Author: AIN Author

ಬೆಂಗಳೂರು: ಸಿಟಿಐ ಮತ್ತು ಪಿಎಸ್ಐ ಪರೀಕ್ಷಾ ಅಕ್ರಮ ವಿಚಾರ ಬಗ್ಗೆ  ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಪಿಎಸ್​ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಬ್​ಇನ್ಸ್​ಪೆಕ್ಟರ್ ಓರ್ವರನ್ನು ಸಿಸಿಬಿ​ ವಶಕ್ಕೆ ಪಡೆದಿದೆ,   ಪಿ ಎಸ್ ಐ ಲಿಂಗಯ್ಯ ಅವರು ಗುಪ್ತದಳದಲ್ಲಿದ್ದಾರೆ ನಾವು ಎಚ್ಚರಿಕೆ ವಹಿಸಬೇಕು ಅದಕ್ಕೆ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲೇ ಹಾಕಿದ್ದೆವೆ ಈ ಮದ್ಯೆ ಗುಪ್ತದಳದವರು ಮಾಹಿತಿ ಕಲೆಹಾಕ್ತಿದ್ದಾರೆ ಮಾಹಿತಿ ಪಡೆಯುವಾಗ ಈ ಆಡಿಯೋ ಬೆಳಕಿಗೆ ಬಂದಿದೆ ಎಂದರು. ನಾನು ಇಂಟಲಿಜೆನ್ಸ್ ಮಾಹಿತಿ ಕಲೆ ಹಾಕಲು ಪೇಕ್ ಆಡಿಯೋ ಮಾಡಿದ್ದೆ ಅಂತ ಹೇಳಿಕೆ ಕೊಟ್ಟಿದ್ದೆ. https://ainlivenews.com/see-how-many-health-benefits-drinking-buttermilk-has/ ಅಂತ ಹೇಳಿದ್ದಾನೆ ಅದನ್ನ ಸಿಸಿಬಿ ವಿಚಾರಣೆ ಮಾಡ್ತಿದೆ ಇದು ನಿಜವಾ ಅಲ್ಲವಾ ಎಂಬೋದನ್ನ ವಿಚಾರಣೆ ಆಗ್ತಿದೆ. ಎಲ್ಲಾ ರೀತಿಯ ಮುಂಜಾಗ್ರತೆ ತಗೆದುಕೊಂಡು ಪರೀಕ್ಷೆ ಮಾಡಬೇಕು ಅಂತ ಮಾಡಿದ್ದೆವೆ ಮೂರು ವರ್ಷ ಆಯ್ತು. ಇದುವರೆಗೆ ನೇಮಕಾತಿ ಮಾಡಲು ಆಗಿಲ್ಲ ಅಂದ್ರೆ ಸಿಸ್ಟಮ್ ನಡೆಯಲ್ಲ ಸಿಸಿಬಿ ತನಿಖೆ ಮಾಡ್ತಿದ್ದು,ಅಕ್ರಮ ಆಗಿದ್ರೆ…

