ಹುಬ್ಬಳ್ಳಿ: ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಫಕೀರ ಸಿದ್ದರಾಮ ಮಹಾಸ್ವಾಮಿಗಳ ಅಮ್ರತ ಮಹೋತ್ಸವ ಅಂಗವಾಗಿ ಭೈರಿದೇವರಕೊಪ್ಪದಲ್ಲಿ ರಥಯಾತ್ರೆ ಮತ್ತು ಕುಂಭ ಮೇಳದೊಂದಿಗೆ ಅತಿ ಸಡಗರ ಸಂಭ್ರಮದಿಂದ ವಿಜೃಂಭಣೆಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಫಕೀರ ಸಿದ್ದರಾಮ ಮಹಾಸ್ವಾಮಿಗಳು.ಪೂಜ್ಯ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಹಾಗೂ ಸುಧಾ ಮಹಾನಗರ ಪಾಲಿಕೆಯ ಸದಸ್ಯರಾದ ಮಲ್ಲಿಕಾರ್ಜುನ ಗೂಂಡೂರ.ಮಲ್ಲಿಕಾಜ್ರುನ ಸಾವಕಾರ, ವೀರಣ್ಣಾ ನೀರಲಗಿ, ಸಂಗಪ್ಪಾ ಬಗಲಿ, ಬಸ್ಸು ನಾಶಿಪುಡಿ,ಲಕ್ಷಣಗೌಡ ಶಿವನಗೌಡರ, ಮಂಜು ಟಾಕನಗೌಡರ,ಮಂಜು ಪರಸಣ್ಣನವರ,ಬಸವರಾಜ ಕುರಬಗಟ್ಟಿ, ಪಂಚಯ್ಯ ಹೀರೆಮಠಹಾಗೂ ಊರಿನ ಹಿರಿಯರು ಭಾಗವಹಿಸಿದ್ದರು.
Author: AIN Author
ಹುಬ್ಬಳ್ಳಿ: ‘ಪೂರ್ವ ವಿಧಾನಸಭಾ ಕ್ಷೇತ್ರದ 23 ವಾರ್ಡ್ಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ₹25 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೂಡಲೇ ಪ್ರಸ್ತಾವ ಸಲ್ಲಿಸಬೇಕು’ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತ ತಮ್ಮ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ‘ಇಲ್ಲಿನ ನ್ಯೂ ಇಂಗ್ಲಿಷ್ ಸ್ಕೂಲ್, ಮೇದಾರ ಓಣಿ ಬಳಿ ಇರುವ ಮಟನ್ ಮಾರುಕಟ್ಟೆಯನ್ನು ನೆಲಸಮ ಗೊಳಿಸಿ ₹5 ಕೋಟಿ ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆಗ ನಿರ್ಮಾಣ ಮಾಡುವುದು, ₹5 ಕೋಟಿ ವೆಚ್ಚದಲ್ಲಿ ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು, ಮಂಟೂರು ರಸ್ತೆಯ ಹರಿಶ್ಚಂದ್ರ ಸ್ಮಶಾನ ಬಳಿ ₹2 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿದರೆ ಅನುದಾನ ಬಿಡುಗಡೆ ಮಾಡಿಸಲಾಗುವುದು’ ಎಂದು ಹೇಳಿದರು. ‘ಪ್ರತಿ ಬಾರಿಯೂ ಸಭೆಯಲ್ಲಿ ಹೇಳಿದ ವಿಷಯಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಭೆಯಲ್ಲಿ ನೀಡಿದ ಸೂಚನೆಗಳನ್ನು ತಪ್ಪದೆ ಪಾಲಿಸಿ,…
ಹಲವು ಸ್ಟಾರ್ಗಳು ಈ ಪ್ರಾಣ ಪ್ರತಿಷ್ಠಾಪನೆ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ರಾಮನಿಗೆ ನಮನ ಸಲ್ಲಿಸಿದರು. ಇನ್ನೂ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ರಾಮನ ಕುರಿತು ಅಭಿಪ್ರಾಯ ತಿಳಿಸಿದ್ದರು. ಇದೀಗ ಶ್ರೀರಾಮನ ನಮಿಸುತ್ತ ಸುದೀಪ್ (Sudeep), ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಬಗ್ಗೆ ತಿಳಿಸಿದ್ದಾರೆ. ರಾಮನ ಕುರಿತು ಕವಿತೆ ಬರೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. https://twitter.com/KicchaSudeep/status/1749356264105390133?ref_src=twsrc%5Etfw%7Ctwcamp%5Etweetembed%7Ctwterm%5E1749356264105390133%7Ctwgr%5E75fb7e28c121b4cbd7b4674112aeb557b6cd41b5%7Ctwcon%5Es1_&ref_url=https%3A%2F%2Fpublictv.in%2Factor-sudeep-new-post%2F ರಾಮ ಜಯ ರಾಮ ಆದಿ ಗುರು ಮಹರ್ಷಿ ಶ್ರೀ ವಾಲ್ಮೀಕಿ ಮೊದಲು ನಿಮ್ಮ ಕಥೆ ಹೇಳಿದರು. ವಾಲ್ಮೀಕಿಗಳು ರೂಪಿಸಿದ ಶ್ರೀ ರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ. ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ. ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನ್ನೇಕೆ ಕೊಟ್ಟೆ ನಿನ್ನ ಕೀರ್ತನೆಗೆ ಎರಡೇ ಕಿವಿಗಳು. ನಮ್ಮದು ಎಂತಹ ಪುಣ್ಯ, https://twitter.com/KicchaSudeep/status/1749328271001702519?ref_src=twsrc%5Etfw%7Ctwcamp%5Etweetembed%7Ctwterm%5E1749328271001702519%7Ctwgr%5E75fb7e28c121b4cbd7b4674112aeb557b6cd41b5%7Ctwcon%5Es1_&ref_url=https%3A%2F%2Fpublictv.in%2Factor-sudeep-new-post%2F ಕರುನಾಡಿನಿಂದ ವಿಗ್ರಹವಾಗಿ ರೂಪುಗೊಂಡೆ. ಕರ್ನಾಟಕದ ಮಣ್ಣ ಗರ್ಭದಿಂದ ಎದ್ದು ಬಂದೆ ನಿನ್ನ ಆಲಯ ಕಟ್ಟಲು ಶ್ರೀ ವಿಶ್ವ ಪ್ರಸನ್ನ ತೀರ್ಥ ಗುರುಗಳಿಗೆ ಅದೃಷ್ಟ ಕೊಟ್ಟೆ, ಅರುಣ್ ಯೋಗಿರಾಜ್ ಅವರಿಗೆ ನಿನ್ನ…
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಯಶಸ್ವಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಯಶಸ್ವಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಯಶಸ್ವಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಯಶಸ್ವಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಯಶಸ್ವಿ
