Author: AIN Author

ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ಹಾಲಿನಲ್ಲಿ ಎಲ್ಲಾ ರೀತಿಯ ಪೋಷಕಾಂಶ ಗಳಿವೆ. ಹಾಲು ನಮ್ಮ ಆರೋಗ್ಯಕ್ಕೆ ಅತ್ಯಗತ್ಯ. ಪ್ರತಿದಿನ ಒಂದು ಲೋಟ ಹಾಲು ಕುಡಿಯುವುದರಿಂದ ನಮ್ಮ ದೇಹಕ್ಕೆ ಬೇಕಾದ ಪ್ರೋಟೀನ್ ಮತ್ತು ಕ್ಯಾಲ್ಸಿಯಂಗಳನ್ನು ಪಡೆಯಬಹುದು. ಹಾಗೆಯೇ ಪ್ರತಿನಿತ್ಯ ಹಾಲು ಕುಡಿಯುವುದರಿಂದ ನಮ್ಮ ಮೂಳೆಗಳನ್ನು ಬಲಪಡಿಸಬಹುದು. ಇನ್ನು ಹಾಲಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಿಣ್ವಗಳಿದ್ದು ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಯಾವ ಹಾಲು ಕುಡಿಯಬೇಕು ಎಂಬುದು ಸಾಮಾನ್ಯ ಪ್ರಶ್ನೆ. ಏಕೆಂದರೆ ಕೆಲವರು ಹಸಿ ಹಾಲು ಅಥವಾ ಕಚ್ಚಾ ಹಾಲು ಕುಡಿಯುವುದು ಇಷ್ಟಪಟ್ಟರೆ, ಮತ್ತೆ ಕೆಲವರು ಬಿಸಿ ಹಾಲನ್ನೇ ಕುಡಿಯುತ್ತಾರೆ. ನಮ್ಮ ಸಮಾಜದಲ್ಲಿ ಹಸಿ ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬ ನಂಬಿಕೆಯೂ ಇದೆ. ಆದರೆ ಹೊಸ ಸಂಶೋಧನೆಯಲ್ಲಿ ಹಸಿ ಹಾಲಿನ ಸೇವನೆಯು ದೇಹದಲ್ಲಿ ಹಲವು ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂಬ ಎಚ್ಚರಿಕೆ ನೀಡಿದೆ. ಆರೋಗ್ಯ ವರದಿ ಪ್ರಕಾರ, ಸಾಲ್ಮೊನೆಲ್ಲಾ, ಇ ಕೋಲಿ, ಲಿಸ್ಟೇರಿಯಾದಂತಹ ಹಾನಿಕಾರಕ ಬ್ಯಾಕ್ಟೀರಿಯಾಗಳು ಎಲ್ಲಾ ಪ್ರಾಣಿಗಳ…

