Author: AIN Author

ಚಾಮರಾಜನಗರ:- ಬಂಡೀಪುರದಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಹಸಿರು ಸುಂಕ ವಸೂಲಿಗೆ ಫಾಸ್ಟ್ ಟ್ಯಾಗ್ ಐಡಿಯಾ ಉಪಯೋಗಿಸುತ್ತಿದೆ. ಟ್ರಾಫಿಕ್ ಕಿರಿಕಿರಿಗೆ ಇತಿಶ್ರೀ ಹಾಡಲು ಪ್ರಯೋಗಿಕವಾಗಿ ಫಾಸ್ಟ್ ಟ್ಯಾಗ್ ವ್ಯವಸ್ಥೆ ಜಾರಿಗೆ ತಂದಿದೆ. https://ainlivenews.com/lady-inspector-loca-caught-taking-bribe-through-phonepe/ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಿಂದ ಕೇರಳ ಮತ್ತು ಊಟಿ ಸೇರಿದಂತೆ ತಮಿಳುನಾಡಿಗೆ ತೆರಳುವ ವೇಳೆ ಎದುರಾಗುತ್ತಿದ್ದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್​ಗೆ ಮುಕ್ತಿ ಸಿಗುತ್ತಿದ್ದು, ನಗದು ಬದಲಾಗಿ ಫಾಸ್ಟ್ ಟ್ಯಾಗ್ ಆರಂಭಿಸಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ಎರಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರವಾಸಿಗರಿಂದ ಹಸಿರು ಸುಂಕ ವಸೂಲಿಗೆ ನಿರ್ಮಾಣವಾಗಿರುವ ಫಾಸ್ಟ್ ಟ್ಯಾಗ್ ಕೇಂದ್ರಕ್ಕೆ ಶೀಘ್ರದಲ್ಲೇ ಚಾಲನೆ ಸಿಗಲಿದ್ದು, ಈಗಾಗಲೇ ಪ್ರಾಯೋಗಿಕ ನಿರ್ವಹಣೆ ಆರಂಭವಾಗಿದೆ. ರಾಷ್ಟ್ರೀಯ ಹೆದ್ದಾರಿ 67 ಮತ್ತು 766ರಲ್ಲಿ ಮೂರು ಫಾಸ್ಟ್ ಟ್ಯಾಗ್ ಕೇಂದ್ರ ತೆರೆಯಲಾಗಿದೆ. ಮೇಲುಕಾಮನಹಳ್ಳಿ, ಕೆಕ್ಕನಹಳ್ಳ ಮತ್ತು ಮದ್ದೂರಿನ ಚೆಕ್ ಪೋಸ್ಟ್ ಬಳಿ ಫಾಸ್ಟ್ ಟ್ಯಾಗ್ ಕೇಂದ್ರ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದ್ದು, ಯಾವುದಾದರೂ ಸಮಸ್ಯೆ ಆಗುತ್ತಿದೆಯಾ ಎಂದು…

Read More

ಬೆಂಗಳೂರು:- ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯ ಡಬಲ್ ರೋಡ್ ರಸ್ತೆಯ ಒಟಿಸಿ ಸರ್ಕಲ್ ಬಳಿ ಮಾನಸಿಕ ಅಸ್ವಸ್ಥನಂತೆ ವರ್ತಿಸಿ ವ್ಯಕ್ತಿಯಿಂದ ಹುಚ್ಚಾಟ ಮೆರೆದಿರುವಂತಹ ಘಟನೆ ಜರುಗಿದೆ. https://ainlivenews.com/protests-across-the-state-condemning-the-attack-on-the-conductor-bn-jagadish/ ರಾಜು ಮುಂಡಾನಿಂದ ಹುಚ್ಚಾಟ ಮಾಡಲಾಗಿದ್ದು, ಈತ ಜಾರ್ಖಂಡ್‌ನ ರಾಂಚಿ ಮೂಲದವ. ಎಳನೀರು ಕುಡಿಯುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಬಳಿಕ ಬಿಲ್ಡಿಂಗ್ ಮೇಲೆ ಏರಿ ವಿದ್ಯುತ್ ತಂತಿ ಹಿಡಿದುಕೊಳ್ಳಲು ಯತ್ನಿಸಿದ್ದಾನೆ. ಕೆಳಗೆ ಜಿಗಿಯೋದಾಗಿ ಹೇಳಿ ಕೆಲ ಸಮಯ ಆತಂಕ ಸೃಷ್ಟಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಂದಿದ್ದ ಜಿಗಣಿ ಪೊಲೀಸರು, ಕೂಡಲೇ ಕರೆಂಟ್ ಆಫ್ ಮಾಡಿಸಿದ್ದಾರೆ.

