Author: AIN Author

ಬೆಂಗಳೂರು: ಹೊಸದಾಗಿ ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31ರೊಳಗೆ ಪರಿಶೀಲಿಸಿ ಏಪ್ರಿಲ್ 1 ರಿಂದ ಅರ್ಹ ಫಲಾನುಭವಿಗಳಿಗೆ ಹೊಸ ಕಾರ್ಡ್‌ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು. ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಹಣ ಬಂದಿಲ್ಲವೇ: ಈ ಕೂಡಲೇ ಈ ಕೆಲಸ ಮಾಡಿ ನೋಡಿ! ವಿಧಾನಸಭೆಯ ಪ್ರಶ್ನೋತ್ತರ ವೇಳೆ “ಬಿಪಿಎಲ್ ಕಾರ್ಡ್​ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ವಾ?” ಎಂದು ಶಾಸಕಿ ನಯನ ಮೋಟಮ್ಮ ಪ್ರಶ್ನಿಸಿದರು. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ “ಬಿಪಿಎಲ್ ಕಾರ್ಡ್ ಕೊಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಸರ್ವರ್ ಡೌನ್ ಅದೂ ಇದೂ ಸಮಸ್ಯೆ ಅಂತ ಹೇಳುತ್ತಿದ್ದೀರಿ. ಐದು…

Read More

ನವದೆಹಲಿ: ಗುಜರಾತ್ ಮತ್ತು ಮಹಾರಾಷ್ಟ್ರದಿಂದ ರಾಜ್ಯಸಭಾ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಗುಜರಾತ್‌ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಮಹಾರಾಷ್ಟ್ರದಿಂದ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಅಶೋಕ್ ಚವಾಣ್ ರಾಜ್ಯಸಭಾ (Rajyasabha Election) ಟಿಕೆಟ್ ಪಡೆದಿದ್ದಾರೆ. ಪಕ್ಷ ಬಿಡುಗಡೆ ಮಾಡಿರುವ ಹೊಸ ಪಟ್ಟಿಯಲ್ಲಿ ಗುಜರಾತ್‌ನ ನಾಲ್ವರು ಅಭ್ಯರ್ಥಿಗಳ ಹೆಸರುಗಳಿವೆ. ಜೆಪಿ ನಡ್ಡಾ (JP Nadda) ಅವರಲ್ಲದೆ, ಗುಜರಾತ್‌ನಿಂದ ಗೋವಿಂದ್ ಭಾಯಿ ಧೋಲಾಕಿಯಾ, ಮಾಯಾಂಕ್‌ಭಾಯ್ ನಾಯಕ್ ಮತ್ತು ಡಾ. ಜಶ್ವಂತ್ ಸಿಂಗ್ ಸಲಾಂ ಸಿಂಗ್ ಪರ್ಮಾರ್ ಅವರನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಪಕ್ಷ ಘೋಷಿಸಿದೆ. ಇತ್ತ ಮಹಾರಾಷ್ಟ್ರದಿಂದ ಅಶೋಕ್ ಚವಾಣ್ (Ashok Chavan), ಮೇಧಾ ಕುಲಕರ್ಣಿ ಮತ್ತು ಡಾ. ಅಜಿತ್ ಗೋಪ್ಚಾಡೆ ಅವರಿಗೆ ಪಕ್ಷ ರಾಜ್ಯಸಭಾ ಟಿಕೆಟ್ ನೀಡಿದೆ. https://ainlivenews.com/heart-attack-that-will-happen-in-6-months-can-be-detected-by-blood-test/ ವಜ್ರದ ಉದ್ಯಮಿಗೆ ಟಿಕೆಟ್: ಗುಜರಾತ್‌ನ ವಜ್ರದ ವ್ಯಾಪಾರಿ ಗೋವಿಂದಭಾಯ್ ಧೋಲಾಕಿಯಾ ಅವರಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್ ನೀಡಿರುವುದು ಅಚ್ಚರಿ ಹುಟ್ಟಿಸಿದೆ. ಗೋವಿಂದಭಾಯಿ ಧೋಲಾಕಿಯಾ ಅವರು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ 11 ಕೋಟಿ…

