Author: AIN Author

ಸಾಮಾನ್ಯವಾಗಿ ನಿದ್ದೆ ಬರುವಾಗ ಪ್ರತಿಯೊಬ್ಬರಿಗೂ ಬಾಯಿ ಆಕಳಿಸುತ್ತದೆ. ಕೆಲವೊಮ್ಮೆ ನಿಮಗೆ ಯಾವುದೇ ವಿಷ್ಯದಲ್ಲಿ ಆಸಕ್ತಿ ಇಲ್ಲದಿದ್ದರೆ ಬೋರ್ ಆಗಿ ಆಕಳಿಕೆ ಬರುತ್ತದೆ. ಆಕಳಿಕೆಯು ಆಯಾಸ ಅಥವಾ ಬೇಸರದ ಭಾವನೆಯ ಸಾಮಾನ್ಯ ಲಕ್ಷಣವಾಗಿದೆ. ಆದರೆ ಕೆಲವರಂತೂ ಯಾವಾಗ ನೋಡಿದರೂ ಆಕಳಿಸುತ್ತಾ ಇರುತ್ತಾರೆ. ಇದಕ್ಕೆ ಕಾರಣಗಳೇನಿರಬಹುದು ಗೊತ್ತಾ? ಆಕಳಿಕೆಯ ಹಿಂದಿರುವ ಅನಾರೋಗ್ಯ ಸ್ಥಿತಿಗಳು​ ಈ ಸರಳವಾದ ದೈಹಿಕ ಪ್ರತಿಕ್ರಿಯೆಯು ಕೆಲವು ಆರೋಗ್ಯ ಸಮಸ್ಯೆಗಳನ್ನು ಸೂಚಿಸುತ್ತದೆ, ಆರೋಗ್ಯ ತಜ್ಞರ ಪ್ರಕಾರ ನೀವು ಅತಿಯಾಗಿ ಆಕಳಿಸಿದರೆ, ನೀವು ಆಗಾಗ್ಗೆ ಆಕಳಿಕೆ ಮಾಡುತ್ತಿದ್ದರೆ ಮತ್ತು ಅದು ಸಾಮಾನ್ಯಕ್ಕಿಂತ ಭಿನ್ನವಾಗಿದ್ದರೆ ಗಮನ ಕೊಡುವುದು ಮುಖ್ಯ. ಅತಿಯಾದ ಆಕಳಿಕೆಯ ಹಿಂದಿರುವ 5 ಆರೋಗ್ಯ ಸಮಸ್ಯೆಗಳು ಇಲ್ಲಿವೆ. ​ಔಷಧಿಯ ಅಡ್ಡಪರಿಣಾಮಗಳು ಕೆಲವರು ತೆಗೆದುಕೊಳ್ಳುತ್ತಿರುವ ಯಾವುದೇ ನಿರ್ದಿಷ್ಟ ಔಷಧಿಗಳಿಂದಾಗಿಯೂ ಅತಿಯಾದ ಆಕಳಿಕೆ ಉಂಟಾಗಬಹುದು. ಕೆಲವು ಆಂಟಿ ಸೈಕೋಟಿಕ್ಸ್ ಅಡ್ಡ ಪರಿಣಾಮವಾಗಿ ಅತಿಯಾದ ಆಕಳಿಕೆಗೆ ಕಾರಣವಾಗಬಹುದು. ಪ್ರಿಸ್ಕ್ರಿಪ್ಷನ್ ಇಲ್ಲದೆ ನೀವು ಅಂತಹ ಯಾವುದೇ ಔಷಧಿಗಳನ್ನು ಸೇವಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಿ, ನಿಮ್ಮ ವೈದ್ಯರ ನಿರ್ದೇಶನದಂತೆ ಸೇವನೆಗೆ ಅಂಟಿಕೊಳ್ಳಿ…