Read More

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಜೈಲುಗಳಲ್ಲಿ ಸಾಲು ಸಾಲಾಗಿ ಮಹಿಳಾ ಕೈದಿಗಳು ಗರ್ಭಿಣಿಯಾಗುತ್ತಿದ್ದಾರೆ ಎಂದು ವರದಿಯಾಗಿದೆ. ಕಸ್ಟಡಿಯಲ್ಲಿದ್ದಾಗ ಮಹಿಳಾ ಕೈದಿಗಳು ಗರ್ಭಿಣಿಯಾಗುತ್ತಿರುವ ಬಗ್ಗೆ ಹೈಕೋರ್ಟ್‌ನಿಂದ ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡ ವಕೀಲ ತಪಸ್ ಕುಮಾರ್ ಭಂಜಾ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದಾದ್ಯಂತ ವಿವಿಧ ಸುಧಾರಣಾ ಕೇಂದ್ರಗಳಲ್ಲಿ ಅಂದಾಜು 196 ಶಿಶುಗಳು ಜನಿಸಿರುವುದಾಗಿ ಮಾಹಿತಿ ನೀಡಲಾಗಿದೆ. ಇದರಿಂದ ಜೈಲುಗಳಲ್ಲಿ ಮಹಿಳಾ ಕೈದಿಗಳ ಸ್ಥಿತಿಗತಿಗಳ ಬಗ್ಗೆ ಕೋಲ್ಕತ್ತಾ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಸುಪ್ರತಿಮ್ ಭಟ್ಟಾಚಾರ್ಯ ಅವರನ್ನೊಳಗೊಂಡ ಪೀಠಕ್ಕೆ ಈ ಮಾಹಿತಿ ನೀಡಲಾಗಿದೆ. ಪಶ್ಚಿಮ ಬಂಗಾಳದ ಜೈಲು ಸುಧಾರಣೆಗಳಿಗೆ ಸಂಬಂಧಿಸಿದ ಪ್ರಕರಣವನ್ನು ಉಲ್ಲೇಖಿಸುವಾಗ ಇದನ್ನು ತಿಳಿಸಲಾಗಿದೆ.  ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಸುಪ್ರತಿಮ್ ಭಟ್ಟಾಚಾರ್ಯ ಅವರು ವಿಭಾಗೀಯ ಪೀಠದ ಅಧ್ಯಕ್ಷತೆ ವಹಿಸಿದ್ದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಿಮಿನಲ್ ಪ್ರಕರಣಗಳಲ್ಲಿ ಪರಿಣತಿ ಹೊಂದಿರುವ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಿದರು. https://ainlivenews.com/pv-narasimha-rao-chowdhary-charan-singh-ms-swaminathan-honored-with-bharat-ratna/ ಅಮಿಕಸ್ ಕ್ಯೂರಿ ಈ ಸಮಸ್ಯೆಯನ್ನು ಪರಿಹರಿಸಲು…

Read More

ದಾವಣಗೆರೆ:- ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿರೋದು ಸತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ತೆರಿಗೆಯಲ್ಲಿ (Tax) ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸತ್ಯ, ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡ್ತೀನಿ. ಇದುವರೆಗೂ ಕೆಂದ್ರ ಸರ್ಕಾರದಿಂದ ಒಂದೇ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ರಾಜ್ಯ ಬಿಜೆಪಿ ಲೀಡರ್‌ಗಳು ಅಮಿತ್ ಶಾ ಜೊತೆ ಮಾತನಾಡಿ ಅನುದಾನ ಬಿಡುಗಡೆ ಮಾಡಿಸಿಲ್ಲ. ಯಡಿಯೂರಪ್ಪ, ಅಶೋಕ್, ಬೊಮ್ಮಾಯಿ, ವಿಜಯೇಂದ್ರ ಈಗಲಾದ್ರೂ ಹೋಗಿ ಕೇಳಲಿ ಎಂದಿರುವ ಸಿಎಂ, ನಮಗೆ ಅನ್ಯಾಯ ಆದ್ರೆ ಪ್ರತಿಭಟಿಸಬಾರದಾ? ಯಡಿಯೂರಪ್ಪ ಅವರಂತೆ ಬಾಯಿ ಮುಚ್ಚಿಕೊಂಡು ಇರಬೇಕಾ? ಎಂದು ಪ್ರಶ್ನಿಸಿದ್ದಾರೆ. https://ainlivenews.com/25-crore-people-are-freed-from-poverty/ ರಾಜ್ಯದಿಂದ 100 ರೂಪಾಯಿ ತೆರಿಗೆ ನೀಡಿದ್ರೆ ನಮಗೆ ಬರೋದು 12 ರೂಪಾಯಿ ಮಾತ್ರ. ತೆರಿಗೆ ಕೊಡೋದ್ರಲ್ಲಿ ದೇಶದಲ್ಲೇ ನಾವು 2ನೇ ಸ್ಥಾನದಲ್ಲಿದ್ದೇವೆ. ಆದರೂ ನಮಗೆ ಕೊಡಬೇಕಾದ ಅನುದಾನ ಸಿಗುತ್ತಿಲ್ಲ. ಬರವನ್ನ ನಾವು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆ ಆಗಲ್ಲ. ಇದರೊಂದಿಗೆ ಜಾನುವಾರುಗಳಿಗೆ ಮೇವು ಸಿಗುವ ವ್ಯವಸ್ಥೆ…

