Author: AIN Author

ನಿಮ್ಮ ಎದೆಯು ಸ್ವಲ್ಪ ಬೌನ್ಸಿಯರ್ ಆಗಿದ್ದರೆ ಉತ್ತಮವಾಗಿ ಹೊಂದಿಕೊಳ್ಳುತ್ತದೆ ಎಂದು ನೀವು ಭಾವಿಸುವ ಉಡುಪನ್ನು ನೀವು ಹೊಂದಿದ್ದೀರಿ. ಬಹುಶಃ ನಿಮ್ಮ ಎದೆಯು ಸ್ವಲ್ಪ ಹೆಚ್ಚು ಉಚ್ಚರಿಸಲಾಗುತ್ತದೆ ಎಂದು ನೀವು ಬಯಸುತ್ತೀರಿ. ಅಥವಾ ನೀವು ಕೆಲವು ಎದೆಯ ಡಿಸ್ಫೊರಿಯಾವನ್ನು ಪಡೆದಿರಬಹುದು. ಸ್ತನ ಗಾತ್ರವನ್ನು ನೈಸರ್ಗಿಕವಾಗಿ ಹೆಚ್ಚಿಸುವುದು ಸಾಧ್ಯವೇ? ಹಾಗಾದ್ರೆ ಈ ರೀತಿಯ ವ್ಯಾಯಾಮಗಳನ್ನ ಮಾಡಿ ಆಗ ನೋಡಿ ಏನೇಲ್ಲಾ ಬದಲಾವಣೆ ಆಗುತ್ತದೆ ಎಂದು! ವ್ಯಾಯಾಮವು ನಿಮ್ಮ ಎದೆಯ ಅಂಗಾಂಶಗಳ ಅಡಿಯಲ್ಲಿ ಇರುವ ನಿಮ್ಮ ಎದೆಯ ಸ್ನಾಯುಗಳ ಒಟ್ಟಾರೆ ನೋಟವನ್ನು ಬದಲಾಯಿಸಬಹುದು. ಶಕ್ತಿ ತರಬೇತಿ ವ್ಯಾಯಾಮಗಳ ಮೂಲಕ ಈ ಸ್ನಾಯುಗಳನ್ನು ಗುರಿಯಾಗಿಸುವುದು (ಕೆಳಗೆ ಪಟ್ಟಿ ಮಾಡಲಾದಂತಹವುಗಳು!) ಎದೆಯ ಅಂಗಾಂಶದ ಗಾತ್ರ, ಸಾಂದ್ರತೆ, ಶಕ್ತಿ ಮತ್ತು ಧ್ವನಿಯಲ್ಲಿ ಬದಲಾವಣೆಗೆ ಕಾರಣವಾಗಬಹುದು. *ಭುಜಂಗಾಸನ : ಇದು ಸ್ತನದ ಗಾತ್ರ ಹೆಚ್ಚಿಸಲು ಸಹಕಾರಿಯಾಗಿದೆ. ನಿಮ್ಮ ಹೊಟ್ಟೆಯ ಮೇಲೆ ಮಲಗಿ ನಿಮ್ಮ ಅಂಗೈಯನ್ನು ಭುಜದ ನೇರಕ್ಕೆ ಕೆಳಗೆ ಇರಿಸಿ ಕೈಗಳ ಮೇಲೆ ಒತ್ತಡ ಹೇರಿ ದೇಹವನ್ನು ಮೇಲಕ್ಕೆತ್ತಿ. ತಲೆಯನ್ನು ಹಿಂದಕ್ಕೆ ಭಾಗಿಸಿ.…

