Author: AIN Author

ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಬೇಕು ಅಂದ್ರೆ, ನೀರಿನಂಶ ಹೆಚ್ಚಿರುವ ತರಕಾರಿ ಸೇವನೆ ಮಾಡಬೇಕು. ಹಸಿರು ಸೊಪ್ಪಿನ ಸೇವನೆಯೂ ಅತ್ಯವಶ್ಯಕ. ಹಾಗಾಗಿ ಇಂಥ ಸೊಪ್ಪು, ತರಕಾರಿ, ಹಣ್ಣುಗಳ ಸೇವನೆಯಿಂದ, ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ, ನೀವು ಆರೋಗ್ಯವಂತರಾಗಿರುತ್ತೀರಿ. ಅಲ್ಲದೇ, ನಿಮ್ಮ ತ್ವಚೆಯ ಸೌಂದರ್ಯ ಕೂಡ ಅಭಿವೃದ್ಧಿಯಾಗುತ್ತದೆ. ಸೌತೇಕಾಯಿ, ಬೂದುಗುಂಬಳಕಾಯಿ, ಜ್ಯುಕಿನಿ ಇಂಥ ತರಕಾರಿಗಳಲ್ಲಿ ನೀರಿನ ಅಂಶ ಹೆಚ್ಚಾಗಿರುತ್ತದೆ. ಹಾಗಾಗಿ ಇಂಥ ತರಕಾರಿ ಬಳಕೆ ಉತ್ತಮ ಎನ್ನುತ್ತಾರೆ ವೈದ್ಯರು. ಏಕೆಂದರೆ ಇದರ ಸೇವನೆಯಿಂದ ದೇಹದಲ್ಲಿ ನೀರಿನ ಅಂಶವನ್ನು ನಾವು ಕಾಪಾಡಿಕೊಳ್ಳಬಹುದು. ಇನ್ನು ಕೋಸುಗಳು ಸಹ ನಿಮ್ಮ ಆರೋಗ್ಯಕ್ಕೆ ಉತ್ತಮ. ಹೂಕೋಸು, ಎಲೆಕೋಸು, ಬ್ರೋಕೋಲಿ ಇವೆಲ್ಲವೂ ನಿಮ್ಮ ದೇಹಕ್ಕೆ ಪೋಷಕಾಂಶ ಒದಗಿಸಲು ಸಹಕಾರಿಯಾಗಿದೆ.

Read More

ಮದ್ಯಪಾನ ಸೇವಿಸುವ ಮುನ್ನ ನೀವು ಯಾವೆಲ್ಲ ಆಹಾರವನ್ನು ಸೇವಿಸುವುದು ಒಳ್ಳೆಯದು ಹಾಗೂ ಮದ್ಯಪಾನದಿಂದ ಆರೋಗ್ಯದ ಮೇಲೆ ಉಂಟಾಗುವ ಅಪಾಯಗಳನ್ನು ಯಾವೆಲ್ಲ ಆಹಾರವನ್ನು ಸೇವಿಸುವ ಮೂಲಕ ಕಡಿಮೆ ಮಾಡಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.. ಬಾಳೆ ಹಣ್ಣು ಅವಕಾಡೋ ಮೊಟ್ಟೆಗಳು ಶುಂಠಿ ಓಟ್ಸ್ ಡ್ರೈಫ್ರೂಟ್ಸ್ ಕಲ್ಲಂಗಡಿ ಬಾಳೆ ಹಣ್ಣು : ಮದ್ಯಪಾನ ಸೇವಿಸುವ ಮುನ್ನ ನೀವು ಬಾಳೆಹಣ್ಣುಗಳನ್ನು ಸೇವನೆ ಮಾಡಬಹುದು. ಈ ಹಣ್ಣುಗಳ ಸೇವನೆಯಿಂದ ಮದ್ಯಪಾನದ ಬಳಿಕ ಇರುವ ಹ್ಯಾಂಗ್​ಓವರ್​ ಹಾಗೂ ನಿರ್ಜಲೀಕರಣ ಸಮಸ್ಯೆಗಳಿಂದ ನೀವು ಪಾರಾಗಬಹುದಾಗಿದೆ. ಇದರಲ್ಲಿರುವ ಪೊಟ್ಯಾಷಿಯಂ ಅಂಶವು ದೇಹದಲ್ಲಿ ಎಲೆಕ್ಟ್ರೋಲೈಟ್​ಗಳ ಉತ್ಪಾದನೆಗೆ ನೆರವಾಗುತ್ತದೆ. ಅವಕಾಡೋ : ಅವಕಾಡೋದಲ್ಲಿರುವ ಉತ್ತಮ ಕೊಬ್ಬಿನಂಶವು ಹೊಟ್ಟೆಯ ಭಾಗದಲ್ಲಿ ಸುರಕ್ಷಿತವಾದ ಪದರಗಳನ್ನು ನಿರ್ಮಾಣ ಮಾಡುತ್ತದೆ. ಮದ್ಯಪಾನ ಸೇವನೆ ಬಳಿಕ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಅವಕಾಡೋ ಸಹಾಯಕಾರಿಯಾಗಿದೆ. ಮೊಟ್ಟೆಗಳು : ಮೊಟ್ಟೆಯಲ್ಲಿ ಅಗಾಧ ಪ್ರಮಾಣದಲ್ಲಿ ಪ್ರೊಟೀನ್​ ಅಂಶ ಅಡಗಿದೆ. ಅಲ್ಲದೇ ಮೊಟ್ಟೆಯು ಮದ್ಯಪಾನ ಸೇವನೆಯ ಬಳಿಕ ಜೀರ್ಣಕ್ರಿಯೆಯನ್ನು ಸರಾಗಗೊಳಿಸಲು ಸಹಕಾರಿಯಾಗಿದೆ. ಅಲ್ಲದೇ ಹ್ಯಾಂಗ್​ಓವರ್​ಗಳಿಂದ ನಿಮ್ಮನ್ನು ನೀವು ಬಚಾವು ಮಾಡಿಕೊಳ್ಳಲೂ ಸಹ…

