Author: AIN Author

ವಿಶ್ವದಲ್ಲೇ ಸದ್ದು ಮಾಡಿದ ಕರಾವಳಿಯ ಕಥೆ ‘ಕಾಂತಾರ ಚಿತ್ರದ ಬಗ್ಗೆ ಇದೀಗ ಹೊಸ ಅಪ್‌ ಡೇಟ್‌ ಕೂಡ ಕೊಟ್ಟಿದ್ಸಾರೆ ಕೇಳಿದ್ರೆ ಸಿನಿಮಾ ಪ್ರೇಕ್ಷಕರು ಫುಲ್‌ ಖುಷಿಯಾಗುತ್ತಾರೆ. ಸ್ಯಾಂಡಲ್‌ ವುಡ್‌ ಬಹುನಿರೀಕ್ಷೆಯ ಚಿತ್ರವಾಗಿದ್ದ ಹಾಗೂ ಕರಾವಳಿಯ ಕಥೆ ‘ಕಾಂತಾರ ಚಾಪ್ಟರ್-1’ರಲ್ಲಿ ನಿಮಗೂ ಅಭಿನಯಿಸೋ ಆಸೆ ಇದೆಯಾ? ಹಾಗಿದ್ರೆ ತಡ ಯಾಕೆ.. kantara.film ಒತ್ತಿ ನಿಮ್ಮ ಪ್ರತಿಭೆ ತೋರಿಸಿ. ಈ ಲಿಂಕ್ ಡಿಸೆಂಬರ್ 14ರವರೆಗೆ ಚಾಲ್ತಿಯಲ್ಲಿರುತ್ತದೆ. ರೀಲ್ಸ್‌ಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ. ಸಿನಿಮಾದಲ್ಲಿ ನಟಿಸಲು 30ರಿಂದ 60 ವಯಸ್ಸಿನ ಪುರುಷರು ಬೇಕಾಗಿದ್ದಾರೆ ಹಾಗೆ 18ರಿಂದ 60 ವಯಸ್ಸಿನ ಮಹಿಳೆಯರು ಬೇಕಾಗಿದ್ದಾರೆ ಎಂದು ತಿಳಿಸಿದ್ದಾರೆ. ಡಿಸೆಂಬರ್‌ 14ರವರೆಗೆ ಈ ಲಿಂಕ್‌ ಚಾಲ್ತಿಯಲ್ಲಿರುತ್ತದೆ ಎಂದು ಸ್ವತಃ ರಿಷಬ್‌ ಶೆಟ್ಟಿ ತಮ್ಮ ಫೇಸ್ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Read More

ಬೆಂಗಳೂರು:  ರಾಜಭವನಕ್ಕೆ ಬಾಂಬ್ ಬೆದರಿಕೆ ಸಂಬಂಧ ಆರೋಪಿ ಬಂಧನ ಪ್ರಕರಣ ಸಂಬಂಧ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಡಿಸೆಂಬರ್‌ 11 ರಂದು ರಾತ್ರಿ 11.35 ಕ್ಕೆ ಎನ್ಐಎ ಗೆ ಅನಾಮಿಕ ಕರೆ ಮಾಡಿದ್ದ ರಾಜಭವನಕ್ಕೆ ಬಾಂಬ್ ಇಟ್ಟಿರೋದಾಗಿ ಹೇಳಿದ್ದ ಎನ್ಐಎ ಬೆಂಗಳೂರು ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ರು ವಿಧಾನಸೌಧ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು ಯಾವುದೆ ಅನುಮಾನಸ್ಪದ ವಸ್ತು ಪತ್ತೆಯಾಗಿರಲಿಲ್ಲ ಪ್ರಕರಣ ಸಂಬಂಧ 34 ವರ್ಷದ ವ್ಯಕ್ತಿ ಬಂಧಿಸಲಾಗಿದೆ ಬೆಂಗಳೂರಿಗೆ ಬಂದು 10.30 ಕ್ಕೆ ನಡೆದುಕೊಂಡು ಹೋಗಿದ್ದ ಈ ವೇಳೆ ಮೊಬೈಲ್ ನಲ್ಲಿ ಎನ್ಐಎ ನಂಬರ್ ಪಡೆದು ಕರೆ ಮಾಡಿದ್ದ ಆ ಸಮಯದಲ್ಲಿ ಆತನಿಗೆ ಕರೆ ಮಾಡಬೇಕು ಅಂತ ಅನಿಸಿದೆ ಆಂದ್ರದ ಚಿತ್ತೂರಿನಿಂದ ಆರೋಪಿ ಬಂಧಿಸಲಾಗಿದೆ