Read More

ಬೆಂಗಳೂರು:- ಕರ್ನಾಟಕದ ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಮನೆಯ ಯಜಮಾನಿ ಪ್ರತೀ ತಿಂಗಳು 2 ಸಾವಿರ ರೂಪಾಯಿ ಸಹಾಯಧನವನ್ನು ಪಡೆಯುತ್ತಿದ್ದಾಳೆ. ಆದರೆ ಬಹುತೇಕರಿಗೆ ಇನ್ನೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಕ್ಕಿಲ್ಲ. ಆದರೆ ಕೆಲವರು 6ನೇ ಕಂತಿನ ಹಣಕ್ಕಾಗಿ ಕಾದು ಕುಳಿತಿದಿದ್ದಾರೆ. ರಾಜ್ಯ ಸರಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಗೃಹಲಕ್ಷ್ಮೀ ಯೋಜನೆಯ 6ನೇ ಕಂತಿನ ಹಣ ಯಾವಾಗ ವರ್ಗಾವಣೆ ಎಂಬ ಪ್ರಶ್ನೆಗೆ ಸದ್ಯ ಉತ್ತರ ದೊರಕಿದೆ. ಫೆಬ್ರವರಿ ಮೊದಲ ವಾರದಲ್ಲೇ ಜಮೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಇಲಾಖೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈ ನಡುವಲ್ಲೇ ರಾಜ್ಯ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಹೊಸ ರೂಲ್ಸ್‌ ಜಾರಿ ಮಾಡಿದೆ. ಇಕೆವೈಸಿ, ಆಧಾರ್‌ ಸೀಡಿಂಗ್‌ ಮಾಡಿದ್ದರೂ ಕೂಡ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ಕಡ್ಡಾಯವಾಗಿ ಎನ್‌ಪಿಸಿಐ ಮಾಡಿಸಲೇ ಬೇಕಾಗಿದೆ. ಎನ್‌ಪಿಸಿಐ ಮಾಡಿಸದೇ ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ…

Read More

ಟೀಮ್ ಇಂಡಿಯಾ ಬೌಲರ್ ಗಳನ್ನು ನಾಯಕ ರೋಹಿತ್ ಶರ್ಮಾ ಬಲು ಜಾಣ್ಮೆಯಿಂದ ನಿಭಾಯಿಸಬೇಕೆಂದು ದಿಗ್ಗಜ ಸುನೀಲ್ ಗವಾಸ್ಕರ್ ಸಲಹೆ ನೀಡಿದ್ದಾರೆ. ಜನವರಿ 25 ರಿಂದ ಇಂಗ್ಲೆಂಡ್ ಹಾಗೂ ಭಾರತ ತಂಡದ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ ಟೀಮ್ ಇಂಡಿಯಾದಲ್ಲಿ ಸ್ಪಿನ್ನರ್ ಗಳ ರೂಪದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ಇದ್ದು, ಅವರನ್ನು ಸರಿಯಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. “ನಾಯಕನ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಬೌಲರ್ ಗಳನ್ನು ತುಂಬಾ ಜಾಣ್ಮೆಯಿಂದ ನಿಭಾಯಿಸಬೇಕು.ಅದರಲ್ಲೂ ಮುಖ್ಯವಾಗಿ ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ. ಪಿಚ್ ಸಾಕಷ್ಟು ತಿರುವು ಪಡೆಯದ ಕಾರಣ, ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡರೆ ಭೋಜನ ವಿರಾಮದವರೆಗೂ ಉತ್ತಮ ಪ್ರದರ್ಶನ ತೋರಿಸುತ್ತಾರೆ. ಆದ್ದರಿಂದ ಬೌಲರ್ ಗಳನ್ನು ರೋಹಿತ್ ಶರ್ಮಾ ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂಬುದನ್ನು ನೋಡಬೇಕು,” ಎಂದು ಖ್ಯಾತ ಕ್ರಿಕೆಟ್ ವಿವರಣೆಕಾರ ಹೇಳಿದ್ದಾರೆ. “ಹಿಂದಿನ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದಿದ್ದ…