Read More

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ದೇಶದ ವಿಶ್ವವಿದ್ಯಾಲಯಗಳಿಗೆ (University) 2023-24ನೇ ಸಾಲಿನ ಎಂಫಿಲ್ (MPhil) ಕೋರ್ಸ್‌ಗೆ ಪ್ರವೇಶಾತಿ ತೆಗೆದುಕೊಳ್ಳುವುದನ್ನು ನಿಲ್ಲಿಸುವಂತೆ ಸೂಚಿಸಿದೆ. ಅಷ್ಟೇ ಅಲ್ಲದೇ ಇದು ಮಾನ್ಯತೆ ಪಡೆದ ಪದವಿ ಅಲ್ಲ ಎಂದು ಹೇಳಿದೆ. “ಕೆಲವು ವಿಶ್ವವಿದ್ಯಾನಿಲಯಗಳು ಎಂಫಿಲ್ (Master of Philosophy) ಕಾರ್ಯಕ್ರಮಕ್ಕಾಗಿ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಯುಜಿಸಿಯ ಗಮನಕ್ಕೆ ಬಂದಿದೆ. ಎಂಫಿಲ್ ಪದವಿಯು ಮಾನ್ಯತೆ ಪಡೆದ ಪದವಿಯಲ್ಲ ಎಂಬುದನ್ನು ಈ ಮೂಲಕ ಎಲ್ಲರ ಗಮನಕ್ಕೆ ತರಲಾಗುತ್ತಿದೆ” ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. https://ainlivenews.com/sabarimala-ayyappa-swami-temple-earned-204-crore-rupees-in-39-days/ ಯುಜಿಸಿಯ (ಪಿಎಚ್‌ಡಿ ಪದವಿ ಪ್ರದಾನ ಮಾಡಲು ಕನಿಷ್ಠ ಮಾನದಂಡಗಳು ಮತ್ತು ಕಾರ್ಯವಿಧಾನಗಳು) ನಿಯಮಗಳು 2022ರ ನಿಯಮಾವಳಿ 14ರ ಪ್ರಕಾರ, ಉನ್ನತ ಶಿಕ್ಷಣ ಸಂಸ್ಥೆಗಳು ಯಾವುದೇ ಎಂಫಿಲ್ ಕಾರ್ಯಕ್ರಮವನ್ನು ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ ಎಂದು ಅವರು ತಿಳಿಸಿದ್ದಾರೆ. ಶಿಕ್ಷಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಭಾರತದ ವಿವಿಧೆಡೆ 140…