Read More

ನವದೆಹಲಿ:- 25 ಕೋಟಿ ಜನ ಬಡತನದಿಂದ ಮುಕ್ತವಾಗಿದ್ದು, ಇಡೀ ವಿಶ್ವಕ್ಕೆ ಭಾರತದ ಮೇಲಿನ ವಿಶ್ವಾಸ ಹೆಚ್ಚಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈಗ ಭಾರತದ ಸಮಯ ಬಂದಿದೆ. ಇಡೀ ವಿಶ್ವಕ್ಕೆ ಭಾರತದ ಮೇಲಿನ ವಿಶ್ವಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೆಂದೂ ಭಾರತದ ಬಗ್ಗೆ ಇಂತಹ ಸಕಾರಾತ್ಮಕ ಭಾವನೆ ಇರಲಿಲ್ಲ ಎಂದು ಶ್ಲಾಘಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತ ಹೇಗೆ ರೂಪಾಂತರಗೊಂಡಿದೆ ಎಂಬುದು ಪ್ರತಿಯೊಬ್ಬ ಅಭಿವೃದ್ಧಿ ತಜ್ಞರ ಗುಂಪಿನಲ್ಲಿ ಚರ್ಚೆಯಾಗುತ್ತಿದೆ. ಭಾರತದ ಶಕ್ತಿ ಸಾಮರ್ಥ್ಯದ ಬಗ್ಗೆ ಹಿಂದೆಂದೂ ಇಂತಹ ಸಕಾರಾತ್ಮಕ ಭಾವನೆ ಇರಲಿಲ್ಲ. ಆದ್ರೆ ನಮ್ಮ ಟೀಕಾಕಾರರು ಸಾರ್ವಕಾಲಿಕವಾಗಿ ಕೆಳಮಟ್ಟಕ್ಕಿಳಿಯುತ್ತಿದ್ದಾರೆ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಭಾರತದ ನಿರಂತರ ಬೆಳವಣಿಗೆಯಿಂದಾಗಿ ಹಣದುಬ್ಬರ ಕಡಿಮೆಯಾಗಿದೆ, ರಫ್ತಿನಲ್ಲಿ ಹೆಚ್ಚಳವಾಗಿದೆ. ಅವಕಾಶಗಳು ಮತ್ತು ಆದಾಯ ಎರಡೂ ಹೆಚ್ಚಾಗುತ್ತಿವೆ. ಮುಖ್ಯವಾಗಿ ದೇಶದಲ್ಲಿ ಬಡತನ ಕಡಿಮೆಯಾಗುತ್ತಿದೆ ಎಂದು ಒತ್ತಿ ಹೇಳಿದ್ದಾರೆ ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ. ಇದು ನಮ್ಮ ಸರ್ಕಾರದ ನೀತಿಗಳು ಸರಿಯಾಗಿವೆ…

