Author: AIN Author

ಬೆಂಗಳೂರು: ಡಬಲ್ ಬ್ಯಾರಲ್ ಗನ್ ನಿಂದ 19ವರ್ಷದ ಯುವಕ ಎದೆಗೆ ಶೂಟ್ ‌ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಬಾಣವರ ಬಳಿ ಘನಟೆ ನಡೆದಿದೆ. ಕೊಡಗು ಮೂಲದ ವಿಶು ಉತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ವಿಶು ತಂದೆ ನೈಸ್ ಕಂಪನಿಯಲ್ಲಿ ಸೆಕ್ಯೂರಿಟಿ ಆಗಿ ಕೆಲಸ ಮಾಡ್ತಿದ್ರು. ತಂದೆಯ ಡಬಲ್ ಬ್ಯಾರಲ್ ಗನ್ ತಗೊಂಡು ಶೂಟ್ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ. ಕೊಡಗು ಮೂಲದ ವಿಶು ಉತ್ತಪ್ಪ ಆರ್ ಆರ್ ಕಾಲೇಜಿನಲ್ಲಿ ಬಿಇ ಫಸ್ಟ್ ಇಯರ್ ವ್ಯಾಸಂಗ ಮಾಡ್ತಿದ್ದ. ಚಿಕ್ಕಬಿದರಕಲ್ಲು ಬಳಿಯ ತಿರುಮಲಪುರದಲ್ಲಿ ಘಟನೆ ನಡೆದಿದಿದ್ದು, ನಿನ್ನ ಸಂಜೆ 6.30 ರ ಸುಮಾರಿಗೆ ಮನೆಯಲ್ಲೇ ಗುಂಡು ಹಾರಿಸಿಕೊಂಡಿದ್ದಾನೆ. ಈ ವೇಳೆ ಮನೆಯಿಂದ ಹೊರ ಹೋಗಿದ್ದ ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಬಂದಿದ್ದ ತಂದೆ ರವಿ ತಮ್ಮಯ್ಯ ಮಗನನ್ನ ಕಂಡು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಒಂದು ಗಂಟೆಗಳ ಚಿಕಿತ್ಸೆ ನೀಡಿದ್ರು ಆದ್ರೂ…

Read More

ಬೆಂಗಳೂರು: ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಬೆಂಗಳೂರು ವಿವಿಧ ಇಲಾಖೆಗಳ ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳ ಸಮ್ಮುಖದಲ್ಲಿ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಜನ‌ ಸಂಪರ್ಕ ಸಭೆ ನಡೆಸಿದ್ದಾರೆ. ಸಾವಿರಾರು ದೂರುಗಳನ್ನ ಸ್ವೀಕರಿಸಿ ಪರಿಶೀಲನೆ ನಡೆಸಿ, ಶೀಘ್ರವೇ ಸೂಕ್ತ ಪರಿಹಾರ ಒದಗಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಡಿಸಿಎಂ ಖಡಕ್ ಸೂಚನೆ ನೀಡಿದ್ದಾರೆ. ಬಾಗಿಲಿಗೆ ಬಂತು ಸರ್ಕಾರ, ಇರಲಿ ನಿಮ್ಮ ಸಹಕಾರ ಎಂಬ ಶೀರ್ಷಿಕೆಯಡಿ ಇಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿಕೆ. ಶಿವಕುಮಾರ್ ಜನ ಸಂಪರ್ಕ ಸಭೆ ಆಯೋಜಿಸಿದ್ದರು. ಬೆಂಗಳೂರಿನ ಐಟಿಐ ಗ್ರೌಂಡ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ್, ಮಹದೇವಪುರ ಕ್ಷೇತ್ರದ ಶಾಸಕಿ ಮಂಜುಳಾ ಲಿಂಬಾವಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡ್ಯುಎಸ್ ಎಸ್ ಬಿ, ಬಿಡಿಎ, ಬಿಎಂಆರ್ಸಿಎಲ್, ಕೊಳಗೇರಿ ಅಭಿವೃದ್ಧಿ ನಿಗಮ ಸೇರಿದಂತೆ ಎಲ್ಲ ಇಲಾಖೆಯ ಕುಂಕು ಕೊರತೆಯ ಅಹವಾಲುಗಳನ್ನ…

