Author: AIN Author

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ರಾಜ್ಯ ಸರ್ಕಾರವು ಹಳೆ ಪಿಂಚಣಿ ಜಾರಿ ಮಾಡಿ ಗೆಜೆಟ್ ಪ್ರಕಟಿಸಿದೆ. 2006ರ ಎಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಿದೆ ಸರ್ಕಾರಿ ಆದೇಶದ ಪ್ರಕಾರ 2006ರ ಏಪ್ರಿಲ್‌ 1ರಂದು ಹಾಗೂ ನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ. Gruha Lakshmi Scheme: ಅರ್ಜಿ ಸಲ್ಲಿಸಿದ್ರೂ 2000 ರೂ. ಬಂದಿಲ್ಲವೇ..? ಇದು ಕೂಡ ಕಾರಣ ಆಗಿರಬಹುದು.! ಈಗಲೇ ಸರಿಪಡಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ 2023ರ ಡಿಸೆಂಬರ್‌ 22ರ…

Read More

ಜನರು ತಮ್ಮ ಕಠಿಣ ಪರಿಶ್ರಮದ ಆಧಾರದ ಮೇಲೆ ತಮ್ಮ ವಿಶ್ವ ದಾಖಲೆಗಳನ್ನು ಅನೇಕ ಬಾರಿ ಸಾಧಿಸಿದ್ದಾರೆ. ಮತ್ತು ಅನೇಕ ಬಾರಿ ಅವರು ಸ್ವಭಾವತಃ ಅವರಿಗೆ ನೀಡಿದ ವರ್ಚಸ್ಸಿನ ಆಧಾರದ ಮೇಲೆ ಇದನ್ನು ಸಾಧಿಸಿದ್ದಾರೆ. ವಿಶ್ವದ ಅತಿ ಎತ್ತರದ ವ್ಯಕ್ತಿಯ ಶೀರ್ಷಿಕೆಯು ಅಪೇಕ್ಷಿತವಾಗಿದೆ, ಮತ್ತು ಇತಿಹಾಸದುದ್ದಕ್ಕೂ, ಈ ಪ್ರಭಾವಶಾಲಿ ವ್ಯತ್ಯಾಸವನ್ನು ಹೊಂದಿರುವ ಹಲವಾರು ವ್ಯಕ್ತಿಗಳು ಇದ್ದಾರೆ. ಪ್ರಸ್ತುತ, ಶೀರ್ಷಿಕೆಯು ಟರ್ಕಿಯ ಸುಲ್ತಾನ್ ಕೋಸೆನ್‌ಗೆ ಸೇರಿದೆ, ಸುಲ್ತಾನ್ ಕೊಸೆನ್ 8 ಅಡಿ 3 ಇಂಚು ಅಂದರೆ 251 ಸೆಂ.ಮೀ ಎತ್ತರವಿದ್ದಾರೆ. ಅವರು 2009 ರಲ್ಲಿ ವಿಶ್ವದ ಅತಿ ಎತ್ತರದ ಜೀವಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಪ್ರಪಂಚದಲ್ಲಿ ಏನೇನೋ ರೋಗದಿಂದ, ಯಾವುದೋ ಸಮಸ್ಯೆಯಿಂದ ದೇಹದ ಅಂಗಗಳು ಯಾವುದೋ ಸಮಸ್ಯೆಗೆ ಗುರಿಯಾಗುತ್ತವೆ. ಹಲವು ಸಮಸ್ಯೆಯಿಂದ ಕೆಲವರು ಕುಳ್ಳರಾಗಿ ಬೆಳೆದರೆ, ಕೆಲವರು ಉದ್ದವಾಗಿ ಬೆಳೆಯುತ್ತಾರೆ, ಇನ್ನೂ ಕೆಲವರು ದಪ್ಪವಾಗಿ ಬೆಳೆಯುತ್ತಾರೆ, ಇದೀಗ ಪ್ರಪಂಚದ ಅತ್ಯಂತ ಎತ್ತರವಾದ ವ್ಯಕ್ತಿಯ ಬಗ್ಗೆ ತಿಳಿಸುತ್ತೇವೆ. ಇವರು ಟರ್ಕಿಯ ವ್ಯಕ್ತಿಯಾಗಿದ್ದು, ಇವರಿಗೆ…