Read More

ರಾಜ್ಯದಲ್ಲಿ  ಜನವರಿಯಲ್ಲಿ ಬಿದ್ದ ಅಕಾಲಿಕ ಮಳೆಯಿಂದ ಹಲವು ಜಿಲ್ಲೆಗಳಲ್ಲಿ   266 ಹೆಕ್ಟೇರ್‌ ಪ್ರದೇಶದ ಬೆಳೆಗೆ ಹಾನಿಯಾಗಿ ಎನ್‌ಡಿಆರ್‌ಎಫ್‌ ನಿಯಮಾವಳಿ ಅನ್ವಯ 38 ಲಕ್ಷ ರೂ. ನಷ್ಟವಾಗಿದೆ. ಹಾಸನದ ಅರಕಲಗೂಡು ತಾಲೂಕಿನ  152 ರೈತರಿಗೆ ಸೇರಿದ 76 ಹೆಕ್ಟೇರ್‌, ಚನ್ನರಾಯಪಟ್ಟಣ ತಾಲೂಕಿನಲ್ಲಿ 255 ರೈತರ 190 ಹೆಕ್ಟೇರ್‌ ಸೇರಿ ಒಟ್ಟು 266 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದ್ದು, ಕೇಂದ್ರದ ನ್ಯಾಷನಲ್‌ ಡಿಜಾಸ್ಟರ್‌ ಮ್ಯಾನೇಜ್‌ಮೆಂಟ್‌(ಪ್ರಕೃತಿ ವಿಕೋಪ ನಿರ್ವಹಣೆ) ನಿಯಮಾವಳಿ ಅನ್ವಯ ಬೆಳೆ ನಷ್ಟದ ಅಂದಾಜು ಮಾಡಿರುವ ಕೃಷಿ ಇಲಾಖೆ ಸರಕಾರಕ್ಕೆ ವರದಿ ಸಲ್ಲಿಸಿದೆ. ಜಿಲ್ಲೆಯಲ್ಲಿ 2.94,940 ರೈತರಲ್ಲಿ 2,66,817 ಅರ್ಹ ರೈತರಿದ್ದು, 1,95,981 (ಶೇ.73 ರಷ್ಟು) ರೈತರ ಇ ಕೆವೈಸಿ ಪೂರ್ಣಗೊಂಡಿದೆ. ಶೇ.27ರಷ್ಟು ರೈತರು ಇ ಕೆವೈಸಿ ಮಾಡಿಸುವುದು ಬಾಕಿ ಇದ್ದು, ಯೋಜನೆಯ ಪ್ರತಿ ಫಲಾನುಭವಿ ರೈತರು ಆರ್ಥಿಕ ನೆರವು ಪಡೆಯಲು ಇ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ರೈತರ ಆರ್ಥಿಕ ಬಲವರ್ಧನೆಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರಕಾರ ವಾರ್ಷಿಕ ತಲಾ ಆರು ಸಾವಿರ, ರಾಜ್ಯ…

Read More

ಕಡಲೆಕಾಯಿ ಇಷ್ಟ ಇರದ ಜನರೇ ಇರಲಾರರು ಅನಿಸುತ್ತದೆ. ನೆಲಗಡಲೆ ತಿನ್ನಲು ಬಹಳ ರುಚಿಕರ ವಾಗಿರುತ್ತದೆ. ಅಡುಗೆಯಲ್ಲಿ ವಿವಿಧ ರೀತಿಯಲ್ಲಿ ನೆಲಗಡಲೆಯನ್ನು ಬಳಸಲಾಗುತ್ತದೆ. ಇದು ಸಾಕಷ್ಟು ಕ್ಯಾಲೋರಿ ಕೊಬ್ಬಿನಿಂದ ಸಮೃದ್ಧವಾಗಿದೆ. ಈ ಕೆಲವು ಸಮಸ್ಯೆ ಇರುವವರು ನೆಲಕಡಲೆಯನ್ನು ತಿನ್ನೋದ್ರಿಂದ ದೂರ ಉಳಿಯುವುದು ಒಳ್ಳೆಯದು ಎನ್ನಲಾಗುತ್ತದೆ. ಅಧಿಕ ಬಿಪಿ ರೋಗಿಗಳಿಗೆ ಸಮಸ್ಯೆಗಳು ಉದ್ಭವಿಸುತ್ತವೆ ಅಧಿಕ ಬಿಪಿ ಇರುವವರು ಕಡಲೆಕಾಯಿಯನ್ನು ತ್ಯಜಿಸಬೇಕು. ಕಡಲೆಕಾಯಿಯನ್ನು ಸೇವಿಸುವುದರಿಂದ ದೇಹದಲ್ಲಿ ಸೋಡಿಯಂ ಪ್ರಮಾಣ ಹೆಚ್ಚುತ್ತದೆ. ಅಧಿಕ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಡಲೆಯನ್ನು ಸೇವಿಸುವುದರಿಂದ ತೂಕ ಹೆಚ್ಚಾಗುವ ಅಪಾಯವೂ ಇದೆ, ಆದ್ದರಿಂದ ಇದನ್ನು ತಪ್ಪಿಸಬೇಕು. ಇದರಲ್ಲಿರುವ ಹೆಚ್ಚಿನ ಕ್ಯಾಲೋರಿಗಳು ವೇಗವಾಗಿ ತೂಕವನ್ನು ಹೆಚ್ಚಿಸುತ್ತವೆ. ಹೆಚ್ಚುತ್ತಿರುವ ಆರೋಗ್ಯದ ಅಪಾಯಗಳಿಗೆ ತೂಕ ಹೆಚ್ಚಾಗುವುದು ಕಾರಣವಾಗಿದೆ. ​ಗೌಟ್‌ನಿಂದ ಬಳಲುತ್ತಿರುವವರು​ ಗೌಟ್ ಪ್ಯೂರಿನ್ ಚಯಾಪಚಯ ಕ್ರಿಯೆಯ ಅಸ್ವಸ್ಥತೆಯಿಂದ ಉಂಟಾಗುವ ಕಾಯಿಲೆಯಾಗಿದೆ. ಎಲ್ಲಾ ಗೌಟ್ ರೋಗಿಗಳು ಹೈಪರ್ಯುರಿಸೆಮಿಯಾದಿಂದ ಬಳಲುತ್ತಿದ್ದಾರೆ. ಕೊಬ್ಬಿನಂಶವಿರುವ ಆಹಾರವು ಯೂರಿಕ್ ಆಮ್ಲದ ಸ್ರವಿಸುವಿಕೆಯನ್ನು ಕಡಿಮೆ ಮಾಡುತ್ತದೆ…

