Author: AIN Author

ಬೆಂಗಳೂರು ಗ್ರಾಮಾಂತರ: ಎರಡನೇ ತಿರುಪತಿ ಅಂತಾನೇ ಪ್ರಸಿದ್ಧಿ ಪಡೆದಿರುವ ಶ್ರೀ ದೇವಿಸಮೇತ ಶ್ರೀ ರಂಗನಾಥ ಸ್ವಾಮಿ ದೇಗುಲದಲ್ಲಿ ವಿಶೇಷ ಅಲಂಕಾರ,ಪೂಜೆ ಸಂಭ್ರಮ. ನೆಲಮಂಗಲ ಹೊರಹೊಲಯದ  ದಾಸನಪುರ ದಲ್ಲೂ ಕಳೆಗಟ್ಟಿದ  ಏಕಾದಶಿ ಸಂಭ್ರಮ ಕಳೆಗಟ್ಟಿದೆ ಹೀಗಾಗಿ ಇಂದು ಮತ್ತು ನಾಳೆ ದ್ವಾದಶಿಗೆ ವಿಶೇಷ ದರ್ಶನ ಪಡೆಯಲು  ಭಕ್ತರ ದಂಡೇ ಆಗಮಿಸುತ್ತಿದೆ. ಸನ್ನತದಾಸ ಮಹಾರಾಜರ ನೇತ್ರತ್ವದಲ್ಲಿ ವಿಶೇಷ ಪೂಜೆ ನಡೆಯಲಿದ್ದು ಲಕ್ಷ್ಮಿ ಪದ್ಮಾವತಿ ದೇವಿಗೆ ಸಹಸ್ರ ಅರ್ಚನ ನೆರವೇರಲಿದೆ.ಈ ಉತ್ಸವ ಕಣ್ತುಂಬಿಕೊಳ್ಳಲು ಆಗಮಿಸೋ ಭಕ್ತರಿಗೆ ಲಡ್ಡು ಪ್ರಸಾದ ನೀಡಲು ದೇಗುಲ ಸಮಿತಿ ತಯಾರಾಗಿದೆ.. ಕ್ಷೀರ ಸಾಗರ ಯೋಗ ಮುದ್ರೆಯ ಶೇಷಸಾಯಿ ಮೇಲೆ ಶಯನಿಸಿದ ಶ್ರೀಹರಿಯು ಎದ್ದೇಳಿದ ದಿನವೇ ಏಕಾದಶಿ ಅನ್ನೋದು ವಿಶೇಷ..

Read More

ಕಲಬುರಗಿ: ಎರಡನೇ ತಿರುಪತಿ ಅಂತಾನೇ ಪ್ರಸಿದ್ಧಿ ಪಡೆದಿರುವ ಕಲಬುರಗಿಯ ಸೂಗೂರುK ವೆಂಕಟೇಶ್ವರನ ಸನ್ನಿಧಿಯಲ್ಲಿ ಇವತ್ತು ವೈಕುಂಠ ಏಕಾದಶಿ ಸಂಭ್ರಮ ಕಳೆಗಟ್ಟಿದೆ.. ಹೀಗಾಗಿ ಇಂದು ಮತ್ತು ನಾಳೆ ದ್ವಾದಶಿಗೆ ವಿಶೇಷ ದರ್ಶನ ಪಡೆಯಲು ಭಕ್ತರ ದಂಡೇ ಆಗಮಿಸುತ್ತಿದೆ. ಸನ್ನತದಾಸ ಮಹಾರಾಜರ ನೇತ್ರತ್ವದಲ್ಲಿ ವಿಶೇಷ ಪೂಜೆ ನಡೆಯಲಿದ್ದು ಲಕ್ಷ್ಮಿ ಪದ್ಮಾವತಿ ದೇವಿಗೆ ಸಹಸ್ರ ಅರ್ಚನ ನೆರವೇರಲಿದೆ. ಈ ಉತ್ಸವ ಕಣ್ತುಂಬಿಕೊಳ್ಳಲು ಆಗಮಿಸೋ ಭಕ್ತರಿಗೆ ಲಡ್ಡು ಪ್ರಸಾದ ನೀಡಲು ದೇಗುಲ ಸಮಿತಿ ತಯಾರಾಗಿದೆ.. ಕ್ಷೀರ ಸಾಗರ ಯೋಗ ಮುದ್ರೆಯ ಶೇಷಸಾಯಿ ಮೇಲೆ ಶಯನಿಸಿದ ಶ್ರೀಹರಿಯು ಎದ್ದೇಳಿದ ದಿನವೇ ಏಕಾದಶಿ ಅನ್ನೋದು ವಿಶೇಷ..