Read More

ಬೆಂಗಳೂರು: ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಬಂಧಿಸಿ ವಾರಣಾಸಿಗೆ ಸ್ಥಳಾಂತರ ಮಾಡಲಾಗಿದೆ ಹಾಗಾಗಿ ಬಿಡುಗಡೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಕೇಂದ್ರ ಸಚಿವ ಮೋಹನ್ ಯಾದವ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಇಂದು ಬೆಳಗ್ಗೆ ಮಾತನಾಡಿದ ಸಿದ್ದರಾಮಯ್ಯ   ಹಾಗೆ ರೈತರ ಯೋಗಕ್ಷೇಮ ವಿಚಾರಿಸಿದ ಸಿಎಂ ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರ. ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಇಂದು ಬೆಳಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ರೈತರ ಯೋಗಕ್ಷೇಮ ವಿಚಾರಿಸಿದರು.

Read More

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ  ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ.ತುಮಕೂರು ಜಿಲ್ಲೆ ಮಧುಗಿರಿ  ತಾಲೂಕಿನ ಮಿಡಿಗೇಶಿಯ ಪಡಸಾಕೆಹಟ್ಟಿ ನಿವಾಸಿ ನಯನಾ ಎಂ.ಜಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. https://ainlivenews.com/heart-attack-that-will-happen-in-6-months-can-be-detected-by-blood-test/ ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್‌ನಲ್ಲಿ ಬ್ಯಾಗ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ನಗರದ  ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಜೆಯ ಪುಂಡಾಟ ಮೆರೆದಿದ್ದು ಏರ್ಪೋಟ್‌ ಪೊಲೀಸರಿಂದ ವಿದೇಶಿ ಪ್ರಜೆಯ ಬಂಧನವಾಗಿದೆ. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಏರ್ ಪೋರ್ಟ್ ನಲ್ಲಿ ತಪಾಸಣೆ ವೇಳೆ ಅತಿರೇಕದ ವರ್ತನೆ ಹಾಗೂ   ಮಹಿಳಾ ಎನ್ಕ್ಲೋಷರ್ ಗೆ ನುಗ್ಗಿದ ವಿದೇಶಿ‌ ಪ್ರಜೆ ಹೀಗಾಗಿ ವಿದೇಶಿ ಪ್ರಜೆ ಪ್ರಶ್ನೆ ಮಾಡಿದ್ದ ಭದ್ರತಾ ಸಿಬ್ಬಂದಿ ಈ ವೇಳೆ ಭದ್ರತಾ ಸಿಬ್ಬಂದಿ ತಳ್ಳಾಡಿ ಹಲ್ಲೆಗೆ ಯತ್ನಿಸಿರುವ ಜಿಂಬಾಬ್ವೆ ಪ್ರಜೆ ರುಕುಡ್ಸೋ ಚಿರಿಕುವಾರಾರ ಎಂಬಾತನನ್ನು ಬಂಧಿಸಿದ ಪೊಲೀಸರು ಘಟನೆ ಸಂಬಂಧ ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ

Read More

ಹಾವೇರಿ : 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, ಆರು ವಾರದಲ್ಲಿ ವರದಿ ನೀಡದಿದ್ದರೆ, https://ainlivenews.com/heart-attack-that-will-happen-in-6-months-can-be-detected-by-blood-test/ ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಒತ್ತಡ ಇದ್ದು, ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ.…

