Author: AIN Author

ಬೆಂಗಳೂರು:  ಜೈಲಿಗೆ ಹೋಗಿ ಬಂದ ಆರೋಪಿ ವರ್ತೂರ್‌ ಸಂತೋಷ್‌ ಗೆ  ಪೊಲೀಸರಿಂದ ಸನ್ಮಾನ ಮಾಡಿದ್ದು ಈ ಭಾರೀ ಎಲ್ಲೆಡೆ ವೈರಲ್‌ ಆಗಿದ್ದು  ನೈತಿಕ ಗಿರಿ ಕಳೆದುಕೊಳ್ಳುತ್ತಿದ್ದಾರ ವರ್ತೂರು ಪೊಲೀಸರು ಎಂಬ ಪ್ರಶ್ನೆ ಎಲ್ಲರನ್ನ ಕಾಡುತ್ತಿದೆ. ವ್ಯಕ್ತಿ ಪೂಜೆಗೆ ಮುಂದಾದ್ರಾ ವರ್ತೂರು ಪೊಲೀಸರು ಸಬ್ ಇನ್ಸ್ ಪೆಕ್ಟ್ ನಿಂದ ವರ್ತೂರು ಸಂತೋಷ್ ಗೆ  ವರ್ತೂರು ಪೊಲೀಸ್ ಠಾಣೆಯ ಎಸ್ಐ ತಿಮ್ಮರಾಯಪ್ಪನಿಂದ ಸನ್ಮಾನಬಾರಿ‌ ಚರ್ಚೆಗೆ ಸಾಕ್ಷಿಯಾಗುತ್ತಿದೆ ಸನ್ಮಾನದ ವಿಡಿಯೋ ಖುದ್ದು ವರ್ತೂರು ಸಂತೋಷ್ ಇರುವ ಜಾಗಕ್ಕೆ ತೆರಳಿ ತಿಮ್ಮರಾಯಪ್ಪರಿಂದ ಸನ್ಮಾನ.. ಇತ್ತೀಚಿಗೆ ಕೆಲ ತಿಂಗಳ ಹಿಂದೆ ಜೈಲಿಗೆ ಹೋಗಿ ಬಂದಿದ್ದ ವರ್ತೂರು ಸಂತೋಷ್ ಈ ಎಲ್ಲಾ ವಿಚಾರ ಗೊತ್ತಿದ್ದರು ಸಹ ಸನ್ಮಾನ ಮಾಡಿರುವ ಪೊಲೀಸರು ಯೂನಿಫಾರ್ಮ್ ನಲ್ಲಿಯೇ ಎಸ್.ಐ ನಿಂದ ಸನ್ಮಾನ. ಸಬ್ ಇನ್ಸ್ ಪೆಕ್ಟರ್ ಸೇರಿ ಇನ್ನುಳಿದಂತೆ ಕೆಲ ಕ್ರೈಂ ಸ್ಟ್ಯಾಫ್ ಗಳು ಸಹ ಭಾಗಿಯಾಗಿದ್ದರು. ಪೊಲೀಸರೇ ಹೋಗಿ ಸನ್ಮಾನ ಮಾಡುವಂತದೇನಿತ್ತು ಎಂದು ಬಾರಿ ಆಕ್ರೋಶ ವ್ಯಕ್ತವಾಗಿದ್ದು  ವರ್ತೂರು ಪೊಲೀಸರ ಈ ನಡೆಗೆ…

