Author: AIN Author

500 ವರ್ಷಗಳ ಹೋರಾಟ ಮತ್ತು ಕಾಯುವಿಕೆ ಇಂದು (ಜ.22) ಅಂತ್ಯವಾಗಿದೆ. ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಈ ಸಂದರ್ಭದಲ್ಲಿ ‘ಕೆಜಿಎಫ್ 2’ (Kgf 2) ಸ್ಟಾರ್ ಯಶ್ (Yash) ಅವರು ಶ್ರೀರಾಮನಿಗೆ ಜೈ ಎಂದಿದ್ದಾರೆ. ನಮ್ಮೆಲ್ಲರಿಗೂ ಮಹಾದಿನ, ಮರ್ಯದಾ ಪುರುಷೋತ್ತಮ ರಾಮನಿಗೆ ನಮನ ಎಂದು ಯಶ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನಿಗೆ ನಮನ, ಧಾರ್ಮಿಕ ಜೀವನದ ದ್ಯೋತಕ, ಉದಾಹರಣೆಯ ಮೂಲಕ ಮುನ್ನಡೆಸು, ಸಂಬಂಧಗಳಿಗೆ ಪೂಜ್ಯಭಾವನೆ, ಪ್ರತಿಕೂಲತೆಯಲ್ಲಿ ದೃಢತೆ ಮತ್ತು ಮಿತಿಯಿಲ್ಲದ ಸಹಾನುಭೂತಿ. ನಮಗೆಲ್ಲರಿಗೂ ನಿಜಕ್ಕೂ ಇಂದು ಮಹಾಕಾವ್ಯದ ದಿನ ಎಂದಿದ್ದಾರೆ. ಜೈ ಶ್ರೀ ರಾಮ್ ಎಂದು ನಟ ಯಶ್ (Yash) ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕನ್ನಡದ ರಿಷಬ್ ಶೆಟ್ಟಿ (Rishab Shetty), ಬಾಲಿವುಡ್ ನಟಿ ಕಂಗನಾ, ಅನುಪಮ್ ಖೇರ್, ಆಲಿಯಾ- ರಣ್‌ಬೀರ್ ದಂಪತಿ, ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಕನ್ನಡದ ನಟ…

Read More

ಬಿಗ್‌ಬಾಸ್‌ ಹತ್ತನೇ ಸೀಸನ್‌ನ (Bigg Boss Kannada) ಅಂತಿಮ ಏಳು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ನಮ್ರತಾ (Namrata Gowda) ಈ ವಾರ ಮನೆಯಿಂದ ಹೊರಬಿದ್ದಿದ್ದಾರೆ. ‘ಬಿಗ್‌ಬಾಸ್‌ ಈ ಸೀಸನ್‌ನಲ್ಲಿ ನಿಮ್ಮ ಕಾಂಟ್ರಿಬ್ಯೂಷನ್‌ ನಿಜಕ್ಕೂ ಮಹತ್ವದ್ದು. ನೀವು ಯಾರು ಎಂದು ನನಗೂ ತೋರಿಸಿಕೊಟ್ಟಿದ್ದೀರಿ’ ಎಂಬ ಮೆಚ್ಚುಗೆಯ ಮಾತನ್ನು ಕಿಚ್ಚನ ಬಾಯಿಂದಲೇ ಕೇಳಿಸಿಕೊಂಡಿರುವ ನಮ್ರತಾ ಅವರು ಮನೆಯಿಂದ ಹೊರಗೆ ಬಂದ ಕೂಡಲೇ ತಮ್ಮ ಜರ್ನಿಯ ಬಗ್ಗೆ ಜಿಯೊ ಸಿನಿಮಾಗೆ ಎಕ್ಸ್‌ಕ್ಲೂಸೀವ್ ಸಂದರ್ಶನ (Interview) ನೀಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ. ನಾನು ನಿಮ್ಮ ನಮೃತಾ. ಬಿಗ್‌ಬಾಸ್‌ ಹತ್ತನೇ ಸೀಸನ್‌ನ ಟಾಪ್‌ ಸೆವೆನ್ ಸ್ಪರ್ಧಿಗಳಲ್ಲಿ ಒಬ್ಬಳು ನಾನು. ನಿಜಕ್ಕೂ ಸಖತ್ ಬೇಜಾರಾಗ್ತಿದೆ. ಹತ್ತೊಂಬತ್ತು ಜನರಲ್ಲಿ ಏಳನೇ ಸ್ಥಾನದವರೆಗೂ ಬಂದಿರುವುದು ಖಂಡಿತ ಸುಲಭವ ಸಂಗತಿ ಅಲ್ಲ. ಮೂರು ದಿನಗಳ ಹಿಂದೆ ಹಳೆಯ ಸ್ಪರ್ಧಿಗಳೆಲ್ಲ ಬಂದು ಒಂದು ಬಾಂಬ್ ಹಾಕ್ತಾರೆ. ನಿಂಗೆ ಚಾನ್ಸ್ ಇಲ್ಲ ಅಂತ. ಆಗ ನನಗೆ ಓ ಎಂದು ನನ್ನ ಆತ್ಮವಿಶ್ವಾಸ ಕುಗ್ಗಲು ಶುರುವಾಯ್ತು. ಆದರೂ ನನ್ನನ್ನು ನಾನು…