Read More

ಬಿಗ್​ಬಾಸ್ ಕನ್ನಡ ಒಟಿಟಿ ಸೀಸನ್ 2 ಆರಂಭಿಸುವ ಯೋಜನೆ ಸಿದ್ಧವಾಗುತ್ತಿದೆ. ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10 ಕೆಲ ದಿನಗಳ ಹಿಂದಷ್ಟೆ ಮುಕ್ತಾಯವಾಗಿದೆ. ಕಿಚ್ಚ ಸುದೀಪ್ ಅವರೇ ಹೇಳಿದಂತೆ ಸೀಸನ್ 10 ಈವರೆಗಿನ ಬಿಗ್​ಬಾಸ್ ಕನ್ನಡ ಸೀಸನ್​ಗಳಲ್ಲಿಯೇ ಅತ್ಯಂತ ಯಶಸ್ವಿ, ಅತ್ಯಂತ ಜನಪ್ರಿಯ ಸೀಸನ್. ಅದು ನಿಜವೂ ಹೌದು, ಫಿನಾಲೆ ವೇಳೆಗಾಗಲೇ ಒಬ್ಬೊಬ್ಬರ ಸ್ಪರ್ಧಿಗೆ ಎರಡು ಕೋಟಿ, ಮೂರು ಕೋಟಿ ಮತಗಳು ಬಂದಿದ್ದವು. ಬಿಗ್​ಬಾಸ್​ನಿಂದ ಹೊರಬಂದ ಮೇಲಂತೂ ಸ್ಪರ್ಧಿಗಳು ಸೆಲೆಬ್ರಿಟಿಗಳೇ ಆಗಿಬಿಟ್ಟಿದ್ದಾರೆ. ಬಿಗ್​ಬಾಸ್​ ಸೀಸನ್ 10ರ ಯಶಸ್ಸು ಕಂಡು ಇದೀಗ ಬಿಗ್​ಬಾಸ್ ಒಟಿಟಿಯನ್ನು ಪುನಃ ಆರಂಭಿಸುವ ಆಲೋಚನೆ ಆಯೋಜಕರಲ್ಲಿ ಮೂಡಿದೆ. ಬಿಗ್​ಬಾಸ್ ಒಟಿಟಿ ಸೀಸನ್ ಈಗಾಗಲೇ ಹಿಂದಿಯಲ್ಲಿ ಪ್ರಸಾರವಾಗಿದೆ. ಕನ್ನಡದಲ್ಲಿಯೂ ಸಹ ಬಿಗ್​ಬಾಸ್ ಒಟಿಟಿ ಒಂದು ಸೀಸನ್ ನಡೆದಿದೆ. ಇದೀಗ ಇದೇ ಸೀಸನ್​ನ ಎರಡನೇ ಭಾಗವನ್ನು ಪ್ರಾರಂಭಿಸಲು ಯೋಜನೆ ಸಿದ್ಧವಾಗುತ್ತಿದೆ. ಮೊದಲ ಬಿಗ್​ಬಾಸ್ ಒಟಿಟಿ ಸೀಸನ್ 2022ರಲ್ಲಿ ನಡೆದಿತ್ತು. 42 ದಿನಗಳ ಕಾಲ ನಡೆದ ಈ ಶೋನಲ್ಲಿ ರೂಪೇಶ್ ಶೆಟ್ಟಿ, ರಾಕೇಶ್…

Read More

ಹಗಲು ನಿದ್ದೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಾ? ಎನ್ನುವ ಪ್ರಶ್ನೆ ಹಲವರಿಗೆ ಇದೆ. ಈ ಕುರಿತಾಗಿ ಆರೋಗ್ಯ ತಜ್ಞರು ಏನು ಹೇಳುತ್ತಾರೆ ನೋಡೋಣ… ಕೆಲವು ಅಧ್ಯಯನಗಳಲ್ಲಿ ನಿದ್ರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಸಾಬೀತಾಗಿದೆ. ಆದಾಗ್ಯೂ, ಈ ಪ್ರಯೋಜನಗಳು ಒಬ್ಬ ವ್ಯಕ್ತಿಯು ಎಷ್ಟು ಸಮಯ ನಿದ್ರಿಸುತ್ತಾನೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫರ್ಮೇಷನ್ ನಲ್ಲಿ ಪ್ರಕಟವಾದ ಸಂಶೋಧನಾ ಪ್ರಬಂಧದ ಪ್ರಕಾರ, ಹಗಲಿನಲ್ಲಿ ನಿದ್ದೆ ಮಾಡುವುದು ಒತ್ತಡವಲ್ಲ. ನೀವು ದಿನವಿಡೀ ಫ್ರೆಶ್ ಆಗಿರಲು.. ನಿಮ್ಮ ಕೆಲಸವನ್ನು ಉತ್ತಮವಾಗಿ ಮಾಡಲು ಬಹಳ ಮುಖ್ಯ. ಇದು ನಿಮ್ಮ ಮಾನಸಿಕ ಆರೋಗ್ಯವನ್ನು ಸಹ ಬೆಂಬಲಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಹಗಲಿನ ನಿದ್ರೆಯನ್ನು ಪ್ರಯೋಜನಕಾರಿ ಎಂದು ಪರಿಗಣಿಸಬಹುದು. ಜಾನ್ಸ್ ಹಾಪ್ಕಿನ್ಸ್ ಮೆಡಿಸಿನ್ ಪ್ರಕಾರ, ದಿನಕ್ಕೆ 30-90 ನಿಮಿಷಗಳ ಕಾಲ ಮಲಗುವ ಜನರು ಕಡಿಮೆ ಅಥವಾ ಹೆಚ್ಚು ನಿದ್ರೆ ಮಾಡುವವರಿಗಿಂತ ತೀಕ್ಷ್ಣವಾದ ನೆನಪುಗಳನ್ನು ಹೊಂದಿರುತ್ತಾರೆ. ಪದಗಳನ್ನು ನೆನಪಿಟ್ಟುಕೊಳ್ಳುವ ಸಾಮರ್ಥ್ಯ ಅವರದು. ಅಲ್ಲದೆ ಅವನು…

