Author: AIN Author

ನವದೆಹಲಿ: ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ (Narayana Murthy) ನಾನು 40 ವರ್ಷಗಳ ಕಾಲ ವಾರದಲ್ಲಿ ಆರು ದಿನ 85 ರಿಂದ 90 ಗಂಟೆ ಕೆಲಸ ಮಾಡುತ್ತಿದ್ದೆ. ನನ್ನ ಶ್ರಮ ವ್ಯರ್ಥ ಆಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಮಾಧ್ಯಮದ ಜೊತೆ ಇನ್ಫೋಸಿಸ್‌ (Infosys) ಕಂಪನಿ ಸ್ಥಾಪನೆ ಮಾಡುವ ಸಂದರ್ಭದಲ್ಲಿನ ಅನುಭವ ಹಂಚಿಕೊಂಡ ಅವರು,  ಬೆಳಗ್ಗೆ 6:20ಕ್ಕೆ ಕಚೇರಿಯಲ್ಲಿದ್ದರೆ ರಾತ್ರಿ 8:30ಕ್ಕೆ ಮನೆಗೆ ಹೊರಡುತ್ತಿದ್ದೆ ಎಂದು ಹೇಳುವ ಮೂಲಕ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಪ್ರತಿಯೊಂದು ರಾಷ್ಟ್ರವೂ ಕಠಿಣ ಪರಿಶ್ರಮದ ಮೂಲಕ ಮಾಡಿದೆ ಎಂದು ನನಗೆ ತಿಳಿದಿದೆ. ಬಡತನದಿಂದ ಪಾರಾಗುವ ಏಕೈಕ ಮಾರ್ಗವೆಂದರೆ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕು ಎಂದು ನನ್ನ ಪೋಷಕರು ನನಗೆ ಕಲಿಸಿಕೊಟ್ಟಿದ್ದರು ಎಂದು ತಿಳಿಸಿದರು. https://ainlivenews.com/dengue-outbreak-record-level-cases-detected-in-last-1-month/ ಅಕ್ಟೋಬರ್‌ನಲ್ಲಿ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಾರಾಯಣ ಮೂರ್ತಿ, ಪಾಶ್ಚಿಮಾತ್ಯರಿಂದ…

Read More

ಸ್ಯಾಂಡಲ್‌ವುಡ್ ನಲ್ಲಿ ಕರಾವಳಿ ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.

Read More

ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಮೋಸ ಮಾಡಿ ಕ್ಯಾಪ್ಟನ್ ಪಟ್ಟ ಏರೋದ್ದಕ್ಕೂ ಒಗ್ಗಟ್ಟಿದೆ. ಕಳಪೆ ಹಣೆಪಟ್ಟಿ ಕೊಟ್ಟು ಸ್ಪರ್ಧಿಯನ್ನ ಜೈಲಿಗೆ ಕಳುಹಿಸೋದ್ದಕ್ಕೂ ಒಗ್ಗಟ್ಟಿದೆ. ಇದೀಗ ವಿನಯ್ ತಾಳಕ್ಕೆ ಕುಣಿದು ಕಳಪೆ ಎಂದು ಜೈಲಿಗಟ್ಟಿದ ಕಾರ್ತಿಕ್‌ಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ವಾರದ ಆಟ, ಅವಮಾನ, ಹಠ ಇವೆಲ್ಲವೂ ಗಮನಿಸಿ ಈ ಬಾರಿ ಸುದೀಪ್, ಕಾರ್ತಿಕ್‌ಗೆ (Karthik Mahesh) ಭೇಷ್ ಎಂದಿದ್ದಾರೆ. ಕಾರ್ತಿಕ್‌ಗೆ ಕಿಚ್ಚನ ಚಪ್ಪಾಳೆ (Kichchana Chappale) ಸಿಕ್ಕಿದೆ. ಈ ವಾರವಿಡೀ ಮನೆಯಲ್ಲಿ ಸ್ಪರ್ಧಿಗಳ ಜಗಳ, ರಂಪಾಟ ಇತ್ತು. ಇದರ ನಡುವೆ ಟಾಸ್ಕ್‌ನಲ್ಲಿ ಚಪ್ಪಲಿ ಎಸೆದರು ಎಂಬ ಕಾರಣಕ್ಕೆ, ಟಾಯ್ಲೆಟ್ ವಿಚಾರ & ಮೈಮ್‌ನಿಂದಾಗಿ ಕಾರ್ತಿಕ್ ಕಳಪೆ ಕೊಟ್ಟು ಜೈಲಿಗಟ್ಟಿದ್ದರು ವಿನಯ್ & ಟೀಮ್. ಇದೀಗ ಅದೇ ಕಾರ್ತಿಕ್‌ಗೆ ಸುದೀಪ್ (Sudeep) ತಮ್ಮ ಮೆಚ್ಚುಗೆಯ ಚಪ್ಪಾಳೆ ತಟ್ಟಿದ್ದಾರೆ. ಕಿಚ್ಚನ ಚಪ್ಪಾಳೆ ಪಡೆದ ಕಾರ್ತಿಕ್ ಭಾವುಕರಾಗಿ ಗಳಗಳನೇ ಅತ್ತಿದ್ದಾರೆ. https://ainlivenews.com/dengue-outbreak-record-level-cases-detected-in-last-1-month/ ಕಾರ್ತಿಕ್ ಟಾಯ್ಲೆಟ್ ವಿಚಾರವಾಗಿ ಪವಿ ಪೂವಪ್ಪ, ವಿನಯ್ (Vinay),…

