Author: AIN Author

ಬೆಂಗಳೂರು : ದೇವೇಗೌಡರು ಪ್ರಧಾನಿ ಆದವ್ರು, ಪಾರ್ಟಿಯನ್ನು ನಡೆಸಿದ್ದಾರೆ. ಅವರು ತಪ್ಪುಗಳ ಮೇಲೆ ತಪ್ಪು ಮಾಡ್ತಿದ್ದಾರೆ. 2-3 ಸದಸ್ಯರು ಸೇರಿ ನನ್ನ ತೆಗೆಯಬೇಕು. ಆದ್ರೆ, ತಪ್ಪು ಮಾಡಿದ್ದಾರೆ. ರಾಷ್ಟ್ರೀಯ ಸಮಿತಿ ಸಭೆ ಕೆರೆದಿದ್ರು, ನನ್ನನ್ನು ಕರೆದಿಲ್ಲ. ದೇವೇಗೌಡರಿಗೆ ಇನ್ನೊಂದು ಅವಕಾಶ ಕೊಡೋಣ ಅಂತ ಚರ್ಚೆಯಾಗಿದೆ. 9ನೇ ತಾರೀಖಿನೊಳಗೆ ಮೈತ್ರಿ ನಿಲುವು ಬದಲಾಯಿಸಬೇಕು ಜೆಡಿಎಸ್ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಮಾಲೆ ಹಾಕ್ಕೊಂಡಿದ್ದಾರೆ. ‘ಸ್ವಾಮಿಯೇ ಅಮಿತ್ ಶಾ ಅಪ್ಪ’ ಅಂತ ಹೇಳ್ತಾರೆ. ಸಿ.ಟಿ. ರವಿನೂ ಫ್ರೀ ಇದ್ದಾನೆ, ಕರ್ಕೊಂಡ್ ಹೋಗಿ ಎಂದು  ಸಿ.ಎಂ. ಇಬ್ರಾಹಿಂ ಕುಟುಕಿದರು. ದತ್ತ ಮಾಲೆ ಹಾಕುವ ವಿಚಾರ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ನೀವು ಮಾಲೆ ಹಾಕೋದು ತಪ್ಪಲ್ಲ. ನಾನು ದೊಡ್ಡ ಹಿಂದೂ ಅಂತ ಅಮಿತ್ ಶಾಗೆ ತೋರಿಸಲು ಹೊರಟಿದ್ದೀರಿ. ದೇವೇಗೌಡರನ್ನು ಕರ್ಕೊಂಡ್ ಹೋಗಿ ಬನ್ನಿ, ದತ್ತ ಮಾಲೆ ಹಾಕಿಕೊಂಡು ಬಂದು ಗೆದ್ದು ಬನ್ನಿ ಎಂದು ಚಾಟಿ ಬೀಸಿದರು. ಒಬ್ಬ…

Read More

ಮಂಡ್ಯ: ಅಸಿಡ್ ಸೋರಿಕೆಯಿಂದ ಮುಚ್ಚಿದ್ದ ಕಾರ್ಖಾನೆ ಮತ್ತೆ ಆರಂಭ ಹಿನ್ನಲೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಮಂಡ್ಯ ತಾಲ್ಲೂಕಿನ ಬಿದರಕಟ್ಟೆ ಗ್ರಾಮದಲ್ಲಿರುವ ಕೀರ್ತಿ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ನಡೆದಿದೆ. ಅಸಿಡ್ ಸೋರಿಕೆಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿತ್ತು. ಈ ಹಿನ್ನಲೆ ಕಾರ್ಖಾನೆ ಬಾಗಿಲು ಹಾಕಿಸಿದ್ದ ಗ್ರಾಮಸ್ಥರು. ಆದ್ರೆ ಇದೀಗಾ ಮತ್ತೆ ಕಾರ್ಖಾನೆ ಕಾರ್ಯಾರಂಭ ಹಿನ್ನಲೆ ಇದ್ದರಿಂ ರೊಚ್ಚಿಗೆದ್ದ ಗ್ರಾಮಸ್ಥರು ಕಾರ್ಖಾನೆಗೆ ಭೇಟಿ ನೀಡಿ ಪ್ರತಿಭಟನೆ ನಡೆಸಿದ್ದರು. ‌ ಇನ್ನೂ ಪ್ರತಿಭಟನಾ ಸ್ಥಳಕ್ಕೆ ಶಾಸಕ ರವಿಕುಮಾರ್ ಗಣಿಗ, ತಹಶೀಲ್ದಾರ್ ಡಾ.ಶಿವಕುಮಾರ ಬಿರಾದರ, ಡಿವೈಎಸ್ಪಿ ಶಿವಮೂರ್ತಿ ಜೊತೆಯಲ್ಲಿ ಆಗಮಿಸಿ ಸ್ಥಳೀಯರ ದೂರು ಸಮಸ್ಯೆಗಳನ್ನು ಆಲಿಸಿದರು. ಇನ್ನೂ ಈಗಾಗಲೇ ಅಸಿಡ್ ಸೋರಿಕೆಯಿಂದ ಜನ ಜಾನುವಾರು, ಪರಿಸರಕ್ಕೆ ಧಕ್ಕೆಯಾಗಿದೆ. ಇಂತಹ ಆತಂಕದ ಸ್ಥಿತಿಯಲ್ಲಿ ತಾಲ್ಲೂಕು ಆಡಳಿತ, ಸ್ಥಳೀಯ ಗ್ರಾಪಂ ಅಥವಾ ಪರಿಸರ ಇಲಾಖೆಯ ಅನುಮತಿ ಇಲ್ಲದೆ ಉದ್ಯಮ ಅರಂಭಿಸಿದ್ದಾರೆ ಎಂದು ಆರೋಪ ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ನಾನಿರುವವರೆಗೆ ಕಾರ್ಖಾನೆ ತೆರೆಯಲು…