Read More

ನಿನ್ನೆಯಷ್ಟೇ ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ (Aamir Khan) ಪುತ್ರಿ ಇರಾ ಖಾನ್ ಮದುವೆಯಾಗಿದೆ. ಇರಾ ಖಾನ್ (Ira Khan) ಮತ್ತು ನೂಪುರ್ ಶಿಖಾರೆ (Nupur Shikhare) ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ. ಫೋಟೋ ವೈರಲ್ ಆಗಲು ಕಾರಣ, ನೂಪುರ್ ಧರಿಸಿರುವ ಕಾಸ್ಟ್ಯೂಮ್ ಸಾಮಾನ್ಯವಾಗಿ ಮದುವೆಯಲ್ಲಿ ಲಕ್ಷಾಂತರ ಬೆಲೆ ಬಾಳು ಸೂಟ್ ಧರಿಸೋದು ವಾಡಿಕೆ. ಆದರೆ, ಮದುವೆಯ ಸಂದರ್ಭದಲ್ಲಿ ನೂಪುರ್ ಚಡ್ಡಿ ಮತ್ತು ಬನಿಯನ್ ಧರಿಸಿದ್ದಾರೆ. ಈ ಕಾಸ್ಟ್ಯೂಮ್ ನೋಡಿದ ಅಭಿಮಾನಿಗಳು ಇದ್ಯಾವ ರೀತಿಯ ದಿರಿಸು ಎಂದು ಕಾಮೆಂಟ್ ಮಾಡಿದ್ದಾರೆ. ಜೊತೆಗೆ ಅಚ್ಚರಿಯನ್ನೂ ವ್ಯಕ್ತ ಪಡಿಸಿದ್ದಾರೆ. ಮುಂಬೈನ ಖಾಸಗಿ ಹೋಟೆಲ್‌ನಲ್ಲಿ ಈ ಮದುವೆ (Wedding) ಅದ್ದೂರಿಯಾಗಿ ನೆರವೇರಿದ್ದು, ಇರಾ- ನೂಪುರ್ ಶಿಖಾರೆ ಜೋಡಿ ಮರಾಠಿ ಪದ್ಧತಿಯಂತೆ ಮದುವೆಯಾಗಿದ್ದಾರೆ. ಗುರುಹಿಯರ ಸಮ್ಮುಖದಲ್ಲಿ ಹೊಸ ಬಾಳಿಗೆ ಇರಾ-ನೂಪುರ್ ಜೋಡಿ ಕಾಲಿಟ್ಟಿದ್ದಾರೆ. ಆಮೀರ್ ಖಾನ್- ಮಾಜಿ ಮೊದಲ ಪತ್ನಿ ರೀನಾ ದತ್ತ ಅವರ ಪುತ್ರಿ ಇರಾ, ಕೋರ್ಟ್ ಮ್ಯಾರೇಜ್…

Read More

ಕಾರ್ಪೋರೇಟ್​ ಅಲ್ಲದ, ಕೃಷಿಯೇತರವಾಗಿರುವ ಸಣ್ಣ ಮತ್ತು ಸೂಕ್ಷ್ಮ ಉದ್ದಿಮೆಗಳಿಗೆ ಸಾಲ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ 2015ರ ಏಪ್ರಿಲ್​ 8ರಂದು ಪ್ರಧಾನಮಂತ್ರಿ ಮುದ್ರಾ ಯೋಜನೆ (PMMY-Pradhan Mantri MUDRA Yojana) ಜಾರಿಗೊಳಿಸಲಾಯಿತು. ಪ್ರಧಾನಮಂತ್ರಿ ಮುದ್ರಾ ಯೋಜನೆಯು ಸ್ಥಳೀಯವಾಗಿ, ತಳಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಲು ಸಹಾಯ ಮಾಡಿದೆ. ಮುದ್ರಾ ಯೋಜನೆಯಡಿ ಅರ್ಹ ವ್ಯಕ್ತಿಗಳು ₹10 ಲಕ್ಷದವರೆಗೆ ಸಾಲ ಪಡೆಯಬಹುದು. ಸಾಲ ಪಡೆಯಲು ನೀವು ಯಾವುದೇ ಆಸ್ತಿ, ದಾಖಲೆಗಳನ್ನು ಅಡಮಾನ ಇಡುವ ಅಗತ್ಯವಿಲ್ಲ. ಈ ಸ್ಕೀಮ್ ನಲ್ಲಿ 50 ಸಾವಿರದಿಂದ 10 ಲಕ್ಷದವರೆಗೆ ಸಾಲ ಪಡೆಯಬಹುದು. ಇದನ್ನು ಪಡೆಯಲು ಯಾವುದೇ ಪ್ರಕ್ರಿಯೆ ಶುಲ್ಕವಿಲ್ಲ.  ಈ ಯೋಜನೆಯಡಿ ಪಡೆದ ಸಾಲವನ್ನು 12 ತಿಂಗಳಿಂದ ಐದು ವರ್ಷಗಳ ಅವಧಿಯಲ್ಲಿ ಮರುಪಾವತಿ ಮಾಡಬಹುದು. ಅಂದರೆ ನೀವು ಐದು ವರ್ಷಗಳವರೆಗೆ EMI ಅವಧಿಯನ್ನು ಹೊಂದಬಹುದು. ಐದು ವರ್ಷಗಳೊಳಗೆ ಪಾವತಿ ಮಾಡದಿದ್ದರೆ, ಅಧಿಕಾರಾವಧಿಯನ್ನು ಮತ್ತಷ್ಟು ವಿಸ್ತರಿಸಬಹುದು. ಮುದ್ರಾ ಸಾಲ ಎಂದರೇನು ? ಮುದ್ರಾ ಸಾಲ ಎಂದರೆ ಮೈಕ್ರೋ ಯೂನಿಟ್ ಡೆವಲಪ್‌ಮೆಂಟ್…