ಬೆಂಗಳೂರು: ಮಂಗಳವಾರ ಪಿಎಸ್ಐ ಮರು ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ 117 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ. ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ 6 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನೇಮಿಸಲಾಗಿದೆ. ಸುಮಾರು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಬೇರಾವ ಭಾಗದಲ್ಲೂ ಪರೀಕ್ಷಾ ಕೇಂದ್ರ ಇಲ್ಲ. ಪೊಲೀಸರು ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಾಸ್ಪ ದವಾಗಿ ಓಡಾಡುವವರು, ಗಾಳಿಸುದ್ದಿ ಹಬ್ಬಿಸುವ ಕಿಡಿಗೇಡಿಗಳು ಮತ್ತು ಜೆರಾಕ್ಸ್ ಅಂಗಡಿಗಳ ಮೇಲೆ ಹದ್ದಿನ ಕಣ್ಣಿಡಲಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭೇಟಿ ನೀಡಲಿದ್ದಾರೆ. ಅಭ್ಯರ್ಥಿಗಳು ವಸ್ತ್ರ ಸಂಹಿತೆಯಲ್ಲಿನ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಎಲೆಕ್ಟ್ರಾನಿಕ್…
ಅಯೋಧ್ಯೆ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ತಮ್ಮ 11 ದಿನಗಳ ಉಪವಾಸ ವ್ರತವನ್ನು (Fasting) ಕೊನೆಗೊಳಿಸಿದ್ದಾರೆ. ಗೋವಿಂದ್ ದೇವ್ಗಿರಿ ಮಹಾರಾಜರು ( Govind Dev Giri Maharaj) ಪ್ರಧಾನಿ ಮೋದಿಯವರಿಗೆ ‘ಚರಣಾಮೃತ’ (ಪೂಜಾ ವಿದಿ-ವಿಧಾನಗಳಿಗೆ ಬಳಸುವ ಹಾಲಿನೊಂದಿಗೆ ಮಾಡಿದ ಸಿಹಿ ಪಾನೀಯ) ತಿನ್ನಿಸಿದ ನಂತರ ಮೋದಿ ಅವರು ತಮ್ಮ ಉಪವಾಸವನ್ನು ಕೊನೆಗೊಳಿಸಿದರು. ತಮ್ಮ 11 ದಿನಗಳ ಆಚರಣೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಗೋವಿಂದ್ ದೇವ್ಗಿರಿ ಮಹಾರಾಜ್ ಅವರು ಪ್ರಧಾನಿ ಮೋದಿಯವರ ಭಕ್ತಿಯನ್ನು ಶ್ಲಾಘಿಸಿದರು. ಜನವರಿ 12 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಮುಗಿಯುವವರೆಗೆ 11 ದಿನಗಳ ವಿಶೇಷ ಉಪವಾಸವನ್ನು ಪ್ರಾರಂಭಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದರು. https://ainlivenews.com/pm-modi-pays-homage-to-balaram-in-ayodhya-hindu-dream-come-true/ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆಗೆ ಕೇವಲ 11 ದಿನಗಳು ಬಾಕಿ ಉಳಿದಿವೆ. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಯದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ದೇವರು ನನ್ನನ್ನು ಸೃಷ್ಟಿಸಿದ್ದಾನೆ. ಇದನ್ನು…