Read More

ಬಿಗ್ ಬಾಸ್ (Bigg Boss Kannada 10) ಈಗ ಟಿಆರ್‌ಪಿಯಲ್ಲಿ ನಂಬರ್ ಒನ್ ಆಗಿ ಮುನ್ನುಗ್ಗುತ್ತಿದೆ. ದೊಡ್ಮನೆ ಆಟಕ್ಕೆ ಜನ ಕೂಡ ಸೈ ಎಂದು ಚಪ್ಪಾಳೆ ಹೊಡೆಯುತ್ತಿದ್ದಾರೆ. ಹೀಗಿರುವಾಗ ಬಿಗ್ ಬಾಸ್‌ನ ಸೆಂಟರ್ ಆಫ್ ಅಟ್ರಾಕ್ಷನ್ ಸಂಗೀತಾ- ಕಾರ್ತಿಕ್ (Karthik Mahesh) ಜೋಡಿ ಲವ್ವಿ ಡವ್ವಿ ಕೂಡ ಸಖತ್ ಮೋಡಿ ಮಾಡ್ತಿದೆ. ಇದೀಗ ಸಂಗೀತಾಗೆ ಕ್ಯಾಪ್ಟನ್ ಕಾರ್ತಿಕ್ ಕ್ಯೂಟ್ ಆಗಿರೋ ಶಿಕ್ಷೆಯೊಂದನ್ನ ಕೊಟ್ಟಿದ್ದಾರೆ. ಕಾರ್ತಿಕ್‌ಗೆ ಲವ್ ಯೂ ಅಂತ ಹೇಳೋದೇ ಸಂಗೀತಾ ಶಿಕ್ಷೆಯಾಗಿದೆ. ದೊಡ್ಮನೆಯ ಲವ್ ಬರ್ಡ್ಸ್ ಸಂಗೀತಾ- ಕಾರ್ತಿಕ್ ಸದಾ ಒಂದಲ್ಲಾ ಒಂದು ವಿಚಾರವಾಗಿ ಹೈಲೆಟ್ ಆಗುತ್ತಲೇ ಇರುತ್ತಾರೆ. ಕಳೆದ ಮೂರು ದಿನಗಳಿಂದ ಕಾರ್ತಿಕ್, ಸಂಗೀತಾ, ತನಿಷಾ ನಡುವೆ ಹೈವೋಲ್ಟೇಜ್ ಜಗಳದ ನಂತರ ಕಾರ್ತಿಕ್-ಸಂಗೀತಾ ನಡುವೆ ಕ್ಯೂಟ್ ಪ್ರಪೋಸಲ್ ನಡೆದಿದೆ. ಹೇಗೆ ಅಂತೀರಾ. ಇಲ್ಲಿದೆ ಮಾಹಿತಿ. ನಿನ್ನೆ ಎಪಿಸೋಡ್‌ನಲ್ಲಿ ತುಕಾಲಿ ಸಂತೂ 3 ಬಾರಿ ಮೈಕ್ ಹಾಕೋದನ್ನ ಮರೆತಿದ್ದಾರೆ. ಅದಕ್ಕೆ ಬಿಗ್ ಬಾಸ್ ಕೂಡ ಆದೇಶಿಸಿ, ತುಕಾಲಿ ನಿಮ್ಮ ಮೈಕ್‌ನ…