Read More

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ. ಜನವರಿ ತಿಂಗಳು ಶ್ರೀರಾಮ ಭಕ್ತರಿಗಷ್ಟೇ ಅಲ್ಲ, ವ್ಯಾಪಾರಸ್ಥರು ಹಾಗೂ ಉದ್ಯಮಿಗಳಿಗೂ ಹಬ್ಬದ ಸಂದರ್ಭ. ರಾಮಮಂದಿರ (Ram Mandir) ಉದ್ಘಾಟನೆಯೊಂದಿಗೆ ಜನವರಿಯಲ್ಲಿ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಯಲಿದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿಯಲ್ಲಿ 50,000 ಕೋಟಿ ರೂ. ವಹಿವಾಟು ನಡೆಯುವ ಸಾಧ್ಯತೆ ಇದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಅಂದಾಜಿಸಿದೆ. ರಾಮಮಂದಿರ ಮತ್ತು ಭಗವಾನ್‌ ರಾಮನಿಗೆ ಸಂಬಂಧಿಸಿದ ಉತ್ಪನ್ನಗಳ ಖರೀದಿ ಹೆಚ್ಚಾಗಲಿದೆ. ಅದಕ್ಕಾಗಿ ಉದ್ಯಮಿಗಳು ಸಹ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ ಎಂದು CAIT ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಹೇಳಿದ್ದಾರೆ. https://ainlivenews.com/kempegowda-airport-female-employee-of-cab-firm-missing/ ಈ ಹೆಚ್ಚುವರಿ ವ್ಯಾಪಾರದ ಬೇಡಿಕೆಯನ್ನು ಪೂರೈಸಲು ಎಲ್ಲಾ ರಾಜ್ಯಗಳ ವ್ಯಾಪಾರಿಗಳು ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ದೊಡ್ಡ ಪ್ರಮಾಣದ ವಿಶೇಷ ಬಟ್ಟೆಯ ಹೂಮಾಲೆಗಳು, ಲಾಕೆಟ್‌ಗಳು, ಕೀ ಚೈನ್‌ಗಳು, ರಾಮ್ ದರ್ಬಾರ್‌ನ ಚಿತ್ರಗಳು, ರಾಮ ಮಂದಿರದ ಮಾದರಿಗಳು, ಭಗವಾನ್ ರಾಮಧ್ವಜ, ಭಗವಾನ್ ರಾಮನ…