Read More

ಬೆಂಡೆಕಾಯಿಯಲ್ಲಿರುವ ಪೋಷಕಾಂಶಗಳು ಹಾಗೂ ಕರಗುವ ಮತ್ತು ಕರಗದ ನಾರಿನಂಶಗಳು ಆಹಾರದ ಸಕ್ಕರೆಯನ್ನು ಅತಿ ನಿಧಾನವಾಗಿ ರಕ್ತದಲ್ಲಿ ಬೆರೆಯುವಂತೆ ಮಾಡುತ್ತವೆ. ಅಲ್ಲದೇ ಆಹಾರದಲ್ಲಿರುವ ಕಾರ್ಬೋಹೈಡ್ರೇಟುಗಳು ಅತಿ ನಿಧಾನವಾಗಿ ಜೀರ್ಣಗೊಳ್ಳುತ್ತವೆ. ಇವೆರಡೂ ಮಧುಮೇಹಿಗಳಿಗೆ ಹೇಳಿ ಮಾಡಿಸಿದಂತಹ ಗುಣಗಳಾಗಿವೆ. ತನ್ಮೂಲಕ ಊಟವಾದ ತಕ್ಷಣ ರಕ್ತದಲ್ಲಿ ಸಕ್ಕರೆಯ ಮಟ್ಟ ಧಿಡೀರನೇ ಏರುವುದು, ಊಟವಾದ ಕೊಂಚ ಹೊತ್ತಿಗೇ ಮತ್ತೊಮ್ಮೆ ಹಸಿವಾಗುವುದು ಮೊದಲಾದ ಕಳ್ಳಾಟಗಳೆಲ್ಲಾ ಬೆಂಡೆಕಾಯಿ ಬಂದ ಬಳಿಕ ಮೂಲೆ ಸೇರುತ್ತವೆ.  ಬೆಂಡೆಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೇಗೆ ನಿಯಂತ್ರಿಸುತ್ತದೆ? ಕರಗಬಲ್ಲ ಮತ್ತು ಕರಗದ ನಾರುಗಳು ಬೆಂಡೆಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಅವುಗಳನ್ನು ಜೀರ್ಣಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ, ಈ ಪ್ರಕ್ರಿಯೆಯಲ್ಲಿ, ರಕ್ತದಲ್ಲಿನ ಸಕ್ಕರೆಯ ಸಾಧ್ಯತೆಯು ಕಡಿಮೆಯಾಗುತ್ತದೆ ಅಥವಾ ನಿಧಾನವಾಗುತ್ತದೆ. ಅಂದರೆ, ರಕ್ತದಲ್ಲಿನ ಸಕ್ಕರೆಯು ಏರುವುದಿಲ್ಲ ಅಥವಾ ಇಳಿಯುವುದಿಲ್ಲ. ಹೌದು ಆದರೆ ಸ್ಥಿರತೆಯ ಅಗತ್ಯವಿದೆ. ಮಧುಮೇಹ ರೋಗಿಗಳಿಗೆ ಬೆಂಡೆಕಾಯಿಯನ್ನು ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಇದು ಕರುಳಿನಲ್ಲಿನ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇಷ್ಟು ಮಾತ್ರವಲ್ಲದೆ, ಭಿಂಡಿಯು ಫೈಟೊಕೆಮಿಕಲ್ಸ್, ಲಿನೋಲಿಕ್ ಆಮ್ಲ,…

Read More

ಸೂರ್ಯೋದಯ: 06.40 AM, ಸೂರ್ಯಾಸ್ತ : 06.03 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಹೇಮಂತ ಋತು, ತಿಥಿ: ಇವತ್ತು ಬಿದಿಗೆ 07:59 AM ತನಕ ನಂತರ ತದಿಗೆ ನಕ್ಷತ್ರ: ಇವತ್ತು ಪುನರ್ವಸು 01:05 AM ತನಕ ನಂತರ ಪುಷ್ಯ ಯೋಗ: ಇವತ್ತು ಇಂದ್ರ 02:24 AM ತನಕ ನಂತರ ವೈಧೃತಿ ಕರಣ: ಇವತ್ತು ಗರಜ 07:59 AM ತನಕ ನಂತರ ವಣಿಜ 08:47 PM ತನಕ ನಂತರ ವಿಷ್ಟಿ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ:03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 08.12 PM to 09.57 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:55 ನಿಂದ ಮ.12:39 ವರೆಗೂ ಮೇಷ ರಾಶಿ: ಇಂಟೀರಿಯರ್ ಡಿಸೈನರ್ ಉದ್ಯೋಗದಲ್ಲಿ ಧನಲಾಭ. ಆರ್ಥಿಕ ಸಂಕಷ್ಟದಲ್ಲಿ ಇದ್ದವರಿಗೆ ಅನಿರೀಕ್ಷಿತ ಧನಲಾಭ. ಸಂತಾನ ಪ್ರಾಪ್ತಿ. ಸಂಗೀತ, ಹಿನ್ನೆಲೆ…

