ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಒತ್ತಡ, ಹೊರಗಡೆಯ ಆಹಾರ, ಎಣ್ಣೆಯುಕ್ತ ಆಹಾರ ಹಾಗೂ ಕಡಿಮೆ ನೀರು ಸೇವನೆ ಸೇರಿದಂತೆ ಒಂದೇ ಕಡೆ ಕುಳಿತು ಗಂಟೆಗಟ್ಟಲೆ ನಾವು ಕೆಲಸ ಮಾಡೋದು ಕೂಡ ಗ್ಯಾಸ್ಟ್ರಿಕ್ ಗೆ ಕಾರಣವಾಗುತ್ತದೆ. ನಾವು ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಇರುವುದೇ ಇದಕ್ಕೆ ಕಾರಣ. ಗ್ಯಾಸ್ಟ್ರಿಕ್ ಎಂದ ತಕ್ಷಣ ನಾವು ವೈದ್ಯರ ಬಳಿ ಹೋಗ್ತೇವೆ. ಅವರು ನೀಡುವ ಮಾತ್ರೆಯನ್ನು ಒಂದಾದ್ಮೇಲೆ ಒಂದರಂತೆ ತೆಗೆದುಕೊಳ್ತೇವೆ. ಇದ್ರಿಂದ ಗ್ಯಾಸ್ಟ್ರಿಕ್ ತಾತ್ಕಾಲಿಕವಾಗಿ ಕಡಿಮೆಯಾಗಿದೆ ಎನ್ನಿಸಿದ್ರೂ ಅದ್ರ ಬೇರು ಹೋಗಿರೋದಿಲ್ಲ. ನಿಮಗೂ ಗ್ಯಾಸ್ ಸಮಸ್ಯೆ ಇದ್ರೆ ನೀವು ಮನೆಯಲ್ಲಿರುವ ಆಹಾರವನ್ನೇ ಬಳಸಿ ಇದ್ರಿಂದ ಮುಕ್ತಿಪಡೆಯಬಹುದು. ಅಜವಾನ/ಓಮು ಕಾಳಿನಿಂದ ಅನೇಕ ಸಮಸ್ಯೆ ದೂರ : ಕಳಪೆ ಆಹಾರ ಹಾಗೂ ಜೀವನಶೈಲಿಯಿಂದ ಹೆಚ್ಚಿನ ಮಂದಿ ಗ್ಯಾಸ್ ಎಸಿಡಿಟಿ, ಹೊಟ್ಟೆ ನೋವು, ಮಲಬದ್ಧತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗ್ಯಾಸ್ ಸಮಸ್ಯೆಯಿಂದ ಹೊಟ್ಟೆ ಉಬ್ಬುವುದು, ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳು ಎದುರಾಗುತ್ತವೆ. ಹೀಗಾದಾಗ ಸುಲಭವಾಗಿ ಕೈಗೆ…
Author: AIN Author
ವಿಜಯಪುರ: ಸ್ವಂತ ಮನೆಯಿಂದ ಹೊರಗೆ ಹಾಕಿದಾಗ ನಿಮಗೆ ಅನ್ಯಾಯ, ಅಪಮಾನ ಆದಾಗ ಯಾಕೆ ಬಿಟ್ಟು ಬಂದ್ರಿ? ಇದನ್ನು ನಾನು ಹೇಳಬೇಕಿಲ್ಲ, ಅವರೇ ಬಿಜೆಪಿಯಿಂದ ಅನ್ಯಾಯ, ಅಪಮಾನ ಆಗಿದೆ ಅಂದಿದ್ರು. ಮೊನ್ನೆಯವರಿಗೆ ಬಿಜೆಪಿ ಅನ್ಯಾಯದ ಬಗ್ಗೆ ಹೇಳುತ್ತಾ ಬಂದಿದ್ರು ಎಂದು ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದರು. ಬಿಜೆಪಿ ಸ್ವಂತ ಮನೆಗೆ ಮರಳಿದೆ ಎಂದು ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಆಗಿದ್ದವರಿಗೆ ಬಿಜೆಪಿ ಒಂದು ಎಂಎಲ್ಎ ಟಿಕೆಟ್ ಕೊಡಲಿಲ್ಲ. ನನ್ನ ಮಂತ್ರಿ ಮಾಡಬೇಡಿ ಎಂಎಲ್ಎ ಟಿಕೆಟ್ ಕೊಡಿ ಅಂದಿದ್ರು. ಎಂಎಲ್ಎ ಟಿಕೆಟ್ ಕೊಡದಿದ್ದಾಗ ನಾವು ಕರೆದು ಎಂಎಲ್ಎ ಟಿಕೆಟ್ ಕೊಟ್ಟೆವು. ಸೋತ ಮೇಲೆ ಅವರ ಗೌರವಕ್ಕೆ ತಕ್ಕಂತೆ ಚಿಂತಕರ ಚಾವಡಿ, ಎಂಎಲ್ಸಿ ಸ್ಥಾನ ಕೊಟ್ಟಿದ್ದೆವು. ಜಗದೀಶ್ ಶೆಟ್ಟರ್ ಲೋಕಸಭೆಗೆ ಬಯಿಸಿದ್ರೆ ಮುಂದೆ ಟಿಕೆಟ್ ಕನ್ಸಿಡರ್ ಮಾಡುವುದಾಗಿತ್ತು. ಇಷ್ಟೆಲ್ಲಾ ಗೌರವ ಕೊಟ್ಟ ಮೇಲೆ ಬಂದು ವಾಪಸ್ ಹೋಗಿರುವುದು ಅವರ ಘನತೆಗೆ ಶೋಭೆ ತರುವಂತಹದ್ದಲ್ಲ ಎಂದರು. https://ainlivenews.com/rs-3-lakh-loan-for-women-without-interest-how-to-apply-here-is-the-complete-details/ ಮರಳಿ ಬಿಜೆಪಿ ಸೇರ್ಪಡೆಯಾಗಿ ಜಗದೀಶ್ ಶೆಟ್ಟರ್…
ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜನವರಿ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ವಿದ್ಯಾರ್ಹತೆ: ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಎಂ.ಎಸ್, ಎಂ.ಟೆಕ್ ಪೂರ್ಣಗೊಳಿಸಿರಬೇಕು. ವಯೋಮಿತಿ: ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಅರ್ಜಿ…
ಬೆಂಗಳೂರು:- ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದಿತ್ತು. ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ಮಾಡುವೆ. ಅದಕ್ಕಾಗಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುವೆ. ಪಕ್ಷದ ಸೂಚನೆಯಂತೆ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು. ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ ನಾಯಕರ ಕರೆ, ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಬಿಜೆಪಿಗೆ ಮರಳಿದ್ದೇನೆ. ನೀವು ಹಿರಿಯ ನಾಯಕರು, ನಿಮಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಪಕ್ಷದ ಹಿರಿಯರು ತಿಳಿಸಿದ್ದಾರೆ ಎಂದರು
ಬೆಂಗಳೂರು:- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮಾಜಿ ಸಚಿವ ಸೋಮಣ್ಣ ಹಾಡಿ ಹೊಗಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೈಕಮಾಂಡ್ ತೀರ್ಮಾನವನ್ನು ಸ್ವಾಗತ ಮಾಡುತ್ತೇನೆ. ಶೆಟ್ಟರ್ ಅವರು ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳು. ತೀರ್ಮಾನ ಮಾಡುವಾಗ ಒಂದೊಂದು ಸಾರಿ ಎಷ್ಟರ ಮಟ್ಟಿಗೆ ಅನ್ನೋದಕ್ಕಿಂತ, ಅವರ ಹಿರಿಯ ಅನುಭವ ಇಟ್ಟುಕೊಂಡು ಅಮಿತ್ ಶಾ, ನಡ್ಡಾಜೀ ಅವರು ಪ್ರಧಾನಿಗಳ ಸಲಹೆ ಮೇರೆಗೆ ಈ ಕೆಲಸ ಮಾಡಿದ್ದಾರೆ. ಇದನ್ನ ನಾನು ಸ್ವಾಗತ ಮಾಡುತ್ತೇನೆ. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಾಗ ರಾಜ್ಯಾದ್ಯಂತ ಓಡಾಡಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿ ಆಗಲಿ ಅಂತಾ ದೇಶದ ಅಭಿವೃದ್ಧಿ ನೋಡಿಕೊಂಡು ಮತ್ತೆ ಬಿಜೆಪಿಗೆ ಬಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಚುನಾವಣೆಗೆ ನಿಲ್ಲುವ ಕುರಿತ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹೈಕಮಾಂಡ್ ತೀರ್ಮಾನ ಮಾಡಿ ತುಮಕೂರಿಗೆ ಹೋಗಿ ನಿಂತುಕೊಳ್ಳಪ್ಪ ಅಂದರೆ ಅವರ ತೀರ್ಮಾನಕ್ಕೆ ಬದ್ಧ ಆಗಿರುತ್ತೀನಿ ಎಂದು ಹೇಳಿದ್ದಾರೆ. ಬಿಜೆಪಿಗೆ ಇನ್ನಷ್ಟು ನಾಯಕರು ಬರುವ ಬಗ್ಗೆ ಗೊತ್ತಿಲ್ಲ ನೋಡಬೇಕು ಎಂದಿದ್ದಾರೆ.…
ಲಕ್ನೋ: ಅಲಹಾಬಾದ್ ಕೋರ್ಟ್ ನಿರ್ದೇಶನದ ಮೇರೆಗೆ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಸಲಾಗಿದ್ದ ವೈಜ್ಞಾನಿಕ ಸಮೀಕ್ಷಾ ವರದಿ ಬಹಿರಂಗಗೊಂಡಿದೆ. ಜ್ಞಾನವಾಪಿ ಮಸೀದಿ ಜಾಗದಲ್ಲಿ ಮೊದಲು ಹಿಂದೂ ದೇವಾಲಯ (Hindu Temple) ಇತ್ತು ಅಂತಾ ಪುರಾತತ್ವ ಸರ್ವೇಕ್ಷಣಾ ವರದಿ ಹೇಳಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಕೋರ್ಟ್ ಆದೇಶದನ್ವಯ ವರದಿ ಪಡೆದಿರುವ ಅವರು ಸುದ್ದಿಗೋಷ್ಠಿ ನಡೆಸಿ ವರದಿಯಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಸೀದಿಗಿಂತ ಮುಂಚೆ ದೊಡ್ಡ ಹಿಂದೂ ದೇವಾಲಯದ ರಚನೆಯನ್ನು ಸರ್ವೆ ವರದಿ ಎತ್ತಿ ತೋರಿಸಿದೆ ಎಂದು ಹೇಳಿದ್ದಾರೆ. ಜನಾರ್ದನ, ರುದ್ರ ಮತ್ತು ಉಮೇಶ್ವರ ಮುಂತಾದ ಮೂರು ದೇವತೆಗಳ ಹೆಸರುಗಳು ಮಸೀದಿಯಲ್ಲಿ ಲಭ್ಯವಾದ ಶಾಸನಗಳಲ್ಲಿ ಕಂಡುಬರುತ್ತವೆ. ಮಸೀದಿ ಪಶ್ಚಿಮ ಗೋಡೆ ಹಿಂದೆ ನಿರ್ಮಾಣ ಮಾಡಿದ್ದ ಹಿಂದೂ ದೇವಾಲಯದ್ದಾಗಿದೆ. 17ನೇ ಶತಮಾನದಲ್ಲಿ ಈ ಮಂದಿರವನ್ನು ನಾಶ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ವರದಿಯಲ್ಲಿ ಏನಿದೆ? ಜ್ಞಾನವಾಪಿ ಮಸೀದಿಗೂ…