Read More

ಬೆಂಗಳೂರು:   ಮಲ್ಲವ್ವ ನಿಮ್ಮವ್ವ ಎಲ್ಲವ್ವ ಎಂದು ರೇಗಿಸಿದ್ದ ಕೋಳಿ ಅಂಗಡಿ ಯುವಕ ವಾರ್ನ್ ಮಾಡೋಕೆ ಬಂದ ಸ್ನೇಹಿತನಿಂದ ಚಾಕುವಿನಿಂದ ಇರಿತಕ್ಕೊಳಗಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ. ವಿವೇಕ್ ರಾವ್ ಎಂಬ ಯುವಕನಿಗೆ ಆಟೋ ಚಾಲಕ ಸುದೀಪ್  ಎಂಬಾತನಿಂದ ಕೃತ್ಯವಾಗಿದ್ದು  ಇಬ್ಬರು ಒಂದೇ ಏರಿಯಾದ ಹುಡುಗರು ಹಾಗೆ ಸುದೀಪ್ ಗೆ ಮದುವೆ ನಿಶ್ಚಯ ಆಗಿರುತ್ತೆ ಅದೇ ಹುಡುಗಿ ಜೊತೆಗೆ ಆಟೋದಲ್ಲಿ ತೆರಳ್ತಿದ್ದ ಸುದೀಪ್ ಸುದೀಪ್ ಮದುವೆ ಆಗುವ ಹುಡುಗಿ ಜೊತೆಗೆ ಆಕೆಯ ಸ್ಮೇಹಿತೆ ಮಲ್ಲವ್ವ ಕೂಡ ಇದ್ಳು ಆಟೋದಲ್ಲಿ ಹೋಗುವಾಗ ಇಬ್ಬರು ಹುಡುಗಿಯರನ್ನ ರೇಗಿಸಿದ್ದ ವಿವೇಕ್ ರಾವ್ ಇದರಿಂದ ರೊಚ್ಚಿಗೆದ್ದು ಸುದೀಪ್ ಪ್ರಶ್ನಿಸಿದ್ದಾನೆ ಮಾತಿಗೆ ಮಾತು ಬೆಳೆದು ಚಾಕುವಿನಿಂದ ಇರಿದಿದ್ದ ಸುದೀಪ್ ಗಾಯಾಳು ವಿವೇಕ್ ರಾವ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧಿಸಿದ ಮಾಗಡಿ ರಸ್ತೆ ಪೊಲೀಸರು

Read More

ರಾಯಚೂರು: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಸಂಗೀತಾಗೆ ಕಾರ್ ಡ್ರೈವರ್ ಕೃಷ್ಣ ಎಂಬಾತನ ಜೊತೆಗೆ ಪ್ರೇಮಾಂಕುರವಾಗಿತ್ತು. ಈ ಹಿಂದೆ 2 ಬಾರಿ ಕೃಷ್ಣನ ಜೊತೆಗೆ ಈಕೆ ಮನೆಬಿಟ್ಟು ಹೋಗಿದ್ದಳು. ಆಗ ಹೆತ್ತವರು ಬುದ್ದಿವಾದ ಹೇಳಿ ಮನೆಗೆ ಕರೆತಂದಿದ್ದರು. ಕೊನೆಗೆ ಮನನೊಂದು ಮನೆಯಲ್ಲಿಯೇ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Read More

ಡೆಹ್ರಾಡೂನ್‌: ಉತ್ತರಾಖಂಡ (Uttarakhand) ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆ ಮಂಡನೆ ಆಗಿದೆ. ಲಿವ್ ಇನ್ ಸಂಬಂಧಕ್ಕೆ (Live in Relationship) ನೋಂದಣಿ ಕಡ್ಡಾಯ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ. ಇದು ಉತ್ತರಾಖಂಡ ಸರ್ಕಾರ ಮಂಡಿಸಿದ ಐತಿಹಾಸಿಕ ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು. ಮಸೂದೆಯಲ್ಲಿ ಏನಿದೆ? ರಾಜ್ಯದ ಮುಸ್ಲಿಮರು (Muslims) ಸೇರಿದಂತೆ ಎಲ್ಲಾ ಧರ್ಮದವರು ಎರಡನೇ ವಿವಾಹವಾಗುವುದು ಅಪರಾಧ. ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ.  ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ. ಲಿವ್ ಇನ್ ಸಂಬಂಕ್ಕೆ ನೋಂದಣಿ ಕಡ್ಡಾಯ ಮಾಡಲಾಗಿದೆ. ನೋಂದಣಿ 1 ತಿಂಗಳು ತಡವಾದರೆ 3 ತಿಂಗಳು ಜೈಲು, 25ಸಾವಿರ ದಂಡ ವಿಧಿಸಲಾಗುತ್ತದೆ. ನೋಂದಣಿ ಸಂಶಯಾಸ್ಪದ ಆಗಿದ್ದರೆ ತನಿಖೆ ನಡೆಸಲಾಗುತ್ತದೆ. ಲಿವ್ ಇನ್…