Read More

ಗದಗ:- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಅದರಂತೆ ಗದಗನಲ್ಲಿಯೂ ಕೂಡ ಇಂದು 2 ಪಾಸಿಟಿವ್ ಕೇಸ್ ಪತ್ತೆ ಆಗಿದ್ದು, ಜಿಲ್ಲಾಡಳಿತ ಫುಲ್ ಅಲರ್ಟ್ ಆಗಿದೆ. ಇನ್ನೂ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 158 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 568 ಹಾಗೂ ಸೋಂಕು ಪ್ರಮಾಣ ದರ ಶೇ. 1.89 ತಲುಪಿದೆ. ಕಳೆದ 24 ಗಂಟೆಗಳಲ್ಲಿ 8,350 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 85, ಮೈಸೂರು 12, ದಕ್ಷಿಣ ಕನ್ನಡ 8, ಚಾಮರಾಜನಗರ 7, ವಿಜಯನಗರ 6, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ರಾಮನಗರದಲ್ಲಿ ತಲಾ 5, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ 4, ಚಿಕ್ಕಮಗಳೂರು ಮತ್ತು ಕೋಲಾರದಲ್ಲಿ ತಲಾ 3, ಚಿಕ್ಕಬಳ್ಳಾಪುರ, ಧಾರವಾಡ, ಗದಗ ಹಾಗೂ ಹಾಸನ ತಲಾ ಇಬ್ಬರು ಮತ್ತು ಬೀದರ್, ಕಲಬುರಗಿ, ಕೊಪ್ಪಳದಲ್ಲಿ ತಲಾ ಒಬ್ಬರಂತೆ 158 ಮಂದಿ…

Read More

ಬೆಂಗಳೂರು:- ಕರವೇ ನಾರಾಯಣ ಗೌಡರ ಬಂಧನಕ್ಕೆ ಆಕ್ರೋಶ ಭುಗಿಲೆದ್ದಿದ್ದು, ನಾಳೆ ಫ್ರೀಡಂ‌ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಪರಭಾಷಿಕ ಉದ್ಯಮಿ, ವ್ಯಾಪಾರಸ್ಥರ ವಿರುದ್ಧ ಸಿಡಿದೆದ್ದಿದ್ದ ಕರ್ನಾಟಕ ರಕ್ಷಣಾ ವೇದಿಕೆಗೆ ಪೊಲೀಸ್‌ ಇಲಾಖೆ ಶಾಕ್ ನೀಡಿದೆ. ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡರನ್ನು ಬಂಧಿಸುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಇನ್ನು ಸರ್ಕಾರದ ಈ ನಡೆಗೆ ತೀವ್ರ ಅಸಮಾಧಾನಗೊಂಡಿರುವ ಕರವೇ ಕಾರ್ಯಕರ್ತರು ಮತ್ತೊಂದು ಹಂತದ ಹೋರಾಟಕ್ಕೆ ಸಜ್ಜಾಗಿದ್ದಾರೆ. ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ಮೂಲಕ ನಾರಾಯಣ ಗೌಡರ ಬಿಡುಗಡೆಗೆ ಒತ್ತಾಯಿಸಲಾಗುತ್ತಿದೆ. ಈ ನಡುವೆ, ಕರವೇಯ ಪ್ರವೀಣ್‌ ಶೆಟ್ಟಿ ಬಣ ಕೂಡಾ ಈ ಹೋರಾಟಕ್ಕೆ ಬೆಂಬಲ ನೀಡಿದೆ. ಬುಧವಾರ ರಾಜಧಾನಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಹೋರಾಟ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎನ್ನೋ ಮಾತನ್ನ ಗಟ್ಟಿಯಾಗಿ ಉಳಿಯುವಂತೆ ಮಾಡಿತ್ತು. ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಎಂಬ ಆದೇಶ ಇದ್ದರೂ ಅನ್ಯಭಾಷೆಯ ನಾಮಫಲಕಗಳನ್ನು ಹಾಕಿದ್ದ ವಾಣಿಜ್ಯ ಮಳಿಗೆಗಳ ಅಂಗಡಿ ಮುಂಗಟ್ಟುಗಳ…