Read More

ಸ್ಯಾಂಡಲ್‌ವುಡ್ ನಲ್ಲಿ ಕರಾವಳಿ ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅನ್ನು ಮಂಗಳೂರಿನಲ್ಲಿ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಅಂದಹಾಗೆ ‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ. ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಗೆಯೇ ಕೋಣ ಕೂಡ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್ ನೋಡ್ತಿದ್ರೆ ಮನುಷ್ಯ ಮತ್ತು ಪ್ರಾಣಿ ನಡುವಿನ…

Read More

ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿದ್ದು, ಈಗ ಮದುವೆ ಸೀಸನ್‌ ನಡೆಯುತ್ತಿದೆ. ಇನ್ನು, ನಮ್ಮಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ.  ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಕಡಿಮೆಯಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,715 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,235 ಎಂಟು ಗ್ರಾಂ ಚಿನ್ನ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,720 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ)…

Read More

ಕಚ್ಚಾ ತೈಲ ಬೆಲೆ ಏರಿಕೆ, ಇಳಿಕೆ ಆಧಾರದ ಮೇಲೆ ಪೆಟ್ರೋಲ್‌, ಡೀಸೆಲ್‌ ಬೆಲೆ ವ್ಯತ್ಯಾಸವಾಗುತ್ತದೆ. ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏರಿಕೆ – ಇಳಿಕೆಯಾಗುತ್ತಿದೆ. ಇದೇ ರೀತಿ, ರಾಜ್ಯದಲ್ಲೂ ಬೆಂಗಳೂರು ಹೊರತುಪಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ (Petrol) – ಡೀಸೆಲ್ (Diesel) ಬೆಲೆ ವಿವರ ಹೀಗಿದೆ ನೋಡಿ..  ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ದರ: ಬಾಗಲಕೋಟೆ – ರೂ. 102.62 ಬೆಂಗಳೂರು – ರೂ. 101.94 ಬೆಂಗಳೂರು ಗ್ರಾಮಾಂತರ – ರೂ. 101.58 ಬೆಳಗಾವಿ – ರೂ. 101.76 ಬಳ್ಳಾರಿ – ರೂ. 103.90 ಬೀದರ್ – ರೂ. 102.28 ವಿಜಯಪುರ – ರೂ. 102.06 ಚಾಮರಾಜನಗರ – ರೂ. 102.06 ಚಿಕ್ಕಬಳ್ಳಾಪುರ – ರೂ. 102.39 ಚಿಕ್ಕಮಗಳೂರು – ರೂ. 102.90…