Read More

ನವದೆಹಲಿ: ಭಾರತೀಯ ಮಾಜಿ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ (Sania Mirza) ಹಾಗೂ ಪಾಕ್‌ ಕ್ರಿಕೆಟಿಗ ಶೋಯೆಬ್‌ ಮಲಿಕ್‌ (Shoaib Malik) ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ ಎಂದು ಸಾನಿಯಾ ಕುಟುಂಬ ಹೇಳಿದ್ದು, ಕೆಲ ವರ್ಷಗಳಿಂದ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಶೋಯೆಬ್‌ ಮಲಿಕ್‌ ಅವರು ಪಾಕ್‌ ನಟಿ ಸನಾ ಜಾವೇದ್‌ (Sana Javed) ಅವರೊಂದಿಗೆ ವಿವಾಹವಾದ ಬಳಿಕ ಸುದ್ದಿ ಹೊರಬೀಳುತ್ತಿದ್ದಂತೆ ಸಾನಿಯಾ ಕುಟುಂಬ ಸ್ಫಷ್ಟನೆ ನೀಡಿದೆ. ಸಾನಿಯಾ ಯಾವಾಗಲೋ ತನ್ನ ವೈಯಕ್ತಿಕ ಜೀವನವನ್ನು ಸಾರ್ವಜನಿಕರಿಂದ ದೂರವಿಟ್ಟಿದ್ದಾಳೆ. ಆದರೆ ಶೋಯೆಬ್‌ ರಿಂದ ವಿಚ್ಛೇದನ ಪಡೆದು ಕೆಲವು ತಿಂಗಳಾಗಿವೆ. ಈಗ ಅದರ ಬಗ್ಗೆ ಮಾತನಾಡುವ ಸಂದರ್ಭ ಬಂದಿದೆ ಎಂದು ಹೇಳಿದೆ. ಅಲ್ಲದೇ ಸಾನಿಯಾ ಸಹ ಶೋಯೆಬ್‌ ಮುಂದಿನ ಜೀವನಕ್ಕೆ ಶುಭಹಾರೈಸಿದ್ದಾಳೆ ಎಂಬುದಾಗಿ ಕುಟುಂಬ ತಿಳಿಸಿದೆ. https://www.instagram.com/anammirzaaa/p/C2WWjAzLwNY/ ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್, ಪಾಕ್‌ನ ನಟಿ ಸನಾ ಜಾವೇರದ್ ಅವರನ್ನು ಮದುವೆಯಾದ ಸುದ್ದಿ ಹೊರ ಬೀಳುತ್ತಿದ್ದಂತೆ, ಪಾಕಿಸ್ತಾನದಲ್ಲಿರುವ ಸಾನಿಯಾ ಮಿರ್ಜಾ ಅಭಿಮಾನಿಗಳು ಸಾನಿಯಾ ಬೆಂಬಲಿಸಿ…

Read More

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಇದರ ನಡುವೆ ಕನ್ನಡದ ನಟಿ-ನಟಿಯರು, ಬಾಲಿವುಡ್ ಚಿತ್ರರಂಗದ ಕಲಾವಿದರಿಗೆ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲು ಆಹ್ವಾನ ದೊರೆತಿದೆ. ಅದರಂತೆ ಕಂಗನಾಗೂ ಕೂಡ ವಿಶೇಷ ಆಹ್ವಾನ ನೀಡಲಾಗಿದೆ. ನಟಿ ಕಂಗನಾ ರಣಾವತ್ ಅವರು ಜ.22ರಂದು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲು ಅಯೋಧ್ಯೆಯಲ್ಲಿದ್ದಾರೆ. https://www.instagram.com/p/C2WkIekCjtk/?utm_source=ig_embed&ig_rid=fb4cb918-aa4b-42ef-abfb-4f4a348ed8fe&img_index=1 ಇದೀಗ ರಾಮಮಂದಿರದ ಮಹತ್ವದ ಬಗ್ಗೆ ಹೇಳಯವುದರ ಜೊತೆಗೆ ಅಯೋಧ್ಯೆಯಲ್ಲಿ ಕಂಗನಾ ಹನುಮನ ಮಂದಿರ ಶುಚಿಗೊಳಿಸಿದ್ದಾರೆ. ಅದಷ್ಟೇ ಅಲ್ಲ, ಅಯೋಧ್ಯೆಯಲ್ಲಿ ಕಂಗನಾ ಹನುಮಾನ್ ಮಂದಿರವನ್ನು ಶುಚಿಗೊಳಿಸುತ್ತಿರುವ ತುಣುಕು ಕೂಡ ಸಖತ್‌ ವೈರಲ್‌ ಆಗುತ್ತಿದೆ. ಭಕ್ತಿಯಿಂದ ನಟಿ ಸೇವೆ ಸಲ್ಲಿಸುತ್ತಿರೋದ್ದಕ್ಕೆ ನಟಿಯ ನಡೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.  