Read More

ಬೆಂಗಳೂರು: ಪತ್ನಿಯನ್ನು ಕೊಂದ ಕೇಸ್‌ನಲ್ಲಿ ಜಾಮೀನು (Bail) ಪಡೆದು ಕೇರಳಕ್ಕೆ (Kerala) ಎಸ್ಕೇಪ್ ಆಗಿ 31 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೆಬ್ಬಾಳ ಪೊಲೀಸರು (Hebbala Police) ಕೊನೆಗೂ ಬಂಧಿಸಿದ್ದಾರೆ. ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಹಣ ಬಂದಿಲ್ಲವೇ: ಈ ಕೂಡಲೇ ಈ ಕೆಲಸ ಮಾಡಿ ನೋಡಿ! ಸುಬ್ರಮಣಿ ಬಂಧಿತ ಆರೋಪಿ. ಈತ 1993ರಲ್ಲಿ ಪತ್ನಿ ಸುಧಾಳ ಶೀಲ ಶಂಕಿಸಿ ಕೊಲೆ ಮಾಡಿದ್ದ. ಈ ಹಿನ್ನೆಲೆ ಹೆಬ್ಬಾಳ ಪೊಲೀಸರು ಕೊಲೆ ಆರೋಪದಡಿ ಈತನನ್ನು ಬಂಧಿಸಿದ್ದರು. ಇದಾದ ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿ ಪರಾರಿಯಾಗಿದ್ದ. ಪರಾರಿಯಾದ ಸಂದರ್ಭ ಈತ ಹಿಂದೂ ಆಗಿದ್ದು ಬಳಿಕ ಮುಸ್ಲಿಂ ಹೆಸರು ಇಟ್ಟುಕೊಂಡು ತಲೆಮರೆಸಿಕೊಂಡಿದ್ದ ಬೆಂಗಳೂರಿನಿಂದ ಎಸ್ಕೇಪ್ ಆಗಿ ಕೇರಳ ಸೇರಿದ್ದ ಆರೋಪಿ ಸುಬ್ರಮಣಿ ಅಲ್ಲಿ ಅನ್ಯಧರ್ಮದ ಆಚರಣೆ ಮತ್ತು ಪದ್ಧತಿ ಕಲಿತಿದ್ದ. ತನ್ನ ಹೆಸರನ್ನು ಹುಸೇನ್ ಸಿಕಂದರ್ ಎಂದು ಬದಲಾಯಿಸಿಕೊಂಡಿದ್ದ. ಅಲ್ಲದೇ ಸ್ಥಳೀಯರ ಸ್ನೇಹ ಸಂಪಾದಿಸಿ ಕೆಲಕಾಲ ಅಲ್ಲೇ ಉಳಿದು ಕೊಂಡಿದ್ದ. ಕೆಲ ವರ್ಷಗಳ…

Read More

ಬೆಂಗಳೂರು : ರಾಜ್ಯಪಾಲರು ರೈತರ ಆತ್ಮಹತ್ಯೆ ಕಡಿಮೆ ಅಂತಾರೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ಹೆಚ್ಚು ಆತ್ಮಹತ್ಯೆಯಾಗಿವೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಿದ ಅವರು, ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಎಂದು ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನ ಕೊಡುತ್ತಾರೆ. ಕೃಷಿ ಸಾಲಮನ್ನಾಕ್ಕೆ ರೈತರು ‌ಭಾವಿಸ್ತಾರೆ ಅಂತಾರೆ. ರೈತರಿಗೆ ಅಪಮಾನವನ್ನು ಮಾಡುತ್ತಿದ್ದಾರೆ ಎಂದು ಬೇಸರಿಸಿದರು. ಲೋಡ್ ಶೆಡ್ಡಿಂಗ್ ನಿಂದ ರೈತರು ಪರದಾಡುತ್ತಿದ್ದಾರೆ. ರೈತರ ಪರ ಸರ್ಕಾರ ಅಂತ ಹೇಳುತ್ತಾರೆ. ಹಾಲಿನ ದರ ಹೆಚ್ಚಳ ಮಾಡುತ್ತಾರೆ. ರೈತರ ಪ್ರೋತ್ಸಾಹ ಧn ಕಡಿತ ಮಾಡುತ್ತಾರೆ. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ ಕೊಡುತ್ತಾರೆ. ಕೊಟ್ಟ ಭರವಸೆ ಯಾವುದೂ ಈಡೇರಿಲ್ಲ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗಿದರು.