ಶಿವಮೊಗ್ಗ: ಅಯೋಧ್ಯೆಯ (Ayodhya) ಪ್ರಾಣಪ್ರತಿಷ್ಠಾಪನೆ ಸಮಾರಂಭದ ಸಲುವಾಗಿ ಬಿಜೆಪಿ ನಾಯಕರು ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯೋರ್ವಳು ಅಲ್ಲಾಹು ಅಕ್ಬರ್ ಎಂದು ಕೂಗಿದ ವಿಚಾರವಾಗಿ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಆಗ್ರಹಿಸಿದ್ದಾರೆ. ನಗರದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ, ಗೃಹ ಸಚಿವರು ಗಮನ ಹರಿಸಬೇಕು. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇದರ ಹಿಂದೆ ಯಾರಿದ್ದಾರೆ? ಯಾರು ಕುಮ್ಮಕ್ಕು ಕೊಟ್ಟಿದ್ದಾರೆ ಎಲ್ಲವೂ ತನಿಖೆಯಿಂದ ಹೊರಗೆ ಬರಬೇಕು. ಆ ಮಹಿಳೆ ಶಿವಮೊಗ್ಗದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದಾಳೆ. ಅಯೋಧ್ಯೆಯ ಸಂಭ್ರಮದಲ್ಲಿ ಇರುವಾಗ ಇದ್ದಕ್ಕಿದ್ದಂತೆ ಗಲಾಟೆ ನಡೆಸುವ ಪ್ರಯತ್ನ ಮಾಡಿರುವುದು ಬೇಸರ ತರಿಸಿದೆ ಎಂದಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಬುರ್ಕಾ ಹಾಕಿಕೊಂಡು ಬಂದು ಮೋದಿಗೆ ಅಪಮಾನ ಮಾಡಿದ್ದಾಳೆ. ಆಕೆ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಆಕೆಯನ್ನು ಬಂಧಿಸುವಂತೆ ಹೇಳಿದ್ದೇನೆ. ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ಆಕೆ ಹುಚ್ಚಿ ಆಗಿದ್ದರೆ ಅಲ್ಲಾಹು ಅಕ್ಬರ್ ಅಂತಾ ಹೇಗೆ ಕೂಗಿದಳು? ಮೋದಿಗೆ ಧಿಕ್ಕಾರ ಏಕೆ…
ಹುಬ್ಬಳ್ಳಿ: ರಾಮ ಒಳ್ಳೆಯ ಭಕ್ತನಿಗಾಗಿ ಕಾಯುತ್ತಿದ್ದ. ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ಪ್ರಾಣ ಪ್ರತಿಷ್ಠಾಪನೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ (Pran Prathistha ceremony) ಹಿನ್ನೆಲೆ ಜೋಶಿಯವರು ಹುಬ್ಬಳ್ಳಿಯಲ್ಲಿ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ನಮ್ಮ ಮನೆಗೆ ರಾಮ ಬಂದಿದ್ದಾನೆ ಅನ್ನೋ ರೀತಿನಲ್ಲಿ ಜನ ಖುಷಿಪಡುತ್ತಿದ್ದಾರೆ. ಇದೇ ರಾಮನ ಪ್ರತಿಷ್ಠಾಪನೆಗಾಗಿ 500 ವರ್ಷಗಳ ಹೋರಾಟ ನಡೆದಿತ್ತು. ಇಂದು ಅತ್ಯಂತ ಸರಳವಾಗಿ ಸುಸೂತ್ರವಾಗಿ ರಾಮನ ಪ್ರತಿಷ್ಠಾಪನೆಯಾಗಿದೆ ಎಂದರು. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಇದೇ ವೇಳೆ ಕರ್ನಾಟಕದಲ್ಲಿ ರಜೆ ನೀಡದೆ ಇರೋದಕ್ಕೆ ಕಿಡಿಕಾರಿದ ಜೋಶಿ, ಕಾಂಗ್ರೆಸ್ (Congress) ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಅಯೋಧ್ಯೆಗೆ ಹೋಗುವುದರ ಬಗ್ಗೆಯೇ ಅವರಲ್ಲಿ ಗೊಂದಲ ಇದೆ. ರಾಮ ಜನ್ಮಭೂಮಿ ಹೋರಾಟ ಆರಂಭವಾದಾಗಿನಿಂದಲೂ ಕಾಂಗ್ರೆಸ್ ಕನ್ಫ್ಯೂಸ್ನಲ್ಲಿದೆ ಎಂದರು. ಮೊದಲು ಆಹ್ವಾನ ಪತ್ರಿಕೆ ಬಂದಿಲ್ಲ ಅಂದ್ರು. ಸೋನಿಯಾ ಗಾಂಧಿ (Sonia Gandhi) ಮತ್ತು ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಆಹ್ವಾನ ಕೊಡಲಾಗಿತ್ತು.…