Read More

ಮನೆ ಖರೀದಿ ಬಹುತೇಕರ ಜೀವನದ ಬಹುದೊಡ್ಡ ಕನಸು. ಕೆಲವರು ಸಾಲ ಪಡೆಯದೆ ಸ್ವಂತ ಮನೆ ಕಟ್ಟಬಹುದು ಅಥವಾ ಖರೀದಿಸಬಹುದು. ಆದರೆ, ಬಹುತೇಕರ ಪಾಲಿಗೆ ಮನೆ ಖರೀದಿ ಕನಸು ಈಡೇರಿಸಿಕೊಳ್ಳಲು ಗೃಹಸಾಲ ಪಡೆಯುವುದು ಅನಿವಾರ್ಯ. ಗೃಹಸಾಲಕ್ಕೆ ಅರ್ಜಿ ಸಲ್ಲಿಸುವ ಸಮಯದಿಂದ ಸಾಲ ಮರುಪಾವತಿಸುವವರೆಗೆ ಹತ್ತು ಹಲವು ಸಮಸ್ಯೆಗಳು, ಸವಾಲುಗಳು ಎದುರಾಗುತ್ತವೆ. ಇದಕ್ಕೆಲ್ಲ ಸಿದ್ಧವಾಗಿಯೇ ಸಾಲ ಪಡೆಯಲು ಮುಂದಾಗುವುದು ಒಳ್ಳೆಯದು. ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಬಡ್ಡಿದರಗಳಲ್ಲಿ ಸ್ವಲ್ಪ ಬದಲಾವಣೆ ಕೂಡ ಸಾಲದಾತರ ಮೇಲೆ ಪರಿಣಾಮ ಬೀರಬಹುದು. ಭಾರತೀಯ ರಿಸರ್ವ್ ಬ್ಯಾಂಕ್ ಗೃಹ ಸಾಲದ ದರಗಳನ್ನು ನಿಯಂತ್ರಿಸುತ್ತದೆ. ನೀವೂ ಕೂಡ ಮನೆ ಖರೀದಿಸಲು ಬಯಸಿದ್ರೆ, ಈ ಸುದ್ದಿ ನಿಮಗೆ ಸಹಾಯವಾಗಬಹುದು. ಯಾವ ಬ್ಯಾಂಕ್‌ಗಳು ಗೃಹ ಸಾಲಗಳ ಮೇಲೆ ಕಡಿಮೆ ಬಡ್ಡಿದರವನ್ನು ಒದಗಿಸುತ್ತಿವೆ ಎಂಬುದನ್ನು ಮುಂದೆ ತಿಳಿಸಲಿದ್ದೇವೆ. ಎಚ್‌ಡಿಎಫ್‌ಸಿ ಬ್ಯಾಂಕ್ ಎಚ್‌ಡಿಎಫ್‌ಸಿ ಹೋಮ್ ಲೋನ್ ಅರ್ಹ ಸಾಲಗಾರರಿಗೆ ವಾರ್ಷಿಕ 8.45% ರಿಂದ ಪ್ರಾರಂಭವಾಗುವ ಬಡ್ಡಿದರಗಳೊಂದಿಗೆ ಕೈಗೆಟುಕುವ ಗೃಹ ಸಾಲಗಳನ್ನು ನೀಡುತ್ತಿದೆ. ಸಾಲವನ್ನು ಮರುಪಾವತಿಸಲು ಬ್ಯಾಂಕ್ ನಿಮಗೆ 30 ವರ್ಷಗಳನ್ನು…