Read More

ಬೆಂಗಳೂರು:- ಸರ್ಕಾರವು ತಮ್ಮ ವಾಹನಗಳ HSRP ಪ್ಲೇಟ್‌ ಮಾಡಿಸಲು ಫೆಬ್ರವರಿ 17ರಂದು ಕೊನೆಯ ದಿನಾಂಕ ನಿಗದಿಪಡಿಸಿದೆ. ಸರ್ಕಾರ ತಂದಿರುವ ಈ ನಿಯಮ ಈಗಾಗಲೇ ಕೆಲವು ರಾಜ್ಯಗಳಲ್ಲಿ ಜಾರಿಗೆ ಬಂದಿವೆ. ಅದರ ನಡುವೆ HSRP ನಂಬರ್ ಪ್ಲೇಟ್ ಮಾಡಿಸಲು ಕಾರಿಗೆ ಎಷ್ಟು, ಬೈಕ್‌ಗೆ ಎಷ್ಟು, ಲಾರಿಗೆ ಎಷ್ಟು ಬೆಲೆ ಎಂಬ ಪ್ರಶ್ನೆಗಳು ಎಲ್ಲರಲ್ಲೂ ಹುಟ್ಟಿಕೊಂಡಿವೆ. ಈ ಹೊಸ HSRP ಪ್ಲೇಟ್‌ಗೆ ಸರ್ಕಾರ ಒಂದು ಬೆಲೆ ಕೂಡಾ ನಿಗದಿ ಮಾಡಿದೆ. ಇದನ್ನು ನೀವು ಮಾಡಿಸ್ಕೊಳ್ಳಬೇಕು ಅಂದ್ರೆ ನಿಮ್ಮ ಹತ್ತಿರದ ಡಿಜಿಟಲ್ ಸೇವಾ ಕೇಂದ್ರ, ಅಥವಾ ನಿಮ್ಮ ಕಂಪ್ಯೂಟರ್‌ಗಳಲ್ಲಿ ಕೂಡಾ ಮಾಡಿಕೊಳ್ಳಬಹುದಾಗಿದೆ. ಟೂವೀಲರ್ ಅಂದ್ರೆ ಬೈಕ್‌ಗೆ 450 ರೂಪಾಯಿಯಿಂದ 550 ರೂಪಾಯಿವರೆಗೆ ಸರ್ಕಾರ ದರ ನಿಗದಿ ಮಾಡಿದೆ. ಹಾಗೆಯೇ ಆಟೋ ಅಥವಾ ಮೂರು ಚಕ್ರದ ವಾಹನಗಳಿಗೆ 450 ರೂ.ಗಳಿಂದ 550 ರೂ.ಗಳವರೆಗೆ ನಿಗದಿ ಮಾಡಲಾಗಿದೆ. ಕಾರು ಅಥವಾ 4 ಚಕ್ರದ ವಾಹನಗಳಿಗೆ 650 ರೂ.ಗಳಿಂದ 780 ರೂ.ಗಳ ವರೆಗೆ ಸರ್ಕಾರ ದರ ನಿಗದಿ ಮಾಡಿದೆ. ಲಾರಿ,…

Read More

ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್‌ : ಮುಫ್ತ್‌ ಬಿಜ್ಲಿ ಯೋಜನೆ ಎಂಬ ಹೊಸ ಯೋಜನೆಯನ್ನು ಘೋಷಿಸಿದೆ. ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಸೂರ್ಯೋದಯ ಯೋಜನೆಯೇ ಇದಾಗಿದೆ. ಮನೆಯ ಮೇಲ್ಛಾವಣಿಯ ಸೌರಶಕ್ತಿ ಯೋಜನೆ ಇದಾಗಿದ್ದು, ಈ ಯೋಜನೆಯಿಂದ ಸುಮಾರು ಒಂದು ಕೋಟಿ ಮನೆಗಳಿಗೆ ಉಚಿತ ವಿದ್ಯುತ್‌ ದೊರೆಯಲಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದು, ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸಲು ಹಾಗೂ ಜನರ ಕಲ್ಯಾಣ ಹೆಚ್ಚಿಸಲು ಪಿಎಂ ಸೂರ್ಯ ಘರ್‌ : ಮುಫ್ತ್‌ ಬಿಜ್ಲಿ ಯೋಜನೆಯನ್ನು ಜಾರಿ ತರಲಾಗಿದೆ ಎಂದು ತಿಳಿಸಿದ್ದಾರೆ. ಜನರು ಮನೆ ಮೇಲೆಯೇ ಸೌರ ಘಟಕಗಳನ್ನು ಸ್ಥಾಪಿಸಿ ವಿದ್ಯುತ್‌ ಉತ್ಪಾದಿಸಬಹುದಾಗಿದೆ. ಒಂದು ಕೋಟಿ ಕುಟುಂಬಗಳಿಗೆ ಯೋಜನೆಯ ಲಾಭ! ಈ ಉಪಕ್ರಮವು 75 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಹೊಂದಿದ್ದು, ಸುಮಾರು 1 ಕೋಟಿ ಕುಟುಂಬಗಳು ಈ ಯೋಜನೆಯ ಲಾಭ ಪಡೆಯಲಿವೆ. ಮಾಸಿಕ 300 ಯೂನಿಟ್‌…