Read More

ಬೆಂಗಳೂರು, ಡಿಸೆಂಬರ್ 10 : ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.ಎಸ್. ನಿಜಲಿಂಗಪ್ಪನವರು ರಾಜ್ಯ ಕರ್ನಾಟಕವೆಂದು ನಾಮಕರಣವಾದ ನಂತರದ ಮೊದಲ ಮುಖ್ಯಮಂತ್ರಿ. https://ainlivenews.com/dengue-outbreak-record-level-cases-detected-in-last-1-month/ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು. ನಿಜಲಿಂಗಪ್ಪನವರು ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. ಅವರ ಅವಧಿಯಲ್ಲಿ ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಾಜಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

Read More

ಹುಬ್ಬಳ್ಳಿ: ನಾವು ಮುಖ್ಯಮಂತ್ರಿ  ಸಿದ್ದರಾಮಯ್ಯರ ಜೊತೆ ಬಹಳ ಚೆನ್ನಾಗಿ ಏನಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು. ನಗರದಲ್ಲಿ ಭಾನುವಾರ ತಮ್ಮನ್ನ ಭೇಟಿಯಾದ ಸುದ್ದಿಗಾರರ ಅವರು ಮಾತನಾಡಿದರು, ಸಿದ್ದರಾಮಯ್ಯಾ ನವರುಪಕ್ಷಕ್ಕೆ ಬಂದಿರೋದು 2006 ರಲ್ಲಿ ಅಷ್ಟೇನೂ ಪರಿಚಯ ಇಲ್ಲ ಎಂದ ಅಬರು, ಯಾವ ಕಾರಣಕ್ಕೆ ನಾವ ಅಧಿಕಾರಕ್ಕೆ ಬಂದಿದೀವಿ, ಅದನ್ನು ಈಡೇರಿಸಬೇಕು ಅದು ಆಗಿಲ್ಲ ಅಂದ್ರೆ ನಾನು ಪ್ರಶ್ನೆ ಮಾಡ್ತೀನಿಹನಿಮೂನ ಪಿರೇಢ್ ಮೂಗಿಲಿ ನೋಡೋಣ ಏನೇ ಆಗಲಿ ಏನಾಗತ್ತೆ ಅನ್ನೋದ ಕಾದು ನೋಡಬೇಕು ಎಂದರು. ಇನ್ನು ಈಡಿಗ ಸಮಾಜದ  ಸಮಾವೇಶ ಮಾಡ್ತೀದಾರೆ ಆದರೆ  ನಾನು ಹುಬ್ಬಳ್ಳಿ ಅಲ್ಲಿ ಇದೀನಿ ಅವರಿಗೆ ಒಳ್ಳೆದಾಗಲಿ ಎಂದ ಈಡಿಗ ಸಂಘದಲ್ಲಿ ಬಹಳ ದೊಡ್ಡ ದೊಡ್ಡ ನಾಯಕರು ಸಂಘ ಕಟ್ಟಿದ್ದಾರೆ.ಸರಕಾರದ ಗಮನ ಸೆಳೆಯಲು, ಸಮಾಜದ ಹಿತ ಕಾಪಾಡಲು ಸಂಘ ಇತ್ತು. ಆದ್ರೆ ಇತ್ತೀಚೆಗೆ ಬಂದವರು ಸಮಾಜದಲ್ಲಿ ಏನ ಮಾಡಿದಾರೆ.. 50 ಲಕ್ಷ ಜನ ಸಂಖ್ಯೆ ಇದಾರೆ ಅಂತಾ…