Read More

ಚೀನಾ: ಚೀನಾದಲ್ಲಿ ಇತ್ತೀಚಿಗೆ ಮಹಿಳೆಯೊಬ್ಬಳ ಕಣ್ಣುಗಳೊಳಗೆ ಹುಳುಗಳಿರೋದು ಪತ್ತೆಯಾಯಿತು. ವೈದ್ಯರೊಬ್ಬರು ಆಪರೇಷನ್‌ ನಡೆಸಿ ಮಹಿಳೆಯೊಬ್ಬರ ಕಣ್ಣುಗಳಿಂದ 60ಕ್ಕೂ ಹೆಚ್ಚು ಜೀವಂತ ಹುಳುಗಳನ್ನು ಹೊರತೆಗೆದಿದ್ದಾರೆ. ವರದಿಯ ಪ್ರಕಾರ, ಮಹಿಳೆ ಕಣ್ಣುಗಳಲ್ಲಿ ತುರಿಕೆ ಕಂಡು ಬಂದಿತ್ತು. ಈ ಸಂದರ್ಭದಲ್ಲಿ ಕಣ್ಣನ್ನು ಉಜ್ಜಿದಾಗ ನೋವಾಗಿದ್ದು, ಆ ನಂತರ ಹುಳುಗಳು ಉದುರಿ ಬೀಳಲು ಆರಂಭವಾಗಿದೆ. ಭಯಭೀತಳಾದ ಮಹಿಳೆಯನ್ನು ತಕ್ಷಣವೇ ಚೀನಾದ ಕುನ್ಮಿಂಗ್‌ನಲ್ಲಿರುವ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಪರೀಕ್ಷೆಯ ನಂತರ, ವೈದ್ಯರು ಅವಳ ಕಣ್ಣುಗುಡ್ಡೆಗಳು ಮತ್ತು ಕಣ್ಣುರೆಪ್ಪೆಗಳ ನಡುವೆ ಜೀವಂತ ಹುಳುಗಳಿಂದ ಮುತ್ತಿಕೊಂಡಿರುವ ಜಾಗವನ್ನು ಕಂಡು ಆಘಾತಕ್ಕೊಳಗಾದರು.  ಮಹಿಳೆಯ ಬಲಗಣ್ಣಿನಿಂದ 40ಕ್ಕೂ ಹೆಚ್ಚು ಮತ್ತು ಎಡಗಣ್ಣಿನಿಂದ 10ಕ್ಕೂ ಹೆಚ್ಚು ಜೀವಂತ ಹುಳುಗಳನ್ನು ವೈದ್ಯರು ಹೊರತೆಗೆದರು. ವರದಿಯ ಪ್ರಕಾರ,  ವೈದ್ಯರು ಮಹಿಳೆಯ ಕಣ್ಣಿನಿಂದ 60ಕ್ಕೂ ಹೆಚ್ಚು ಹುಳುಗಳನ್ನು ತೆಗೆದುಹಾಕಿದ್ದಾರೆ ಎಂದು ತಿಳಿದುಬಂದಿದೆ. https://ainlivenews.com/do-you-know-the-benefits-of-eating-cashews-every-day-2/ ಈ ರೀತಿ ಕಣ್ಣುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹುಳುಗಳು (Worm) ಕಂಡು ಬರೋದು ಅಪರೂಪದ ಪ್ರಕರಣವಾಗಿದೆ ಎಂದು ಸರ್ಜರಿ ನಡೆಸಿದ ವೈದ್ಯರಾ ಡಾ.ಗುವಾನ್ ಹೇಳಿದ್ದಾರೆ. ಮಹಿಳೆಯು (Woman)…

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಕಾಟೇರ ಸಿನಿಮಾ ವೀಕ್ಷಿಸಿದ್ದಾರೆ. ದರ್ಶನ್ ಅವರಿಂದ ಸ್ಫೂರ್ತಿ ಪಡೆದು ನಟನೆಗೆ ಬಂದಿರುವ ಧನ್ವೀರ್ ಕೂಡ ಆಗಮಿಸಿದ್ದರು. ನಟ ವಿನೋದ್ ಪ್ರಭಾಕರ್, ನಿರ್ದೇಶಕ ಯೋಗರಾಜ್ ಭಟ್, ನಟಿ ಮೇಘಾ ಶೆಟ್ಟಿ, ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ, ಶ್ರುತಿ ಮೊದಲಾದ ಸೆಲೆಬ್ರಿಟಿಗಳು ಈ ಶೋ ವೀಕ್ಷಣೆಗೆ ಆಗಮಿಸಿದ್ದರು. ಬಂದ ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ. ಈ ಫೋಟೋ ಫ್ಯಾನ್ಸ್ ವಲಯದಲ್ಲಿ ಹರಿದಾಡಿದೆ. ದರ್ಶನ್ ಯಾವಾಗಲೂ ಸಿಂಪಲ್ ಆಗಿ ಇರೋಕೆ ಇಷ್ಟ ಪಡುತ್ತಾರೆ. ಇದಕ್ಕೆ ಈ ಫೋಟೋ ಉತ್ತಮ ಉದಾಹರಣೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

Read More

ಬೆಂಗಳೂರು:- ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಇಂದು ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌ ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ’ ಎಂದು ಹೇಳಿದ್ದಾರೆ.