Read More

ಪ್ರತಿದಿನ ಬೆರಳೆಣಿಕೆಯಷ್ಟು ಒಣ ಹಣ್ಣುಗಳನ್ನು ತಿನ್ನುವುದು ನಮ್ಮ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಗೋಡಂಬಿ ಬೀಜಗಳು ಒಣ ಹಣ್ಣುಗಳಲ್ಲಿ ಒಂದಾಗಿದೆ. ಇದು ನಮ್ಮ ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ. ಈ ಒಣ ಹಣ್ಣಿನಲ್ಲಿ ಫೈಬರ್, ಪ್ರೋಟೀನ್, ಮ್ಯಾಂಗನೀಸ್, ಸತು, ತಾಮ್ರ ಮುಂತಾದ ಅನೇಕ ಪೋಷಕಾಂಶಗಳಿವೆ. ಆದರೆ ಒಣಗಿದ ಗೋಡಂಬಿಗಿಂತ ನೆನೆಸಿದ ಗೋಡಂಬಿ ನಮ್ಮ ದೇಹಕ್ಕೆ ಹೆಚ್ಚು ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ನೆನೆಸಿದ ಗೋಡಂಬಿಯನ್ನು ಪ್ರತಿದಿನ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. https://ainlivenews.com/people-love-veg-more-than-non-veg-what-is-this-new-idea/ ನೆನೆಸಿದ ಗೋಡಂಬಿಯ ಪ್ರಯೋಜನಗಳು: ಗೋಡಂಬಿ ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿದೆ. ನೆನೆಸಿದ ಗೋಡಂಬಿಯನ್ನು ಪ್ರತಿದಿನ ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಗೋಡಂಬಿ ಬೀಜಗಳು ಕಣ್ಣುಗಳನ್ನು ಆರೋಗ್ಯವಾಗಿಡಲು ಸಹ ಸಹಾಯ ಮಾಡುತ್ತದೆ. ಇದು ಶಕ್ತಿಯುತ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ನೆನೆಸಿದ ಗೋಡಂಬಿ ಬೀಜಗಳನ್ನು ತಿನ್ನುವುದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಈ ಬೇಳೆಕಾಳುಗಳಲ್ಲಿ ಫೈಬರ್…