Read More

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು ವಾಪಸ್ ಕೇಳಿದೆ. ಈ ಸಂಬಂಧ ಚಿಕ್ಕಮಗಳೂರಿನ ಕೋದಂಡ ರಾಮ ದೇವಾಲ ಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ. ನೋಟಿಸ್‍ನಲ್ಲೇನಿದೆ..?: ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.

Read More

ಅಯೋಧ್ಯೆ: ರಾಮಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಾಲರಾಮನ ದರ್ಶನ ಪಡೆದ ಉದ್ಯಮಿ ಮುಕೇಶ್ ಅಂಬಾನಿ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರದ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಿರ್ವಿಘ್ನವಾಗಿ ನೇರವೇರಿದೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಮುಖ ನಾಯಕರು ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗುವ ಮೂಲಕ ಬಾಲರಾಮನ ಪ್ರಾಣಪ್ರತಿಷ್ಠೆಯನ್ನು ಕಣ್ತುಂಬಿಕೊಂಡರು. ಈ ಕಾರ್ಯಕ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಲ್ಲದೇ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ್ದಾರೆ.  https://ainlivenews.com/psi-re-examination-staff-shocked-candidate-wearing-full-shirt/ ಮುಕೇಶ್ ಅಂಬಾನಿ ದೇಣಿಗೆ ನೀಡಿರುವ ಕುರಿತು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮುಕೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಮಗಳು ಇಶಾ ಮತ್ತು ಅಳಿಯ ಆನಂದ್ ಪಿರಾಮಲ್, ಪುತ್ರರಾದ ಆಕಾಶ್ ಮತ್ತು ಅನಂತ್, ಸೊಸೆ ಶ್ಲೋಕಾ ಮೆಹ್ತಾ ಮತ್ತು ರಾಧಿಕಾ ಮರ್ಚೆಂಟ್ ಭಾಗಿಯಾಗಿದ್ದರು.

Read More

ಬೆಂಗಳೂರು: ಇಂದು  ರಾಜ್ಯದಲ್ಲಿ ಪಿಎಸ್ಐ ಮರು ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆ ಬರೆಯಲು ನಾನಾ ಕಡೆಯಿಂದ ನಾನಾ ಜಿಲ್ಲೆಗಳಿಂದ ನಗರಕ್ಕೆ ಬಂದಿದ್ದಾರೆ . ಹೌದು, ಇಲ್ಲೊಬ್ಬ ಮಹಿಳೆ ಪಿಎಸ್‌ ಐ ಪರೀಕ್ಷೆ ಬರೆಯಲು ತನ್ನ ಹಸುಗೂಸಿನ ಜೊತೆ ಬಂದಿದ್ದು ಮಗುವನ್ನು ಪತಿಯ ಕೈಲ್ಲಿ ಕೊಟ್ಟು ಪರೀಕ್ಷೆ ಬರೆಯಲು ಹೋಗಿದ್ದಾರೆ ತಾಯಿ ಪಿಎಸ್ ಐ ಎಕ್ಸಾಂ ಬರೆಯಲು ಹೋಗಿದ್ದಾರೆ ಹಾಗಾಗಿ ತಂದೆ ಮಗುವಿಗೆ ಜೋಲಿ ಕಟ್ಟಿ ಆಡಿಸುತ್ತಿದ್ದಾರೆ ಮರ ಹಾಗೂ ಅಪಾರ್ಟ್ ಮೆಂಟ್ ಗೇಟ್ ಗೆ ಜೋಲಿ ಕಟ್ಟಿರೋ ತಂದೆ ತನ್ನ ಮಗುವನ್ನು ಆಡಿಸುತ್ತಿದ್ದಾರೆ ಸೀರೆಯಲ್ಲಿ ಜೋಲಿ ಕಟ್ಟಿರೋ ತಂದೆ ಮಗುವಿನ ಲಾಲನೇ ಪಾಲನೇ ಮಾಡುತ್ತಿದ್ದು   ಸಹಕಾರ ನಗರದ ಬಾಸ್ ಪಿಯು ಕಾಲೇಜ್ ಬಳಿ ಈ ದೃಶ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದ ಸ್ವಲ್ಪ ದೂರದಲ್ಲೇ ಮಗುವನ್ನು ಆಡಿಸುತ್ತಿರೋ ತಂದೆ.