Read More

ರಾಯ್ಸ್ ಎಂಟರ್  ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು (KM Raghu) ನಿರ್ದೇಶನದಲ್ಲಿ ಶ್ರೀ (Shri) ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ ಜಸ್ಟ್ ಪಾಸ್ (Just Past) ಚಿತ್ರದ ಟೀಸರ್ (Teaser) ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ ದುಬೈ ದಸರಾ ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ ಜಸ್ಟ್ ಪಾಸ್ ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್‌ 13‌ ರಂದು ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಚಿತ್ರಕ್ಕೆ ಹೀರೋಯಿನ್ ಹುಡುಕಾಟಲ್ಲಿದ್ದ ಚಿತ್ರತಂಡಕ್ಕೆ ಹೊಸ ಪ್ರತಿಭೆ ಪ್ರಣತಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಡಾನ್ಸ್ ಕರ್ನಾಟಕ ಡಾನ್ಸ್, ಫ್ಯಾಮಿಲಿ ವಾರ್ ಸೀಸನ್ 2 ರನ್ನರ್ ಅಪ್ ಆಗಿರುವ ಪ್ರಣತಿ…

Read More

ಸ್ಯಾಂಡಲ್‌ವುಡ್ ನಲ್ಲಿ ಕರಾವಳಿ (Karavali) ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ.  ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ (Gurudutt Ganiga) ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ. ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಗೆಯೇ ಎಮ್ಮೆ ಕೂಡ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್…

Read More

ಮಂಡ್ಯ: ಮಗಳ ಮುಂದೆಯೇ ದುಷ್ಕರ್ಮಿಯೊಬ್ಬ ಮಹಿಳೆಗೆ ಚಾಕು ಇರಿದು ಹತ್ಯೆಗೈದಿರುವ ಘಟನೆ ಪಾಂಡವಪುರದ ಎಲೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾರ್ವತಮ್ಮ (50) ಹತ್ಯೆಗೀಡಾದ ದುರ್ದೈವಿ. ಮಹಿಳೆ ಆಕೆಯ ಮಗಳು ಅರ್ಪಿತಾಳೊಂದಿಗೆ ಮನೆ ದೇವರ ಪೂಜೆ ಮುಗಿಸಿಕೊಂಡು ವಾಪಸ್ ಮನೆಗೆ ಬರುವಾಗ ವ್ಯಕ್ತಿಯೊಬ್ಬ ಅವರನ್ನು ಹಿಂಲಿಸಿಕೊಂಡು ಬಂದಿದ್ದಾನೆ. ಇದರಿಂದ ಗಾಬರಿಗೊಂಡ ತಾಯಿ ಮಗಳು ವೇಗವಾಗಿ ನಡೆಯಲು ಪ್ರಾರಂಭಿಸಿದ್ದು, https://ainlivenews.com/see-how-hot-and-hot-this-cold-can-be/ ಈ ವೇಳೆ ಆತ ಬಂದು ಮಹಿಳೆಯ ಹೊಟ್ಟೆಯ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದಾನೆ. ಮಹಿಳೆಯ ಮನೆಯ ಅರ್ಧ ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ಯಾವ ಕಾರಣಕ್ಕೆ ಮಹಿಳೆಯ ಕೊಲೆ ನಡೆದಿದೆ ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ (Srirangapatna) ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ಇದೇ ಮೊದಲಬಾರಿಗೆ ಬೆಳ್ಳಿತೆರೆಯ ಮೇಲೂ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ (Puneeth Srinivas) ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪುನೀತ್ ಶ್ರೀನಿವಾಸ್ ಕನ್ನಡ  ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ  ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ  ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು  12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ  ನಿರ್ದೇಶನಕ್ಕಿಳಿಯುತ್ತಿದ್ದಾರೆ. ಅವರು ತಮ್ಮ  ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು  ಆರಂಭಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ  ಶ್ರೀ ಚೌಡೇಶ್ಬರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದ್ದಾರೆ. ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್…

