Author: AIN Author

ಬೆಂಗಳೂರು : ಜನರ ಬಳಿಗೆ ಹೋಗಿ ಮುಖ ತೋರಿಸಲು ಬಿಜೆಪಿಗೆ ಅಭಿವೃದ್ಧಿ ವಿಚಾರಗಳೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆಗೆ ಜನರ ಬಳಿಗೆ ಹೋಗಿ ಮತ ಕೇಳಲು ಅವರಿಗೆ ಮುಖ ಇಲ್ಲ ಎಂದು ಛೇಡಿಸಿದರು. Electoral Bonds: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯನ್ನು ಮರೆತು ಈಗ ಚುನಾವಣೆ ವೇಳೆ ಅಯೋಧ್ಯೆ ವಿಚಾರ ಒಂದನ್ನೇ ಮುಂದಿಟ್ಟುಕೊಂಡು ಹೊರಟಿದ್ದಾರೆ. ಈ ಸತ್ಯ ನಾಡಿನ‌ ಜನತೆಗೆ ಮನವರಿಕೆಯಾಗಿದೆ ಎಂದು ಹೇಳಿದರು. ಸತ್ಯದ ಮೂಲಕ ಸ್ಪಷ್ಟ ಉತ್ತರ ಕೊಡಬೇಕು ಸದನದ ಕಡತಕ್ಕೆ ಹೋಗಲಿ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ‌. ಇದಕ್ಕೆ ನಮ್ಮ ಪಕ್ಷದ ಶಾಸಕರು ಸತ್ಯದ ಮೂಲಕ, ಅಧಿಕೃತ ಅಂಕಿ ಅಂಶಗಳ ಮೂಲಕ ಸ್ಪಷ್ಟ ಉತ್ತರ ಕೊಡಬೇಕು. ಶಾಸಕರು ಸದನದಲ್ಲಿ…

Read More

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ಕೊಡುತ್ತೇವೆ ಅಂದ್ರು. ಆದರೆ, ಕೊಡುವ ಬಗ್ಗೆ ಯಾವುದೇ ಚಕಾರವಿಲ್ಲ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ದೂರಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಿದ ಅವರು, ನುಡಿದಂತೆ ನಡೆಯುವ ಸರ್ಕಾರ ನಮ್ಮದು ಅಂತ ಹೇಳ್ತಾನೇ ಇದ್ದಾರೆ. ಸ್ತ್ರೀಶಕ್ತಿ ಸಂಘಗಗಳಿಗೆ ಯಾವುದೇ ಅನುದಾನ ಕೊಟ್ಟಿಲ್ಲ ಎಂದು ಕುಟುಕಿದರು. ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಹಣ ಬಂದಿಲ್ಲವೇ: ಈ ಕೂಡಲೇ ಈ ಕೆಲಸ ಮಾಡಿ ನೋಡಿ! ಸ್ಟಾಂಪ್ ಡ್ಯೂಟಿ‌ ಹೆಚ್ಚಳವಾಗಿದೆ. ಪಾರ್ಟಿಶನ್ ಡೀಡ್ ಗೆ ದರ ಹೆಚ್ಚಿಸಲಾಗಿದೆ. ಭೂ ಕಂದಾಯ ಶುಲ್ಕ ಹೆಚ್ಚಳ ಮಾಡಿದ್ದಾರೆ. ಪಂಪ್ ಸೆಟ್ ಶುಲ್ಕ 2.5 ಲಕ್ಷ ರೈತರಿಗೆ ಹೊರೆಯಾಗಿದೆ. ಕಾಂಗ್ರೆಸ್​ ಸರ್ಕಾರ ಶಕ್ತಿ ಯೋಜನೆ ನೀಡಿದೆ. ಹಳೆಯ ಬಸ್ಸುಗಳನ್ನೇ ಓಡಿಸ್ತಿದೆ. ಏನಾದರೂ ಹೆಚ್ಚು ಕಡಿಮೆ ಆದರೆ ಏನು ಮಾಡಬೇಕು..? ಎಂದು ಬೇಸರಿಸಿದರು. ಉಚಿತ ಗ್ಯಾರಂಟಿಗಳ ಬಗ್ಗೆ ನಮ್ಮ‌ ವಿರೋಧವಿಲ್ಲ. ಸ್ವಾತಂತ್ರ್ಯ ಬಂದು 50…