Read More

ಅಯೋಧ್ಯೆ: 500 ವರ್ಷಗಳ ಬಳಿಕ ಭಗವಾನ್‌ ರಾಮ  ತನ್ನ ವಾಸಸ್ಥಾನಕ್ಕೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ . ಇದಾದ ಬಳಿಕ ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು. ಸಾರ್ವಜನಿಕರಿಗೆ ರಾಮಮಂದಿರದಲ್ಲಿ ಬಾಲರಾಮನ (Ram Lalla) ದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೆಯೇ ಭಕ್ತರ ದಂಡೇ ಹರಿದು ಬರಲಾರಂಭಿಸಿದೆ. ಸೋಮವಾರ ರಾತ್ರಿಯಿಂದಲೇ ಅಯೋಧ್ಯಾಧಾಮದಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲದೇ ತೀವ್ರ ಚಳಿಯನ್ನೂ ಲೆಕ್ಕಿಸದೇ ದೇವಸ್ಥಾನದ ಹೊರಗಡೆಯೂ ಸಾವಿರಾರು ಜನ ಜಮಾಯಿಸತೊಡಗಿದರು. https://ainlivenews.com/psi-re-examination-staff-shocked-candidate-wearing-full-shirt/ ತಡರಾತ್ರಿಯಿಂದಲೇ ರಾಮ ಮಂದಿರದ ಮುಖ್ಯ ದ್ವಾರದ ಹೊರಗೆ ಭಕ್ತಾದಿಗಳ ಉದ್ದನೆಯ ಸಾಲು ಆರಂಭವಾಗಿತ್ತು. ಬೆಳಗ್ಗಿನ ಜಾವ 2 ಗಂಟೆಯಿಂದಲೇ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಾರಂಭಿಸಿದರು. ನೆರೆದಿದ್ದ ಜನರು ದ್ವಾರದ ಮುಂದೆ ʼಜೈ ಶ್ರೀ ರಾಮ್ʼ ಎಂದು ಘೋಷಣೆ ಕೂಗುತ್ತಾ ದೇಗುಲದೊಳಗೆ ಪ್ರವೇಶಿಸುತ್ತಿದ್ದಾರೆ.  ದೇಶಾದ್ಯಂತ ಭಕ್ತರನ್ನು ಒಟ್ಟುಗೂಡಿಸುವ ಪ್ರಕ್ರಿಯೆ ಮುಂದುವರಿದಿದೆ. ಜೊತೆಗೆ ಅಯೋಧ್ಯೆಯ ಸ್ಥಳೀಯ ನಿವಾಸಿಗಳು ಕೂಡ ಬಾಲರಾಮನ ದರ್ಶನ ಮತ್ತು ಪೂಜೆಗಾಗಿ ಆಗಮಿಸುತ್ತಿದ್ದಾರೆ. ರಾಮಪಥದಲ್ಲಿ…

