ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( ಬಿಇಎಂಎಲ್ ), ಬೆಂಗಳೂರು ಕಚೇರಿಯು ವಿವಿಧ 101 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳ ವಿವರ ಎಕ್ಸಿಕ್ಯೂಟಿವ್ ಡೈರೆಕ್ಟರ್ (ಆಪರೇಷನ್ಸ್ ಎಕ್ಸಲೆನ್ಸ್): 01 ಎಕ್ಸಿಕ್ಯೂಟಿವ್ ಡೈರೆಕ್ಟರ್ (ಸ್ಟ್ರಾಟೆಜಿ / ಅಲಾಯನ್ಸ್ ಮ್ಯಾನೇಜ್ಮೆಂಟ್) : 01 ಎಕ್ಸಿಕ್ಯೂಟಿವ್ ಡೈರೆಕ್ಟರ್ (ಎಂಜಿನ್ಸ್) : 01 ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ ಆರ್ ಅಂಡ್ ಡಿ: 02 ಅಸಿಸ್ಟಂಟ್ ಮ್ಯಾನೇಜರ್ – ಆರ್ ಅಂಡ್ ಡಿ : 31 ಡೆಪ್ಯೂಟಿ ಜೆನೆರಲ್ ಮ್ಯಾನೇಜರ್- ಮಾರ್ಕೆಟಿಂಗ್ : 03 ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್- ಪ್ಲಾನಿಂಗ್ : 01 ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್ – ಕ್ವಾಲಿಟಿ ಇಂಜಿನಿಯರಿಂಗ್ : 01 ಸೀನಿಯರ್ ಮ್ಯಾನೇಜರ್ – ಪ್ರೊಡಕ್ಷನ್ ಕಂಟ್ರೋಲ್ : 01 ವಿದ್ಯಾರ್ಹತೆ : ವಿವಿಧ ವಿಭಾಗಗಳಲ್ಲಿ ಇಂಜಿನಿಯರಿಂಗ್ ಪದವಿ ಪಾಸ್ ಮಾಡಿರಬೇಕು. ವಯಸ್ಸಿನ ಅರ್ಹತೆಗಳು ಎಕ್ಸಿಕ್ಯೂಟಿವ್ ಹುದ್ದೆಗಳಿಗೆ 45 ವರ್ಷ ಗರಿಷ್ಠ ಮಿತಿ. ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ ಹುದ್ದೆಗೆ 45 ವರ್ಷ ಗರಿಷ್ಠ ಮಿತಿ.…
Author: AIN Author
ಚಳಿಗಾಲದಲ್ಲಿ ತ್ವಚೆ ಒಣಗುವುದು, ಹಿಮ್ಮಡಿಗಳು ಬಿರುಕು ಬಿಡುವುದು, ಮುಖದಲ್ಲಿ ಕಾಂತಿ ಕಡಿಮೆಯಾಗುವುದು, ಆರೋಗ್ಯದಲ್ಲಿ ಏರುಪೇರಾಗುವುದು ಈ ಎಲ್ಲಾ ಸಮಸ್ಯೆಗಳು ಸಹಜವಾಗಿ ಬಹುತೇಕ ಜನರು ಎದುರಿಸುತ್ತಾರೆ. ನಿಮ್ಮ ದಿನ ನಿತ್ಯದ ಚಟುವಟಿಕೆಗಳಲ್ಲಿ ಈ ಸುಲಭ ಕ್ರಮಗಳನ್ನ ಅನುಸರಿಸಿದರೆ ಚಳಿಗಾಲದ ಸಮಸ್ಯೆಯಿಂದ ದೂರ ಆಗಬಹುದು. ಚಳಿಯಿಂದ ರಕ್ಷಣೆ: ನಿಮ್ಮನ್ನು ಚಳಿಯಿಂದ ರಕ್ಷಿಸಿಕೊಳ್ಳಲು ಆದಷ್ಟು ಬೆಚ್ಚನೆಯ ಉಣ್ಣೆಯ ಬಟ್ಟೆಗಳನ್ನ ಧರಿಸಿರಿ. ಸಾಧ್ಯವಾದಷ್ಟು ಬಿಸಿಲಿನಿಂದ ದೂರವಿರಿ. ಹೊರಗಡೆ ಹೋಗುವಾಗ ನಿಮ್ಮ ಜೊತೆ ಒಂದು ಸನ್ ಗ್ಲಾಸ್ ಮತ್ತು ಮಾಯಿಶ್ಚರೈಜರ್ ಕ್ರೀಂ ಇಟ್ಟುಕೊಳ್ಳಿ. ನೀರನ್ನ ಹೆಚ್ಚು ಕುಡಿಯಿರಿ: ಚಳಿಗಾಲದಲ್ಲಿ ದೇಹದಲ್ಲಿನ ನೀರಿನಾಂಶ ಕಡಿಮೆ ಆಗುತ್ತಿರುತ್ತದೆ. ಹಾಗಾಗಿ ನೀರನ್ನು ಕುಡಿಯುತ್ತೀರಿ. ಇದರಿಂದ ನಿಮ್ಮ ಚರ್ಮದ ಕೋಮಲತೆಯನ್ನು ಕಾಪಾಡಬಹುದು. ಮುಖದ ರಕ್ಷಣೆ: ಚಳಿಗಾಲದಲ್ಲಿ ನಾವು ಯಾವಾಗಲು ಅತಿಯಾದ ಬಿಸಿ ನೀರನಲ್ಲಿ ಸ್ನಾನ ಮಾಡಲು ಇಷ್ಟಪಡುತ್ತೇವೆ. ಆದರೆ ಇದು ನಿಮಗೆ ಗೊತ್ತಿರಲಿ, ಹೆಚ್ಚು ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಚರ್ಮದ ಕಾಂತಿ ಮತ್ತು ಸುಕೋಮಲತೆ ಕಡಿಮೆಯಾಗುತ್ತದೆ. ಹಾಗಾಗಿ ಉಗುರು ಬೆಚ್ಚಗಿನ ನೀರನಲ್ಲಿ ಮುಖ…
ಇಂದು ಅಹ್ಮದಾಬಾದ್ ಮೈದಾನದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ವಿಶ್ವಕಪ್ ಅಂತಿಮ ಹಣಾಹಣಿ ಶುರುವಾಗಲಿದೆ. ಈ ಮೆಗಾ ಫೈಟ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿದೆ. ಈಗಾಗಲೇ ಭಾರತದೆಲ್ಲಡೆ ವಿಶ್ವಕಪ್ ಜ್ವರ ತಾರಕಕ್ಕೇರಿದೆ. ಎಲ್ಲಿ ನೋಡಿದರೂ, ಯಾರ ಬಳಿ ಕೇಳಿದರೂ ಸಹ ಕೇವಲ ವಿಶ್ವಕಪ್ ಜಪ ಮಾತ್ರ ಗುನುಗುತ್ತಿದೆ. ಕರುನಾಡಲ್ಲಿ ಈ ಫೀವರ್ ಇನ್ನಷ್ಟು ಹೆಚ್ಚಿಸಲು ಇಂದು ಅಭಿಮಾನಿಗಳ ಪಾಲಿನ ಚಾಲೆಂಜಿಂಗ್ ಸ್ಟಾರ್ ಬರಲಿದ್ದಾರೆ. ಹೌದು, ಕನ್ನಡದ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಕನ್ನಡದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶ್ವಕಪ್ 2023ರ ಫೈನಲ್ಗಾಗಿ ಕಾಮೆಂಟರಿ ಬಾಕ್ಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಸ್ವತಃ ಸ್ಟಾರ್ ಸ್ಪೋರ್ಟ್ಸ್ ಖಚಿತ ಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ ಫೈನಲ್ ಪಂದ್ಯಕ್ಕೆ ಚಿಯರ್ ಮಾಡೋಕೆ ಯಾರ್ ಬರ್ತಿದ್ದಾರೆ ಗೊತ್ತಾ?‘ ಎಂದು ಬರೆದು ಡಿ ಬಾಸ್ ಬರೆದಿರುವ ಟೀಂ ಇಂಡಿಯಾ ಜೆರ್ಸಿ ಫೋಟೋವನ್ನು ಹಂಚಿಕೊಂಡಿದ್ದಾರೆ
ಬೆಂಗಳೂರು:- ಪ್ರಸನ್ನ ಚಾರ್ಯ ಎಸ್ ಶೆಟ್ಟಿ ಮತ್ತು ಗೋವಿಂದ ವೇದ ಪ್ರಕಾಶ್ ಕರುಣಾಕರ ರೆಡ್ಡಿ ಸೇರಿದಂತೆ ಒಟ್ಟು 20 ಖ್ಯಾತ ಜ್ಯೋತಿಷಿಗಳಿಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಲ್ಲಿ ನಡೆದ ಕರ್ನಾಟಕ ಜ್ಯೋತಿಷ್ಯ ರತ್ನ ಪುರಸ್ಕಾರ ಕಾರ್ಯಕ್ರಮದಲ್ಲಿ ಒಟ್ಟು 20 ಖ್ಯಾತ ಜ್ಯೋತಿಷಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ ಮಾತನಾಡಿ, ಆಧುನಿಕ ಕಾಲದಲ್ಲಿ ಆಧ್ಯಾತ್ಮಿಕತೆ ಮತ್ತು ಜ್ಯೋತಿಷ್ಯದ ಮಹತ್ವವನ್ನು ಒತ್ತಿ ಹೇಳಿದರು. ಇತ್ತೀಚಿನ ದಿನಗಳಲ್ಲಿ ಜನರು ಅತ್ಯಂತ ಒತ್ತಡದ ಜೀವನ ನಡೆಸುತ್ತಿದ್ದಾರೆ, ಇದರಿಂದ ಅವರಲ್ಲಿ ಖಿನ್ನತೆ, ಆತಂಕ ಇತ್ಯಾದಿಗಳು ಉಂಟಾಗುತ್ತವೆ. ಆಧ್ಯಾತ್ಮಿಕತೆ ಮತ್ತು ಜ್ಯೋತಿಷ್ಯವು ನಿಮ್ಮ ಜೀವನವನ್ನು ಸರಿಪಡಿಸಲು ಸಹಾಯ ಮಾಡುವ ಮಾರ್ಗಗಳಲ್ಲಿ ಒಂದಾಗಿದೆ. ನನ್ನ ಜೀವನದಲ್ಲಿ ಅದರ ಪರಿಣಾಮವನ್ನು ನಾನು ನೋಡಿದ್ದೇನೆ ಎಂದು ಜೈನ್ ಹೇಳಿದರು. ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ನಿಟ್ಟೆ ಸಂತೋಷ್ ಹೆಗ್ಡೆ ಮತ್ತು ನಟ-ರಾಜಕಾರಣಿ ನಿಖಿಲ್…
ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ ಯೋಗ” ಉಂಟಾಗುತ್ತದೆ. ರಾಶಿಚಕ್ರದ ಚಿಹ್ನೆಯು ಏರಿಕೆಯ ಸ್ಥಾನದಲ್ಲಿ ಯೋಗವನ್ನು ಪಡೆದುಕೊಂಡರೆ ಉತ್ತಮ ಅದೃಷ್ಟದಿಂದ ಕೂಡಿರುತ್ತದೆ. ಲಕ್ಷ್ಮಿ ದೇವಿಯು ತ್ರಿಕೋನ ಭಾವ ದೇವತೆ ಆಗಿರುತ್ತಾಳೆ. ಭಗವಾನ್ ವಿಷ್ಣು ಕೇಂದ್ರ ಭವನದ ದೇವರು. ಕೇಂದ್ರ ತ್ರಿಕೋನ ರಾಜ ಯೋಗದಲ್ಲಿ ಒಂತ್ತನೇ ಮನೆಯ ಅಧಿಪತಿ ಉದಾತ್ತನಾಗಿದ್ದರೆ ಉತ್ತಮ ಅದೃಷ್ಟವು ಪಡೆದುಕೊಳ್ಳುವವರು. ಈ ಯೋಗದಲ್ಲಿ ವಿವಿಧ ಮನೆಗಳಲ್ಲಿ ಗ್ರಹಗಳ ಸ್ಥಾನ ಹೇಗಿದೆ ಎನ್ನುವುದನ್ನು ಪರಿಗಣಿಸಿ, ಅದೃಷ್ಟದ ತೀರ್ಪು ತಿಳಿಸಲಾಗುವುದು. ಈ ಯೋಗ ಅಥವಾ ಕುಂಡಲಿಯ ಲೆಕ್ಕಾಚಾರವನ್ನು ಪಾಶ್ಚಾತ್ಯ ಜ್ಯೋತಿಷ್ಯದಲ್ಲಿ ತಿಳಿಯಬಹುದು. ಒಂಬತ್ತನೇ ಮನೆ ಅದು “ಭಾಗ್ಯಸ್ಥಾನ”. ಒಂಬತ್ತನೇ ಮನೆಯಲ್ಲಿ ತ್ರಿಕೋನ ಉಂಟಾದರೆ ಅದನ್ನು “ಶುಭ ಲಕ್ಷ್ಮಿ ಯೋಗ” ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದ ಸಂಪತ್ತಿನ ಆದಾಯ ಉಂಟಾಗುವುದು. ಐಷಾರಾಮಿ ಜೀವನ ನಡೆಸುವರು. ಐಷಾರಾಮಿ ವಸ್ತುಗಳ ಬಳಕೆ ಮತ್ತು ಸಂತೋಷವನ್ನು ಪಡೆದುಕೊಳ್ಳುವರು. ಕೇಂದ್ರ ತ್ರಿಕೋನ ರಾಜ…
ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ ಯೋಗ” ಉಂಟಾಗುತ್ತದೆ. ರಾಶಿಚಕ್ರದ ಚಿಹ್ನೆಯು ಏರಿಕೆಯ ಸ್ಥಾನದಲ್ಲಿ ಯೋಗವನ್ನು ಪಡೆದುಕೊಂಡರೆ ಉತ್ತಮ ಅದೃಷ್ಟದಿಂದ ಕೂಡಿರುತ್ತದೆ. ಲಕ್ಷ್ಮಿ ದೇವಿಯು ತ್ರಿಕೋನ ಭಾವ ದೇವತೆ ಆಗಿರುತ್ತಾಳೆ. ಭಗವಾನ್ ವಿಷ್ಣು ಕೇಂದ್ರ ಭವನದ ದೇವರು. ಕೇಂದ್ರ ತ್ರಿಕೋನ ರಾಜ ಯೋಗದಲ್ಲಿ ಒಂತ್ತನೇ ಮನೆಯ ಅಧಿಪತಿ ಉದಾತ್ತನಾಗಿದ್ದರೆ ಉತ್ತಮ ಅದೃಷ್ಟವು ಪಡೆದುಕೊಳ್ಳುವವರು. ಈ ಯೋಗದಲ್ಲಿ ವಿವಿಧ ಮನೆಗಳಲ್ಲಿ ಗ್ರಹಗಳ ಸ್ಥಾನ ಹೇಗಿದೆ ಎನ್ನುವುದನ್ನು ಪರಿಗಣಿಸಿ, ಅದೃಷ್ಟದ ತೀರ್ಪು ತಿಳಿಸಲಾಗುವುದು. ಈ ಯೋಗ ಅಥವಾ ಕುಂಡಲಿಯ ಲೆಕ್ಕಾಚಾರವನ್ನು ಪಾಶ್ಚಾತ್ಯ ಜ್ಯೋತಿಷ್ಯದಲ್ಲಿ ತಿಳಿಯಬಹುದು. ಒಂಬತ್ತನೇ ಮನೆ ಅದು “ಭಾಗ್ಯಸ್ಥಾನ”. ಒಂಬತ್ತನೇ ಮನೆಯಲ್ಲಿ ತ್ರಿಕೋನ ಉಂಟಾದರೆ ಅದನ್ನು “ಶುಭ ಲಕ್ಷ್ಮಿ ಯೋಗ” ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದ ಸಂಪತ್ತಿನ ಆದಾಯ ಉಂಟಾಗುವುದು. ಐಷಾರಾಮಿ ಜೀವನ ನಡೆಸುವರು. ಐಷಾರಾಮಿ ವಸ್ತುಗಳ ಬಳಕೆ ಮತ್ತು ಸಂತೋಷವನ್ನು ಪಡೆದುಕೊಳ್ಳುವರು. ಕೇಂದ್ರ ತ್ರಿಕೋನ ರಾಜ…
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ. ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ. 2ನೇ ಮನೆಯ ಕುಟುಂಬ ಸ್ಥಾನ 4ನೇ ಮನೆ ಸುಖದ ಸ್ಥಾನ, 9ನೇ ಮನೆ ಭಾಗ್ಯದ ಸ್ಥಾನ, 11ನೇಮನೆಲಾಭಸ್ಥಾನವಾಗಿರುತ್ತದೆ. ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ…
ಸೂರ್ಯೋದಯ: 06.20 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಷಷ್ಠಿ 07:23 AM ತನಕ ನಂತರ ಸಪ್ತಮಿ ನಕ್ಷತ್ರ: ಇವತ್ತು ಉತ್ತರ ಆಷಾಢ 12:07 AM ತನಕ ನಂತರ ಶ್ರವಣ 10:48 PM ತನಕ ನಂತರ ಧನಿಷ್ಠ ಯೋಗ: ಇವತ್ತು ಗಂಡ02:18 AM ತನಕ ನಂತರ ವೃದ್ಧಿ11:28 PM ತನಕ ನಂತರ ಧ್ರುವ ಕರಣ: ಇವತ್ತು ತೈತಲೆ 07:23 AM ತನಕ ನಂತರ ಗರಜ 06:23 PM ತನಕ ನಂತರ ವಣಿಜ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ:03:00 ನಿಂದ 04:30 ವರೆಗೂ ಅಮೃತಕಾಲ: 12.58 PM to 02.29 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:39 ನಿಂದ ಮ.12:23 ವರೆಗೂ ಮೇಷ ರಾಶಿ: ಹೋಟೆಲ್ ಉದ್ಯಮದಾರರಿಗೆ ಧನ ಲಾಭ…