Read More

ಕಲಬುರಗಿ: ಇತ್ತೀಚೆಗೆ ಪಕ್ಷಾಂತರ ಪರ್ವ ಹೆಚ್ಚಾಗಿದ್ದು ‌ಶೆಟ್ಟರ್  ಕಾಂಗ್ರೆಸ್‌ ನಿಂದ ಬಿಜೆಪಿಸೇರಿದ್ದು ಹಾಗೆ ಇನ್ನೂ ಹಲವುವರು ಪಕ್ಷಾಂತರ ಹಾದಿಯನ್ನು ತುಳಿಯುತ್ತಿದ್ದಾರೆ ಅದೇ ರೀತಿ ಈಗ    ಕಾಂಗ್ರೆಸ್ʼನಿಂದ ಒಂದು ಕಾಲು ಹೊರಗಿಟ್ರಾ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್? ಎಂದು ಎಲ್ಲರನ್ನು ಈಗ ಕಾಡುತ್ತಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಚಿಂಚನಸೂರ್ ಮತ್ತೆ ರೆಬೆಲ್ ಆದ್ರಾ ಯಾಕಂದರೆ ಕೈ ವಿರುದ್ಧ ಫೆಸ್ ಬುಕ್ಕಲ್ಲಿ ಅಸಮಾಧಾನ ಹೊರ ಹಾಕಿದ ರೆಬೆಲ್ ಲೀಡರ್ ಉದ್ದೇಶ ಪೂರ್ವಕವಾಗಿ ಕಡೆಗಣಿಸಲಾಗಿದೆ ಅಂತ ಚಿಂಚನಸೂರ್ ಗರಂ ಫೆಬ್ರವರಿ 25ರಂದು ನಡೆಯುವ ‌ಕೊಲಿ ಸಮಾವೇಶಕ್ಕೆ ಕಡೆಗಣನೆ ಮಾಡಿದ್ದು ಎಂದು ಬೇಸರ ಹಾಗೆ  ಸಿಎಂ‌ ಸಿದ್ದರಾಮಯ್ಯ ಭಾಗಿಯಾಗುವ ಸಮಾವೇಶಕ್ಕೆ ಕಡೆಗಣನೆ ಕಳೆದ ೨೦23ರಲ್ಲಿ‌ ಕಾಂಗ್ರೆಸ್ ಸೇರಿದ್ದ ನಾಯಕ ವರ್ಷದೊಳಗೇ ಬೇಸರ