Read More

ಬೆಂಗಳೂರು:- ಕೇಬಲ್ ಗಳನ್ನು ಕತ್ತರಿಸಿ ಹಾಕಿದರೆ ಅವರೇ ದಾರಿಗೆ ಬರುತ್ತಾರೆ ಎಂದು ಹೇಳುವ ಮೂಲಕ ಬಿಬಿಎಂಪಿಗೆ ಡಿ ಕೆ ಶಿವಕುಮಾರ್ ಮಹತ್ವದ ಸೂಚನೆ ಕೊಟ್ಟಿದ್ದಾರೆ. https://ainlivenews.com/protests-across-the-state-condemning-the-attack-on-the-conductor-bn-jagadish/ ಈ ಬಗ್ಗೆ ಮಾತನಾಡಿದ DCM ಡಿಕೆಶಿ,ಹೊರಗಡೆ ಇರುವ ಎಲ್ಲಾ ಕೇಬಲ್ ವಯರ್ ಗಳನ್ನು ಕಿತ್ತು ಹಾಕಬೇಕು. ಇವುಗಳನ್ನು ಭೂಗತವಾಗಿ ಹಾಕುವಂತಹ ವ್ಯವಸ್ಥೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಇಷ್ಟು ದಿನ ಕಾದೆವು ಏನಾದರೂ ಬದಲಿ ವ್ಯವಸ್ಥೆ ಮಾಡಿಕೊಳ್ಳುತ್ತಾರೆ ಎಂದು, ಇದಾಗದ ಕಾರಣ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಎಲ್ಲಾ ಕೇಬಲ್ ಗಳನ್ನು ಕತ್ತರಿಸಿದರೆ ಅವರೇ ದಾರಿಗೆ ಬರುತ್ತಾರೆ” ಎಂದು ಹೇಳಿದರು. ಹೊಸ ಯೋಜನೆಗಳು, ಬೆಂಗಳೂರಿನ ರೂಪುರೇಷೆಗಳ ಬಗ್ಗೆ, ಪ್ರತಿ ನಾಗರೀಕನ ಆಸ್ತಿ ರಕ್ಷಣೆ ಕುರಿತು ಹೊಸ ನೀತಿಗಳನ್ನು ತರಲಾಗಿದ್ದು ಅದನ್ನು ಫೆಬ್ರವರಿ ತಿಂಗಳ ಕೊನೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಬಹಿರಂಗಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುರಂಗರಸ್ತೆಯ ನಿರ್ಮಾಣಕ್ಕೆ ಹಲವಾರು ಸವಾಲುಗಳಿವೆ. ಇನ್ನೂ ಟೆಂಡರ್ ಕರೆಯಲು ಸಾಧ್ಯವಾಗಿಲ್ಲ. ಏಕೆಂದರೆ ಭೂಮಿಯ ಸ್ವಾಧೀನ,…

Read More

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀಯರಿಗೆ ಸಂತಸದ ಸುದ್ದಿ ನೀಡಿದ್ದಾರೆ. https://ainlivenews.com/stumbled-while-trying-to-avoid-a-toll-gate-driver-escapes-by-punching-staff/ ಇನ್ನು ೮-೧೦ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ೩ ತಿಂಗಳ ಹಣ ಬಿಡುಗಡೆಯಾಗಲಿದೆ ಎಂದಿದ್ದಾರೆ. ಮುಂದಿನ ೮-೧೦ ದಿನಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗಲಿದೆ. ಅಪಘಾತದಿಂದ ೪೦ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರಿಂದ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ ಮಾಡುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ಬಾಕಿ ಇರುವ ಹಣವನ್ನು ೮-೧೦ ದಿನದೊಳಗೆ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದಿದ್ದಾರೆ. ಹೊಸ ಮಾದರಿಯಲ್ಲಿ ಗೃಹ ಲಕ್ಷ್ಮಿಯ ಹಣ ಜಮಾ ಆಗುತ್ತಿದೆ. ಬೆಂಗಳೂರು ಸುತ್ತಮುತ್ತಲಿನ ೫ ತಾಲ್ಲೂಕು ಪಂಚಾಯಿತಿಗಳಿಗೆ ಹಣ ನೀಡಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಯಿತು. ಸರಿಯಾಗಿ ಒಂದು ವಾರ ೧೦ ದಿನದೊಳಗೆ ಗೃಹ ಲಕ್ಷ್ಮಿಯ ಹಣ ಬಿಡುಗಡೆ ಮಾಡಲಾಗುವುದು ಎಂದರು.