Read More

ವಿಜಯಪುರ : ಶ್ರೀರಾಮ ಮಂದಿರ ಹೋರಾಟದ ಹಳೆಯ ಕೇಸ್‌ ರೀಓಪನ್ ಮಾಡಿ ಹೋರಾಟಗಾರರನ್ನು ಬಂಧಿಸುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ರೀವೆಂಜ್‌ ತೀರಿಸಿಕೊಳ್ಳಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಟುವಾಗಿ ಟೀಕಿಸಿದರು. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೊಂದಲದಲ್ಲಿ ಮುಳುಗಿದೆ. ಕಾಂಗ್ರೆಸ್‌ಗೆ ರಾಮ ಮಂದಿರ ನಿರ್ಮಾಣ ಆಗೋದು ಬೇಕಾಗಿರಲಿಲ್ಲ.  https://ainlivenews.com/do-you-know-the-benefits-of-eating-cashews-every-day-2/ ರಾಮ ಮಂದಿರದ ಕಲ್ಪನೆಯೂ ಇರಲಿಲ್ಲ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿದ್ದರು ಎಂದರು. ರಾಮ ಕೇವಲ ಕಲ್ಪನೆ ಎಂದು ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಆದರೆ, ಈಗ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ತಲೆ ಎತ್ತಿದೆ. ಕಾಂಗ್ರೆಸ್‌ಗೆ ಹೊಟ್ಟೆ ಕಿಚ್ಚು, ಆತಂಕ ಶುರುವಾಗಿದೆ. ರಾಮ ಮಂದಿರ ಉದ್ಘಾಟನೆಗೆ ಹೋಗಬೇಕೋ ಬೇಡವೋ ಎಂಬ ಕನ್‌ಫ್ಯೂಜ್‌ನಲ್ಲಿದ್ದಾರೆ ಎಂದು ಹೇಳಿದರು.

Read More

ಬೆಂಗಳೂರು:- 2024 ರ ಹೊಸ ವರ್ಷದಂದು ಸಾಕಷ್ಟು ಮಂದಿ ಪಬ್‌, ಹೊಟೇಲ್, ಪಾರ್ಟಿ ಅಂತ ಎಂಜಾಯ್ ಮಾಡಿದ್ರು. ಅದರಲ್ಲಿಯೂ ಹೋಟೆಲ್, ಲಾಡ್ಜ್‌ಗಳಲ್ಲಿ ಜನರು ಕಿಕ್ಕಿರಿದು ಸೇರಿದ್ದು ಸಾಮಾನ್ಯವಾಗಿತ್ತು. ಈ ನಡುವೆ,ಬೆಂಗಳೂರಿನಲ್ಲಿ ಓಯೋ ಬುಕ್ಕಿಂಗ್ ನಲ್ಲಿ ಕೂಡಾ ದಾಖಲೆ ಮಟ್ಟದಲ್ಲಿ ಸೇಲ್ ಆಗಿದೆ ಎಂದು ತಿಳಿದುಬಂದಿದೆ. 2023ರ ಹೊಸ ವರ್ಷದ ಮೊದಲ ದಿನ ಓಯೋ ರೂಮ್‌ಗಳ ಬುಕಿಂಗ್‌ ಶೇಕಡಾ 37ರಿಂದ 6.2 ಲಕ್ಷಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಡಿಸೆಂಬರ್ 30 ಮತ್ತು 31ರ ನಡುವೆ ಕೊನೆಯ ನಿಮಿಷದಲ್ಲಿ 2.3 ಲಕ್ಷ ಬುಕ್ಕಿಂಗ್‌ಗಳು ಆಗಿವೆ. ಅದರಲ್ಲೂ ದೇಶದ ಕೆಲವು ಯಾತ್ರಾ ಸ್ಥಳಗಳಲ್ಲಿ ಹೆಚ್ಚು ಹೋಟೆಲ್‌ ರೂಂ ಬುಕ್ಕಿಂಗ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಯೋಧ್ಯೆಯಲ್ಲಿ ಬುಕಿಂಗ್‌ನಲ್ಲಿ ಶೇಕಡಾ 70ರಷ್ಟು ಏರಿಕೆ ಕಂಡಿದೆ. ಗೋವಾದಲ್ಲಿ ಶೇಕಡಾ 50ರಷ್ಟು ಮತ್ತು ನೈನಿತಾಲ್‌ನಲ್ಲಿ ಶೇಕಡಾ 60ರಷ್ಟು ಹೆಚ್ಚಳವಾಗಿದೆ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ. ಒಟ್ಟಾರೆ ಓಯೋ ಬುಕ್ಕಿಂಗ್ ಪ್ರಮಾಣ, ಹಿಂದಿನ ವರ್ಷಕ್ಕೆ ಹೋಲಿಸಿದರೆ 37 ಶೇಕಡಾ ಹೆಚ್ಚಳವನ್ನು ಪ್ರತಿಬಿಂಬಿಸುತ್ತದೆ. ಹೊಸ ವರ್ಷದ…

Read More