Read More

ಬೆಂಗಳೂರು: ಒಂದು ಕಡೆ ಜಲಮಂಡಳಿ (BWSSB) ನೀರು ಸರಬರಾಜಿನಲ್ಲಿ ವ್ಯತ್ಯಯ ಇನ್ನೊಂದು ಕಡೆ ಕೈ ಕೊಟ್ಟ ಶುದ್ಧ ನೀರಿನ ಘಟಕ..ಈ ಪರಿಣಾಮ ಬೆಂಗಳೂರಿಗೆ (Bengaluru) ಫೆಬ್ರವರಿಯಲ್ಲೇ ನೀರಿನ ಸಮಸ್ಯೆ (Water Problem) ಆರಂಭವಾಗಿದೆ. ನೀರಿನ ಅಭಾವ ಇರುವುದರಿಂದ ಬಹುತೇಕ ಪ್ರದೇಶದಲ್ಲಿ ನೀರು ಪಡೆಯಲು ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸಮಯ ನಿಗದಿ ಮಾಡಲಾಗಿದೆ Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ಬೋರ್ಡ್ ಗಳ ಅಳವಡಿಸಿ ನೀರಿನ ಅಲಭ್ಯತೆ ಕುರಿತು ಮಾಹಿತಿ ನೀಡಲಾಗಿದೆ. ನೀರಿನ ಅಭಾವ ಇರುವುದರಿಂದ ಪ್ರತಿದಿನ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮುಚ್ಚಲಾಗುತ್ತದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆ ಮತ್ತು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ನೀರಿನ ಲಭ್ಯತೆ ಇದೆ ಎಂಬ ಬೋರ್ಡ್ ಅಳವಡಿಸಲಾಗಿದೆ.

Read More

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ (CLP Meeting) ಅಡ್ಡ ಮತದಾನದ (Cross Vote) ಬಗ್ಗೆ ಚರ್ಚೆ ನಡೆದಿದೆ. ಬುಧವಾರ ರಾತ್ರಿ ಖಾಸಗಿ ಹೋಟೆಲಿನಲ್ಲಿ ಸಿಎಲ್‌ಪಿ ಸಭೆ ನಡೆಯಿತು. ಈ ವೇಳೆ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಬಿಜೆಪಿಯಿಂದ (BJP) 2 ಜೆಡಿಎಸ್‌ನಿಂದ (JDS) 4 ಒಟ್ಟು 6 ಶಾಸಕರು ನಮ್ಮ ಪರವಾಗಿ ಅಡ್ಡ ಮತದಾನಕ್ಕೆ‌ ಸಿದ್ದರಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಬಿಜೆಪಿ-ಜೆಡಿಎಸ್‌ನವರು 5ನೇ ಅಭ್ಯರ್ಥಿಯನ್ನು ಹಾಕಿದರೆ ಮಾತ್ರ ಆ ಪ್ರಮೇಯ ಬರುತ್ತದೆ. ಕಾಂಗ್ರೆಸ್ ಶಾಸಕರ ಅಡ್ಡ ಮತದಾನದ ಬಗ್ಗೆ ನಮಗೆ ಯಾವುದೇ ಆತಂಕ ಇಲ್ಲ. ಯಾರು ಯಾರಿಗೆ ಮತ ಹಾಕಬೇಕು ಎಂಬುದನ್ನು ಫೆ. 25 ಅಥವಾ 26ರಂದು ಸಭೆ ಸೇರಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು. ಒಂದು ವೇಳೆ ಬಿಜೆಪಿ 5ನೇ ಅಭ್ಯರ್ಥಿಯನ್ನು ಹಾಕಿದರೆ ಅಡ್ಡ ಮತದಾನದ ಭೀತಿ ಅಥವಾ…

Read More