Author: AIN Author

ಬೆಂಗಳೂರು: ಪರಾಧ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಎಷ್ಟೇ ಕ್ರಮಗಳನ್ನು ಕೈಗೊಂಡರು ಸಹ ಅಪರಾಧ ಕೃತ್ಯಗಳು ಮಾತ್ರ ನಿಂತಿಲ್ಲ..ಇಂದು ಬೆಳಂ ಬೆಳಗ್ಗೆ ವೃದ್ಧ ದಂಪತಿಗಳ ಮನೆಗೆ ಮಂತ್ರ ಹಾಕಿಸಿಕೊಳ್ಳಲು ಅಪರಿಚಿತ ವ್ಯಕ್ತಿ ಒಬ್ಬ ಬಂದಿದ್ದ..ಮಂತ್ರಂ ಕೂಡ ಹಾಕಿಸ್ಕೊಂಡಿದ್ದ ..ಒಂಟಿ ಯಾಗಿದ್ದ ದಂಪತಿಗಳನ್ನು ವಾಚ್ ಮಾಡಿದ್ದ ವೃದ್ದೆಯ ಕತ್ನಲ್ಲಿದ್ದ ಅರವತ್ತು ಗ್ರಾಮ್ ಚೈನನ್ನು ಕದ್ದು ಎಸ್ಕೇಪ್ ಆಗಿದ್ದಾನೆ ಇದರಿಂದ ಇಡೀ ಏರಿಯನೇ ಬೆಚ್ಚಿಬಿದ್ದಿದೆ… ಮನೆಯಲ್ಲ ರಕ್ತ ಗೋಡೆಯಲ್ಲ ರಕ್ತದ ಕಲೆ ಏನಾಯ್ತು ಅಂತ ಕಣ್ಣು ಕಣ್ಣು ಬಿಡುತ್ತಿರುವ ಜನ … ಮನಸಲ್ಲಿ ಆತಂಕ.. ವೃದ್ಧಗೆ ಚಿಕಿತ್ಸೆ ಕೊಡುತ್ತಿರುವ ಹಾಸ್ಪಿಟಲ್ ಸಿಬ್ಬಂದಿ.. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು, ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಲಕ್ಷ್ಮಿ ಚಿತ್ರಮಂದಿರದ ರಸ್ತೆಯಲ್ಲಿ… ಹೀಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಯಸ್ಸಾದ ತಾಯಿ ಹೆಸರು ಅಕ್ಕಯಮ್ಮ ಅಂತ .. ಗಂಡ ನಾರಾಯಣ ಆಚಾರಿ ಅಂತ ಇಬ್ರು ಕೂಡ ಒಂದೇ ಮನೆಯಲ್ಲಿ ವಾಸವಾಗಿದ್ದರು .. ಇನ್ನು ನಾರಾಯಣ ಆಚಾರಿ ನಾಟಿ ವೈದ್ಯನಾಗಿದ್ದ ,…

Read More

ಬೆಳಗಾವಿ: ಡಿ.4ರಿಂದ 15ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿರುವ ಹಿನ್ನೆಲೆ ಪೊಲೀಸರು ಹೇಗೆ ತಯಾರಿ ಮಾಡಿಕೊಂಡಿದ್ದಾರೆಂದು ಮಾಹಿತಿ ಪಡೆದಿದ್ದೇನೆ ಎಂದು ಬೆಳಗಾವಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. 3,500 ಪೊಲೀಸ್ ಸಿಬ್ಬಂದಿ ಸುವರ್ಣಸೌಧ ಭದ್ರತೆಗೆ ನಿಯೋಜನೆ ಮಾಡಲಾಗಿದೆ. https://ainlivenews.com/geo-scientist-statue-murder-case-explosive-issue-comes-to-light-during-investigation/ ಬೇರೆ ಬೇರೆ ಜಿಲ್ಲೆಗಳಿಂದ ಬರುವ ಸಿಬ್ಬಂದಿಗೆ ಎಲ್ಲ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ. ಊಟ, ವಸತಿ ವ್ಯವಸ್ಥಿತವಾಗಿ ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ. ಭದ್ರತೆ, ಆಂತರಿಕ ವಿಚಾರ ಸೇರಿದಂತೆ ಬಿಗಿ ಭದ್ರತೆ ಮಾಡಿಕೊಳ್ಳುತ್ತೇವೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.