Read More

ಬೆಂಗಳೂರು: ಜನವರಿ 23 ರಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತಿಯ ಜೊತೆ ಜೊತೆಗೆ ಪರಾಕ್ರಮ ದಿನವನ್ನಾಗಿ ಆಚರಿಸಲಾಗುತ್ತಿದೆ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ  ವಿಧಾನಸೌಧ ಆವರಣದಲ್ಲಿ ಇರುವ ಸುಭಾಷ್ ಚಂದ್ರ ಬೋಸ್ ಪ್ರತಿಮೆಗೆ ಸಿಎಂ ಮಾರ್ಲಾಪಣೆ ಮಾಡಿದರು. “ನನಗೆ ನಿಮ್ಮ ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ” ಎನ್ನುವ ನೇತಾಜಿಯವರ ಈ ಹೇಳಿಕೆಯೂ ಯುವಕರ ಮೈಯ ರಕ್ತವು ಕುದಿಯುವಂತೆ ಮಾಡುತ್ತದೆ. ನೇತಾಜಿಯವರ ಈ ಹೇಳಿಕೆಯೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಯುವಕರು ಭಾಗಿಯಾಗಲು ಪ್ರೇರಣೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇವತ್ತಿಗೂ ಕೂಡ ಯುವಕರು ಸುಭಾಸ್ ಚಂದ್ರ ಬೋಸ್ ಅವರು ಮಾದರಿಯಗಿ ತೆಗೆದುಕೊಳ್ಳುತ್ತಾರೆ. ಈ ಎಲ್ಲವನ್ನು ಗಮನಿಸಿದಾಗ ನೇತಾಜಿಯವರ ಸ್ವಾತಂತ್ಯ ಹೋರಾಟದ ಹಾದಿಯೂ ಯುವಕರಿಗೆ ಎಷ್ಟು ಪ್ರಭಾವ ಬೀರಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಬಹುದು.

Read More

ಬೆಂಗಳೂರು: ನಿಗಮ ಮಂಡಳಿ ನೇಮಕ ವಿಚಾರದಲ್ಲಿ ನನ್ನ ಪರಿಗಣನೆ ತೆಗದುಕೊಂಡಿಲ್ಲ ಎಂಬ ಪರಮೇಶ್ವರ್ ಹೇಳಿಕೆಗೆ ಸಿಎಂ  ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ವಿಚಾರದಲ್ಲಿ  ಎಲ್ಲರ ಅಭಿಪ್ರಾಯ ಪಡೆಯಲು ಸಾಧ್ಯವಿಲ್ಲ  MLA ಗಳದ್ದು ಎಲ್ಲಾ ಕ್ಲೀಯರ್ ಆಗಿದೆ ಕಾರ್ಯಕರ್ತರ ನೇಮಕದ ಬಗ್ಗೆ ಚರ್ಚೆ ಆಗ್ತಿದೆ ನಾವು ಡಿಕೆಶಿ ಚರ್ಚೆ ನಡೆಸಿದ್ದೇವೆ ಇದರ ಬಗ್ಗೆ ನಾನು ಪರಮೇಶ್ವರ್ ಜೊತೆ ಮಾತನಾಡಿದ್ದೇನೆ ಹಾಗೆ ವೇಣುಗೋಪಾಲ್ ಸಹಿ ಆಗಬೇಕಿದೆ ಎಂದು ಹೇಳಿದ್ದಾರೆ. ಬಾಲರಾಮನ ದರ್ಶನಕ್ಕೆ ಆಯೋಧ್ಯೆಗೆ ಜನರನ್ನ ಕಳುಹಿಸಸಲು ಬಿಜೆಪಿ ಪ್ಲ್ಯಾನ್ ವಿಚಾರ ಬಗ್ಗೆಯೂ ಮಾತನಾಡಿ, ರಾಮಮಂದಿರದ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆ ನಾವು ವಿರೋಧ ಮಾಡ್ತಿರುವುದು ಬಿಜೆಪಿ ರಾಜಕೀಯವನ್ನ ನಾವು ಬಿಜೆಪಿ ರಾಮನನ್ನ ವಿರೋಧ ಮಾಡ್ತಿದ್ದೇವೆ ಗಾಂಧೀಜಿ ರಾಮನನ್ನ ಆರಾಧಿಸುತ್ತೀವಿ ದಶರಥ ಮಗ ರಾಮನನ್ನ ಗೌರವಿಸ್ತೀವಿ ನಮ್ಮ ಕರ್ನಾಟಕದಲ್ಲಿ ರಾಮಮಂದಿರಗಳು ಇಲ್ವಾ ಎಲ್ಲೆಲ್ಲೂ ರಾಮ ಮಂದಿರಗಳು ಇವೆ ಹಳ್ಳಿಗಳಲ್ಲೂ ರಾಮ, ಸೀತೆ, ಲಕ್ಷ್ಮಣ ಇಲ್ವಾ ಎಂದು ಪ್ರಶ್ನೆ ಮಾಡಿದರು. ರಾಹುಲ್…