Read More

ಇತ್ತಿಚೀನ ದಿನಗಳಲ್ಲಿ ಬಿಳಿ ಕೂದಲಿನ ಸಮಸ್ಯೆ ಹೆಚ್ಚುತ್ತಿದ್ದು. ಬಿಳಿ ಕೂದಲನ್ನು ಕಡಿಮೆ ಮಾಡಲು ಜನರು ಹೇರ್‌ಡ್ರೈ ಮೊರೆ ಹೋಗುತ್ತಿದ್ದಾರೆ. ಇದರಿಂದ ಕೂದಲು ಉದುರುವ ಸಮಸ್ಯೆ ಉಂಟಾಗುತ್ತದೆ. ಇದಲ್ಲದೆ, ನೀವು ಸ್ವಲ್ಪ ತಾಳ್ಮೆಯಿಂದ ಮನೆಮದ್ದುಗಳನ್ನು ಅನುಸರಿಸಿದರೆ, ಯಾವುದೇ ಅಡ್ಡಪರಿಣಾಮಗಳಿಲ್ಲದೆ ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ತಿರುಗಿಸಬಹುದು. ಇದಕ್ಕೆ ಕೇವಲ ಎರಡು ಇಂಗ್ರಿಡಿಯನ್ ಸಾಕು. ಪೇರಳೆ ಎಲೆಯು ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ತಿರುಗಿಸುವಲ್ಲಿ ಅದ್ಭುತಗಳನ್ನು ಮಾಡುತ್ತದೆ. ಪೇರಳೆ ಎಲೆಗಳನ್ನು ಸ್ವಚ್ಛವಾಗಿ ತೊಳೆದು ಇದಕ್ಕೆ ನೀರನ್ನು ಬೆರೆಸಿ ಮೃದುವಾದ ಪೇಸ್ಟ್ ಮಾಡಿ ರಸವನ್ನು ಹೊರತೆಗೆಯಿರಿ. ಪೇರಳೆ ಎಲೆಗಳ ರಸಕ್ಕೆ 2 ಚಮಚ ಬಾದಾಮಿ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿ ಅರ್ಧ ಗಂಟೆಯ ನಂತರ ಲಘು ಶಾಂಪೂ ಬಳಸಿ ತೊಳೆಯಿರಿ. ಉತ್ತಮ ಫಲಿತಾಂಶಕ್ಕಾಗಿ ವಾರದಲ್ಲಿ 2 ಬಾರಿ ಇದನ್ನು ಮಾಡಿ. ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ.

Read More

ಜನರಿಗೆ ನಾನ್ ವೆಜ್‌ಗಿಂತ ವೆಜ್ ಮೇಲೆ ಜನರಿಗೆ ಪ್ರೀತಿ ಹೆಚ್ಚಾಗಿದೆ. ಅದಕ್ಕೆ ಕಳೆದ ತಿಂಗಳು ಜನವರಿಯ ವರದಿಯೆ ಸಾಕ್ಷಿ. ಮನೆಯಲ್ಲಿ ಮಾಡಿದ ಸಸ್ಯಾಹಾರಿ ಥಾಲಿಯ ಬೆಲೆ ಜನವರಿಯಲ್ಲಿ ಏರಿಕೆಯಾಗಿದ್ದರೆ, ನಾನ್ ವೆಜ್ ಥಾಲಿ ಬೆಲೆ ಕುಸಿದಿದೆ.ಹೌದು. ಜನವರಿಯಲ್ಲಿ ವೆಜ್ ಥಾಲಿಯ ಬೆಲೆ 5 ಪ್ರತಿಶತದಷ್ಟು ಹೆಚ್ಚಿದ್ದರೆ, ಅದೇ ನಾನ್ ವೆಜ್ ಥಾಲಿಯ ದರ ಶೇಕಡಾ 13 ರಷ್ಟು ಕಡಿಮೆಯಾಗಿದೆ ಎಂದು ಕ್ರಿಸಿಲ್ ಮಾರ್ಕೆಟ್ ಇಂಟೆಲಿಜೆನ್ಸ್ ಮತ್ತು ಅನಾಲಿಟಿಕ್ಸ್ ಸಂಶೋಧನೆ ವರದಿ ಮಾಡಿದೆ. ಬೇಳೆಕಾಳುಗಳು, ಅಕ್ಕಿ, ಈರುಳ್ಳಿ ಮತ್ತು ಟೊಮೆಟೊಗಳಂತಹ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಜನವರಿಯಲ್ಲಿ ಮನೆಯಲ್ಲಿ ಮಾಡಿದ ಆಹಾರ ಅದರಲ್ಲೂ ಸಸ್ಯಾಹಾರಿ ಥಾಲಿಯ ಬೆಲೆಯನ್ನು ದುಬಾರಿ ಮಾಡಿದೆ.ಇನ್ನು, ತರಕಾರಿ, ಬೇಳೆಕಾಳುಗಳ ಬೆಲೆ ಏರಿಕೆ ಸಮಯದಲ್ಲಿ ಕೋಳಿ ದರದಲ್ಲಿ ಕುಸಿತ ಕಂಡಿದ್ದು, ಇದು ನಾನ್ ವೆಜ್ ಥಾಲಿ ದರದಲ್ಲಿ ಕುಸಿತ ಕಾಣುವಂತೆ ಮಾಡಿದೆ ಎಂದು ಅಂದಾಜಿಸಿದೆ. ವರ್ಷದಿಂದ ವರ್ಷಕ್ಕೆ ಈರುಳ್ಳಿ ಮತ್ತು ಟೊಮೆಟೊ ಬೆಲೆಯಲ್ಲಿ ಕ್ರಮವಾಗಿ ಶೇ 35 ಮತ್ತು ಶೇ 20…