ಸಿಂಧನೂರು:- ಇಲ್ಲಿನ ಕೆ ಆರ್ ಎಸ್ ಪಕ್ಷದ ಕಚೇರಿಯಲ್ಲಿ 75 ನೇ ಗಣ ರಾಜ್ಯೋತ್ಸವದ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರುಪಾದಿ ಕೆ ಗೋಮರ್ಸಿ ಸಂವಿಧಾನವನ್ನು ಜಾರಿಗೆ ತಂದು 75 ವರ್ಷಗಳು ಕಳೆದರೂ ಅದರಲ್ಲಿನ ಅಂಶಗಳು, ಕಾಯ್ದೆ ಕಾನೂನುಗಳು,ವಿಚಾರಗಳು ದೇಶದಾದ್ಯಂತ ಸರಿ ಸಮಾನವಾಗಿ ಇದ್ದರೂ ಸಹ ದೇಶದ ಜನತೆ ಸಾಮಾಜಿಕವಾಗಿ,ಆರ್ಥಿಕವಾಗಿ,ಶೈಕ್ಷಣಿಕವಾಗಿ,ರಾಜಕೀಯವಾಗಿ ಹಿಂದುಳಿದುರುವುದು ವಿಪರ್ಯಾಸ ಎಂದು ತಿಳಿಸಿದರು. ಡಾ ಬಿಆರ್ ಅಂಬೇಡ್ಕರ್ ಅವರ ಆದರ್ಶದ ಭಾರತದ ಕಲ್ಪನೆ ಸಂವಿಧಾನದ ಗುರಿ ಉದ್ದೇಶಗಳನ್ನು ಪ್ರತಿಯೊಬ್ಬರೂ ಪಲಿಸಿ ಮತ್ತು ಸಂವಿಧಾನದ ಪುಸ್ತಕ ಓದುವ ಅಭ್ಯಾಸ ಮಾಡಬೇಕು ಅಂದಾಗ ಮಾತ್ರ ಎಲ್ಲರೂ ಪ್ರಗತಿ ಸಾಧಿಸಲು ಸಾಧ್ಯ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಅವರು ಮಾತನಾಡಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸಂವಿಧಾನಕ್ಕೆ ಬದ್ದವಾಗಿ ಆಡಳಿತ ನಡೆಸಲು ಸಿದ್ಧವಿದ್ದು ಸಾರ್ವಜನಿಕರ ಜಾಗೃತಿಗಾಗಿ ಹಲವಾರು ಸಭೆ ಸಮಾರಂಭ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ…
ಬೆಂಗಳೂರು:- ರಾಜ್ಯದಲ್ಲಿ ಕೆಲವು ದೂರು ದುಮ್ಮಾನಗಳಿಂದ ನಡೆಯುತ್ತಿದ್ದ ಡಯಾಲಿಸಿಸ್ ವ್ಯವಸ್ಥೆಯನ್ನ ಆರೋಗ್ಯಕರ ಹಂತಕ್ಕೆ ತರುವಲ್ಲಿ ಕಳೆದ 6 ತಿಂಗಳಿನಿಂದ ಸಾಕಷ್ಟು ಸವಾಲುಗಳನ್ನ ಎದುರಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊನೆಗೂ ರಾಜ್ಯದ ಡಯಾಲಿಸಿಸ್ ವ್ಯವಸ್ಥೆಯನ್ನ ಸರಿ ದಾರಿಗೆ ತರುವತ್ತ ಮಹತ್ವದ ಪಾತ್ರ ವಹಿಸಿದ್ದಾರೆ. ಜನಸಾಮಾನ್ಯರಿಗೆ ಸೋಂಕು ರಹಿತ ಡಯಾಲಿಸಿಸ್ ಸೇವೆ ಕಲ್ಪಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದ್ಯತೆ ನೀಡಿದ್ದರು. ಡಯಾಲಿಸಿಸ್ ಕೇಂದ್ರಗಳಲ್ಲಿ ಅಲ್ಲಲ್ಲಿ ಅಸ್ವಸ್ಥಗೊಂಡಿದ್ದ ಬಹುಬಳಕೆಯ ಡಯಾಲೈಸರ್ ಯಂತ್ರಗಳಿಂದ ಡಯಾಲಿಸಿಸ್ ಪಡೆಯುತ್ತಿದ್ದವರಿಗೆ ಸೋಂಕು ತಗುಲುತ್ತಿರುವುದನ್ನ ಗಮನಿಸಿದ್ದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಇಡೀ ಡಯಾಲಿಸಿಸ್ ವ್ಯವಸ್ಥೆಯನ್ನ ಸದೃಢಗೊಳಿಸುವ ನಿಟ್ಟಿನಲ್ಲಿ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲು ನಿರ್ಧರಿಸಿದರು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ 800 ಹೊಸ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದರು. ಇದೀಗ ಹೊಸ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಬಹುತೇಕ ಅಂತಿಮ ಘಟ್ಟಕ್ಕೆ ತಲುಪಿದ್ದು, ನಾಳೆಯಿಂದ ಏಕ ಬಳಕೆಯ ಡಯಾಲಿಸಿಸ್ ಆರೋಗ್ಯ ಸೇವೆ ಆರಂಭವಾಗಲಿದೆ.…