Read More

ಬಾಗಲಕೋಟೆ: ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಅವರು ಪಕ್ಷಕ್ಕೆ ಬಂದಮೇಲೆ ಸ್ಥಾನಮಾನ ಬಗ್ಗೆ ಚಿಂತನೆ ಮಾಡಬೇಕು. ನಮ್ಮ ಪಕ್ಷದವರ ಸಹಮತವನ್ನು ಪಡೆದುಕೊಂಡು ಚರ್ಚೆ ಮಾಡ್ತೀವಿ. https://ainlivenews.com/geo-scientist-statue-murder-case-explosive-issue-comes-to-light-during-investigation/ ಬಿಜೆಪಿಯಿಂದ ಬಂದವರಿಗೆ ಗೊಂದಲ ಹಾಗೂ ಅನ್ಯಾಯ ಆಗಬಾರದು. ಆ ನಿಟ್ಟಿನಲ್ಲಿ ಆಯಾ ಕ್ಷೇತ್ರದ ನಮ್ಮ ಮುಖಂಡರ ಜೊತೆ ಚರ್ಚಿಸುತ್ತೇವೆ. ಸ್ವಇಚ್ಛೆಯಿಂದ ಬರುವವರನ್ನು ಗೌರವದಿಂದ ಬರಮಾಡಿಕೊಳ್ಳುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದರು.

Read More

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ನೂರಾರು, ಸಾವಿರಾರು ರೂಪಾಯಿ ಬಿಲ್ ಹಾಕಿ ವಸೂಲಿ ಮಾಡುವ ಜಲಮಂಡಳಿ,ಆರ್ಥಿಕ ನಷ್ಟ ಅಂತಿದೆ. ಆದ್ರೆ ಅಲ್ಲಿನ ಕೆಲ ಭ್ರಷ್ಟ ಅಧಿಕಾರಿಗಳು ಹಾಗೂ ಕೆಲ ಕಂಟ್ರ್ಯಾಕ್ಟರ್ ಗಳು ಸೇರಿಕೊಂಡು ಮಾಡ್ತಿರುವ ಲಕ್ಷ ಲಕ್ಷದ ರೂಪಾಯಿ ಗೋಲ್ಮಾಲ್ ಯಾರಿಗೂ ಗೊತ್ತೇ ಆಗ್ತಿಲ್ಲವಂತೆ. ನೀರು ಹಾಗೂ ಒಳಚರಂಡಿ ಸಂಪರ್ಕ ಹೆಸರಲ್ಲಿ ಹೇಗೆ ವಂಚನೆ ಮಾಡ್ತಾರೆ ಅನ್ನೋದನ್ನ ಪ್ರಜಾ ಟಿವಿ ಎಳೆ ಎಳೆಯಾಗಿ ಬಿಚ್ಚಿಡುತ್ತಿದೆ ನೋಡಿ….. . ಯಸ್..ಬೆಂಗಳೂರಿಗೆ ನೀರು ಸರಬರಾಜು ಮಾಡುವ ಜಲಮಂಡಳಿಯಲ್ಲಿ ನಡೆಯುವ ಕರ್ಮಕಾಂಡಗಳು ಒಂದೆರೆಡಲ್ಲ. ಇಲ್ಲಿ ಎಂಜನೀಯರ್ಸ್ ಅಂಡ್ ಕೆಲ ಕಂಟ್ರ್ಯಾಕ್ಟರ್ ಗಳು ಸೇರಿಕೊಂಡು ಮಾಡುವ ಅವ್ಯವಹಾರಗಳನ್ನ ನೋಡಿದ್ರೆ ಅಬ್ಬಾಬ್ಬ ಅನ್ಲೆಬೇಕು. ಯಾಕೆಂದ್ರೆ ಮಂಡಳಿಗೆ ಎಂಜನೀಯರ್ಸ್ ಮಾಡುವ ಧೋಖಾ ಮತ್ತೆ ಬಟಾಬಯಲಾಗಿದೆ. ಮಂಡಳಿಗೆ ಆರ್ಥಿಕವಾಗಿ ಆದಾಯ ಬರುವುದೇ ಪ್ರೋರೇಟಾ,ನೀರು ಹಾಗೂ ಒಳಚರಂಡಿ ಸಂಪರ್ಕದ ಶುಲ್ಕದಿಂದ. 30*40 ಅಳತೆ ಮೇಲ್ಪಟ್ಟ ಮನೆಗಳಿಗೆ ಅಭಿವೃದ್ಧಿ ಶುಲ್ಕ ಅಂತಾ ವಾಟರ್ ಕನೆಕ್ಷನ್ ವೇಳೆ ಲಕ್ಷಾಂತರ ರೂಪಾಯಿ ಕಟ್ಟಬೇಕಾಗುತ್ತೆ. ಒಂದು ಅಡಿಗೆ 300…