Read More

ದಾವಣಗೆರೆ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ಇಂದು ಕೋರ್ಟ್ ಅರೆಸ್ಟ್​ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು,  ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ನೇತೃತ್ವದಲ್ಲಿ ಅಧಿಕಾರಿಗಳ ತಂಡದ ಆಗಮಿಸಿ ಬಂಧಿಸಿ ಪೊಲೀಸ್ ಭದ್ರತೆಯಲ್ಲಿ ಚಿತ್ರದುರ್ಗಕ್ಕೆ ಕರೆದೊಯ್ದ ಪೊಲೀಸರು. ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷ ಜೈಲುವಾಸ ಅನುಭವಿಸಿದ್ದ ಮುರುಘಾಶ್ರೀ ಜಾಮೀನಿನ ಮೇಲೆ ನವೆಂಬರ್ 16ರಂದು ಬಿಡುಗಡೆಯಾಗಿದ್ದರು. ಆದ್ರೆ ಇದೀಗ ನಾಲ್ಕೇ ದಿನದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ.

Read More

ಬೆಂಗಳೂರು:  ನಾಳೆ ಬೆಂಗಳೂರಿಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್​ ಸುರ್ಜೇವಾಲ ಅವರು ಆಗಮಿಸಲಿದ್ದಾರೆ. https://ainlivenews.com/onion-price-has-skyrocketed-again-full-shock-if-you-ask-the-price-for-1-kg/ ನಾಳೆ ಸಿಎಂ, ಡಿಸಿಎಂ ಜೊತೆ ಸಭೆ ನಡೆಸಲಿರುವ ಸುರ್ಜೇವಾಲ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರು 25 ಶಾಸಕರ ಪಟ್ಟಿ ಸಿದ್ಧಪಡಿಸಿಕೊಂಡಿದ್ದಾರೆ. ಕಾರ್ಯಕರ್ತರಿಗೂ ಅವಕಾಶ  ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಸುರ್ಜೇವಾಲ ನೇತೃತ್ವದಲ್ಲಿ ನಡೆಯುವ ಈ ಸಭೆ ಮಹತ್ವ ಪಡೆದುಕೊಂಡಿದೆ.

Read More

ಮೈಸೂರು: ಸ್ಪೀಕರ್​ ಸ್ಥಾನದ ಬಗ್ಗೆ ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರ ಸಂಬಂಧ ಸಚಿವ ಜಮೀರ್​ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಇದು ಪ್ರಜಾಪ್ರಭುತ್ವ, ಸಂವಿಧಾನ, ದಲಿತ ವಿರೋಧಿ ಹೇಳಿಕೆ. https://ainlivenews.com/geo-scientist-statue-murder-case-explosive-issue-comes-to-light-during-investigation/ ಸಚಿವ ಜಮೀರ್ ತಮ್ಮ ಮನದಾಳದ ಮಾತು ಹೊರಹಾಕಿದ್ದಾರೆ. ನ್ಯಾಯದೇವತೆಯ ಗೌರವಕ್ಕೂ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಬೇರೆ ಸಿಎಂ ಆಗಿದ್ದರೆ ಇಷ್ಟೊತ್ತಿಗೆ ಜಮೀರ್​ ರಾಜೀನಾಮೆ ಪಡೆಯುತ್ತಿದ್ರು. ಈ ಸರ್ಕಾರ ಜಮೀರ್​ ಹೇಳಿಕೆ ಖಂಡಿಸುವ ಕೆಲಸ ಕೂಡ ಮಾಡಿಲ್ಲ ಎಂದರು.