Read More

ಕೊಪ್ಪಳ: ಹನುಮನ ನಾಡು ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದು, ಸ್ಥಳೀಯ ಬಿಜೆಪಿ ಮುಖಂಡರು ಸಚಿವರನ್ನು ಸ್ವಾಗತಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ (Gangavati) ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಸಚಿವೆ ಶೋಭಾ ಭೇಟಿ ನೀಡಿ ವಿಕಸಿತ ಭಾರತದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಶೋಭಾ ಕರಂದ್ಲಾಜೆಗೆ ಸಂಸದ ಕರಡಿ ಸಂಗಣ್ಣ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಸಾಥ್ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ವಿಕಸಿತ ಭಾರತದಲ್ಲಿ ಯಾವುದೇ ರಾಜಕೀಯ ಇಲ್ಲ. ರಾಜಕಾರಣವನ್ನು ಮಾಡುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದರು.  ವಿಕಸಿತ ಭಾರತ ಯೋಜನೆಯನ್ನು ಬ್ಯಾಂಕ್‌ನವರಿಗೆ ಜವಾಬ್ದಾರಿ ವಹಿಸಲಾಗಿದೆ. 2047ರ ವೇಳೆಗೆ ಭಾರತವನ್ನು ವಿಕಸಿತ ಮಾಡುವುದು ಮೋದಿ (Narendra Modi) ಅವರ ಅಪೇಕ್ಷೆ. https://ainlivenews.com/see-how-many-health-benefits-drinking-buttermilk-has/ ವಿಕಸಿತ ಭಾರತದ ಗಾಡಿ ಮೋದಿ ಅವರ ಗ್ಯಾರಂಟಿ ಕಾ ಗಾಡಿ ಎಂದು ಪ್ರಸಿದ್ಧಿ ಪಡೆದಿದೆ. ಸೋಮವಾರ ರಾಮಮಂದಿರ ಉದ್ಘಾಟನೆ ಆಗುತ್ತಿದೆ. ಮೋದಿ ಅವರ ನೇತೃತ್ವದಲ್ಲಿ ಉದ್ಘಾಟನೆ ಆಗುತ್ತಿದೆ. ರಾಮನ ಮಂದಿರ…

Read More

ಬೆಂಗಳೂರು: ಅನುಮಾನಸ್ಪದ ರೀತಿಯಲ್ಲಿ ಯುವಕನ ಮೃತ ದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ತಳಿರಸ್ತೆಯಲ್ಲಿ ನಡೆದಿದೆ.. ಆನೇಕಲ್ ಪಟ್ಟಣದ ವಿನಯ್ ಕುಮಾರ್ ಸಾವಿಗೀಡಾದ ಯುವಕ ..ಇನ್ನೂ ವಿನಯ್ ಕುಮಾರ್ ಕೈ ಹಾಗೂ ಕುತ್ತಿಗೆ ಭಾಗದಲ್ಲಿ ಗಾಯಗಳಿದ್ದು ಸಾಕಷ್ಟು ಅನುಮಾನ ವ್ಯಕ್ತವಾಗುತಿದೆ.. ಇನ್ನು ಮೃತ ವಿನಯ್ ಕುಮಾರ್ ಸರ್ಜಾಪುರ ಸಮೀಪದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ  ಮನೆಯಲ್ಲಿ ಯಾರು ಇಲ್ಲದ ವೇಳೆ ಕತ್ರಿಯಲ್ಲಿ ಕೈಯಿ ಮತ್ತು ಕತ್ತು ಕೊಯ್ಕೊಂಡು ಬಳಿಕ ಸೀರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಮೂಲಗಳಿಂದ ತಿಳಿದು ಬಂದಿದೆ .. ಇನ್ನು ಈ ಘಟನೆ 8 ಗಂಟೆಗೆ ನಡೆದಿದ್ದು ಸಾಯುವ ಮುನ್ನ ಮೊಬೈಲ್ ಸಿಮ್ ತೆಗೆದು ಬಿಸಾಡಿದ್ದು  ಮೊಬೈಲನ್ನು ರಿಸೆಟ್ ಮಾಡಿ ಲಾಗಿದೆ.. https://ainlivenews.com/see-how-many-health-benefits-drinking-buttermilk-has/  ಇನ್ನು ಯುವಕನಿಗೆ ಯಾರಾದರೂ ಎದುರಿಸ ಯಾರಾದ್ರೂ ಬ್ಲಾಕ್ ಮೇಲ್ ಮಾಡಿರಬಹುದು ಅಂತ ಪೊಲೀಸರು ಕೂಡ ಶಂಕೆ ಯನ್ನು ವ್ಯಕ್ತಪಡಿಸುತ್ತಿದ್ದಾರೆ ಇನ್ನು ಘಟನಾ ಸ್ಥಳಕ್ಕೆ ಆನೇಕಲ್ ಪೋಲಿಸಿರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು ಇನ್ನು…

Read More

ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು, ಸಕಲ ಸಿದ್ಧತೆಗಳೊಂದಿಗೆ ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ಹೆಚ್‌ಡಿಡಿ ಇಂದು ಪತ್ನಿ ಚೆನ್ನಮ್ಮ, ಪುತ್ರ ಹೆಚ್.ಡಿ ಕುಮಾರಸ್ವಾಮಿ, ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಯವರೊಂದಿಗೆ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ಕುಟುಂಬ ಸಮೇತರಾಗಿ ಹೆಚ್‌ಡಿಡಿ ಪ್ರಯಾಣ ಮಾಡಲಿದ್ದು, ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಲಿದ್ದಾರೆ. 

