Author: AIN Author

ಕಲಬುರಗಿ:  ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಬರಪರಿಹಾರ ಬಂದಿಲ್ಲ.ಈ ಬಗ್ಗೆ ಬಿಜೆಪಿಯವರು ಕೇಂದ್ರದ ವಿರುದ್ಧ ದನಿ ಎತ್ತಿದ್ದಾರಾ ಅಂತ DCM ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿ ಮಾಡಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಡಿಕೆಶಿ ಸರ್ಕಾರಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಫೆಬ್ರವರಿ 7 ರಂದು ಸಿಎಂ ನೇತ್ರತ್ವದಲ್ಲಿ ಪ್ರತಿಭಟನೆ ಮಾಡ್ತಿದ್ದೇವೆ. ಬಿಜೆಪಿಯವರು ಯಾವತ್ತೂ ದನಿ ಎತ್ತಿಲ್ಲ ಅಂತ ಹೇಳಿದ್ರು..

Read More

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾನಿ (LK Advani) ಅವರಿಗೆ ಭಾರತ ರತ್ನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು ಎಂದು ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ. https://x.com/BSYBJP/status/1753672420173750627?t=aFKIDqeiGmHaY3bZLHFLBA&s=08 ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು, ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ, ಉಪಪ್ರಧಾನಿಗಳಾಗಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು. ವೈಯಕ್ತಿಕವಾಗಿ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ 2023-24 ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. B.A./ B.Com./ B.Sc./ B.B.A./ B.C.A./ B.S.W./ B.Lib.I.Sc./ M.A./ M.Sc./ M.B.A./ M.LiB.I.Sc./ M.C.A./ M.S.W./ PG Certificate/ Diploma/ UG Certificate ಶಿಕ್ಷಣಕ್ರಮಗಳಿಗೆ 2024 ಫೆಬ್ರವರಿ 09 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-೦1, ಬಾಪೂಜಿನಗರ ಇಲ್ಲಿ ಆನ್ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, 2024 ಮಾರ್ಚ್ 31 ಪ್ರವೇಶಾತಿಯ ಅಂತಿಮ ದಿನಾಂಕವಾಗಿರುತ್ತದೆ. ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳು ನೀಡಿದ್ದು, ಆಸಕ್ತ ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವೆಬ್ಸೈಟ್ನಲ್ಲಿ ಲಭ್ಯವಿರುವ ಆನ್ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು Onlineನಲ್ಲಿ ಅರ್ಜಿ ಸಲ್ಲಿಸಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ…

Read More

ಮುಂಬೈ: ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟ ಪೂನಂ ಪಾಂಡೆ (Poonam’s Pandey) ಸಾವಿನ ಸುತ್ತ ಅನುಮಾನದ ಹುತ್ತ ದಟ್ಟವಾಗಿ ಬೆಳೆಯಲು ಆರಂಭವಾಗಿದೆ. ಹೌದು. ಸಾಮಾಜಿಕ ಜಾಲತಾಣದಲ್ಲಿ (Social Media) ನಿಧನ ಸುದ್ದಿ ಪ್ರಕಟವಾದ ಬಳಿಕ ಇಲ್ಲಿಯವರೆಗೆ ಪೂನಂ ಪಾಂಡೆಯವರ ಯಾವುದೇ ಫೋಟೋ ಲಭ್ಯವಾಗಿಲ್ಲ. ಈ ಕಾರಣಕ್ಕೆ ಪ್ರಚಾರದ ಹುಚ್ಚಿಗೆ ಈ ಸುದ್ದಿಯನ್ನು ಹರಿಬಿಡಲಾಗಿದ್ಯಾ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ಪೂನಂ ಪಾಂಡೆ ಅವರ ಮ್ಯಾನೇಜರ್‌ ಅವರನ್ನು ಕೇಳಿದರೆ ನಮಗೆ ಅವರ ಸಹೋದರಿ ಅವರಿಂದ ನಿಧನರಾದ ಸುದ್ದಿ ತಿಳಿದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಖಚಿತ ಪಡಿಸಲು ಸಹೋದರಿ ಅವರಿಗೆ ಕರೆ ಮಾಡಿದರೆ ಅವರ ಮೊಬೈಲ್‌ ಸಂಖ್ಯೆ ಸ್ವಿಚ್‌ ಆಫ್‌ ಆಗಿದೆ ಸಹೋದರಿ ಅಲ್ಲದೇ ಪೂನಂ ಪಾಂಡೆ ಅವರ ಕೆಲ ಸಂಬಂಧಿಗಳಿಗೆ ಕರೆ ಮಾಡಿದರೆ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿರುವುದು ತಿಳಿದು ಬಂದಿದೆ. ಕೆಲವರ ಮೊಬೈಲಿಗೆ ಕಾಲ್‌ ಹೋಗತ್ತಲೇ ಇಲ್ಲ. ಈ ಬಗ್ಗೆ ಪಾಂಡೆ ಅವರ ಪಿಆರ್‌ ಏಜೆನ್ಸಿ ಅವರನ್ನು ಸಂಪರ್ಕಿಸಿದಾಗ, ಬೆಳಗ್ಗೆ ಪೂನಂ…