Read More

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ…

Read More

ಸೂರ್ಯೋದಯ: 06:52, ಸೂರ್ಯಾಸ್ತ : 06:05 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪುಷ್ಯ ಮಾಸ , ಕೃಷ್ಣ ಪಕ್ಷ, ಉತ್ತರಾಯಣಂ, ಹೇಮಂತ ಋತು, ತಿಥಿ: ಚೌತಿ, ನಕ್ಷತ್ರ: ಹುಬ್ಬ ಯೋಗ: ಶೋಭನ ಕರಣ: ಬಾವ ರಾಹು ಕಾಲ: 07:30 ನಿಂದ 09:00 ತನಕ ಯಮಗಂಡ: 10:30 ನಿಂದ 12:00 ತನಕ ಗುಳಿಕ ಕಾಲ: 01:30 ನಿಂದ 03:00 ತನಕ ಅಮೃತಕಾಲ: ಬೆ.11:44 ನಿಂದ ಮ.1:32 ತನಕ ಅಭಿಜಿತ್ ಮುಹುರ್ತ: ಮ.12:06 ನಿಂದ ಮ.12:51 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ: ಮನೆಯಲ್ಲಿ ತಯಾರಿಸಿ ವ್ಯಾಪಾರ-ವಹಿವಾಟು ಮಾಡುವವರಿಗೆ ಅಧಿಕ ಲಾಭ,ಇಂಟೀರಿಯರ್ ಡಿಸೈನರ್ ಉದ್ಯೋಗದಲ್ಲಿ ಧನಲಾಭ. ಆರ್ಥಿಕ ಸಂಕಷ್ಟದಲ್ಲಿ ಇದ್ದವರಿಗೆ ಅನಿರೀಕ್ಷಿತ ಧನಲಾಭ. ಸಂತಾನ ಪ್ರಾಪ್ತಿ. ಸಂಗೀತ, ಹಿನ್ನೆಲೆ ಗಾಯನ, ನಟನೆ,…

Read More

ಚಿಕ್ಕಬಳ್ಳಾಪುರ:- ಹೆಚ್‍ಡಿಕೆ ಸಹವಾಸ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿಯವರ ಸಹವಾಸ ಮಾಡಿದವರು ಯಾರೂ ಉದ್ಧಾರವಾದ ಇತಿಹಾಸ ಇಲ್ಲ ಎಂದರು. ಕುಮಾರಸ್ವಾಮಿ ಕಥೆ ಇತಿಹಾಸ ಹೇಳುತ್ತಾ ಹೋದರೆ ಹಲವು ವರ್ಷಗಳೆ ಬೇಕು. ಅವರ ಸಹವಾಸದಿಂದ ಸುಖವಿಲ್ಲ. ಅವರನ್ನು ನಂಬಿದವರಿಗೆ ದೇವರೇ ಗತಿ. ನನಗೆ ಸಿಎಂ ಆಗಿ, ರಾಜಕೀಯದಲ್ಲಿ 50-55 ವರ್ಷದ ರಾಜಕೀಯ ಅನುಭವವಿದೆ. ನನ್ನ ರಾಜಕೀಯ ಇತಿಹಾಸದಲ್ಲಿ ಈ ಅನುಭವ ಇದೆ ಎಂದಿದ್ದಾರೆ. ಕುಮಾರಸ್ವಾಮಿಯವರ ತಂದೆಯವರ ಜೊತೆ ನಾನು ಚೆನ್ನಾಗಿ ಇದ್ದ ಕಾಲವೂ ಇದೆ. ಅದೇ ಪ್ರಕಾರ ಕಷ್ಟ ನಷ್ಟ ಅನುಭವಿಸಿದ್ದು ಇದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕುಮಾರಸ್ವಾಮಿ ಜೊತೆ ಬಹಳ ಜನ ಸ್ನೇಹ ಮಾಡಿದ್ರು, ಯಾರೂ ಉದ್ಧಾರ ಆಗಿಲ್ಲ. ಅವರ ಜೊತೆ ಸ್ನೇಹ ಮಾಡಿದವರು ಗುಂಡಿಗೆ ಬೀಳುತ್ತಾರೆ. ಬಿಜೆಪಿ (BJP) ಉದ್ಧಾರ ಆಗುವುದಾದರೆ ಆಗಲಿ ಎಂದಿದ್ದಾರೆ.

