶಿರ, ರಾಹು ಕಾಲ: 07:30 ನಿಂದ 09:00 ತನಕ ಯಮಗಂಡ: 10:30 ನಿಂದ 12:00 ತನಕ ಗುಳಿಕ ಕಾಲ: 03:00 ನಿಂದ 04:30 ತನಕ ಅಮೃತಕಾಲ: రా.1:31 ನಿಂದ రా.3:14 ತನಕ ಅಭಿಜಿತ್ ಮುಹುರ್ತ: ಮ.12:06 ನಿಂದ ಮ.12:52 ತನಕ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ: ಕಾಂಟ್ರಾಕ್ಟರ್ ವ್ಯವಹಾರಸ್ತರಿಗೆ ಮತ್ತು ಮಧ್ಯವರ್ತಿಗಳಿಗೆ ಧನ ಆಗಮನ, ವಿವಾಹ ಆಕಾಂಕ್ಷಿಗಳಿಗೆ ಶುಭ ಸಂದೇಶ, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಪ್ರಗತಿಯಾಗಲಿದೆ. ಕುಟುಂಬದಲ್ಲಿ ಶುಭ ಮಂಗಳ…

Read More

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ನಗರದ ಕೊಳ್ಳಿ‌ ಕಾಲೇಜು ಮೈದಾನದಲ್ಲಿ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು. ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ. ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ, ಕಣ್ಣಿನ ದೋಷ ಇರುವವರಿಗೆ ದೋಷ ಸರಿಪಡಿಸಲು ಆಶಾ ಕಿರಣ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹಾವೇರಿ ಜಿಲ್ಲೆಗೆ 1400 ಕೋಟಿ ರೂಪಾಯಿ ಹಣ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟಿದ್ದೇವೆ. ಇದೊಂದೇ ಜಿಲ್ಲೆಗೆ 1400 ಕೋಟಿ ಹಣ ಕೊಟ್ಟಿದ್ದೇವೆ. ಬಜೆಟ್​ನಲ್ಲಿ 52000 ಕೋಟಿ ರೂಪಾಯಿ ಹಣ ಗ್ಯಾರಂಟಿಗಾಗಿ ಘೋಷಣೆ ಮಾಡಿದ್ದೇನೆ ಎಂದರು. ಜನರ ಕೈಗೆ ಹಣ ಕೊಡುವ ಕಾರ್ಯಕ್ರಮ ಯಾರೂ ಕೂಡಾ ಇದುವರೆಗೂ ಮಾಡಿಲ್ಲ. ನಮ್ಮ ವಿರೋಧಿಗಳು ಗ್ಯಾರಂಟಿ ಯೋಜನೆ…

Read More