ಬೆಂಗಳೂರು:- ಕ್ರೀಡಾ ಅಭಿಮಾನಿಗಳು ಹಾಗೂ ಇಡೀ ಭಾರತವೇ ಕಾತುರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ ನಡೆಯಲಿದೆ. ಇದೀಗ ಕರ್ನಾಟಕದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ವಿಶ್ವಕಪ್ ಫೈನಲ್ ಪಂದ್ಯ ಪ್ರಸಾರ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ದಿನಾಂಕ 19-11-2023 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ, ಸಾರ್ವಜನಿಕರಿಗೆ ಹಾಗೂ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಾಹಿತಿ ನೀಡಿದೆ ಈ ಕುರಿತು ಪ್ರಕಟಣೆ ಹೊರಡಿಸಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು, ಪಂದ್ಯ ವೀಕ್ಷಣೆ ವೇಳೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರಿಗೆ ಸೂಚಿಸಿದೆ.. ಈ ಬಗ್ಗೆ ಅಗತ್ಯ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ…
ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಇಡೀ ಭಾರತ ಕಾತುರದಿಂದ ಕಾಯುತ್ತಿರುವಂತೆ ಬೆಂಗಳೂರು ಉತ್ಸಾಹದಿಂದ ಪುಟಿಯುತ್ತಿದೆ. ಬೆಂಗಳೂರಿನ ನೂರಾರು ಕ್ರಿಕೆಟ್ ಆಸಕ್ತರು ಅಹಮದಾಬಾದ್ಗೆ ತೆರಳುತ್ತಿದ್ದಾರೆ. ದುಬಾರಿ ಕ್ರಿಕೆಟ್ ಪಂದ್ಯಾವಳಿಗೆ 35 ಸಾವಿರದಿಂದ 1 ಲಕ್ಷ ರೂವರಗೆ ಹಣ ತೆತ್ತು ಟಿಕೆಟ್ ಖರೀದಿ ಮಾಡಿದ್ದಾರೆ. ವಿಮಾನದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ಹೋಗಿ ಬರಲು ರೂ. 70-90 ಸಾವಿರ ನೀಡಿ ಟಿಕೆಟ್ ಬುಕ್ ಮಾಡಿದ್ದಾರೆ. ಅಲ್ಲಿ ಉಳಿದುಕೊಳ್ಳಲು ಹೋಟೆಲ್ ರೂಂಗಳ ಬೆಲೆ ಹತ್ತು ಪಟ್ಟು ಹೆಚ್ಚಾಗಿದೆ. ಸಣ್ಣ ಸಣ್ಣ.ಹೋಟೆಲ್ ಗಳಲ್ಲಿ ಒಂದು ರೂಂಗೆ 10-20 ಸಾವಿರ ನಿಗದಿಯಾಗಿದೆ. ತಾರಾ ಹೋಟೆಲ್ಗಳಲ್ಲಿ 35 ಸಾವಿರದಿಂದ 1.50 ಲಕ್ಷ ರೂಗಳವರೆಗೆ ಬೇಡಿಕೆ ಇದೆ. ಇದು ಅಲ್ಲಿಗೆ ಹೋಗುವ ಸ್ಥಿತಿವಂತ ಕ್ರಿಕೆಟ್ ಅಭಿಮಾನಿಗಳ ಕತೆಯಾದರೆ ಬೆಂಗಳೂರಿನಲ್ಲೇ ಪಂದ್ಯ ವೀಕ್ಷಿಸುವವರ ಉತ್ಸಾಹಕ್ಕೇನೂ ಭಂಗ ಬಂದಿಲ್ಲ. ಅನೇಕ, ಹೋಟೆಲ್, ಕ್ಲಬ್, ಬಾರ್ ಮತ್ತು ರೆಸ್ಟೋರೆಂಟ್, ಪಬ್ ಗಳಲ್ಲಿ ದೊಡ್ಡ ದೊಡ್ಡ ಪರದೆಗಳ ಮೂಲಕ ಪಂದ್ಯ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪಬ್ಗಳ ಮಾಲೀಕರ ಪ್ರಕಾರ…