Read More

ಬೆಂಗಳೂರು : ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡುತ್ತೇನೆ. ಅವರ ಬಳಿಯೂ ಮಾತನಾಡುತ್ತೇನೆ, ಅವರು ಸೋತ ಬಳಿಕ ಬೇಸರದಿಂದ ಇದ್ದಾರೆ. ಸೋಮಣ್ಣ ನನ್ನ ಸಹೋದರನಂತೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿ. ಸೋಮಣ್ಣ ಸೇರಿದಂತೆ ಅನೇಕರನ್ನು ನಾನು ಸಂಪರ್ಕ ಮಾಡಿದ್ದೇನೆ. ಎಲ್ಲರೂ ನನ್ನ ಆಯ್ಕೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ನಾನು ಅವರು ಮೊದಲಿನಿಂದಲೂ ಚೆನ್ನಾಗಿದ್ದೇವೆ. ಅವರನ್ನು ಭೇಟಿ ಮಾಡುತ್ತೇನೆ, ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು. ನಾಳೆಯಿಂದಲೇ ರಾಜ್ಯ ಪ್ರವಾಸ ಮಾಡಲು ಚಿಂತನೆ ನಡೆಸಿದ್ದೇನೆ. ಈಗಾಗಲೇ ಬೆಳಗ್ಗೆಯಿಂದಲೇ ನಾನು ರಾಜ್ಯದ 15 ರಿಂದ 20 ಮಂದಿ ಬಿಜೆಪಿ ಶಾಸಕರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿದ್ದೇನೆ. ಎಲ್ಲರೂ ಕೂಡ ಈಗ ಬರಲಿರುವ ಅಧಿವೇಶನಕ್ಕೆ ಬರಗಾಲಕ್ಕೆ ಆದತ್ಯೆ ನೀಡುತ್ತೇವೆ. ಬರಗಾಲದ ಬಗ್ಗೆಯೇ ಚರ್ಚೆ ಮಾಡುತ್ತೇವೆ. ಈಗಾಗಲೇ ಸರ್ಕಾರ ಐದಾರು ವಿಚಾರಗಳನ್ನು ನಮ್ಮ ಕೈಗೆ ಕೊಟ್ಟಿದ್ದಾರೆ ಎಂದು ಹೇಳಿದರು.