Read More

‘ಮನೆಯೇ ಮೊದಲ ಪಾಠಶಾಲೆ’ ಎಂಬ ಮಾತು ಬಿಗ್‌ಬಾಸ್ ಮನೆಯಲ್ಲಿ (Bigg Boss Kannada 10) ಅಕ್ಷರಶಃ ಸತ್ಯವಾಗುತ್ತಿದೆ. ಬಿಗ್‌ಬಾಸ್ ಮನೆಯಲ್ಲಿ ಪ್ರಾಥಮಿಕ ಶಾಲೆ ಪ್ರಾರಂಭವಾಗಿದೆ. ಹಾಗಾದ್ರೆ ವಿದ್ಯಾರ್ಥಿಗಳು ಯಾರು? ಕಳೆದ ವಾರ ರಕ್ಕಸರ ಹಾಗೆ ಕಿತ್ತಾಡಿದ್ದವರೇ ಈ ವಾರ ಪುಟ್ಟ ಮಕ್ಕಳಾಗಿ ಶಾಲೆಗೆ ಸೇರಿಕೊಂಡಿದ್ದಾರೆ. ಒಬ್ಬರ ಕೈಗೆ ಇನ್ನೊಬ್ಬರು ಕಚ್ಚುತ್ತ, ಒಬ್ಬರ ಬಗ್ಗೆ ಇನ್ನೊಬ್ಬರು ದೂರು ಹೇಳುತ್ತ, ಎಲ್ಲರ ಜೊತೆ ಸೇರಿ ಒಟ್ಟಿಗೆ ಪ್ರಾರ್ಥನೆ ಮಾಡುತ್ತ ಕೋಲಾಹಲವೆದ್ದಿದ್ದ ಮನೆಯಲ್ಲಿ ಕಲರವ ಉಂಟುಮಾಡುತ್ತಿದ್ದಾರೆ. ಕ್ರೌರ್ಯ ಮೆರೆದಾಡಿದ್ದ ಜಾಗದಲ್ಲಿ ಮುಗ್ಧತೆ ಅರಳುತ್ತಿದೆ. ಜಿಯೋ ಸಿನಿಮಾದಲ್ಲಿ ಪ್ರೋಮೋ ರಿಲೀಸ್ ಆಗಿದೆ‌ ಈ ವಾರದ ಟಾಸ್ಕ್‌ನಲ್ಲಿ ಬಿಗ್‌ಬಾಸ್ ಮನೆಯ (Bigg Boss Kannada) ಎಲ್ಲ ಸದಸ್ಯರನ್ನು ಬಾಲ್ಯಕ್ಕೆ ಕರೆದೊಯ್ಯುತ್ತಿದ್ದಾರೆ. ಎಲ್ಲ ಸ್ಪರ್ಧಿಗಳೂ ಪ್ರಾಥಮಿಕ ಶಾಲೆಯ ಸಮವಸ್ತ್ರ ತೊಟ್ಟು ಅಕ್ಷರಶಃ ಮಕ್ಕಳೇ ಆಗಿಬಿಟ್ಟಿದ್ದಾರೆ. ಒಬ್ಬೊಬ್ಬರೂ ಇನ್ನೊಬ್ಬರ ಚೇಷ್ಟೆಗಳನ್ನು ನೋಡಿ ಹೊಟ್ಟೆ ಹುಣ್ಣಾಗುವಂತೆ ನಗುತ್ತಿದ್ದಾರೆ. ಈ ವಾರವಿಡೀ ಮಕ್ಕಳಾಟದ ಮನರಂಜನೆ ಭರಪೂರ ಸಿಗಲಿದೆ ವ್ಯಕ್ತಿತ್ವ ವಿಕಸದ ಪಾಠಗಳನ್ನು ಕೇಳಿದ ಮೇಲೆ…