Read More

ಸಾಮಾನ್ಯವಾಗಿ ಹೂವುಗಳೆಂದರೆ ದೇವರಿಗೆ ಅರ್ಪಿಸಲು, ಮುಡಿಯಲು ಮತ್ತು ಶುಭ ಸಮಾರಂಭಗಳಿಗೆ ಮಾತ್ರ ಸೀಮಿತ ಎನ್ನಲಾಗುತ್ತದೆ. ಆದರೆ ಹಲವು ಹೂವುಗಳಲ್ಲಿ ಸಾಕಷ್ಟು ಔಷಧಿಯ ಗುಣಗಳು ಸಹ ಇರುತ್ತದೆ. ಅದರಲ್ಲೂ ಚೆಂಡೂ ಹೂವಿನಲ್ಲಿರುವ ಔಷಧೀಯ ಗುಣಗಳನ್ನು ನೀವು ತಿಳಿದರೆ ಅಚ್ಚರಿ ಪಡುತ್ತೀರಿ. ಚರ್ಮಕ್ಕೆ ಪ್ರಯೋಜನ  ಚೆಂಡು ಹೂವುಗಳಿಂದ ತಯಾರಿಸಿದ ಚಹಾ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಇದರ ನಿಯಮಿತ ಸೇವನೆಯು ಚರ್ಮದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ಇದು ಚರ್ಮದ ಎಲ್ಲಾ ಸಮಸ್ಯೆಗಳನ್ನು ಗುಣಪಡಿಸುತ್ತದೆ ಮತ್ತು ಮೊಡವೆ, ಸ್ಕಿನ್ ಸಮಸ್ಯೆಗಳಿಗೆ ಮುಕ್ತಿ ಹಾಡುತ್ತೆ. ಚರ್ಮ ಸುಟ್ಟ ಅಥವಾ ಗಾಯ ಇತ್ಯಾದಿಯಾದರೆ ಆಗ ಈ ಟೀ ಸೇವನೆಯಿಂದ ಚರ್ಮದ ಸಮಸ್ಯೆಗಳು ವೇಗವಾಗಿ ಗುಣವಾಗುತ್ತೆ.  SPFನಿಂದ ಉಂಟಾಗುವ ಹಾನಿಯನ್ನು ಅದರ ಸೇವನೆಯಿಂದ ಗುಣಪಡಿಸಬಹುದು. ಇದು ಚರ್ಮವನ್ನು ವಯಸ್ಸಾಗದಂತೆ ರಕ್ಷಿಸುತ್ತದೆ ಮತ್ತು ಚರ್ಮದ ದದ್ದುಗಳಿಗೆ ಚಿಕಿತ್ಸೆ ಮಾಡುತ್ತೆ.  ಉತ್ಕರ್ಷಣ ನಿರೋಧಕಗಳು ಸಮೃದ್ಧ ಚೆಂಡು ಹೂವುಗಳಲ್ಲಿ ಇರುವ ಆಂಟಿ ಆಕ್ಸಿಡೆಂಟ್ ಗುಣಗಳು ಒತ್ತಡದ ಪರಿಣಾಮವನ್ನು ಕಡಿಮೆ ಮಾಡುತ್ತದೆ. ಇದು ಗಡ್ಡೆಗಳು, ಉರಿಯೂತ, ಬೊಜ್ಜು,…

Read More

ಬೆಂಗಳೂರು: HSRP ನಂಬರ್​ ಪ್ಲೇಟ್​​ ಅವಳಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್​ ಪ್ಲೇಟ್ ಬಗ್ಗೆ ವಿಧಾನ್​ ಪರಿಷತ್​​ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು. Atal Pension : ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? : ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ…