Read More

ಮುಂಬೈ: ವ್ಯಕ್ತಿಯೊಬ್ಬ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರಿಗೆ ಚಾಕಲೇಟ್ ಆಸೆ ತೋರಿಸಿ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ವಿಲೆ ಪಾರ್ಲೆಯಲ್ಲಿ ಪೋಷಕರೊಂದಿಗೆ ವಾಸವಾಗಿರುವ 10 ಹಾಗೂ 12 ವರ್ಷದ ಸಹೋದರರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ವಾಹನಗಳ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ತನ್ನ ನೆರೆಯ ಮನೆಯಲ್ಲಿ ವಾಸವಿದ್ದ ಈ ಬಾಲಕರ ಮನೆಗೆ ತೆರಳಿ, ಚಾಕಲೇಟ್ ನೀಡುವ ಮೂಲಕ ಮಕ್ಕಳನ್ನು ಆಕರ್ಷಿಸಿ ಲೈಂಗಿಕವಾಗಿ ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ನಗರದ ಪಶ್ಚಿಮ ಸಂತಾಕ್ರೂಜ್ ನ ಶಾಲೆಯೊಂದರಲ್ಲಿ ಓದುತ್ತಿರುವ ಬಾಲಕರು ಶಾಲೆಯ ಶಿಕ್ಷಕರ ಬಳಿ ಈ ವಿಚಾರ ತಿಳಿಸಿದ್ದಾರೆ. https://ainlivenews.com/do-you-know-how-much-ambani-family-donated-to-ayodhya-ram-mandir/  ವಿಷಯ ತಿಳಿದ ಶಿಕ್ಷಕರು ಸಂತಾಕ್ರೂಜ್‍ನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ನಂತರ ಕೇಸನ್ನು ವಿಲೆ ಪಾರ್ಲೆ ಪೊಲೀಸ್ ಠಾಣಾ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಲಕ್ಷ್ಮಣ್ ಚವಾಣ್ ತಿಳಿಸಿದ್ದಾರೆ. ಆರೋಪಿಯು ಮಕ್ಕಳಿಗೆ ಚಾಕಲೇಟ್…