Read More

ಬಿಗ್ ಬಾಸ್ ಮನೆಯಿಂದ ವಿನಯ್ ಗೌಡ ಔಟ್​ ಆಗಿದ್ದು, ಎಲ್ಲರಿಗೂ ಶಾಕ್​ ಆಗಿದೆ. ಕಪ್ ಗೆಲ್ಲಬೇಕು ಎನ್ನುವ ಕನಸು ಕಂಡು ದೊಡ್ಮನೆಗೆ ಹೋದವರು ವಿನಯ್ ಗೌಡ. ಆದರೆ, ಅವರ ಕನಸು ನನಸಾಗಲೇ ಇಲ್ಲ. ಟಾಪ್​ ಆರರ ಪೈಕಿ ಮೂರನೇ ವ್ಯಕ್ತಿ ಆಗಿ ಅವರು ಎಲಿಮಿನೇಟ್ ಆಗಿದ್ದಾರೆ. ಇದು ವಿನಯ್ ಗೌಡ ಅವರಿಗೆ ಶಾಕಿಂಗ್ ಆಗಿತ್ತು. ಅವರು ಹೊರ ಹೋಗಿದ್ದರಿಂದ ಅವರ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ಟಾಪ್ ಎರಡರಲ್ಲಿ ಅವರು ಇರಬಹುದು ಎನ್ನುವ ಊಹೆ ತಪ್ಪಾಗಿದೆ. ಟಾಪ್​ ಆರರ ಪೈಕಿ ತುಕಾಲಿ ಸಂತೋಷ್ ಅವರು ಬಿಗ್ ಬಾಸ್​ನಿಂದ ಮೊದಲು ಔಟ್ ಆದರು. ಆ ಬಳಿಕ ಔಟ್ ಆಗಿದ್ದು ವರ್ತೂರು ಸಂತೋಷ್. ಮೂರನೇ ರನ್ನರ್​ಅಪ್ ಆಗಿ ವಿನಯ್ ಗೌಡ ಹೊರ ಬಂದರು. ವಿನಯ್ ಅವರಿಗೆ ಈ ವಿಚಾರ ಕೇಳಿ ನಿಜಕ್ಕೂ ಶಾಕ್ ಆಗಿದೆ. ‘ನಾವೇ ಟಾಪ್​ನಲ್ಲಿ ಬರೋದು’ ಎಂದು ವಿನಯ್ ಗೌಡ ಆ್ಯಂಡ್ ಟೀಂ ಹೇಳಿತ್ತು. ಈಗ ಅವರ ಟೀಂನ ಎಲ್ಲರೂ ಔಟ್ ಆದಂತೆ…

Read More

ಆರ್.ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ವಿರುದ್ಧ ಇದೀಗ ದೂರ ದಾಖಲಾಗಿದೆ. ಡ್ರೋನ್ ಪ್ರತಾಪ್, ಸಿರಣ್ ಮಾದವ್, ಸಾರಂಗ ಸಿಮಂತ್ ಮಾನೆ ಮತ್ತು ಸಾಗರ್ ಗಾರ್ಗ್ ಇವರು ಡ್ರೋನಾರ್ಕ್ ಏರೋಸ್ಪೇಸ್ ಪ್ರೈ.ಲಿ ಮತ್ತು ಕ್ಯಾಸ್ಟರ್ ಡ್ರೋಣಾಟಿಕ್ಸ್ ಪ್ರೈ.ಲಿ ಕಂಪನಿಗಳನ್ನ ತೆರೆದು ಸುಳ್ಳು ಮಾಹಿತಿ ನೀಡಿ ರೈತರಿಂದ ಹಣ ಪಡೆದು ವಂಚಿಸುತ್ತಿದ್ದಾರೆ ಎಂದು ಡಾ. ಪ್ರಯಾಗ್ ದೂರು ದಾಖಲಿಸಿದ್ದಾರೆ ಇದರ ಸೂಕ್ತ ತನಿಖೆ ಮಾಡಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಾ.ಪ್ರಯಾಗ್ ಮನವಿ ಮಾಡಿದ್ದಾರೆ. ಡಾ. ಪ್ರಯಾಗ್ ನೀಡಿದ ದೂರನ್ನ ಸ್ವೀಕರಿಸಿ ಸ್ವೀಕೃತಿ ಪತ್ರವನ್ನು ಆರ್.ಆರ್ ನಗರದ ಪೊಲೀಸರು ನೀಡಿದ್ದಾರೆ.