Read More

ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಾದೆ, 12ನೇ ತರಗತಿಯನ್ನು ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಇದು ಹೊಸ ಅಧಿಸೂಚನೆ ಪ್ರಕಟವಾಗಿರುವುದರಿಂದ ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಲೋವರ್ ಡಿವಿಷನ್ ಕ್ಲರ್ಕ್ ಒಟ್ಟು ಎರಡು ಹುದ್ದೆಗಳಿವೆ ಬೆಂಗಳೂರಿನಲ್ಲಿ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ವಿದ್ಯಾರ್ಹತೆ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ ಎಂದು. HSRP Number plate: ವಾಹನ ಮಾಲೀಕರಿಗೆ ಗುಡ್ ನ್ಯೂಸ್..! ರಾಜ್ಯ ಸರ್ಕಾರದಿಂದ HSRP ನಂಬರ್ ಪ್ಲೇಟ್ ಕುರಿತು ಮಹತ್ವದ ಮಾಹಿತಿ 18ರಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಗೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ 100 ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ನಿಮಗೆ 19,000 ದಿಂದ…

Read More

ಸೂರ್ಯೋದಯ: 06:46, ಸೂರ್ಯಾಸ್ತ : 06:13 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾಘ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ಷಷ್ಟಿ, ನಕ್ಷತ್ರ:ಅಶ್ವಿನಿ, ರಾಹು ಕಾಲ: 01:30 ನಿಂದ 03:00 ತನಕ ಯಮಗಂಡ: 06:00 ನಿಂದ 07:30 ತನಕ ಗುಳಿಕ ಕಾಲ: 09:00 ನಿಂದ 10:30 ತನಕ ಅಮೃತಕಾಲ: ಬೆ.4:06 ನಿಂದ ಬೆ.5:40 ತನಕ ಅಭಿಜಿತ್ ಮುಹುರ್ತ: ಮ.12:07 ನಿಂದ ಮ.12:53 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ ವೃತ್ತಿ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ,ನಿಮಗೆ ಉತ್ತಮ ಲಾಭ ಇರಲಿದೆ. ಕುಟುಂಬ ವ್ಯವಹಾರದಲ್ಲಿ ಲಾಭಾಂಶ. ಪತ್ನಿ ದಿಂದ ನೆಮ್ಮದಿ ಪ್ರಾಪ್ತಿ. ಭೂವ್ಯವಹಾರ ಕಾರ್ಯ ತೊಡಗಿಸಿಕೊಂಡಿದ್ದರೆ ಆರ್ಥಿಕದಲ್ಲಿ ಚೇತರಿಕೆ. ನೂತನವಾಗಿ ಪ್ರಾರಂಭಿಸಿರುವ ವ್ಯಾಪಾರ ಉತ್ತಮ ಲಾಭಗಳನ್ನು ಪಡೆಯಬಹುದು.…

Read More

ದಾವಣಗೆರೆ:- ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್​ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ. 34 ವರ್ಷದ ಗುರುಮೂರ್ತಿ ಆತ್ಮಹತ್ಯೆಗೆ ಯತ್ನಿಸಿದ ಪೇದೆ ಎನ್ನಲಾಗಿದೆ. ಗುಂಡು ಹಾರಿಸಿಕೊಂಡು ರಸ್ತದ ಮಡುವಿನಲ್ಲಿ ಬಿದ್ದ ಗುರುಮೂರ್ತಿಯನ್ನ ಕೂಡಲೇ ಸಿಟಿ ಸೆಂಟ್ರಲ್ ಆಸ್ಪತ್ತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಕಳೆದ ಕೆಲ ದಿನಗಳಿಂದ ಇವಿಎಂ ಮಷಿನ್ ಕಾವಲು‌ ಸೇವೆಯಲ್ಲಿದ್ದ ಗುರುಮೂರ್ತಿ, ಇದೀಗ ಏಕಾಎಕಿ ಆತ್ಮಹತ್ಯೆಗೆ ಯತ್ನಿಸಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

Read More

ಬೆಂಗಳೂರು:- ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಅರ್ಹ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ BBMP ಆದೇಶ ಹೊರಡಿಸಿದೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ದಿನಾಂಕ:16.02.2024ರ ಶುಕ್ರವಾರದಂದು ಉಪ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ದಿನಾಂಕ: 16.02.2024ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಮುಖಾಂತರ ಆದೇಶಿಸಿದೆ. ಮುಂದುವರಿದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶಿಕ್ಷಕ‌ ಮತದಾರರು ಉಪ ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ವಿಶೇಷ ಸಾಂದರ್ಭಿಕ ರಜೆಯನ್ನು ನಿಯಮಾನುಸಾರ ಮಂಜೂರು ಮಾಡುವಂತೆ ಬೆಂಗಳೂರು…

Read More