ತಮ್ಮ ಬಹುಕಾಲದ ಗೆಳೆಯ ಯಶವಂತ್ ರೆಡ್ಡಿ ಜೊತೆ ಶೋಭಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಯಶವಂತ್ ರೆಡ್ಡಿ ಜೊತೆ ಶೋಭಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಯಶವಂತ್ ರೆಡ್ಡಿ ಜೊತೆ ಶೋಭಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಯಶವಂತ್ ರೆಡ್ಡಿ ಜೊತೆ ಶೋಭಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಯಶವಂತ್ ರೆಡ್ಡಿ ಜೊತೆ ಶೋಭಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಯಶವಂತ್ ರೆಡ್ಡಿ ಜೊತೆ ಶೋಭಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಯಶವಂತ್ ರೆಡ್ಡಿ ಜೊತೆ ಶೋಭಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
ಬೆಂಗಳೂರು:- ಪ್ರಧಾನಿ ನರೇಂದ್ರ ಮೋದಿ ಅವರಂತಹ ನಾಯಕ ದೇಶಕ್ಕೆ ಅವಶ್ಯಕತೆ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಪ್ರಾಣ ಪ್ರತಿಷ್ಠಾಪನೆಯಾಗಿದ್ದು ಒಂದು ಪ್ರೇರಣೆಯಾಯಿತು ಅನ್ನುವ ಅರ್ಥದಲ್ಲಿ ಅವರು ಮಾತಾಡುತ್ತಾರಾದರೂ, ಘರ್ ವಾಪ್ಸಿ ಪ್ರಕ್ರಿಯೆ ಕಳೆದ 5-6 ತಿಂಗಳಿಂದ ಜಾರಿಯಲ್ಲಿತ್ತು ಎನ್ನುತ್ತಾರೆ. 1992 ರಲ್ಲಿ ಎಲ್ ಕೆ ಅಡ್ವಾಣಿ ಅವರ ರಥಯಾತ್ರೆ ಹುಬ್ಬಳ್ಳಿಗೆ ಆಗಮಿಸಿದಾಗ ಒಂದು ದೊಡ್ಡ ಸಾರ್ವಜನಿಕ ಸಭೆಯನ್ನು ಆಯೋಜಿಸಿ ಅದಕ್ಕೆ ಎಲ್ಲ ಏರ್ಪಾಟುಗಳನ್ನು ಮಾಡಿದ್ದು ತಾನೇ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ, ಅಲ್ಲದೆ ರಾಮಮಂದಿರ ನಿರ್ಮಾಣಕ್ಕೆ ಹುಬ್ಬಳ್ಳಿಯಿಂದ 2 ಕೋಟಿ ರೂ. ಗಿಂತ ಹೆಚ್ಚು ಹಣ ಸಂಗ್ರಹಿಸಿ ಕೊಟ್ಟಿದ್ದನ್ನು ಶೆಟ್ಟರ್ ಹೇಳಿದರು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ರಾಮಮಂದಿರ ನಿರ್ಮಾಣಗೊಂಡಿದೆ, ದೇಶಕ್ಕೆ ಈಗ ಅವರಂಥ ನಾಯಕ ಅವಶ್ಯಕತೆಯಿದೆ ಎಂದು ಶೆಟ್ಟರ್ ಹೇಳಿದರು. ತಾನು ಬಿಜೆಪಿಗೆ ವಾಪಸ್ಸು ಬರಲು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಪಾತ್ರ ನಿರ್ವಹಿಸಿರುವರೆಂದು ಶೆಟ್ಟರ್…