Read More

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಆಗಿರುವ ಜನವರಿ 22 (ಸೋಮವಾರ) ಭಾರತದ ಪಾಲಿಗೆ ಐತಿಹಾಸಿಕ ದಿನವಾಗಿದ್ದು, ರಾಮ ಮಂದಿರವು ಮುಂದಿನ ತಲೆಮಾರಿನ ಭಾರತೀಯರಿಗೆ ಸ್ಫೂರ್ತಿದಾಯಕವಾಗಲಿದೆ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಮಹೋನ್ನತ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ತಮ್ಮ ಪತ್ನಿ ಅಂಜಲಿಯೊಂದಿಗೆ ತೆರಳಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು‌. ಈ ಐತಿಹಾಸಿಕ ಸಮಾರಂಭದಲ್ಲಿ ಹಲವು ಕ್ರಿಕೆಟಿಗರು, ಸಿನಿ ತಾರೆಯರು ಹಾಗೂ ದೇಶದ ಹಲವು ಗಣ್ಯರು ಪಾಲ್ಗೊಂಡಿದ್ದರು. ಇದೊಂದು ನನಗೆ ತುಂಬಾ ವಿಶೇಷ ಅನುಭವವಾಗಿದೆ. ನಿಜಕ್ಕೂ ಇದೊಂದು ಐತಿಹಾಸಿಕ ದಿನವಾಗಿದೆ. ಇಡೀ ಭಾರತದ ನಾಗರಿಕರ ಕನಸು ನನಸಾಗಿದೆ ಎಂದು ಹೇಳುವುದಕ್ಕೆ ನಿಜಕ್ಕೂ ಸಂತೋಷವಾಗುತ್ತಿದೆ. ಇದು ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆ ಹೆಮ್ಮೆಪಡುವ ಕ್ಷಣವಾಗಿದೆ. ಭವಿಷ್ಯದ ಭಾರತೀಯರಿಗೆ ರಾಮಮಂದಿರ ಸ್ಫೂರ್ತಿದಾಯಕವಾಗಲಿದೆ. ನಾನು ಈ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಂಡಿರುವುದಕ್ಕೆ ತುಂಬಾ ಸಂತಸವಾಗುತ್ತಿದೆ. ಮುಂದಿನ ದಿನಗಳಲ್ಲಿ ನನ್ನ ಇಡೀ ಕುಟುಂಬವನ್ನು ಇಲ್ಲಿಗೆ ಕರೆತರುತ್ತೇನೆ,” ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ. ನಾನು ಭಾವುಕನಾಗಿದ್ದೇನೆ…

Read More

ನವದೆಹಲಿ:- ಮಾಜಿ ಸಚಿವ ಡಾ. ಕೆ.ಸುಧಾಕರ್‌ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಸುಧಾಕರ್‌ ಅವರು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿ.ಎಲ್‌.ಸಂತೋಷ್‌ ಜೊತೆಗಿರುವ ಫೋಟೋ ವೈರಲ್‌ ಆಗಿದೆ. ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್‌ಗೆ ಸುಧಾಕರ್‌ ಕಸರತ್ತು ನಡೆಸುತ್ತಿದ್ದಾರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್‌ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಇವರ ವಿರುದ್ಧ ಸ್ಪರ್ಧೆಗಿಳಿದಿದ್ದ ಕಾಂಗ್ರೆಸ್‌ನ ಪ್ರದೀಪ್‌ ಈಶ್ವರ್‌ ಗೆಲುವು ಸಾಧಿಸಿದ್ದರು. ಈಗ ಲೋಕಸಭೆ ಚುನಾವಣೆಗೆ ಕಾಲ ಸನ್ನಿಹಿತವಾಗಿದೆ. ಈ ಹೊತ್ತಲ್ಲಿ ರಾಜ್ಯ ನಾಯಕರು ದೆಹಲಿಗೆ ತೆರಳಿ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೈಕಮಾಂಡ್‌ ನಾಯಕರನ್ನು