Read More

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಚುನಾವಣಾ ಬಾಂಡ್‌ಗಳ (ಎಲೆಕ್ಟೋರಲ್‌) ಕಾನೂನಿನ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್‌ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಹಾಗೂ ಅರ್ಜಿದಾರರ ನಡುವಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್‌ (DY Chandrachud) ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠವು ಕಳೆದ ನವೆಂಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಕಪ್ಪುಹಣದ (Black Money) ವಿರುದ್ಧ ಹೋರಾಡುವ ಉದ್ದೇಶ ಮತ್ತು ದಾನಿಗಳ ಗೌಪ್ಯತೆಯನ್ನು ಕಾಪಾಡುವುದು ಯೋಜನೆಯನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಚುನಾವಣಾ ಬಾಂಡ್‌ಗಳು ಕಪ್ಪುಹಣವನ್ನು ತಡೆಯುವ ಏಕೈಕ ಮಾರ್ಗವಲ್ಲ ಎಂದು ಹೇಳಿ ಯೋಜನೆಯನ್ನೇ ರದ್ದು ಪಡಿಸಿದೆ.  ತನ್ನ ತೀರ್ಪಿನಲ್ಲಿ ಯೋಜನೆಯು ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ. https://ainlivenews.com/heart-attack-that-will-happen-in-6-months-can-be-detected-by-blood-test/ ಇದರಿಂದ ಕಪ್ಪು ಹಣ ನಿಗ್ರಹವಾಗುವುದಿಲ್ಲ ಎಂದು  ತಿಳಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಕ್ಷಣವೇ ಚುನಾವಣಾ ಬಾಂಡ್‌ ನೀಡುವುದನ್ನು ನಿಲ್ಲಿಸಬೇಕು.…

Read More

ಬೆಂಗಳೂರು: “ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆ ಸಮಿತಿ ಸಭೆ ನಂತರ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು: “ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ.” ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂದು ಕೇಳಿದಾಗ, “ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ. 50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ” ಎಂದರು. ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಹಣ ಬಂದಿಲ್ಲವೇ: ಈ ಕೂಡಲೇ…

Read More

ಕಲಘಟಗಿ; ಸಂಸದ ಸಂಸ್ಕೃತಿಕ ಅದ್ದೂರಿ ಮಹೋತ್ಸವ ವಾಗಿ ಕೇಂದ್ರ ಬಿಂದುವಾಗಿತ್ತು. ತಾಲೂಕಿನಲ್ಲಿ ಪ್ರಸ್ತುತಪಡಿಸುವ ಕಬ್ಬಡಿ ಪಂದ್ಯಾವಳಿ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತನಾಡಿದರು . ಹುಬ್ಬಳ್ಳಿ ರೈಲ್ವೆ ಸ್ಟೇಷನ್ ಮೇಲ್ದರ್ಜೆಗೆ ಐಐಟಿ ಸ್ಥಾಪನೆ ಕಿಸಾನ್ ಯೋಜನೆ ಗರಿಬಿ ಕಲ್ಯಾಣ ಯೋಜನೆ ನಮ್ಮ ದೇಶ ಕಾಯುವ ಯೋಧರಿಗೆ ಎಲ್ಲಾ ಸಕಲ ಸೌಲಭ್ಯಗಳನ್ನು ಕಲ್ಪಿಸಿ ಕೊಟ್ಟಂತಹ ಸರ್ಕಾರ ಇದ್ರೆ ಅದು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ್ ತಾಲೂಕಿಗೆ ಚತುಸ್ಪತ ರಸ್ತೆ ನಿರ್ಮಾಣ ಬಣ್ಣ ದರ್ಪಣ ಕಾರ್ಯಕ್ರಮ ಅನೇಕ ಸರ್ಕಾರಿ ಕಾರ್ಯಕ್ರಮ ಸೌಲಭ್ಯಗಳನ್ನು ಒದಗಿಸಿ ಕೊಟ್ಟಂತಹ ಏಕೈಕ ಪಕ್ಷ ಭಾರತೀಯ ಜನತಾ ಪಾರ್ಟಿ ಎಂದು ಹೇಳಿದರು. https://ainlivenews.com/heart-attack-that-will-happen-in-6-months-can-be-detected-by-blood-test/ ತಾಲೂಕಿನಲ್ಲಿ ಪ್ರಸಾರವಾದ ಸಮಾರಂಭ ದಾಖಲೆ ನಿರ್ಮಾಣ ಮಾಡಿದೆ ಜನರು ವೀಕ್ಷಣೆ ಅದ್ದೂರಿಯಾಗಿತ್ತು. ಸ್ಥಳದ ಕೊರತೆ ಇದ್ದರೂ ಕೂಡ ತಮ್ಮ ಅಭಿಮಾನದಿಂದ ಆಕರ್ಷಣ ಕೇಂದ್ರವಾಗಿತ್ತು. ಸಂಸದರ ಸಂಸ್ಕೃತಿಕ ಮಹೋತ್ಸವ ಅಂಗವಾಗಿ ವಿಶೇಷ ಸಂಗೀತಗಾರರಾದ ಅನನ್ಯ ಭಟ್ ಹಾಗೂ ಸಂಗಡಿಗರು ಮತ್ತು ನನ್ನ ಡೈವರ ಕ್ಯಾತಿ ಮಾಡುವ…