Read More

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ತಗ್ಗಿದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿವೆ. ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು (Delhi Schools) ತೆರೆಯಲಾಗಿದ್ದು, ಇದರಲ್ಲಿ ನರ್ಸರಿಯಿಂದ 12ನೇ ತರಗತಿವರೆಗಿನ ಎಲ್ಲಾ ತರಗತಿಗಳನ್ನು ಭೌತಿಕ ಕ್ರಮದಲ್ಲಿ ನಡೆಸಲಾಗುತ್ತಿದೆ.ಆದರೆ, ಕೆಲವು ಖಾಸಗಿ ಶಾಲೆಗಳು ನರ್ಸರಿಯಿಂದ 5ನೇ ತರಗತಿವರೆಗಿನ ತರಗತಿಗಳನ್ನು ಮುಚ್ಚಲು ನಿರ್ಧರಿಸಿವೆ. ಮಾಲಿನ್ಯ ಇನ್ನೂ ಕೆಟ್ಟ ಪರಿಸ್ಥಿತಿಯಲ್ಲಿದ್ದು, ಸಣ್ಣ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ಖಾಸಗಿ ಶಾಲೆಗಳು ಹೇಳಿವೆ. ಈ ಸಂಬಂಧ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದ್ದು, ಒಂದು ವಾರದವರೆಗೆ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಹಾಗೂ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. https://ainlivenews.com/geo-scientist-statue-murder-case-explosive-issue-comes-to-light-during-investigation/ ದೆಹಲಿ ವಿಶ್ವವಿದ್ಯಾನಿಲಯವು ವಾಯು ಮಾಲಿನ್ಯದ ದೃಷ್ಟಿಯಿಂದ ನವೆಂಬರ್ 13-19ರ ವರೆಗೆ ಚಳಿಗಾಲದ ರಜೆಯನ್ನು ಘೋಷಿಸಿತ್ತು. ಮಾಲಿನ್ಯ ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಎಲ್ಲ ಕಾಲೇಜುಗಳಲ್ಲಿ ತರಗತಿಗಳನ್ನು ಆರಂಭಿಸಿದೆ. ಕಾಲೇಜುಗಳು ಬಹಳ ದಿನಗಳಿಂದ ಮುಚ್ಚಲ್ಪಟ್ಟಿವೆ, ಹೀಗಾಗಿ ಶಿಕ್ಷಣಕ್ಕೆ ನಷ್ಟವಾಗದಂತೆ ಕಾಲೇಜುಗಳನ್ನು ತೆರೆಯುವುದು ಕಡ್ಡಾಯವಾಗಿದೆ ಎಂದು…

Read More

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಮಾಲೆ ಹಾಕ್ಕೊಂಡಿದ್ದಾರೆ. ‘ಸ್ವಾಮಿಯೇ ಅಮಿತ್ ಶಾ ಅಪ್ಪ’ ಅಂತ ಹೇಳ್ತಾರೆ. ಸಿ.ಟಿ. ರವಿನೂ ಫ್ರೀ ಇದ್ದಾನೆ, ಕರ್ಕೊಂಡ್ ಹೋಗಿ ಎಂದು ಜೆಡಿಎಸ್ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಕುಟುಕಿದರು. https://ainlivenews.com/randeep-singh-surjewala-will-arrive-in-bangalore-tomorrow/ ಬೆಂಗಳೂರಿನಲ್ಲಿ ಸಭೆ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ. ನನ್ನನ್ನ ತೆಗೆದಿದ್ದು ತಪ್ಪು, ನ್ಯಾಯಾಲಯಕ್ಕೆ ಹೋಗುತ್ತೇನೆ. ಯಾರನ್ನು ಕೇಳದೆಯೇ ಅಮಿತ್ ಶಾ ಬಳಿ ‌ಹೋಗಿದ್ದಕ್ಕೆ ಕುಮಾರಸ್ವಾಮಿ ಅವರನ್ನ ತೆಗೆಯಬೇಕಿತ್ತು. ಒಬ್ಬ ಮಗನಿಗೆ ಎಷ್ಟು ಜನರನ್ನ ಬಲಿ ಕೊಡಬೇಕು? ದಸರಾ ಆದ್ಮೇಲೆ ಕರಿತೀನಿ ಅಂದ್ರು ಕರೆದ್ರಾ? ವಿಜಯೇಂದ್ರ, ಆರ್. ಅಶೋಕ್ ಮುಂದೆ ಕುಮಾರಸ್ವಾಮಿ ಕೈ ಕಟ್ಟಿ ನಿಲ್ಲಬೇಕಾ? ಬಿಜೆಪಿಗರಿಗೆ ಬೇಕಿಲ್ಲ, ಇವರೇ ಮೈ ಮೇಲೆ ಬಿದ್ದು ಹೋಗ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Read More