Read More

ಬೆಂಗಳೂರು:- ಎರಡೆರಡು ಎಕ್ಸಾಂ ನಡೆಸುವ ಆಲೋಚನೆ ಅಲ್ಲಿರುವ CBSE ಅಧಿಕೃತ ಆದೇಶ ಹೊರ ಬರುವ ಮುನ್ನವೇ ಚಿಂತನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತ ಆಗಿದೆ. https://ainlivenews.com/ellyse-perry-ellyse-perry-sets-a-special-record-in-wpl/ ಈ ಬಗ್ಗೆ ಕ್ಯಾಮ್ಸ್ ಶಶಿಕುಮಾರ್ ಮಾತನಾಡಿದ್ದು, ಪರೀಕ್ಷೆ ಗಂಭೀರತೆ ಕಳೆದು ಕೊಳ್ಳುವ ಆತಂಕ ವ್ಯಕ್ತ ಪಡಿಸಿದ್ದಾರೆ. 2/3 ಪರೀಕ್ಷೆ ನಡೆಸುವುದು ಅವೈಜ್ಞಾನಿಕವಾಗುತ್ತೆ. ಮೂರು ಆಯಾಮದಲ್ಲಿ ಇಲ್ಲಿ ಆಲೋಚನೆ ಮಾಡಬೇಕೆಾಗುತ್ತೆ .ಪರೀಕ್ಷೆಯಲ್ಲಿ ಅಂಕ ಪಡೆಯದೇ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಆಗುತ್ತೆ , ಆದ್ರೆ ಮಾರ್ಕ್ಸ್ ಪಡೆಯಲೇ ಬೇಕು ಅನ್ನೋ ಜಿದ್ದಿಗೆ ಮತ್ತೆ ಮತ್ತೆ ಪರೀಕ್ಷೆ ಆಯ್ಕೆ ಸಾಧ್ಯತೆ ಇರುತ್ತೆ. ಮೂರನೆಯದಾಗಿ ಎರಡೆರಡು ಎಕ್ಸಾಂ ಇದೆ ಬಿಡು ನೋಡೋಣ ಅನ್ನೋ ಮನಸ್ಥಿತಿ ಬಂದ್ರೆ ಪರೀಕ್ಷೆ ಬಗ್ಗೆ ಗಂಭೀರತೆ ಕಳೆದು ಕೊಳ್ಳುವ ಸಾಧ್ಯತೆ ಇರುತ್ತೆ, ಈ ಚಿಂತನೆಯ ಬಗ್ಗೆ ಪುನಃ ಪರಿಶೀಲನೆ ಮಾಡುವುದು ಉತ್ತಮ ಅನ್ನೋ ಅಭಿಪ್ರಾಯ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ವ್ಯಕ್ತಪಡಿಸಿದೆ.

Read More

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ ಎಲ್ಲಿಸ್ ಪೆರ್ರಿ, ವಿಶೇಷ ದಾಖಲೆ ಬರೆದಿದ್ದಾರೆ. https://ainlivenews.com/lady-inspector-loca-caught-taking-bribe-through-phonepe/ ಪಂದ್ಯದಲ್ಲಿ 43 ಎಸೆತಗಳನ್ನು ಎದುರಿಸಿದ ಎಲ್ಲಿಸ್ ಪೆರ್ರಿ 2 ಸಿಕ್ಸ್ ಹಾಗೂ 11 ಫೋರ್ ಗಳೊಂದಿಗೆ 81 ರನ್ ಚಚ್ಚಿದರು. ಈ 81 ರನ್ ಗಳೊಂದಿಗೆ ಪೆರ್ರಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 700+ ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಆರ್​ಸಿಬಿ ತಂಡದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 700+ ರನ್ಸ್ ಹಾಗೂ 10+ ವಿಕೆಟ್ ಪಡೆದ ಏಕೈಕ ಆಟಗಾರ್ತಿ ಎನಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಈವರೆಗೆ 20 ಪಂದ್ಯಗಳನ್ನಾಡಿರುವ ಎಲ್ಲಿಸ್ ಪೆರ್ರಿ 6 ಅರ್ಧಶತಕಗಳೊಂದಿಗೆ ಒಟ್ಟು 745 ರನ್ ಬಾರಿಸಿದ್ದಾರೆ ಹಾಗೆಯೇ 15 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಪೆರ್ರಿ ಒಟ್ಟು 11 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ WPL ಇತಿಹಾಸದಲ್ಲೇ 700+…