Read More

ಪ್ಯಾರಿಸ್: 300 ಕ್ಕೂ ಹೆಚ್ಚು ಭಾರತೀಯ (Indians) ಪ್ರಯಾಣಿಕರನ್ನು ಹೊತ್ತು ನಿಕರಾಗುವಾಗೆ ಹೊರಟಿದ್ದ ವಿಮಾನವನ್ನು ಫ್ರಾನ್ಸ್‌ನಲ್ಲಿ (France) ಶಂಕಿತ ಮಾನವ ಕಳ್ಳಸಾಗಣೆಯ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಣೆಯ (Human Trafficking) ಬಗ್ಗೆ ಅಪರಿಚಿತರಿಂದ ಸುಳಿವು ಸಿಕ್ಕ ಬಳಿಕ ವಿಮಾನವನ್ನು (Plane) ವಶಕ್ಕೆ ತೆಗೆದುಕೊಳ್ಳಲಾಗಿದೆ. ಅದರಲ್ಲಿ 303 ಭಾರತೀಯ ಪ್ರಯಾಣಿಕರು ಇದ್ದರು. https://ainlivenews.com/is-eating-garlic-on-an-empty-stomach-good-for-health-here-is-the-answer/  ವಿಮಾನವು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (United Arab Emirates) ಟೇಕಾಫ್ ಆಗಿದೆ. ಮಾನವ ಕಳ್ಳಸಾಗಾಣಿಕೆ ಅಥವಾ ಪ್ರವಾಸದ ಉದ್ದೇಶವೇ ಎಂಬುದನ್ನು ಖಚಿತ ಪಡಿಸಿಕೊಳ್ಳಲು ನ್ಯಾಯಾಂಗ ತನಿಖೆ ಪ್ರಾರಂಭಿಸಲಾಗಿದೆ ಎಂದು ಪ್ಯಾರಿಸ್‍ನ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಪ್ರಯಾಣಿಕರನ್ನು ಅಕ್ರಮ ವಲಸಿಗರು ಎಂದು ನಂಬಲಾಗಿದೆ. ಪ್ರಯಾಣಿಕರು ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಕ್ಕೆ ಅಕ್ರಮ ಪ್ರವೇಶಕ್ಕಾಗಿ ಪ್ರಯತ್ನಿಸುವ ಸಲುವಾಗಿ ಮಧ್ಯ ಅಮೆರಿಕಕ್ಕೆ ಪ್ರಯಾಣಿಸಲು ಯೋಜಿಸಿದ್ದಾರೆ ಎಂದು ಆರೋಪಿಸಲಾಗಿದೆ.

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದು  ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸುತ್ತೇನೆ ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ‌ ಅಗತ್ಯ ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದೆ ಈಗಲೇ ಎಚ್ಚೆತ್ತು ಈ ‌ತೀರ್ಮಾನ ವಾಪಸ್ ಪಡೆಯಲಿ ಇದೊಂದು ಭಂಡ ಸರ್ಕಾರ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ನಿಷೇಧ ವಾಪಸ್ ಕುರಿತು ಸಿಎಂ ಹೇಳಿಕೆ ವಿಚಾರ ಬಗ್ಗೆಯೂ ಮಾತನಾಡಿ, ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ  ಬಾಳಬೇಕು ಎನ್ನುವ ಪಕ್ಷ ಬಿಜೆಪಿ ಇಂದು ಸಿಎಂ ಹಿಜಾಬ್ ರದ್ದು ಮಾಡುವ ತೀರ್ಮಾನ ತೆಗೆದುಕೊಳ್ಳಲು ಹೊರಟಿರುವುದನ್ನು ಖಂಡಿಸುತ್ತೇನೆ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಹಿಜಾಬ್ ರದ್ದು ಮಾಡಿ ಅಂತಾ ಯಾವ ಮುಸ್ಲಿಂ ಮುಖಂಡರು ಸಿದ್ದರಾಮಯ್ಯನವರನ್ನು ಕೇಳಿದ್ದರು? ಇವೆಲ್ಲಾ ರಾಜಕೀಯ ದೊಂಬರಾಟವನ್ನು ಸಿಎಂ ಬಿಡಬೇಕು ಈ ರೀತಿ ಮಾಡುವುದರಿಂದ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಸಾಧ್ಯವಿಲ್ಲ ಲೋಕಸಭಾ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎನ್ನುವುದನ್ನೂ ಮರೆತು…