ಬೆಂಗಳೂರು: ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದಾನೆ. ಪ್ರಿಯಕರ ಕೈಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ. ಅಲ್ಲದೆ ಮನೆಯ ಟೆರೇಸ್‍ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ. ಇತ್ತ ಯುವತಿ ಮನೆಗೆ ಬರುತ್ತಿದ್ದಂತೆಯೇ ಯುವಕ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ. ಅಲ್ಲದೇ ಈಗಲೇ ಪ್ರಿಯಕರನನ್ನು ಇಲ್ಲಿಗೆ ಕರೆಸಿ ಎಂದು ಬೇಡಿಕೆ ಇಟ್ಟಿದ್ದಾಳೆ. ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರ ಭೇಟಿ ಕೆಳಗಿಳಿಯುವಂತೆ ಹೇಳುತ್ತಿರುವ ಪೊಲೀಸರು ಯಾರಾದ್ರೂ ಬಂದ್ರೆ ಹಾರ್ತೀನಿ ಅಂತಿರೋ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ವಶಕ್ಕೆ ಪಡೆದ ಪೊಲೀಸರು ಯುವತಿ ಠಾಣೆಗೆ ಕರೆದೊಯ್ದು ವಿಚಾರಣೆ ರಾಜಗೋಪಾಲನಗರ ಪೊಲೀಸರಿಂದ ಮುಂದುವರಿದ ವಿಚಾರಣೆ

Read More

ಕಾರವಾರ: ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಆನಂದ್ ಆಸ್ನೋಟಿಕರ್, ಕುಮಾರಸ್ವಾಮಿ ಬಿಜೆಪಿ ಜತೆ ಕೈಜೋಡಿಸಿದ್ದು ನನ್ನ ಕ್ಷೇತ್ರದ ಜನರಿಗೆ ಸಂತೋಷವಾಗಿದೆ. ಕುಮಾರಸ್ವಾಮಿಯವರನ್ನು ಭೇಟಿಯಾಗಿ ಪಕ್ಷದಲ್ಲಿದ್ದುಕೊಂಡೇ ಜೆಡಿಎಸ್ ಬಲಪಡಿಸುವುದಾಗಿ‌ ತಿಳಿಸಿದ್ದೇನೆ. ಸರಕಾರ ಬಂದು 6 ತಿಂಗಳಾಗಿದ್ದು, ಗ್ಯಾರಂಟಿಗಳ ಮೂಲಕ ಸರಕಾರ ಜನರ ಬೆಂಬಲ ಪಡೆದಿತ್ತು. ಈ ಸರಕಾರ ಮಾಡುವ ಲೋಪ, ದೋಷಗಳು, ಸಮಸ್ಯೆಗಳು ಮುಂತಾದ ವಿಷಯಗಳ ಬಗ್ಗೆ ಕುಮಾರಣ್ಣ ಮಾತನಾಡುತ್ತಲೇ ಬಂದಿದ್ದಾರೆ. ನಾನು ಲೋಕಸಭೆ ಚುನಾವಣೆಯ ಆಕಾಂಕ್ಷಿ ಎಂದು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಮೋದಿಯವರ ಅಭಿಮಾನಿ ಎಂದು ಅಂದಿನಿಂದ ಹೇಳಿದ್ದು, ಅವರ ವಿರುದ್ಧ ಯಾವ ವಿಷಯಾನೂ ಮಾತನಾಡಿಲ್ಲ. https://ainlivenews.com/geo-scientist-statue-murder-case-explosive-issue-comes-to-light-during-investigation/ ನಮ್ಮ ರಾಷ್ಟ್ರ ಉಳಿಬೇಕಾದರೆ, ಅಭಿವೃದ್ಧಿಗೆ ಪ್ರಧಾನಿ ಮೋದಿಯವರ ಅವಶ್ಯಕತೆಯಿದೆ. ಈ ಹಿಂದೆ ನನಗೆ ಕ್ಷೇತ್ರದ ಬಗ್ಗೆ ಅಷ್ಟೊಂದು ಮಾಹಿತಿಯಿರಲಿಲ್ಲ. ಆದರೆ, ಮುಂದಕ್ಕೆ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ಸಿಕ್ಕಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ 100% ಜೆಡಿಎಸ್ ಗೆಲ್ಲುತ್ತದೆ ಎಂದರು.