Read More

ಕೋಲಾರ:- ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಠುಸ್ ಆಗಿದೆ ಎಂದು ಸಂಸದ ಮುನಿಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,2024ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಅವರಿಗೆ ಮತ ನೀಡುವಂತೆ ಹಾಗೂ ದೇಶದಲ್ಲಿ ಬಿಜೆಪಿ ಗೆಲ್ಲಿಸಿ, ಮತ್ತೊಮ್ಮೆ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಲು ಬಿಜೆಪಿ ಕಾರ್ಯಕರ್ತರು ಧೈರ್ಯದಿಂದ ಕಾರ್ಯನಿರ್ವಹಿಸಿ ಹಾಗೂ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಹೆಚ್ಚು ಮತ ಬೀಳುವಂತೆ ಮತದಾರರಿಗೆ ಮನವೊಲಿಸುವಂತೆ ಕರೆ ನೀಡಿದರು. ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಮತದಾರರ ಮನವರಿಕೆ ಮಾಡಿ ಅವರ ಮನವೊಲಿಸಿ ಎಂದರು. ಕಳೆದ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮರುಳಾಗಿದ್ದರಿಂದ ಬಿಜೆಪಿ ಸೋಲಲು ಕಾರಣವಾಯಿತು. ಆದರೆ ಈಗ ಅವರಿಗೆ ಮತ ಹಾಕಿದವರೇ ಪಶ್ಚಾತ್ತಾಪ ಪಟ್ಟು ಕಾಂಗ್ರೆಸ್ ಗೆ ಮತ ಹಾಕಿ ನಾವು ತಪ್ಪು ಮಾಡಿದ್ದೇವೆ ಎಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ…

Read More

ಬೆಂಗಳೂರು:- ಹೊಸವರ್ಷಾಚರಣೆಯಲ್ಲಿ ಕೋವಿಡ್ ನಿಯಮ ಪಾಲಿಸಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೊಸ ವರ್ಷದ ಆಚರಣೆ ವೇಳೆ ಹೆಚ್ಚು ಜನರು ಒಂದೆಡೆ ಸೇರುವುದರಿಂದ ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಖಚಿತಪಡಿಸಿಕೊಳ್ಳಬೇಕು’ ಎಂದರು. ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್‌ನ ಉಪತಳಿ ಜೆಎನ್‌.1 ಪ್ರಕರಣ ನಗರದಲ್ಲಿ ವರದಿಯಾಗಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಈಗಾಗಲೇ ಮಾರ್ಗಸೂಚಿಗಳು, ಸುತ್ತೋಲೆಗಳು ಹಾಗೂ ಸಲಹಾ ಪತ್ರಗಳನ್ನು ಹೊರಡಿಸಲಾಗಿದೆ. ಅವುಗಳ ಪಾಲನೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಲಭ್ಯವಿರುವ ಮಾಹಿತಿಯ ಪ್ರಕಾರ ಜೆಎನ್‌.1 ಉಪತಳಿಯು ಹೆಚ್ಚು ಹರಡುವಿಕೆಯ ಸಾಮರ್ಥ್ಯವನ್ನು ಹೊಂದಿದೆ. ಇದರಿಂದಾಗಿ ವೃದ್ಧರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ ವರದಿಯಾದ 34 ಜೆಎನ್‌.1 ಪ್ರಕರಣಗಳಲ್ಲಿ 21 ಪ್ರಕರಣಗಳು ನಗರದಲ್ಲಿಯೇ ದೃಢಪಟ್ಟಿವೆ. ಆದ್ದರಿಂದ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೊರಾಂಗಣ ಹಾಗೂ ಒಳಾಂಗಣ ಪ್ರದೇಶದಲ್ಲಿ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು…

Read More

ಬೆಂಗಳೂರು:- ಕೂಡಲೇ ಕನ್ನಡಪರ ಹೋರಾಟಗಾರರನ್ನು ರಿಲೀಸ್ ಮಾಡಿ ಎಂದು ಬಿಸಿ ಪಾಟೀಲ್ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡವೇ ಸತ್ಯ ಕನ್ನಡವೇ ಮಿತ್ಯ. ಕನ್ನಡಪರ ಹೋರಾಟ ಮಾಡೋರನ್ನ ಬಂಧಿಸಿರೋದು ಸರಿಯಲ್ಲ. ಕನ್ನಡದಲ್ಲಿ ಬೋರ್ಡ್ ಇರಬೇಕು. ಕೂಡಲೇ ಬಂಧಿಸಿರೋನ್ನ ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.

Read More