Read More

ಮಂಡ್ಯ:   ಕೆರಗೋಡು ಹನುಮಧ್ವಜ ದಂಗಲ್ ಅಸಲಿ ಸತ್ಯ ಬಿಚ್ಚಿಟ್ಟ ಪಂಚಾಯಿತಿ ಅಧ್ಯಕ್ಷ 30 40 ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ಹಾರಾಡುತ್ತಿದ್ದಿದ್ದು ರಾಷ್ಟ್ರಧ್ವಜ ಮತ್ತು ನಾಡಧ್ವಜ ಸಿದ್ದರಾಮಯ್ಯ ಧ್ವಜ ಸ್ತಂಭ  ಉದ್ಘಾಟನೆ ಸತ್ಯಕ್ಕೆ ದೂರವಾದದ್ದು ಆ ದಿನಗಳಲ್ಲಿ ಅವರು ಇಲ್ಲಿಗೆ ಭೇಟಿ ಕೊಟ್ಟ ವಿಚಾರವೇ ಬೇರೆ ಆ ದಿನಗಳಲ್ಲಿ ರಾಮ ಬಜನಾ ಮಂಡಳಿಯವರು ತಿಂಗಳಾನುಗಟ್ಟಲೆ ಪೌರಾಣಿಕ ನಾಟಕ ಅಭ್ಯಾಸ ಮಾಡುತ್ತಿದ್ದರು ಪ್ರದರ್ಶನವನ್ನು ಕೂಡ ಮಾಡುತ್ತಿದ್ದರು, ಆ ದಿನಗಳಲ್ಲಿ ನಾಟಕ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದು ಸಿದ್ದರಾಮಯ್ಯ ಇಂದು ಕೆಲವು ಕಿಡಿಗೇಡಿಗಳು ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡಿದರು ಎಂದು ಸುಳ್ಳು ಹೇಳಿಕೊಂಡು ಇಲ್ಲದ ವದಂತಿ ಸೃಷ್ಟಿ ಮಾಡುತ್ತಿದ್ದಾರೆ ಸತ್ಯ ಅಸತ್ಯ ಯಾವುದು ಎನ್ನುವುದಕ್ಕೆ ದಾಖಲೆಯನ್ನು ನಿಮಗೆ ಕೊಟ್ಟಿದ್ದೇನೆ.

Read More

ಬೆಂಗಳೂರು:  ಸಿಲಿಕಾನ್‌ ಸಿಟಿಯಲ್ಲಿ ದಿನ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್‌ ಹಿನ್ನೆಲೆಯಲ್ಲಿ ಸಂಚಾರ ಉಲ್ಲಂಘನೆ ಮಾಡುತ್ತಿರುವ  ಸಂಖ್ಯೆ ಹೆಚ್ಚಾಗುತ್ತಿದ್ದು ಹಾಗಾಗಿ  ನಿರಂತರ ಸಂಚಾರ ನಿಯಮ ಉಲ್ಲಂಘನೆ ಮಾಡಿರೋರಿಗೆ ಇನ್ಮುಂದೆ  ಕಾದಿದೆ ಕಂಟಕ ಇನ್ಮುಂದೆ ಸಂಚಾರ ಉಲ್ಲಂಘನೆ ಮಾಡಿದ್ರೆ  ಮನೆ ಬಾಗಿಲಿಗೆ ಬರಲಿದ್ದಾರೆ ಟ್ರಾಫಿಕ್ ಪೊಲೀಸರು ಅಲ್ಲೆ ಮನೆ ಬಾಗಿಲಿಗೆ ಬಂದು ದಂಡದ ಹಣ ಕಟ್ಟಿಸಿಕೊಳ್ತಿದ್ದಾರೆ ಟ್ರಾಫಿಕ್ ಪೊಲೀಸರು ಇದರಿಂದ 50 ಸಾವಿರಕ್ಕು ಅಧಿಕ ದಂಡ ಹೊಂದಿರುವ ವಾಹನ ಸವಾರರಿಗೆ ಶಾಕ್ ನಿಮ್ಮ ವಾಹನ 50 ಸಾವಿರಕ್ಕೂ ಅಧಿಕ ದಂಡದ ಹೊಂದಿದ್ರೆ ಹುಷಾರ್ ಮನೆಗೆ ಬಂದು ದಂಡದ ಹಣ ಕೇಳಲಿದ್ದಾರೆ ಟ್ರಾಫಿಕ್ ಪೊಲೀಸರು ಈಗಾಗಲೇ ಹಲವು ವಾಹನ ಮಾಲೀಕರಿಂದ ದಂಡ ಸಂಗ್ರಹ 2300 ಕ್ಕೂ ಅಧಿಕ ವಾಹನಗಳು 50 ಸಾವಿರಕ್ಕೂ ಅಧಿಕ ದಂಡ ಹೊಂದಿದೆ ಟ್ರಾಫಿಕ್ ಫೈನ್ ಕಟ್ಟದಿದ್ರೆ ಚಾರ್ಜ್ ಶೀಟ್ ಮಾಡಲಿದ್ದಾರೆ ಪೊಲೀಸರುಕೋರ್ಟ್ ನಿಂದ ಮನೆಗೆ ಬರಲಿದೆ ಸಮನ್ಸ್