Read More

ಚಿಕ್ಕಮಗಳೂರು:- ರಾಷ್ಟ್ರಪತಿಗೆ ಅಗೌರದ ಮಾತುಗಳನ್ನಾಡಿದ ಸಿದ್ದರಾಮಯ್ಯ ಅವರು ಕೂಡಲೇ ಕ್ಷಮೆ ಕೇಳುವಂತೆ ಮಾಜಿ ಶಾಸಕ ಸಿಟಿ ರವಿ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ ಅವರು ಶೋಷಿತರ ಹೆಸರಿನಲ್ಲಿ ಸಮಾವೇಶ ಮಾಡಿದ್ದಾರೆ. ಅಲ್ಲಿಗೆ ಬಂದವರು ಯಾರು? ಸ್ಪಾನ್ಸರ್ ಮಾಡಿದ್ದು ಯಾರು? ಭೈರತಿ ಸುರೇಶ್ ಕೋಟಿ ಕೋಟಿ ಹಣಕೊಟ್ಟು ಶೋಷಿತರ ಸಮಾವೇಶ ಮಾಡಿದ್ದಾರೆ. ಇವರು ಶೋಷಿತರಾ? ಹೆಸರು ಮಾತ್ರ ಶೋಷಿತ ಸಮಾವೇಶ ಅಷ್ಟೇ. ಸಿದ್ದರಾಮಯ್ಯನವರಿಗೆ ಅಧಿಕಾರ ತಪ್ಪಿ ಹೋಗಬಾರದು ಅಂತ ಶೋಷಿತ ಸಮಾವೇಶ ಮಾಡಿದ್ದಾರೆ ಎಂದರು. ಶೋಷಿತರ ಸಮಾವೇಶದಲ್ಲಿ ಮಹಾಮಹಿಮ ರಾಷ್ಟ್ರಪತಿ ಅವರಿಗೆ ಕಿಂಚಿತ್ತು ಗೌರವ ಕೊಟ್ಟಿಲ್ಲ. ಮುಖ್ಯಮಂತ್ರಿಗಳು ಏಕವಚನದಲ್ಲಿ ರಾಷ್ಟ್ರಪತಿ ಬಗ್ಗೆ ಮಾತನಾಡಿದ್ದಾರೆ. ಮಹಿಳೆ ಎನ್ನುವುದನ್ನು ನೋಡದೆ ಅವಳು ಇವಳು ಎಂದು ಮಾತನಾಡಿದ್ದಾರೆ. ನಾಲಿಗೆ ಕುಲ ಹೇಳುತ್ತದೆ ಎಂದು ಹಳ್ಳಿಗಳಲ್ಲಿ ಆಡು ಮಾತಿದೆ. ಆ ಸ್ಥಾನಕ್ಕೆ ಗೌರವ ಕೊಡದ ನಿಮ್ಮ ವ್ಯಕ್ತಿತ್ವ ರಾಜ್ಯಕ್ಕೆ ಕಪ್ಪು ಚುಕ್ಕಿ. ಇದು ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್​ನ ಸಂಸ್ಕೃತಿಯನ್ನು ತೋರಿಸುತ್ತದೆ. ರಾಷ್ಟ್ರಪತಿ ಸ್ಥಾನದ ಬಗ್ಗೆ ನಿಮಗೆ ಕಿಂಚಿತ್ತು…