Read More

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹನಿ ಬೀಳುವ ಸಾಧ್ಯತೆಗಳಿರಲಿವೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲೂ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಹವಾಮಾನ ವರದಿಯ ಪ್ರಕಾರ ಕರ್ನಾಟಕದಲ್ಲಿ ಚಂಡಮಾರುತ ಸೇರಿದಂತೆ ಯಾವುದೇ ರೀತಿಯ ಮಳೆಯ ಭೀತಿ ಇಲ್ಲ. ಪರಿಣಾಮವಾಗಿ ಭಾರಿ ಮಳೆ, ಗುಡುಗು ಸಹಿತ ಮಳೆ ಹಾಗೂ ಮೀನುಗಾರರಿಗೆ ಯಾವುದೇ ರೀತಿಯ ಮುನ್ನೆಚ್ಚರಿಕೆಯೂ ಇಲ್ಲ ಅಂತ ಹೇಳಿದೆ. ಇವತ್ತು…

Read More

ದರ್ಶನ್ (Darshan) ನಟನೆಯ ಕಾಟೇರ ಸಿನಿಮಾದ ಪ್ರಿ ರಿಲೀಸ್ ಇವೆಂಟ್ (Pre Release Event) ಇಂದು ಮಂಡ್ಯದಲ್ಲಿ  (Mandya )ಅದ್ಧೂರಿಯಾಗಿ ನಡೆಯಲಿದೆ. ಇಂದು ರೈತದಿನ ಆಗಿದ್ದರಿಂದ ಈ ಕಾರ್ಯಕ್ರಮದಲ್ಲಿ ರೈತಗೀತೆಯನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಸಾವಿರಾರು ಸಂಖ್ಯೆಯಲ್ಲಿ ಇಂದು ದರ್ಶನ್ ಅಭಿಮಾನಿಗಳು ಮಂಡ್ಯದಲ್ಲಿ ಸೇರಲಿದ್ದಾರೆ. ಮೊನ್ನೆಯಷ್ಟೇ ಕಾಟೇರ (Katera) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಅದ್ಭುತ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ…

Read More

ಹುಬ್ಬಳ್ಳಿ: ಪ್ರಧಾನಿ ನರೇಂದ್ರ  ಮೋದಿ ಐದು ಸಾವಿರ ಕೋಡ್ತಾರಂತೆ ಅಂತೆ ಸುಳ್ಳು ವದಂತಿ ಹಬ್ಬಿದ್ದು ಹುಬ್ಬಳ್ಳಿ ಸಮೀಪದ ಕಲಘಟಗಿಯ   ಗ್ಯಾಸ್ ಕಚೇರಿವೊಂದರ  ಮುಂದೆ ಮಹಿಳೆಯರ ದಂಡು ಸೇರಿದೆಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಗಾಗಿ ಇ ಕೆವೈಸಿ ಮಾಡಲು ಆದೇಶ ಹೋರಡಿಸಿದ್ದು, ಗ್ಯಾಸ್ ಕಚೇರಿ ಮುಂದೆ ಇ ಕೆವೈಸಿ ಗಾಗಿ ಜನರು ಆಗಮಿಸುತ್ತಿರೋದು ತಮಗೆಲ್ಲ ಗೋತ್ತೆ ಇದೆ.  ಹುಬ್ಬಳ್ಳಿ ಧಾರವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳ  ಗ್ರಾಮೀಣ ಬಾಗದಲ್ಲಿ ಮೋದಿಯವರು ಐದು ಸಾವಿರ ನೀಡುತ್ತಿದ್ದಾರೆ ಎಂದು ಸುಳ್ಳು ವದಂತಿ ಹಬ್ಬಿಸಿದ್ದು ಇಂದು ಕಲಘಟಗಿ ಪಟ್ಟಣದ ಲೋಕಪೂಜ್ಯ ಗ್ಯಾಸ್ ಕಚೇರಿ ಮುಂದೆ ನೂರಾರು ಮಹಿಳೆಯರು ಮುಂಜಾನೆಯಿಂದಲೇ ಸರದಿಯಲ್ಲಿ ನಿಂತಿದ್ದಾರೆ. ನಿನ್ನೆಯವರಗೂ ಇ ಕೆವೈಸಿಗೆ ಅಲ್ಪಪ್ರಮಾಣದ ಜನರು ಆಗಮಿಸುತ್ತಿದ್ದರು ಇಂದು ಏಕಾಏಕಿ ಗ್ರಾಮೀಣ ಬಾಗದಿಂದ ನೂರಾರು ಜನರು ಆಗಮಿಸಿದ್ದು ಈ ಕೆವೈಸಿ ಮಾಡಲು ತೊಂದರೆ ಆಗುತ್ತಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರು ಐದು ಸಾವಿರ ಹಣ ನೀಡುತ್ತಿದ್ದಾರೆ ಎನ್ನುವ ಸುಳ್ಳು ವದಂತಿಗೆ ಮಹಿಳೆಯರು ಆಗಮಿಸುತ್ತಿದ್ದು…