Read More

ಬೆಂಗಳೂರು:- ಫೋನ್ ಪೇ ಮೂಲಕ ಲಂಚ ಪಡೆದ ಲೇಡಿ ಇನ್ಸಪೆಕ್ಟರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಜರುಗಿದೆ. https://ainlivenews.com/plane-takeoff-in-tirumala-devotees-outraged-is-it-an-insult-to-thimmappa/ ಡಿಸಿಆರ್ ಬಿ ಪೊಲೀಸ್ ಇನ್ಸ್ಪೆಕ್ಟರ್ ಗೀತಾ ಲೋಕಾಬಲೆಗೆ ಬಿದ್ದ ಅಧಿಕಾರಿ. ಸ್ಲಂ ಬೋರ್ಡ್ ನಲ್ಲಿ ಮನೆ ಪಡೆಯಲು ಜಾತಿ ಪ್ರಮಾಣಪತ್ರ ಪಡೆಯೋಕೆ ಲೋಕೇಶ್ ಎಂಬ ವ್ಯಕ್ತಿ ಅರ್ಜಿ ಹಾಕಿದ್ದ. ಈ ವೇಳೆ ದಾಖಲೆ ನೀಡಲು ವ್ಯಕ್ತಿಯಿಂದ 25 ಸಾವಿರ ಲಂಚಕ್ಕೆ ಗೀತಾ ಬೇಡಿಕೆ ಇಟ್ಟಿದ್ದರು. ಈ ವೇಳೆ ಮುಂಗಡವಾಗಿ ಹತ್ತು ಸಾವಿರ ಫೋನ್ ಪೇ ಮಾಡಿಸಿಕೊಂಡು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆದ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಗೆ ಲೋಕೇಶ್ ದೂರು ನೀಡಿದ್ದರು. ಮಾಹಿತಿ ಆಧರಿಸಿ ಇನ್ಸಪೆಕ್ಟರ್ ರನ್ನು ಲೋಕಾ ಟೀಮ್ ಲಾಕ್ ಮಾಡಿದೆ

Read More

ಆಂಧ್ರಪ್ರದೇಶ:- ಇಲ್ಲಿನ ತಿರುಮಲದ ತಿಮ್ಮಪ್ಪನ ದೇವಾಲಯದ ಮೇಲೆ ಸಾಮಾನ್ಯವಾಗಿ ಯಾವುದೇ ವಿಮಾನಗಳು ಹಾರಾಡುವುದಿಲ್ಲ. ವಿಮಾನ ಹಾರಾಟವು ಆಗಮ ಶಾಸ್ತ್ರಕ್ಕೆ ವಿರುದ್ಧವಾದದ್ದು. ಹೀಗಾಗಿ ತಲ, ತಲಾಂತರಗಳಿಂದ ತಿಮ್ಮಪ್ಪನ ದೇಗುಲದ ಮೇಲೆ ವಿಮಾನ ಹಾರಾಡುವುದನ್ನ ಭಕ್ತರು ವಿರೋಧಿಸುತ್ತಾ ಬಂದಿದ್ದಾರೆ. https://ainlivenews.com/mi-tasted-defeat-for-smriti-india-mumbai-recorded-a-thrilling-win-against-rcb/ ಇದೀಗ ಸಂಪ್ರದಾಯವನ್ನು ಉಲ್ಲಂಘಿಸಿ ತಿಮ್ಮಪ್ಪ ದೇವಾಲಯದ ಮೇಲೆ ಮತ್ತೊಮ್ಮೆ ವಿಮಾನ ಹಾರಾಟ ಮಾಡಿದೆ. ಇದು ತಿಮ್ಮಪ್ಪನ ಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ. ಆಕ್ರೋಶ ವ್ಯಕ್ತಪಡಿಸಿರುವ ಆಂಧ್ರಪ್ರದೇಶದ ಭಕ್ತರು ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ ತಕ್ಷಣವೇ ತಿರುಮಲವನ್ನು ವಿಮಾನ ಹಾರಾಟ ನಿಷೇಧಿತ ಪ್ರದೇಶ ಎಂದು ಘೋಷಿಸಲು ಆಗ್ರಹಿಸಿದ್ದಾರೆ. ಸದ್ಯ ಮೋದಿ ಸರ್ಕಾರದಲ್ಲಿ ಆಂಧ್ರದ ಟಿಡಿಪಿ ಪಕ್ಷದ ರಾಮ ಮೋಹನ್ ನಾಯ್ಡು ಅವರೇ ಕೇಂದ್ರದ ನಾಗರಿಕ ವಿಮಾನಯಾನ ಖಾತೆ ಸಚಿವರಾಗಿದ್ದಾರೆ. ಹೀಗಾಗಿ ತಿರುಮಲವನ್ನು ಕೇಂದ್ರದ ನಾಗರಿಕ ವಿಮಾನಯಾನ ಇಲಾಖೆಯಿಂದ ವಿಮಾನ ಹಾರಾಟ ನಿಷೇಧಿತ ಪ್ರದೇಶ ಎಂದು ಘೋಷಿಸಲು ಒತ್ತಡ ಏರಲಾಗುತ್ತಿದೆ. ತಿಮ್ಮಪ್ಪನ ದೇವಾಲಯದ ಮೇಲೆ ವಿಮಾನ ಹಾರಾಟದಿಂದ ಭಕ್ತರ ಭಾವನೆಗೆ ಧಕ್ಕೆಯಾಗುತ್ತದೆ. ಇಷ್ಟು ದಿನ ನಡೆದುಕೊಂಡು ಬಂದಿರುವ…