Read More

ಬೆಂಗಳೂರು:– ನಾನು ಸಿಎಂ ಹೆಸರು ಹೇಳಿಲ್ಲ, ಕುಂಬಳಕಾಯಿ ಕಳ್ಳನಂತೆ ವರ್ತಿಸಬಾರದು ಎಂದು ಬಿ.ಕೆ ಹರಿಪ್ರಸಾದ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನ್ನ ವಿಚಾರಣೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿರುವುದಾಗಿ ಪೊಲೀಸರು ಹೇಳುತ್ತಾರೆ, ಈ ವಿಚಾರಗಳೆಲ್ಲ ಗೃಹಸಚಿವರಿಗೆ ಗೊತ್ತಿದ್ದಂತಿಲ್ಲ ಎಂದು ಹೇಳಿದ ಬಿ.ಕೆ. ಹರಿಪ್ರಸಾದ್‌ ಅವರು, ಸಿಸಿಬಿ ವಿಚಾರಣೆ ವಿಚಾರದಲ್ಲಿ ನಾನು ಸಿದ್ದರಾಮಯ್ಯ ಅವರ ವಿರುದ್ಧ ಮಾತನಾಡಿಲ್ಲ. ಹೀಗಿರುವಾಗ ಕುಂಬಳಕಾಯಿ ಎಂದರೆ ಹೆಗಲು ಮುಟ್ಟಿಕೊಂಡರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ಸಿಸಿಬಿ ಪೊಲೀಸರ ವಿಚಾರಣೆ ಕುರಿತಾಗಿ, ರಾಜ್ಯಪಾಲರಿಗೆ ಬಿಜೆಪಿಯವರು ದೂರು ಕೊಟ್ಟಿದ್ದರು. ವಿಚಾರಣೆ ಮಾಡಿ ತಿಳಿಸಿ ಎಂದು ರಾಜ್ಯಪಾಲರು ಹೇಳಿರಬೇಕು. ಹಾಗಾಗಿ ಇಷ್ಟೊಂದು ಕ್ಷಿಪ್ರವಾಗಿ ಇದು ಬಂದಿದೆ. ದೂರು ಕೊಟ್ಟಿದ್ದರಲ್ಲಿ ತಪ್ಪಿಲ್ಲ, ರಾಜ್ಯಪಾಲರು ಕೇಳಿದ್ದರೆ ಅದರಲ್ಲೂ ತಪ್ಪಿಲ್ಲ. ನಿಜವಾಗಿ ಎಲ್ಲ ಪ್ರಕರಣಗಳು ಹೀಗೆ ಆದರೆ ಉತ್ತಮ. https://ainlivenews.com/see-how-many-health-benefits-drinking-buttermilk-has/ ನಮಗೆ ಮಾತ್ರ ಆದರೆ ಯಾಕೆ ಹೀಗೆ ಎಂದು ಪ್ರಶ್ನೆ ಮಾಡಬೇಕಾಗುತ್ತದೆ, ಉತ್ತರ ಹುಡುಕಬೇಕಾಗುತ್ತದೆ. ರಾಜ್ಯಪಾಲರು ಸಂವಿಧಾನದ ಒಂದು ಅಂಗ…

Read More

ಬೆಂಗಳೂರು: ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಸಿಎಂ ಇಬ್ರಾಹಿಂಗೆ (CM Ibrahim) ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಹೆಚ್‍ಡಿಡಿ ಕುಟುಂಬದ ವಿರುದ್ಧವೇ ಸಿಎಂ ಇಬ್ರಾಹಿಂ ತೊಡೆ ತಟ್ಟಿದರು. ಈ ಹಿನ್ನೆಲೆಯಲ್ಲಿ ಹೆಚ್.ಡಿ ದೇವೇಗೌಡರ (HD Devegowda) ನೇತೃತ್ವದಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು. https://ainlivenews.com/see-how-many-health-benefits-drinking-buttermilk-has/ ಆದರೆ ಜೆಡಿಎಸ್‍ನಿಂದ (JDS) ಉಚ್ಛಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸುತ್ತಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಆದೇಶ ನೀಡುವುದರ ಜೊತೆಗೆ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಇಷ್ಟು ಮಾತ್ರವಲ್ಲದೇ ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