Read More

ವ್ಯಾಲೆಂಟೀನ್ ವಾರ ಶುರುವಾಗಿದೆ. ರೋಸ್‌ ಡೇ, ಪ್ರಪೋಸ್ ಡೇ ಮತ್ತು ಚಾಕೊಲೇಟ್ ಡೇಯನ್ನು ಆಚರಿಸಿಕೊಂಡಿದ್ದ ಪ್ರೇಮಿಗಳು ಈಗ ನಾಲ್ಕನೇ ದಿನದ ಸಂಭ್ರಮದಲ್ಲಿದ್ದಾರೆ. ಈ ಮೂರು ದಿನಗಳ ನಂತರ ಬರುವುದು `ಟೆಡ್ಡಿ ಡೇ’ ಅರ್ಥಾತ್ ಗೊಂಬೆಯನ್ನು ಗಿಫ್ಟ್‌ ಕೊಡುವ ದಿನ. ಮೊದಲ ದಿನ ರೋಸ್ ಡೇಯಂದು ಗುಲಾಬಿ ಹೂ ಕೊಟ್ಟು ಪರಸ್ಪರ ಅಭಿಪ್ರಾಯ ಹಂಚಿಕೊಂಡರೆ, ಪ್ರಪೋಸ್ ಡೇ ದಿನ ಅಧಿಕೃತವಾಗಿ ಪ್ರೇಮ ನಿವೇದನೆ ಮಾಡಲಾಗುತ್ತದೆ. ಪ್ರೇಮ ನಿವೇದನೆಯ ಮರುದಿನ ಬರುವುದೇ ಚಾಕೊಲೇಟ್ ಡೇ. ಅಂದರೆ, ಆವತ್ತು ಪ್ರೀತಿಸಿದವರಿಗೆ ಚಾಕೊಲೇಟ್ ಬಾಕ್ಸ್‌ ಗಿಫ್ಟಾಗಿ ಕೊಡಲಾಗುತ್ತದೆ. ಈ ಮೂರು ದಿನದ ಸಂಭ್ರಮ ಮುಗಿದ ಬಳಿಕ ಫೆಬ್ರವರಿ 10ಕ್ಕೆ ಬರುವುದು ಈ `ಟೆಡ್ಡಿ ಡೇ’. ಟೆಡ್ಡಿ ಡೇಯಂದು ತಾವು ಪ್ರೀತಿಸಿದವರಿಗೆ ತಮ್ಮ ಪ್ರೀತಿಯ ಪ್ರತೀಕವಾಗಿ ಮುದ್ದು ಮುದ್ದಾದ ಗೊಂಬೆಯನ್ನು ಗಿಫ್ಟ್‌ ರೂಪದಲ್ಲಿ ಕೊಟ್ಟು ಒಂದಷ್ಟು ಅಮೂಲ್ಯ ಸಮಯವನ್ನು ಜೊತೆಯಾಗಿ ಕಳೆಯಲಾಗುತ್ತದೆ. ಇದು ಪ್ರೀತಿಸಿದ ಹೃದಯಗಳು ಪರಸ್ಪರ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಇರುವ ಸದಾವಕಾಶ ಕೂಡಾ ಹೌದು. ಜೊತೆಯಾಗಿ…

Read More