Read More

ಮಂಡ್ಯ:  3 ವರ್ಷದ ಕಂದಮ್ಮನ ಮೇಲೆ 55 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಹೇಯ ಘಟನೆ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶಿವಣ್ಣ (55) ಅತ್ಯಾಚಾರಕ್ಕೆ ಯತ್ನಿಸಿದಾತ. ಆಟವಾಡುತ್ತಿದ್ದ ಪಕ್ಕದ ಮನೆಯ ಮಗುವನ್ನು ಶಿವಣ್ಣ ತನ್ನ ಮನೆಗೆ ಕರೆದೊಯ್ದು ವಿವಸ್ತçಗೊಳಿಸಿದ್ದ. https://ainlivenews.com/see-how-hot-and-hot-this-cold-can-be/ ಈ ವೇಳೆ ಮಗು ಅಳುವ ಶಬ್ದ ಕೇಳಿ ಅಕ್ಕ-ಪಕ್ಕದ ನಿವಾಸಿಗಳು ಶಿವಣ್ಣ ಮನೆಯ ಬಾಗಿಲನ್ನು ಒಡೆದಿದ್ದಾರೆ. ಜನರು ಮನೆಯೊಳಗೆ ಬರುತ್ತಿದ್ದಂತೆ ಆರೋಪಿ ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಪೋಷಕರೇ, ರಾಜಧಾನಿಯ ಬೀದಿಯಲ್ಲಿ ನಿಮ್ಮ ಮಕ್ಕಳನ್ನು ಆಡಲು ಬಿಡುವವರು ನೀವಾದರೆ ಕಟ್ಟೆಚ್ಚರ ವಹಿಸಿ. ಯಾಕೆಂದ್ರೆ ರಸ್ತೆಯಲ್ಲಿ ಬರೋರನ್ನ ಹರಿದು ಮುಕ್ಕೋಕೆ ಬೀದಿನಾಯಿಗಳು ಕಾಯ್ತಾ ಇರರ್ತವೆ. ಹೌದು ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ದಿನಕ್ಕೆ ಸರಾಸರಿ 60 ರಿಂದ 70 ಮಂದಿ ಮೇಲೆ ಅಟ್ಯಾಕ್ ಮಾಡುತ್ತಿವೆ ಅಂತೆ ಪಾಲಿಕೆಯೇ ರಿಪೋರ್ಟ್ ಬಿಡುಗಡೆ ಮಾಡಿದೆ.ಇವರಲ್ಲೂ ಮಕ್ಕಳೇ ಅಧಿಕವಾಗಿರೋದು ಆತಂಕ ಹುಟ್ಟಿಸಿದೆ. ಹಾಗಾದ್ರೆ ಕಳೆದ ಕೆಲ ವರ್ಷಗಳಲ್ಲಿ ನಗರದಲ್ಲಿ ನಾಯಿಗಳಿಂದ ಅಟ್ಯಾಕ್ ಆದವರ ಸಂಖ್ಯೆ ಎಷ್ಟಿದೆ ಗೊತ್ತಾ, ಇಷ್ಟು ಇದ್ರೂ ಪಾಲಿಕೆ ಏನ್ಮಾಡ್ತಿದೆ ಬನ್ನಿ ತೋರಿಸ್ತಿವಿ.. ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಬೀದಿನಾಯಿಗಳ ಹಾವಳಿ ಹೆಚ್ಚಾಗ್ತಿದೆ. ಬೀದಿನಾಯಿಗಳ ಹಾವಳಿಯಿಂದ ಎಷ್ಟೋ ಮಕ್ಕಳು ಬಲಿಯಾಗಿದ್ದಾರೆ. ಆದ್ರೂ ಬಿಬಿಎಂಪಿ ಈ ಬಗ್ಗೆ ತಲೆನೇ ಕೆಡೆಸಿಕೊಂಡಿಲ್ಲ. ನಗರದ ಪಾರ್ಕ್ ನಲ್ಲೂ ನಾಯಿ ಕಾಟ.. ಬೀದಿಯಲ್ಲೂ ಶ್ವಾನಗಳ ಹಾವಾಳಿ ಮಿತಿ ಮೀರಿದೆ. ಬೀದಿನಾಯಿಗಳ ಉಪಟಳಕ್ಕೆ ಈಗಾಗಲೇ ಬೆಂಗಳೂರಿಗರು ಬೆದರಿ ಹೋಗಿದ್ದಾರೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿರೋ ಈ ಸಂತತಿಯ…