Read More

ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಗೆ ಶಾಕ್ ಮೇಲೆ ಶಾಕ್ ಆಗುತ್ತಿದೆ. ಕಾರ್ಯಕರ್ತರನ್ನ ಸ್ವಪಕ್ಷದಲ್ಲೇ ಉಳಿಸಿಕೊಳ್ಳಲು ಜಿಲ್ಲಾ ಜೆಡಿಎಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ. ಜೆಡಿಎಸ್ ಭದ್ರಕೋಟೆಯಾಗಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಮರ್ಥ ನಾಯಕನಿಲ್ಲದೇ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ‌ ಹೇಳಿ ಕಾಂಗ್ರೆಸ್ ನತ್ತ ಮುಖ ಮಾಡುತ್ತಿದ್ದಾರೆ. ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ದಿನದಿಂದ ದಿನಕ್ಕೆ ಜೆಡಿಎಸ್ ಕಾರ್ಯಕರ್ತರು ಪಕ್ಷ ತೊರೆಯುತ್ತಿರುವ ಹಿನ್ನೆಲೆ ಜಿಲ್ಲಾ ಜೆಡಿಎಸ್ ನಾಯಕರಿಗೆ ತಲೆನೋವು ಶುರುವಾಗಿದೆ. ಕಾರ್ಯಕರ್ತರನ್ನ ಒಗ್ಗೂಡಿಸುವಲ್ಲಿ ಜಿಲ್ಲಾ ಜೆಡಿಎಸ್ ನಾಯಕರು ವಿಫಲವಾಗಿದ್ದು, ತುಮಕೂರು ಗ್ರಾಮಾಂತರ ಜೆಡಿಎಸ್ ಸಭೆಗೆ ಬಾರದೆ ನಿರಾಸೆ ತೋರಿಸಿದ ಕಾರ್ಯಕರ್ತರು..

Read More

ಹಾಸನ: ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಲೋಕಸಭಾ ಚುನಾವಣೆ ಆದಮೇಲೆ ಅರ್ಜಿ ಹಾಕಂಡು ಹೋಗಿದ್ದಾರೆ. ಇಲ್ಲ ನಾನು ಐವತ್ತು, ಅರವತ್ತು ಜನ ಕರೆದುಕೊಂಡು ಬಂದುಬಿಡುತ್ತೇನೆ ಏನು ತೊಂದರೆ ಆಗುವುದು ಬೇಡ ಅಂತ ಹೋಗಿದ್ದಾರೆ. ಐವತ್ತು, ಅರವತ್ತು ಜನ ಕರೆದುಕೊಂಡು ಸಣ್ಣಪುಟ್ಟವರಿಂದ ಹೋಗಲು ಆಗುತ್ತಾ? ಮೊನ್ನೆ ಯಾರೋ ಮಾಹಿತಿ ಹೇಳುತ್ತಿದ್ದರು. ಅಯ್ಯೋ ದಯವಿಟ್ಟು ನಿಮ್ಮ ಜೊತೆ ಬಂದು ಬಿಡುತ್ತೇನೆ. ಅಲ್ಲಿಯವರೆಗೂ ಐದಾರು ತಿಂಗಳು ರಿಲೀಫ್ ಕೊಡಿ ಅಂತ ಹೋಗಿದ್ದು ಗೊತ್ತು ಎಂದು ಹೆಸರು ಹೇಳದೇ ಡಿಕೆ ಶಿವಕುಮಾರ್ ದೆಹಲಿ ಭೇಟಿ ಬಗ್ಗೆಸ್ಪೋಟಕ ಮಾಹಿತಿ ಬಚ್ಚಿಟ್ಟಿದ್ದಾರೆ. https://ainlivenews.com/dengue-outbreak-record-level-cases-detected-in-last-1-month/ ಲೋಕಸಭಾ ಚುನಾವಣೆ ಕಳೆದ ಮೇಲೆ ಮಹಾರಾಷ್ಟ್ರದಲ್ಲಿ ಆಯ್ತು ಅಲ್ವಾ ಅದೇ ರೀತಿ ಇಲ್ಲಿ ಯಾರು ಹುಟ್ಕತರೋ ಗೊತ್ತಿಲ್ಲ. ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ ಯಾರಿಗೂ ಪ್ರಮಾಣಿಕತೆ, ನಿಷ್ಠೆ ಎನ್ನುವುದೇ ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನೇನು ಆಗಬೇಕು ಮಾಡಿಕೊಂಡು ಹೋಗುತ್ತಾರೆ ಅಷ್ಟೇ. ಇವತ್ತು ಇಲ್ಲಿ ಇರುತ್ತಾರೆ. ಅನುಕೂಲ ಆಗಬೇಕಾದರೆ ಇನ್ನೊಂದು…

Read More