Read More

ಬೆಂಗಳೂರು:- ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ ಮಂಸೋರೆ ಅವರ ದಾಂಪತ್ಯ ಕಲಹ ಪೊಲೀಸ್​ ಠಾಣೆಗೆ ತಲುಪಿದೆ. ಮಂಸೋರೆ ಅವರ ವಿರುದ್ಧ ಪತ್ನಿಗೆ ಮಾನಸಿಕ, ದೈಹಿಕ ಹಿಂಸೆ, ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿದೆ. ಮಂಸೋರೆ, ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ಸಹೋದರಿ ಹೇಮಲತಾ ವಿರುದ್ಧ ಪತ್ನಿ ಅಖಿಲಾ ದೂರು ಸಲ್ಲಿಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ದೂರಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಪತ್ರ ಬರೆದಿರುವ ಮಂಸೋರೆ, “ನನ್ನ ಪತ್ನಿ ಅಖಿಲಾ ಮಾನಸಿಕ ಅಸ್ವಸ್ಥರು. ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ನೀಡಿರುವ ಈ ದೂರನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಅವರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯತೆಯನ್ನು ಮನಗಾಣಬೇಕಿದೆ. ಬಳಿಕ ನಾವು ಒಟ್ಟಿಗಿರಬೇಕೆ ಅಥವಾ ಬೇಡವೇ ಎಂಬುದನ್ನು ನಿಶ್ಚಯಿಸುತ್ತೇವೆ” ಎಂದು ತಿಳಿಸಿದ್ದಾರೆ. ಪತ್ನಿ ಅಖಿಲಾ ತಮ್ಮ ದೂರಿನಲ್ಲಿ, ”ಪತಿ ಮಂಸೋರೆ ವೈವಾಹಿಕ ಜೀವನದ ಆರಂಭದಿಂದಲೂ ಕಿರುಕುಳ ನೀಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಸಿನಿಮಾ ಮಾಡಲು ನಮ್ಮ ಮನೆಯವರಿಂದ 10 ಲಕ್ಷ ರೂಪಾಯಿ ಹಣ ಪಡೆದಿದ್ದಾರೆ” ಎಂದು ಆರೋಪಿಸಿದ್ದಾರೆ.…

Read More

ಬೆಂಗಳೂರು:- ತಲ್ಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ಗಾಳಪ್ಪ @ ಗುಟ್ಟೆಗಾಳಪ್ಪ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ತಲಘಟ್ಟಪುರದ ಚಿಕ್ಕೆಗೌಡನ ಪಾಳ್ಯದಲ್ಲಿ ಘಟನೆ ಜರುಗಿದೆ. ಶೆಡ್ಡ್ ವೊಂದರಲ್ಲಿ ಗಾಳಪ್ಪನನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಗಾಳಪ್ಪ ಅಲಿಯಾಸ್ ಹುಚ್ಚುಗಾಳ ಕೊಲೆಯಾದ ರೌಡಿ ಶೀಟರ್ ಆಗಿದ್ದಾನೆ. ಕೆಂಗೇರಿ ತಾವರೇಕೆರೆ ಪೊಲೀಸ್ ಠಾಣೆಯಲ್ಲಿ ಗಾಳಪ್ಪ ರೌಡಿ ಶೀಟ್ ಹೊಂದಿದ್ದ. ಎರಡು ಕೊಲೆಯಲ್ಲಿ ಈ ಹಿಂದೆ ಭಾಗಿಯಾಗಿದ್ದ ಎನ್ನಲಾಗಿದೆ. ಇಂದು ಚಿಕ್ಕೆಗೌಡನ ಪಾಳ್ಯಕ್ಕೆ ಬಂದಿದ್ದ ವೇಳೆ ಘಟನೆ ಜರುಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಆರೋಪಿಗಳು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More