Read More

ದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ (Bharat Ratna) ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು ಎಂದು ಮೋದಿ ಬಣ್ಣಿಸಿದ್ದಾರೆ. ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಬಹಳಷ್ಟಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ಅವರು ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ. ಹಾಗೆ  ಅವರಿಗೆ ಭಾರತರತ್ನ…

Read More

ಶಿವಮೊಗ್ಗ : ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್​ನಲ್ಲಿ ​ಶಿವಮೊಗ್ಗ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ರೈಲ್ವೆ ಇಲಾಖೆಗೆ ನೀಡಿದ ಅನುದಾನದಲ್ಲಿ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲ್ವೆ ಸಂಪರ್ಕ ಆರಂಭಿಸಲು 200 ಕೋಟಿ ರೂ.ಗಳನ್ನು ರೈಲ್ವೆ ಸಚಿವಾಲಯ ಮೀಸಲಿಟ್ಟಿದೆ ಎಂದು ಹೇಳಿದ್ದಾರೆ. ರಾಜ್ಯದ ವಿವಿಧ ರೈಲ್ವೆ ಯೋಜನೆಗಳಿಗಾಗಿ ಒಟ್ಟು 7,524 ಕೋಟಿ ರೂ. ಅನುದಾನ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಹೊಸ ಮಾರ್ಗಗಳ ಅನುಷ್ಠಾನಕ್ಕೆ 1,531 ಕೋಟಿ ರಾಜ್ಯದ ರೈಲ್ವೆ ಮೂಲಸೌಲಭ್ಯ ಹಾಗೂ ಸಂಪರ್ಕ ವಿಸ್ತರಣೆಗಾಗಿ 2,286 ಕೋಟಿ ರೂ., ಡಬ್ಲಿಂಗ್ ಹಾಗೂ ಹೊಸ ಮಾರ್ಗಗಳ ಅನುಷ್ಠಾನಕ್ಕಾಗಿ 1,531 ಕೋಟಿ ರೂ. ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು 987 ಕೋಟಿ ರೂ. ಅನುದಾನ ಕಲ್ಪಿಸಲಾಗಿದೆ. ಇದರಿಂದ…

Read More

ರಾಯಚೂರು: ಜಿಲ್ಲೆಯ ಸಿರವಾರದಲ್ಲಿ ಜನವರಿ 30ರ ತಡರಾತ್ರಿ ನಡೆದಿದ್ದ ಟಿಪ್ಪು ಸುಲ್ತಾನ್ (Tipu Sultan) ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಕ್ಕೆ ಸಿರವಾರ ಠಾಣೆಯ ಇಬ್ಬರು ಕಾನ್ಸಟೇಬಲ್ (Police Constable) ಅವರನ್ನು  ಗೊಳಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಪೇದೆಗಳನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ ಆದೇಶ ಹೊರಡಿಸಿದ್ದಾರೆ. ರೇವಣಸಿದ್ದಪ್ಪ, ಇಸ್ಮಾಯಿಲ್ ಅಮಾನತಾಗಿರುವ ಪೇದೆಗಳು. ಆರೋಪಿ ಆಕಾಶ್ ಬಂಧನದ ಬೆನ್ನಲ್ಲೇ ಇಬ್ಬರನ್ನು ಅಮಾನತು ಮಾಡಲಾಗಿದೆ ಕುಡಿದ ಮತ್ತಲ್ಲಿ ಟಿಪ್ಪು ಸುಲ್ತಾನ್ ವೃತ್ತದಲ್ಲಿದ್ದ ಟಿಪ್ಪು ಭಾವ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ಆರೋಪಿ ಆಕಾಶ್‌ನನ್ನು ಘಟನೆ ನಡೆದ 24 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದರು. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಯನ್ನು ಖಂಡಿಸಿ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ಮಾಡಿದ್ದರು.