Read More

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಸತತ ಎರಡು ಪಂದ್ಯಗಳಿಂದ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂಬೈ ಇಂಡಿಯನ್ಸ್ ಸೋಲಿನ ರುಚಿ ತೋರಿಸಿದೆ. https://ainlivenews.com/mahadeshwar-who-became-a-millionaire-again-how-much-was-the-donation-collected-in-1-month/ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಮುಂಬೈ ತಂಡ ಹರ್ಮನ್​ ಪ್ರೀತ್ ಕೌರ್ ಹಾಗೂ ಅಮನ್ಜೋತ್ 19.5 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿ ಒಂದು ಎಸೆತ ಬಾಕಿ ಇರುವಾಗಲೇ ಪಂದ್ಯವನ್ನು ಗೆದ್ದುಕೊಂಡಿತು. ಪ್ರಸಕ್ತ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ಗೆ ಇದು ಎರಡನೇ ಗೆಲುವು, ಆದರೆ ಆರ್‌ಸಿಬಿ ಮೊದಲ ಸೋಲು ಅನುಭವಿಸಿದೆ. ಕೇವಲ 9 ರನ್​ಗಳಾಗುವಷ್ಟರಲ್ಲಿ ಮುಂಬೈ ಯಾಸ್ತಿಕ ಭಾಟಿಯಾ ವಿಕೆಟ್ ಕಳೆದುಕೊಂಡಿತು. ಆದರೆ 2ನೇ ವಿಕೆಟ್​ಗೆ ಒಂದಾದ ಹೇಲಿ ಮ್ಯಾಥ್ಯೂಸ್ ಹಾಗೂ ಸೀವರ್ ಬ್ರಂಟ್ 57 ರನ್​ಗಳ ಜೊತೆಯಾಟ ನೀಡಿದರು. ಈ ಹಂತದಲ್ಲಿ ಹೇಲಿ ಮ್ಯಾಥ್ಯೂಸ್ (15) ಹಾಗೂ 21 ಎಸೆತಗಳಲ್ಲಿ…

Read More

ಚಾಮರಾಜನಗರ:- ಜಿಲ್ಲೆಯಲ್ಲಿ ನೆಲೆಸಿರುವ ಪವಾಡ ಪುರುಷ ಮಹದೇಶ್ವರ ಮತ್ತೆ ಕೋಟಿ ಒಡೆಯನಾಗಿದ್ದಾನೆ. https://ainlivenews.com/what-is-the-best-age-for-you-to-get-pregnant-its-hard-after-that/ ಬೆಟ್ಟದಲ್ಲಿ ಹುಂಡಿ ಕಾಣಿಕೆ ಎಣಿಕೆ ನಡೆಸಲಾಯಿತು. ಕಳೆದ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂಪಾಯಿ ಭಕ್ತರಿಂದ ಕಾಣಿಕೆ ರೂಪದಲ್ಲಿ ಹರಿದುಬಂದಿದೆ. ನಗದು ಹಣದ ಜೊತೆಗೆ 63 ಗ್ರಾಂ ಚಿನ್ನ ಹಾಗೂ ಒಂದು ಕೆಜಿ 510 ಗ್ರಾಂ ಬೆಳ್ಳಿಯ ಆಭರಣಗಳನ್ನು ಸಹ ಭಕ್ತರು ಮಲೆ ಮಹದೇಶ್ವರನಿಗೆ ಸಮರ್ಪಿಸಿದ್ದಾರೆ. 11 ವಿದೇಶಿ ನೋಟು, 2000 ಮುಖಬೆಲೆಯ ನೋಟುಗಳನ್ನು ಕೂಡ ಭಕ್ತರು ಸಮರ್ಪಿಸಿದ್ದಾರೆ.

Read More