Read More

ಬೆಂಗಳೂರು : ದೇವೇಗೌಡರು ಪ್ರಧಾನಿ ಆದವ್ರು, ಪಾರ್ಟಿಯನ್ನು ನಡೆಸಿದ್ದಾರೆ. ಅವರು ತಪ್ಪುಗಳ ಮೇಲೆ ತಪ್ಪು ಮಾಡ್ತಿದ್ದಾರೆ. 2-3 ಸದಸ್ಯರು ಸೇರಿ ನನ್ನ ತೆಗೆಯಬೇಕು. ಆದ್ರೆ, ತಪ್ಪು ಮಾಡಿದ್ದಾರೆ. ರಾಷ್ಟ್ರೀಯ ಸಮಿತಿ ಸಭೆ ಕೆರೆದಿದ್ರು, ನನ್ನನ್ನು ಕರೆದಿಲ್ಲ. ದೇವೇಗೌಡರಿಗೆ ಇನ್ನೊಂದು ಅವಕಾಶ ಕೊಡೋಣ ಅಂತ ಚರ್ಚೆಯಾಗಿದೆ. 9ನೇ ತಾರೀಖಿನೊಳಗೆ ಮೈತ್ರಿ ನಿಲುವು ಬದಲಾಯಿಸಬೇಕು ಜೆಡಿಎಸ್ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಮಾಲೆ ಹಾಕ್ಕೊಂಡಿದ್ದಾರೆ. ‘ಸ್ವಾಮಿಯೇ ಅಮಿತ್ ಶಾ ಅಪ್ಪ’ ಅಂತ ಹೇಳ್ತಾರೆ. ಸಿ.ಟಿ. ರವಿನೂ ಫ್ರೀ ಇದ್ದಾನೆ, ಕರ್ಕೊಂಡ್ ಹೋಗಿ ಎಂದು  ಸಿ.ಎಂ. ಇಬ್ರಾಹಿಂ ಕುಟುಕಿದರು. ದತ್ತ ಮಾಲೆ ಹಾಕುವ ವಿಚಾರ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ನೀವು ಮಾಲೆ ಹಾಕೋದು ತಪ್ಪಲ್ಲ. ನಾನು ದೊಡ್ಡ ಹಿಂದೂ ಅಂತ ಅಮಿತ್ ಶಾಗೆ ತೋರಿಸಲು ಹೊರಟಿದ್ದೀರಿ. ದೇವೇಗೌಡರನ್ನು ಕರ್ಕೊಂಡ್ ಹೋಗಿ ಬನ್ನಿ, ದತ್ತ ಮಾಲೆ ಹಾಕಿಕೊಂಡು ಬಂದು ಗೆದ್ದು ಬನ್ನಿ ಎಂದು ಚಾಟಿ ಬೀಸಿದರು. ಒಬ್ಬ…

Read More