Read More

ಕಲಬುರಗಿ: ಲಂಚ ಸ್ವೀಕರಿಸುವಾಗ ಇಬ್ಬರು ಫುಡ್ ಇನ್ಸಪೆಕ್ಟರ್ ಲೋಕಾ ಬಲೆಗೆ ಬಿದ್ದ ಪ್ರಕರಣ ಕಲಬುರಗಿಯಲ್ಲಿ ನಡೆದಿದೆ.. ಪರಮೇಶ್ವರ ಮಠಪತಿ & ಕಿರಣ್ ಚಲುವಾದಿ ಬಲೆಗೆ ಬಿದ್ದ ಅಧಿಕಾರಿಗಳಾಗಿ, ದ್ದು ನೀರಿನ ಪ್ಲಾಂಟ್ ಪರವಾನಿಗೆ ನೀಡಲು ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪ ಕೇಳಿ ಬಂದಿದೆ. ಅಮಜದ್ ಎಂಬುವವರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು ರೂ. ೪೦ ಸಾವಿರ ಲಂಚ‌ ಪಡೆಯುವಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..

Read More

ಕಳೆದ ವಾರ ತೆರೆಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಒಂದು ಸರಳ ಪ್ರೇಮ ಕಥೆ ಚಿತ್ರಕ್ಕೆ ವಿದೇಶಗಳಲ್ಲಿ ತೆರೆ ಕಾಣುವ ಸೌಭಾಗ್ಯ ಹುಡ್ಕೊಂಡು ಬಂದಿದೆ..ರಾಜ್ಯದ ಜನ ಸಿನಿಮಾ ನೋಡಿ ಮೆಚ್ಚಿಕೊಳ್ತಾ ಇರೋ ಬೆನ್ನಲ್ಲೇ ವಿದೇಶಗಳಲ್ಲಿ ವಿತರಣ ಮಾಡು ಕಂಪನಿ ಚಿತ್ರತಂಡವನ್ನು ಸಂಪರ್ಕ ಮಾಡಿದೆ.. ಹೌದು ಸಿಂಪಲ್ ಸುನಿ ನಿರ್ದೇಶನದ ವಿನಯ್ ರಾಜ್ ಕುಮಾರ್ ನಟನೆಯ ಒಂದು ಸರಳ ಪ್ರೇಮ ಕಥೆ ಚಿತ್ರಕ್ಕೆ ನೆದರ್ ಲ್ಯಾಂಡ್ , UK , US ,ದುಬೈ ಹಾಗೂ‌ ಇನ್ನಿತರ ಪಾಶ್ಚಿಮಾತ್ಯ ದೇಶಗಳಲ್ಲಿ ಬಿಡುಗಡೆ ಮಾಡಲು ಸ್ಯಾಂಡಲ್ ವುಡ್ ಟಾಕೀಸ್ ಕಂಪನಿ ವಿದೇಶಿ ವಿತರಣಾ ಹಕ್ಕನ್ನು ಖರೀದಿ ಮಾಡಿದ್ದಾರೆ.. ಈ ಶುಕ್ರವಾರದಿಂದ ವಿದೇಶಗಳಲ್ಲಿ ಬಿಡುಗಡೆಯಾಗಲಿದೆ.. ಈ ಮೂಲಕ ಅನಿವಾಸಿ ಕನ್ನಡಿಗರಿಗೆ ಒಂದು ಸರಳ ಪ್ರೇಮ ಕಥೆಯ ಘಮಲು ತಲುಪಲಿದೆ..