Read More

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ದಿನಗಳಿಂದ ಈ ವರೆಗೆ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿಷಯಾಧಾರಿತ ಚರ್ಚೆಗೆ ನಾವು ಸಿದ್ಧರಿದ್ದೇವೆ. ಬೇಕಾದರೆ ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ಸವಾಲು ಹಾಕಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳ ಅವಧಿಯಲ್ಲಿ ಸಾಲ ಏಕೆ ಹೆಚ್ಚಾಯಿತು? 1947ರಿಂದ 2014ರ ವರೆಗೆ ಸಾಕಷ್ಟು ಪ್ರಧಾನಿಗಳು ಬಂದು ಹೋಗಿದ್ದಾರೆ. ಆ ಅವಧಿಯಲ್ಲಿ ದೇಶದ ಸಾಲ ಕೇವಲ ₹55 ಲಕ್ಷ ಕೋಟಿ ಇತ್ತು.  ಆದರೆ, 2014ರ ನಂತರದಲ್ಲಿ 165 ಲಕ್ಷ ಕೋಟಿ ಸಾಲವಾಗಿದೆ. ಈ ಬಗ್ಗೆ ಸ್ವತಃ ನಿರ್ಮಲಾ ಸೀತಾರಾಮನ್ ಹೇಳಿಕೆ ಕೊಟ್ಟಿದ್ದಾರೆ ಎಂದರು. ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ ಶೇ. 211ರಷ್ಟು ಹೆಚ್ಚು ಸಾಲ ಮಾಡಿದೆ. ನಮ್ಮ ಅವಧಿಯಲ್ಲಿ ₹50-60ಗೆ ಡೀಸೆಲ್, ಪೆಟ್ರೋಲ್ ನೀಡಿದ್ದೇವೆ. ಜನರಿಕ್ ಮೆಡಿಸನ್ ದರ ಹೆಚ್ಚಾಗಿದೆ. ಡಾಲರ್ ಎದುರು ರುಪಾಯಿ ಮೌಲ್ಯ…

Read More

ಮಂಡ್ಯ:  ಬಂದ್ ಮತ್ತು ಬೈಕ್ ರ್ಯಾಲಿಯಿಂದ ದೂರ ಉಳಿದ ಜೆಡಿಎಸ್ ಪ್ರತಿಭಟನೆಯಲ್ಲಿ ಭಾಗವಹಿಸುವ ಬಗ್ಗೆ ಮುಂದುವರಿದ ಚರ್ಚೆ ಕೇಸರಿ ಶಾಲು ಹಾಕಿಕೊಂಡಿದ್ದು ತಪ್ಪು ಎಂದು ದೇವೇಗೌಡ ಹೇಳಿಕೆ ನಾಯಕರ ಗೊಂದಲದಿಂದಾಗಿ ಜಿಲ್ಲಾ ನಾಯಕರ ನಿಲುವು ತಟಸ್ಥ ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ವಿವಾದ ಮಂಡ್ಯ ನಗರದಾದ್ಯಂತ 600 ಪೊಲೀಸರಿಂದ ಬಿಗಿ ಬಂದೋಬಸ್ತ್ ಹನುಮ ಧ್ವಜಕ್ಕಾಗಿ ಇಂದು ಮತ್ತೊಂದು ಸುತ್ತಿನ ಬೃಹತ್ ಹೋರಾಟ ಮಂಡ್ಯ ನಗರ ಹಾಗೂ ಕೆರಗೋಡು ಗ್ರಾಮ ಸಂಪೂರ್ಣ ಬಂದ್ ಶ್ರೀರಾಮ ಭಜನಾ ಮಂಡಳಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಬಜರಂಗ ಸೇನೆಯಿಂದಲೂ ಮಂಡ್ಯ ಬಂದ್‌ಗೆ ಸಂಪೂರ್ಣ ಬೆಂಬಲ ಕರವೇ, ಲಾರಿ ಮಾಲೀಕರ ಸಂಘ ಕೆಲವು ವರ್ತಕರಿಂದ ಸಾಥ್ ಹೋಟೆಲ್ ಮಾಲೀಕರು ಸೇರಿ ವಿವಿಧ ಸಂಘಟನೆಗಳಿಂದ ಬೆಂಬಲ ಕೆರಗೋಡು ಗ್ರಾಮದಿಂದ ಮಂಡ್ಯ ರೈಲ್ವೆ ನಿಲ್ದಾಣದವರೆಗೆ ಬೈಕ್ ರ್ಯಾಲಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ತೆರಳಿ ಮನವಿ ಸಲ್ಲಿಕೆ