Read More

ಬೆಂಗಳೂರು: ಅಂಬೇಡ್ಕರ್ ಅವರು, ಹಿಂದೂ ಧರ್ಮದಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲು ಬೌದ್ಧ ಧರ್ಮಕ್ಕೆ ಹೋಗಿದ್ದರು. ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮಕ್ಕೆ ಅವರು ಹೋಗಿಲ್ಲ ಎಂದು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು, ಹಿಂದೂ ಧರ್ಮದಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲು ಬೌದ್ಧ ಧರ್ಮಕ್ಕೆ ಹೋಗಿದ್ದರು. ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮಕ್ಕೆ ಅವರು ಹೋಗಿಲ್ಲ. https://ainlivenews.com/see-how-many-health-benefits-drinking-buttermilk-has/ ರಾಮಮಂದಿರದ ಅರ್ಚಕರಲ್ಲಿ 24 ಜನರ ಪೈಕಿ ಇಬ್ಬರು ದಲಿತರಿದ್ದಾರೆ. ಹಿಂದೂ ಧರ್ಮ ಬದಲಾಗುತ್ತಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಭವಿಷ್ಯ ಅಲ್ಪಸಂಖ್ಯಾತರ ಕೈಯಲ್ಲಿದೆ ಎಂದುಕೊಂಡು ಹಿಂದೂಗಳನ್ನ ನಿಂದಿಸುತ್ತಿದ್ದಾರೆ. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯನ್ನು ಕಾಂಗ್ರೆಸ್ ಮನಬಂದಂತೆ ಟೀಕಿಸುತ್ತಿದೆ. ಕಾಂಗ್ರೆಸ್ನ ಈ ನಿಲುವನ್ನು ನಾನು ಖಂಡಿಸುತ್ತೇನೆ. ಸಿಎಂ ಸಿದ್ದರಾಮಯ್ಯ ಅವರು ಮೊದಲು ವಿರೋಧಿಸಿದ್ದರು. ಜನ ಉತ್ತರ ಕೊಡಲು ಆರಂಭಿಸಿದ ಮೇಲೆ ಬದಲಾದರು ಇದನ್ನು ನಾನು ಮೆಚ್ಚುತ್ತೇನೆ ಎಂದರು.

Read More

ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಲೋನ್ ಪಡೆದಿದ್ದ ಐವರನ್ನು ಅರೆಸ್ಟ್ ಮಾಡಿದ್ದಾರೆ. ವೃದ್ಧೆಯೊಬ್ಬರ ಮನೆಯ ಮೇಲೆ ಲೋನ್ ಪಡೆದು ಈ ಗ್ಯಾಂಗ್ನವರು ವಂಚನೆ ಎಸಗಿದ್ದರು. ವೃದ್ಧೆ ಮನೆ ಮಾರಾಟ ಮಾಡಿ ವಿದೇಶಕ್ಕೆ ತೆರಳಲು ತೀರ್ಮಾನಿದ್ದರು. https://ainlivenews.com/see-how-many-health-benefits-drinking-buttermilk-has/ ಈ ವಿಚಾರವನ್ನು ಪಕ್ಕದ ಮನೆಯ ನಿವಾಸಿ ಮಂಜುನಾಥ್ ಬಳಿ ಹೇಳಿಕೊಂಡಿದ್ದರು. ಈ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಮಂಜುನಾಥ, ತನ್ನ ಸ್ನೇಹಿತರ ಜೊತೆಗೆ ಸೇರಿ ಲೋನ್ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣದ ತನಿಖೆ ನಡೆಸಿದಾಗ ಬ್ಯಾಂಕ್ ಮ್ಯಾನೇಜರ್ ಗಳ ಯಡವಟ್ಟು ಬಯಲಿಗೆ ಬಂದಿದೆ.

Read More