Read More

ಮಕ್ಕಳ ದೇಹವು ತುಂಬಾ ಸೂಕ್ಷ್ಮವಾಗಿರುತ್ತದೆ, ದೇಹದಲ್ಲಿ ಏನೇ ಸ್ವಲ್ಪ ಏರುಪೇರಾದರೂ ದೊಡ್ಡ ಅಪಾಯವನ್ನೇ ಎದುರಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ರಕ್ತದ ಕ್ಯಾನ್ಸರ್​ ಪ್ರಕರಣಗಳು ಹೆಚ್ಚುತ್ತಿದ್ದು, ಪೋಷಕರ ನಿದ್ದೆಗೆಡಿಸಿದೆ ಮಕ್ಕಳಲ್ಲಿ ಕ್ಯಾನ್ಸರ್ ಬರುವುದಕ್ಕೂ ವಯಸ್ಕರಿಗೆ ಕ್ಯಾನ್ಸರ್ ಬರುವುದಕ್ಕೂ ವ್ಯತ್ಯಾಸಗಳಿವೆ. ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆ ಹಾಗೂ ಹಲವು ಪಟ್ಟುಗಳಷ್ಟು ಹೆಚ್ಚಾಗುವುದಕ್ಕೂ ಇಬ್ಬರಲ್ಲೂ ಹಲವು ವ್ಯತ್ಯಾಸಗಳಿವೆ. ಇನ್ನು, ಮಕ್ಕಳಿಗೆ ಕ್ಯಾನ್ಸರ್ ತಗುಲಿರುವುದನ್ನು ಬೇಗ ಕಂಡು ಹಿಡಿದರೆ ಹಾಗೂ ತಡೆಗಟ್ಟುವ ಕ್ರಮಗಳಿಂದ ಮಕ್ಕಳಿಗೆ ರೋಗದಿಂದ ದೂರವಿಡಬಹುದು. Be Alert: ಪೋಷಕರೆ ಎಚ್ಚರ : ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಮಂಗನಬಾಹು ಕಾಯಿಲೆ! ಲಕ್ಷಣಗಳು ಯಾವುವು ? ಆ ಹವ್ಯಾಸಗಳಿಂದ ವಯಸ್ಕರಲ್ಲಿ ಕ್ಯಾನ್ಸರ್ ಬರುವ ಅಪಾಯವನ್ನೂ ಹೆಚ್ಚು ಮಾಡುತ್ತದೆ. ಹೀಗಾಗಿ, ಕ್ಯಾನ್ಸರ್ ಬರದಂತೆ ತಡೆಯಲು ಇರುವ 5 ಹವ್ಯಾಸಗಳು ಯಾವುವು ಗೊತ್ತಾ? ಬಾಲ್ಯದಲ್ಲಿ ಬೊಜ್ಜು ಬರದಂತೆ ತಡೆಯಿರಿ ಜಂಕ್ ಫುಡ್ ಬದಲು ಮಕ್ಕಳಿಗೆ ಆರೋಗ್ಯಕರ ಹಾಗೂ ಅಧಿಕ ಪೌಷ್ಠಿಕಾಂಶಗಳುಳ್ಳ ಆಹಾರ ನೀಡಲು ಆದ್ಯತೆ ನೀಡಿ. ಈ ಮೂಲಕ ನಿಮ್ಮ ಮಕ್ಕಳ…