Read More

ಮಂಡ್ಯ :- ಕಳೆದ ಎರಡು ವರ್ಷಗಳಿಂದ ಮದ್ದೂರು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಟಿ.ಎನ್.ನರಸಿಂಹಮೂರ್ತಿ ಅವರು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ, ಕೆ.ಎಸ್.ಸೋಮಶೇಖರ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಮದ್ದೂರು ತಾಲ್ಲೂಕಿಗೆ ವರ್ಗಾವಣೆಯಾದ ನೂತನ ತಹಶೀಲ್ದಾರ್ ಕೆ.ಎಸ್.ಸೋಮಶೇಖರ್ ಸೋಮವಾರ ತಾಲ್ಲೂಕು ಆಡಳಿತ ಭವನದಲ್ಲಿ ಅಧಿಕಾರ ಸ್ವೀಕರಿಸಿದರು. ಇನ್ನು ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಥಮ ತಾಲೂಕು ಇದಾಗಿದೆ. ಮೊದಲು ಅಧಿಕಾರಿಗಳ ಸಭೆ ನಡೆಸಿ ಕಚೇರಿಯ ಸಂಪೂರ್ಣ ಮಾಹಿತಿ ಪಡೆಯಲಾಗುವುದು. ನಂತರ ಆಡಳಿತಕ್ಕೆ ಚುರುಕು ನೀಡಲಾಗುತ್ತದೆ. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದರು. ತಾಲ್ಲೂಕು ಕಚೇರಿಯ ಪ್ರತಿಯೊಂದು ಕೆಲಸಗಳನ್ನು ನಿರ್ದಿಷ್ಟ ಅವಧಿಯಲ್ಲಿ ಮಾಡಬೇಕು. ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು. ಮುಂದಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಎಲ್ಲರ ವಿಶ್ವಾಸದೊಂದಿಗೆ ಅಧಿಕಾರ ನಿರ್ವಹಿಸುತ್ತೇನೆ ಎಂದು ಹೇಳಿದರು. https://ainlivenews.com/geo-scientist-statue-murder-case-explosive-issue-comes-to-light-during-investigation/ ನಿರ್ಗಮಿತ ತಹಶೀಲ್ದಾರ್‌ ಟಿ.ಎನ್.ನರಸಿಂಹಮೂರ್ತಿ ಮಾತನಾಡಿ, ಮದ್ದೂರು…

Read More

ಕಲಬುರಗಿ: ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆದ್ರೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತುಟಿ ಬಿಚ್ಚುತ್ತಿಲ್ಲ ಅಂದ್ರೆ ಏನರ್ಥ ಅಂತ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ಜಿಲ್ಲೆಯಲ್ಲಿ ಇಷ್ಟೆಲ್ಲ ಘಟನೆ ನಡೆದ್ರೂ ಸಚಿವ ಪ್ರಿಯಾಂಕ್ ಖರ್ಗೆ ಮೌನವಹಿಸಿದ್ದು ನೋಡಿದ್ರೆ ದುಷ್ಟ ಶಕ್ತಿಗಳ ಅಟ್ಟಹಾಸಕ್ಕೆ ಪ್ರಚೋದನೆ ಕೊಟ್ಟಂತಾಗುತ್ತೆ ಅಂದ್ರು. ಹಿಂದೂಗಳನ್ನ ಗುರಿಯಾಗಿಸಿ ಒದ್ದು ಒಳಗೆ ಹಾಕ್ತೀನಿ ಅನ್ನೋರು ಮಾರಣಾಂತಿಕ ಹಲ್ಲೆ ನಡೆದ್ರೂ ಮೌನವಾಗಿದ್ದು ದುರಂತ ಅಂತ ಹೇಳಿದ್ರು..

Read More

ಬೆಂಗಳೂರು: ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್​ ಪಕ್ಷವು ಹಿಂದುತ್ವ ಬಗ್ಗೆ ಒಲವು ತೋರಿದೆ. ಡಿ.6ರಂದು ಮಾಜಿ ಸಿಎಂ H.D.ಕುಮಾರಸ್ವಾಮಿ, ಪಕ್ಷದ ಶಾಸಕರಿಗೂ ದತ್ತಮಾಲೆ ಧರಿಸಲಿದ್ದಾರೆ. https://ainlivenews.com/probationary-psi-arrested-for-extorting-money-from-someone/ ಇನ್ನು, ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ಮಾತನಾಡಿ. ನಮ್ಮ ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ ಅವರಿಗೆ ಅವರ ಧರ್ಮದ ಬಗ್ಗೆ ಅಷ್ಟು ಅಭಿಮಾನ ಇದೆ. ಜಾತ್ಯತೀತತೆ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ಸಿಗರಿಗೆ ಯಾವ ಯೋಗ್ಯತೆ ಇದೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ನಾನು ಭಯ ಪಡ್ತೀನಾ?. ಹಾಕೋ ಸಮಯ ಬಂದ್ರೆ ದತ್ತಮಾಲೆಯನ್ನ ಹಾಕ್ತೀನಿ ಅಂತಾ ಮಾಜಿ‌ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Read More

ಚಿತ್ರದುರ್ಗ: 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀಗೆ ಇದೀಗ ಮತ್ತೆ ಬಂಧನದ ಭೀತಿ ಶುರುವಾಗಿದೆ. ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ಅವರು ಕೋರ್ಟ್​ಗೆ ಆಗಮಿಸಿದ್ದು, ಕೋರ್ಟ್ ಆದೇಶ ಪಡೆದುಕೊಳ್ಳಲಿದ್ದಾರೆ. ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀ ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಮತ್ತೊಂದೆಡೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಅರೆಸ್ಟ್​ ವಾರೆಂಟ್​ಅನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಲು ಮುರುಘಾ ಶರಣರ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ.

Read More