Read More

ಡಿಬಾಸ್ ಹೀರೋಯಿನ್ ಆರಾಧನಾ ರಾಮ್ (Aradhanaa Ram) ಇದೀಗ ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ.  ಬೋಲ್ಡ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಆರಾಧನಾ ನಯಾ ಲುಕ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.  ಮಾಲಾಶ್ರೀ (Malashree) ಪುತ್ರಿ ಆರಾಧನಾ ರಾಮ್ ಅವರು ಕೆಂಪು ಬಣ್ಣದ ಮಾಡ್ರನ್ ಡ್ರೆಸ್‌ನಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಆರಾಧನಾ ಮಾದಕ ನೋಟಕ್ಕೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಡಿಬಾಸ್ (Darshan) ನಾಯಕಿ ಪಸಂದಾಗವ್ಳೆ ಎಂದು ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದಾರೆ. ನಿರ್ಮಾಪಕ ರಾಮು- ಮಾಲಾಶ್ರೀ ದಂಪತಿ ಪುತ್ರಿ ಆರಾಧನಾ ರಾಮ್ ಅವರು ದರ್ಶನ್‌ಗೆ ನಾಯಕಿಯಾಗುವ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. ಸದ್ಯ ಕಾಟೇರ (Katera Film) ಚಿತ್ರದ ‘ಪಸಂದಾಗವ್ನೆ’ ಎಂಬ ಸಾಂಗ್‌ನಲ್ಲಿ ಆರಾಧನಾ ಸಖತ್ ಆಗಿ ಡಿಬಾಸ್ ಜೊತೆ ಹೆಜ್ಜೆ ಹಾಕಿದ್ದಾರೆ. ಚಿತ್ರದ ಟ್ರೈಲರ್ ಕೂಡ ಫ್ಯಾನ್ಸ್ ಮೆಚ್ಚುಗೆಗೆ ಪಾತ್ರವಾಗಿದೆ. ‘ಟಗರು ಪಲ್ಯ’ ಚಿತ್ರದ ಮೂಲಕ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ನಟಿಸಿ ಗೆದ್ದರು.