Read More

ಮಡಿಕೇರಿ: ನಾನೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಆಕಾಂಕ್ಷಿ. ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ʼನಿಂದ ಟಿಕೆಟ್‌ಗೆ ಪ್ರಯತ್ನಿಸುವುದರಲ್ಲಿ ತಪ್ಪೇನಿದೆ? ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ಕೊಡುತ್ತಾರೆ ಎಂದು ಪ್ರಯತ್ನ ಮಾಡುವುದಲ್ಲ. ಪ್ರಯತ್ನ ಮಾಡುತ್ತಾ ಮಾಡುತ್ತಾ ಸಿಕ್ಕರೂ ಸಿಗಬಹುದು, ಸಿಕ್ಕದೆಯೂ ಇರಬಹುದು ಎಂದರು. ಹೈಕಮಾಂಡ್‌ನಲ್ಲೀಗ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ರಾಜಕೀಯವಾಗಿ ಎಲ್ಲಾ ರೀತಿಯಲ್ಲೂ ನಮ್ಮನ್ನು ಪ್ರೋತ್ಸಾಹಿಸಿದವರು ಅವರು.  ಅವರೊಂದಿಗೆ ಕೆಲಸ ಮಾಡಿದ್ದೇನೆ. ನಮ್ಮ ಕೆಲಸದ ಬಗ್ಗೆ ಅವರಿಗೆ ಗೊತ್ತಿದೆ. ನಾನು ಸಂಸದನಾಗಿ ಈಗಾಗಲೇ ಕೆಲಸ ಮಾಡಿದ್ದೇನೆ, ನನ್ನ ಅನುಭವದ ಆಧಾರದ ಮೇಲೆ ಒಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡುತ್ತೇನೆ ಎಂದರು. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸುವುದರಲ್ಲಿ ನಿಮ್ಮ ಪಾತ್ರ ಹೆಚ್ಚು ಇದೆ. ಕಾಂಗ್ರೆಸ್‌ನವರು ಮತ್ತೆ ನಿಮ್ಮನ್ನು ಒಪ್ಪುತ್ತಾರೆಯೇ ಎಂಬ ಪ್ರಶ್ನೆಗೆ, ಮೂರೂ ಪಕ್ಷಗಳಲ್ಲಿ ಇರುವವರು ಶುದ್ಧವಂತರೇ ಎಂದು ಮರು ಪ್ರಶ್ನೆ ಹಾಕಿದರು. ಸಿದ್ದರಾಮಯ್ಯ ಪರಿಶುದ್ಧ ಕಾಂಗ್ರೆಸ್ ನಾಯಕರೇ? ಯಡಿಯೂರಪ್ಪ…

Read More