Read More

ಬೆಂಗಳೂರು:  ಸಿಲಿಕಾನ್ ಸಿಟಿಯಲ್ಲಿ ಲೆಕ್ಕಕ್ಕೆ ಸಿಗ್ತಿಲ್ಲ ಶೇ 35 ರಷ್ಟು ಕಾವೇರಿ ನೀರು. ಬೆಂಗಳೂರು ಜಲ ಮಂಡಳಿ ಅನಧಿಕೃತ ಸಂಪರ್ಕ ಪಡೆದವರ ಮೇಲೆ ಕಾನೂನು ಕ್ರಮಕ್ಕೆ ಸನ್ನದ್ಧ ಆಗಿದ್ದು, ಇನ್ಮೇಲೆ ಅಕ್ರಮ ನೀರಿನ ಸಂಪರ್ಕ ಪಡೆದಿದ್ರೆ ದಂಡ ಅಲ್ಲ,ಕಾನೂನು ಕ್ರಮ… ಬೆಂಗಳೂರಿನಲ್ಲಿ ಕಾವೇರಿ ನೀರು ಕಳ್ಳರಿಗೆ ಮತ್ತೊಂದು ಶಾಕ್ ಸಿಗಲಿದೆ‌.ಯಾಕೆಂದರೆ ಬೆಂಗಳೂರಿನಲ್ಲಿ 12ಲಕ್ಷಕ್ಕೂ ಹೆಚ್ಚಿನ ಕಾವೇರಿ ನೀರಿನ ಸಂಪರ್ಕಗಳಿದ್ದು,ಶೇಕಡಾ 35ರಷ್ಟು ನೀರು ಲೆಕ್ಕಕ್ಕೆ ಸಿಗುತ್ತಿಲ್ಲ.ಬೆಂಗಳೂರಿನಲ್ಲಿ ಅನಧಿಕೃತ ಕಾವೇರಿ ನೀರಿನ ಸಂಪರ್ಕ ಶಿಕ್ಷಾರ್ಹ ಅಪರಾಧವಾಗಿದ್ರೂ,ಕಾವೇರಿ ನೀರನ್ನ ಕಳ್ಳತನ ಮಾಡ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಸಾವಿರಾರು ಮಂದಿ ಅನಧಿಕೃತ ನೀರಿನ ಸಂಪರ್ಕ ಪಡೆದುಕೊಂಡಿದ್ದಾರೆ.ಅನಧಿಕೃತ ಸಂಪರ್ಕಗಳ ಪತ್ತೆಗೆ ವಿಶೇಷ ತಂಡ ರಚನೆ ಇದ್ರೂ ಕೇವಲ ದಂಡಕ್ಕೆ ಮಾತ್ರ ಸೀಮಿತವಾಗಿದೆ. ಇಷ್ಟು ದಿನ ಜಲಮಂಡಳಿ ಇಂಜಿನಿಯರ್ಸ್ ದಂಡ ಹಾಕಿ ಸೈಲೆಂಟ್ ಆಗ್ತಿದ್ರು.ಈಗ ಅನಧಿಕೃತ ನೀರಿನ ಸಂಪರ್ಕ ಪಡೆದವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಜಲಮಂಡಳಿ ಅಧ್ಯಕ್ಷರು ಸೂಚಿಸಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಬರಗಾಲವಿದ್ದು.ಹೀಗಿರುವಾಗ ಕಾವೇರಿ ನೀರನ್ನು ಅನಧಿಕೃತವಾಗಿ…

Read More