Read More

ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಕಿಚ್ಚನ ಪಂಚಾಯತಿಗಾಗಿ (Kicchan Panchayat) ಅಷ್ಟೂ ಕಂಟೆಸ್ಟೆಂಟ್ ಗಳು ಕಾಯುವುದು ಸಾಮಾನ್ಯ. ಕೇವಲ ಕಂಟೆಸ್ಟೆಂಟ್ ಗಳು ಮಾತ್ರವಲ್ಲ, ಅಸಂಖ್ಯಾತ ಕಿಚ್ಚನ ಅಭಿಮಾನಿಗಳು ಕೂಡ ಈ ಪಂಚಾಯತಿಗಾಗಿ ಕಾಯುತ್ತಾರೆ. ಆದರೆ, ಈ ವಾರ ಕಿಚ್ಚನ ಪಂಚಾಯತಿ ಇರೋದು ಅನುಮಾನ ಎನ್ನುವ ಮಾಹಿತಿ ಹರಿದಾಡುತ್ತಿದೆ. ಕಿಚ್ಚನ (Sudeep) ಪಂಚಾಯತಿ ಇಲ್ಲದೇ ಎಲಿಮಿನೇಷನ್ ಸಾಧ್ಯವಾ? ಎಂದು ಹಲವರು ಕೇಳಬಹುದು. ಆದರೆ, ಅದಕ್ಕೊಂದು ಲಾಜಿಕ್ ಹುಡುಕಿಕೊಂಡು ಈ ವಾರ ಮುಗಿಸಲಾಗುತ್ತಿದೆ ಎನ್ನುವುದು ಸದ್ಯಕ್ಕಿರುವ ಮಾಹಿತಿ. ಈ ವಾರ ಕಿಚ್ಚನಿಗೆ ಏನಾಯಿತು? ಯಾಕೆ ಪಂಚಾಯತಿಗೆ ಬರುವುದಿಲ್ಲ ಎನ್ನುವುದಕ್ಕೂ ಕಾರಣವಿದೆ. ಇಂದಿನಿಂದ ಕಿಚ್ಚ ಕ್ರಿಕೆಟ್ ನಲ್ಲಿ ಬ್ಯುಸಿಯಾಗಿದ್ದಾರೆ. ಕಿಚ್ಚನ ನೇತೃತ್ವದಲ್ಲಿ ಕೆಸಿಸಿ ನಡೆಯುತ್ತಿದೆ. ಇಂದು ಅದರ ಉದ್ಘಾಟನೆ ಸಮಾರಂಭ. ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗಾಗಿ ಕಿಚ್ಚ ಇರಲೇಬೇಕು. ಜೊತೆಗೆ ಕಿಚ್ಚನ ಟೀಮ್ ಕೂಡ ಕ್ರಿಕೆಟ್ ಆಡುತ್ತಿದೆ. ಇಂದು ಮತ್ತು ನಾಳೆ ಕ್ರಿಕೆಟ್ ಇರುವುದರಿಂದ ಕಿಚ್ಚನ…

Read More

ನವದೆಹಲಿ: ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಕೋಲಾಹಲ ಎಬ್ಬಿಸಿದ ಲೋಕಸಭಾ ಭದ್ರತಾ ಲೋಪ (Parliament Security Breach) ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಸ್ಮೋಕ್‌ ಬಾಂಬ್‌ ದಾಳಿ ಹಿಂದಿನ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌ (Manoranjan) ಎಂಬ ಅಚ್ಚರಿದಾಯಕ ಅಂಶವನ್ನು ದೆಹಲಿ ಪೊಲೀಸ್‌ ಮೂಲಗಳು ಬಹಿರಂಗಪಡಿಸಿವೆ. ವರ್ಷದ ಹಿಂದೆಯೇ ಈ ಮಾಸ್ಟರ್‌ ಪ್ಲಾನ್‌ ನಡೆದಿತ್ತು. ಸರ್ಕಾರದ ವಿರುದ್ಧ ಏನಾದರು ದೊಡ್ಡದು ಮಾಡ್ಬೇಕು. ಎಲ್ಲರ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿಯೇ ಮನೋರಂಜನ್‌ ಯೋಜನೆ ರೂಪಿಸಿದ್ದ ಎಂದು ಪೊಲೀಸ್‌ ಮೂಲಗಳು ಹೇಳಿವೆ.  https://ainlivenews.com/is-eating-garlic-on-an-empty-stomach-good-for-health-here-is-the-answer/ ಬಂಧನಕ್ಕೆ ಒಳಗಾಗಿರುವ 6 ಜನಕ್ಕೂ ಟಿಕೆಟ್ ಬುಕ್ ಮಾಡಿಸಿ ಮೈಸೂರಿಗೆ ಕರೆಸಿಕೊಂಡಿದ್ದ. ವಾಟ್ಸಾಪ್‌ನ ಮೂಲಕ ಟಿಕೆಟ್ ಕೊಡಿಸಿ ಮೈಸೂರಿಗೆ ಕರೆಸಿದ್ದ. ಮೈಸೂರಿನಲ್ಲಿ ಎಲ್ಲದರ ಪ್ಲಾನ್ ನಡೆದಿತ್ತು. ಈ ಮೂಲಕ ಇಡೀ ಕೇಸ್‌ನ ಮಾಸ್ಟರ್ ಮೈಂಡ್ ಮನೋರಂಜನ್ ಆಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮನೋರಂಜನ್ ಎಲ್ಲರ ಮೈಂಡ್ ವಾಷ್ ಮಾಡಿದ್ದ. ಸಾಗರ್‌ಗೆ ಅತಿ ಹೆಚ್ಚಾಗಿ ಮೈಂಡ್ ವಾಷ್ ಮಾಡಿದ್ದು, ತನಿಖೆಯಲ್ಲಿ…

Read More