Read More

ಶಿವಮೊಗ್ಗ : ಪಂಚಮಸಾಲಿ ಮೀಸಲಾತಿ ಹೋರಾಟ ಕೈಬಿಡಲು 10 ಕೋಟಿ ಹಣ, ಐಶಾರಾಮಿ ಕಾರಿನ ಆಫರ್‌ ಕೊಡ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಗರದ ಶಿವಪ್ದ ನಾಯಕ್ ವೃತ್ತದಿಂದ ಗೋಪಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಚೌಕಿಮಠದಲ್ಲಿ ಜಯಮೃತ್ಯುಂಜಯ ಸ್ವಾಮೀಜಿಯವರು ಲಿಂಗ ಪೂಜೆ ನೆರವೇರಿಸಿದರು. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಶಾಸಕ ಬಸನನಗೌಡ ಪಾಟೀಲ್ ಯತ್ನಾಳ್ ಕೂಡ ಭಾಗಿಯಾಗಿದ್ದರು. https://ainlivenews.com/heart-attack-that-will-happen-in-6-months-can-be-detected-by-blood-test/ ಈ ವೇಳೆ ಮಾತನಾಡಿದ ಅವರು, ” ಪಂಚಮಸಾಲಿ ಸಮಾಜದ ಹೋರಾಟವನ್ನು ಮೊಟಕುಗೊಳಿಸಲು ಸರ್ಕಾರದ ಮಂತ್ರಿಗಳು ಏನೆಲ್ಲ ಆಮಿಶವೊಡ್ಡುತ್ತಾರೆ ಗೊತ್ತಾ? ಹತ್ತಿಪ್ಪತ್ತು ಕೋಟಿ ರೂ. ಮಠಕ್ಕೆ ನೀಡ್ತೀವಿ ಅನ್ನುತ್ತಾರೆ, ಐಷಾರಾಮಿ ಕಾರುಗಳನ್ನು ಕೊಡಿಸುವುದಾಗಿ ಹೇಳುತ್ತಾರೆ, ಅಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದರು.

Read More

ಮಕ್ಕಳ ದೇಹವು ತುಂಬಾ ಸೂಕ್ಷ್ಮವಾಗಿರುತ್ತದೆ, ದೇಹದಲ್ಲಿ ಏನೇ ಸ್ವಲ್ಪ ಏರುಪೇರಾದರೂ ದೊಡ್ಡ ಅಪಾಯವನ್ನೇ ಎದುರಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ರಕ್ತದ ಕ್ಯಾನ್ಸರ್​ ಪ್ರಕರಣಗಳು ಹೆಚ್ಚುತ್ತಿದ್ದು, ಪೋಷಕರ ನಿದ್ದೆಗೆಡಿಸಿದೆ ಪ್ರತಿ ವರ್ಷ ಸರಾಸರಿ 500 ಪ್ರಕರಣಗಳು ಹೊಸದಾಗಿ ನೋಂದಣಿಯಾಗುತ್ತಿವೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ. ಫೆ.15ರಂದು ಅಂತರರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನದ ಪ್ರಯುಕ್ತ ಸಂಸ್ಥೆಯು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಮತ್ತು ರೋಗನಿರ್ಣಯವು ಮುಖ್ಯವಾಗಿದೆ ಇದು ಒಂದು ಮಗುವಿನ ಭವಿಷ್ಯವನ್ನು ನಿರ್ಧರಿಸುತ್ತದೆ. ರೀಲ್ಸ್‌ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಬಿಗ್‌ ಆಫರ್:‌ ರೀಲ್ಸ್‌ʼನಿಂದ 50 ಸಾವಿರ ಗೆಲ್ಲುವ ಅವಕಾಶ! ಅಂತಾರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯು ವಿವರಿಸಿದಂತೆ, ಲ್ಯುಕೇಮಿಯಾವು ಮಕ್ಕಳ ರಕ್ತದಲ್ಲಿರುವ ಬಿಳಿ ರಕ್ತ ಕಣಗಳ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ಆಗಿದೆ. ಸಂಸ್ಥೆಯ ಮಕ್ಕಳ ಗಂಥಿ ವಿಜ್ಞಾನ ವಿಭಾಗದ ದಾಖಲಾತಿ ಪ್ರಕಾರ ಕಳೆದ ವರ್ಷ 1,800 ಹೊರರೋಗಿಗಳು ಭೇಟಿ ನೀಡಿದ್ದಾರೆ. ಕ್ಯಾನ್ಸರ್ ಪೀಡಿತ ಮಕ್ಕಳಲ್ಲಿ ಹೆಚ್ಚಿನವರು ರಕ್ತದ ಕ್ಯಾನ್ಸರ್‌ (ಲ್ಯುಕೇಮಿಯಾ…

Read More