Read More

ಮಂಡ್ಯ :- ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅಕ್ಕ ಅಕ್ಕ ಅಂತ ಅಂತಿದವನಿಂದಲೇ ಮೂಹೂರ್ತ ಇಟ್ಟನಾ? ಎಂಬ ಗುಮಾನಿ ಮೂಡಿದೆ. ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಶಿಕ್ಷಕಿ ದೀಪಿಕಾ (28) ಮೃತದೇಹ ಕೊಲೆ ಮಾಡಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈಕೆಯ ಕೊಲೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಇದೀಗ ಸ್ವಗ್ರಾಮದ ಯುವಕನ ವಿರುದ್ಧ ಮೃತ ದೀಪಿಕಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ದೀಪಿಕಾ ನಾಪತ್ತೆಗೂ ಮುನ್ನ ನಿತೀಶ್ ಎಂಬಾತ ಕೊನೆಯ ಕರೆ ಮಾಡಿದ್ದ. ದೀಪಿಕಾ ಮೃತದೇಹ ಸಿಗುತ್ತಿದ್ದಂತೆ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ನಿತೀಶ್ ಅಕ್ಕ ಅಕ್ಕ ಎನ್ನುತ್ತಲೇ ದೀಪಿಕಾ ಜೊತೆ ಸ್ನೇಹ ಬೆಳೆಸಿದ್ದ. ಒಂದೇ ಊರಿನವನಾದ್ದರಿಂದ ದೀಪಿಕಾ ಆತನ ಜೊತೆ ಸಲುಗೆಯಿಂದಲೇ ಮಾತನಾಡುತ್ತಿದ್ದಳು. ನಿತೀಶ್‌ನಿಂದಲೇ ದೀಪಿಕಾ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೂ ಮುನ್ನ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಮತ್ತು ನಿತೀಶ್ ಜಗಳವಾಡುತ್ತಿದ್ದ ವೀಡಿಯೋ ಸೆರೆಯಾಗಿದೆ. 13 ಸೆಕೆಂಡ್‌ಗಳ ವಿಡಿಯೋ ರೆಕಾರ್ಡ್ ಮಾಡಿದ್ದ ಪ್ರವಾಸಿಗರು ಅದನ್ನು ಪೊಲೀಸರಿಗೆ ನೀಡಿದ್ದಾರೆ. ನಾಪತ್ತೆ…

Read More

ಡಿಸೀಸ್ ಎಕ್ಸ್‌ ಅನ್ನೋದು ಯಾವುದೇ ನಿರ್ದಿಷ್ಟ ರೋಗದ ಹೆಸರಲ್ಲ. ಆದರೆ, ಇದು ಸಂಭಾವ್ಯ ವೈರಸ್ ಒಂದರ ಸೋಂಕಿನ ಕುರಿತಾಗಿ ಇಟ್ಟಿರುವ ಹೆಸರು. ಕೋವಿಡ್ ಮಾದರಿಯ ಸೊಂಕು ಇದಾಗಿದ್ದು, ಹೊಸ ರೀತಿಯ ವೈರಸ್ ಇರಬಹುದು ಎಂದು ಭಾವಿಸಲಾಗಿದೆ. ವೈರಸ್, ಬ್ಯಾಕ್ಟೀರಿಯಾ ಅಥವಾ ಫಂಗಸ್.. ಯಾವುದೂ ಆಗಿರಬಹುದು. ಈ ಸೋಂಕಿಗೆ ಚಿಕಿತ್ಸೆ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ಕೋವಿಡ್, ಎಬೋಲಾ, ಲಸ್ಸಾ ಜ್ವರ, ಮೆರ್ಸ್, ನಿಫಾ, ಝೀಕಾ ಸೇರಿದಂತೆ ಹಲವು ಹೊಸ ಬಗೆಯ ರೋಗಗಳನ್ನ ಗುರ್ತಿಸಿದೆ. ಇದೇ ಮಾದರಿಯ ಹೊಸ ರೋಗವೇ ಡಿಸೀಸ್ ಎಕ್ಸ್‌ ಎನ್ನಲಾಗಿದೆ. ಆರಂಭದಲ್ಲಿ ಎಲ್ಲಾ ಸೋಂಕುಗಳೂ ಹೆಚ್ಚಿನ ಜೀವ ಹಾನಿಗೆ ಕಾರಣವಾಗಿದ್ದವು. ನಂತರದ ದಿನಗಳಲ್ಲಿ ಸೋಂಕಿನ ಹಾವಳಿ ನಿಯಂತ್ರಣಕ್ಕೆ ಬಂದಿತ್ತು. ಡಿಸೀಸ್ ಎಕ್ಸ್‌ ಅನ್ನೋ ಪದ ಬಳಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ 2018 ರಿಂದಲೂ ಅನುಸರಿಸುತ್ತಿದೆ. ಯಾವುದೇ ಒಂದು ಹೊಸ ಸೋಂಕು ಉದ್ಭವ ಆದಾಗಲೂ ಮೊದಲಿಗೆ ಅದನ್ನು ಡಿಸೀಸ್ ಎಕ್ಸ್‌ ಎಂದು ಕರೆಯಾಗುತ್ತದೆ. ಬಳಿಕ ಆ ಸಾಂಕ್ರಾಮಿಕದ ತೀವ್ರತೆ…

Read More