Read More

ತಿರುಪತಿ ವಿಶೇಷ ದರ್ಶನದ (Tirupati Special Darshan) ಹೆಸರಿನಲ್ಲಿ ಟೀಂ ಇಂಡಿಯಾದ (Team India) ಮಾಜಿ ನಾಯಕ ಎಂಎಸ್‌ ಧೋನಿ (MS Dhoni) ಅವರ ಮ್ಯಾನೇಜರ್‌ ಅವರಿಗೆ ವಂಚನೆ ನಡೆಸಿದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ವರ್ಷ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರ ಪಿಎ ಹೆಸರು ಹೇಳಿಕೊಂಡು ವಂಚನೆ ನಡೆಸಿದ್ದು ಈ ಸಂಬಂಧ ಮ್ಯಾನೇಜರ್‌ ಸ್ವಾಮಿನಾಥನ್ ಶಂಕರ್‌ ಅವರು ಹೆಚ್‌ಎಸ್‌ಆರ್‌ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು  ಎಫ್‌ಐಆರ್‌ ದಾಖಲಾಗಿದೆ. ದೂರಿನಲ್ಲಿ ಏನಿದೆ? ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ತನ್ನ ಮೊಬೈಲಿಗೆ ಕರೆ ಮಾಡಿ ನಾನು ನಕುಲ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಆಪ್ತ ಸಹಾಯಕ ಎಂದು ಪರಿಚಯ ಮಾಡಿ ನ್ಯಾಯಾಧೀಶ ಕೆಸಿ ಭಾನು ಅವರ ಮಗ ಸಂದೀಪ್‌ ಅವರು ಧೋನಿ ಅವರನ್ನು ಭೇಟಿ ಮಾಡಬೇಕು ಕೇಳಿದ್ದರು. ನಂತರ ಅಕ್ಟೋಬರ್‌ 29 ರಂದು ಸಂದೀಪ್‌ ಅವರು ಬಂಗಾಳದ ಹೋಟೆಲಿನಲ್ಲಿ ನಮ್ಮನ್ನು ಭೇಟಿಯಾಗಿದ್ದರು. ಈ…

Read More

ಚಾಮರಾಜನಗರ :  ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಚಾಮರಾಜನಗರ ಹೊರವಲಯದ ಮರಿಯಾಲ ಗೇಟ್ ಬಳಿ ನಡೆದಿದೆ. ಹೌದು… ಚಾಮರಾಜನಗರದ ಕೈಗಾರಿಕಾ ಪ್ರದೇಶಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಯುವಕರು ಚಾಮರಾಜನಗರ ಉಪ್ಪಾರ ಬಡಾವಣೆಯ ಜಯಸೂರ್ಯ (20) ಮೃತ ವ್ಯಕ್ತಿಯಾಗಿರುತ್ತಾನೆ. ಮತ್ತಿಬ್ಬರಿಗೆ ತೀವ್ರ ಗಾಯ, ಆಸ್ಪತ್ರೆಗೆ ರವಾನೆ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

Read More

ಕಲಬುರಗಿ: ಮುಂದಿನ ಸಿಎಂ ಯಾರಪ್ಪ ಡಿಕೆ ಶಿವಕುಮಾರ್ ನೋಡಪ್ಪ. ಇಂತಹದೊಂದು ಸ್ಲೋಗನ್ ಇವತ್ತು ಖುದ್ದು ಡಿಕೆ ಶಿವಕುಮಾರ್ ಎದುರಲ್ಲೇ ಮೊಳಗಿತು. ಹೌದು ಕಲಬುರಗಿ ವಿಮಾನ ನಿಲ್ದಾಣಕ್ಕೆ ಇವತ್ತು ಡಿಕೆಶಿ ಬಂದಿಳಿದಾಗ ಅಲ್ಲಿ ಕಾರ್ಯಕರ್ತರ ದಂಡೇ ನೆರೆದಿತ್ತು.. ಯಾವಾಗ ಡಿಕೆಶಿ ಸ್ವಾಗತ ಶುರುವಾಯ್ತೋ ಅಲ್ಲಿಗೆ ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಅಂತ ಜೈಕಾರ ಮೊಳಗಿತು. ಇದೇ ಮಾತು ಕಿವಿಗೆ ಬೀಳ್ತಿದ್ದಂತೆ ಖುಷ್ ಆದ ಡಿಕೆಶಿ ಕಾರ್ಯಕರ್ತರ ಕಡೆ ಕೈ ಬೀಸುತ್ತಾ ನಸುನಕ್ಕು ಮುನ್ನಡೆದರು…

Read More