ಮೈಸೂರು: ಅಯೋಧ್ಯೆ ರಾಮಲಲ್ಲಾನ ವಿಗ್ರಹ ಕೆತ್ತನೆಗೆ ಬಳಸಿರುವ ಶಿಲೆ ಸಿಕ್ಕ ಜಾಗದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ತೆರಳಿದ್ದ ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ದಲಿತ ಮುಖಂಡರು ಘೇರಾವ್ ಹಾಕಿದ ಘಟನೆ ನಡೆದಿದೆ. ಮೈಸೂರಿನ (Mysuru) ಹಾರೋಹಳ್ಳಿಯಲ್ಲಿ ಬಾಲರಾಮನ ಮೂರ್ತಿಗೆ ಕಲ್ಲು ಸಿಕ್ಕಿತ್ತು. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಶಿಲೆ ಸಿಕ್ಕ ಸ್ಥಳದಲ್ಲೇ ರಾಮಮಂದಿರ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದರು. ಅದರಂತೆ ಇಂದು (ಜ.22) ರಂದು ಭೂಮಿಪೂಜೆಯಲ್ಲಿ ಪಾಲ್ಗೊಳ್ಳಲು ಸಂಸದ ಪ್ರತಾಪ್ ಸಿಂಹ ತೆರಳಿದ್ದವು. ಸಂಸದನಿಗೆ ದಲಿತ ಮುಖಂಡರು ಘೇರಾವ್ ಹಾಕಿದ್ದಾರೆ. ಸಂಸದ ಪ್ರತಾಪ್ ಸಿಂಹ ದಲಿತ ವಿರೋಧಿ ಎಂದು ಕೂಗಲಾಯಿತು. ಈ ವೇಳೆ ಬೇಸರದಿಂದ ಕಾರ್ಯಕ್ರಮದಿಂದ ಪ್ರತಾಪ್ ಸಿಂಹ ಹೊರಹೋದರು.
ದಿಸ್ಪುರ್: ಭಾರತ್ ಜೋಡೋ ನ್ಯಾಯ ಯಾತ್ರೆ (Bharat Jodo Nyay yatra) ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅಸ್ಸಾಂ ರಾಜ್ಯದಲ್ಲಿ ದೇಗುಲವೊಂದರ ಪ್ರವೇಶಕ್ಕೆ ಅನುಮತಿ ನಿರಾಕರಿಸಿರುವ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ರಾಹುಲ್ ಗಾಂಧಿ (Rahul Gandhi) ನಾನೇನು ಅಂತಹ ಅಪರಾಧ ಮಾಡಿದ್ದೇನೆ ಎಂದು ಪ್ರಶ್ನಿಸಿದ್ದಾರೆ. ಅಸ್ಸಾಂ ರಾಜ್ಯದ ನಾಗೋನ್ನಲ್ಲಿರುವ ಬಟದ್ರವ ಸತ್ರಾ ದೇಗುಲಕ್ಕೆ (Batadrava Satra Temple) ರಾಹುಲ್ ಗಾಂಧಿ ತೆರಳಿದ್ದರು. ಆದರೆ, ದೇವಾಲಯ ಪ್ರವೇಶಿಸಲು ಅನುಮತಿ ನಿರಾಕರಿಸಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿಗೆ ಪ್ರಶ್ನೆ ಮಾಡಿದ ರಾಹುಲ್ ಗಾಂಧಿ, ನನಗೆ ನಿರ್ಬಂಧ ವಿಧಿಸಿರೋದು ಏಕೆ? ಎಂದು ಪ್ರಶ್ನಿಸಿದರು. https://ainlivenews.com/pm-modi-pays-homage-to-balaram-in-ayodhya-hindu-dream-come-true/ ನಾವು ದೇಗುಲಕ್ಕೆ ಭೇಟಿ ನೀಡಲು ಬಯಸಿದ್ದೇವೆ. ಆದರೆ, ನಮಗೆ ಅವಕಾಶ ನೀಡುತ್ತಿಲ್ಲ. ನಾವು ಮಾಡಿದ ಅಪರಾಧವಾದ್ರೂ ಏನು ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ನಾವು ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಸಮಸ್ಯೆ ಸೃಷ್ಟಿಸಲು ಬಂದಿಲ್ಲ. ನಾವು ಕೇವಲ ಪ್ರಾರ್ಥನೆ ಸಲ್ಲಿಸಲು ದೇಗುಲಕ್ಕೆ ಬಂದಿದ್ದೆವು ಎಂದು…