Read More

ದೊಡ್ಡಬಳ್ಳಾಪುರ: AIN ಕನ್ನಡ ವರದಿ ಬೆನ್ನಲ್ಲೆ ಎಚ್ಚೆತ್ತುಕೊಂಡ ಅಧಿಕಾರಿಗಳು ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ.ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿತ್ತು. 2022 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಡಿಎಂಎಫ್ ನಿಂದ 10 ಲಕ್ಷ ಮತ್ತು ನರೇಗಾ ಯೋಜಯಡಿ 5 ಲಕ್ಷ ರೂ ನೂತನ ಅಂಗಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಗನವಾಡಿ ಕಟ್ಟಡ ನೆನೆಗುದಿಗೆ ಬಿದ್ದಿತ್ತು.. ನವೆಂಬರ್ 9 ರಂದು AIN ಕನ್ನಡ ಈ ಕುರಿತು ಸಂಪೂರ್ಣ ವರದಿ ಮಾಡಲಾಗಿತ್ತು.ಕೂಡಲೆ ಎಚ್ಚೆತ್ತುಕೊಂಡ ಅಧಿಕಾರಿಗಳು ಹಳೆಯ ಕಟ್ಟಡವನ್ನು ತೆರವು ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ. AIN ಕನ್ನಡಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ..! ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿತ್ತು.ಈ ಕುರಿತು ಗ್ರಾಮಸ್ಥ ಹರೀಶ್ ಕುಮಾರ್ ಮಾತನಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಹಲವು ಬಾರಿ ಅಧಿಕಾರಿಗಳ ಬಳಿ ಮನವಿ ಮಾಡಿದ್ದೇವೆ. ಆದರೆ ಅಧಿಕಾರಿಗಳು ಸ್ಫಂದಿಸಲಿಲ್ಲ ಈ ಕುರಿತು AIN…

Read More

ಬೆಂಗಳೂರು: ನಿನ್ನೆಯಷ್ಟೇ ರಾಮಮಂದಿರದ ರಾಮಲಲ್ಲಾನ ಪ್ರಾಣ ಪ್ರತಿಷ್ಟೆಯಾಗಿದೆ ಎಲ್ಲರು ಸಂಭ್ರಮದಲ್ಲಿ ತೇಲಾಡುತ್ತಿದ್ದರೆ ಈ ಹೊತ್ತಿನಲ್ಲೇ ಗೃಹ ಸಚಿವ ಜಿ. ಪರಮೇಶ್ವರ್‌ ಹೊಸ ವಿವಾದವನ್ನು ಸೃಷ್ಟಿಮಾಡಿದ್ದಾರೆ ನಗರದಲ್ಲಿ ಮಾತನಾಡಿದ ಅವರು, ನಮಗೆ ಮೋದಿ  ರಾಮಬೇಡ, ದಶರಥ ರಾಮಬೇಕು ಅಂತ ಗೃಹ ಸಚಿವ ಪರಮೇಶ್ವರ್  ಮತ್ತೊಮ್ಮೆ ವಿವಾದ ಸೃಷ್ಟಿಸಿ ಮೈ ಮೇಲೆ ಎಳೆದುಕೊಳ್ಳಲಾಗಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ (Siddaramaiah) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು? ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧಿ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಅಂತ ಪ್ರಶ್ನೆ ಮಾಡಿದ್ರು. ನಾವೆಲ್ಲ ಶ್ರೀರಾಮನ ಭಕ್ತರೇ, ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳ್ತೀವಿ. ಶ್ರೀರಾಮ ಇವರಾರೋ 4 ಜನಕ್ಕೆ ಆಗೋದಲ್ಲ. ನಮಗೆ ದಶರಥ ರಾಮ ಬೇಕು. ನಮಗೆ ಮೋದಿ ರಾಮ ಬೇಕಾಗಿಲ್ಲ. ನಮಗೆ…

Read More