ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವಿಚಾರ ಸಂಬಂಧ ಉಡುಪಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಪ್ರತಿಕ್ರಿಯೆ ನೋಡಿದ್ದು, ವಿಜಯೇಂದ್ರ, ಅಶೋಕ್ ಇಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ. https://ainlivenews.com/how-to-make-hotel-style-palak-paneer-antira-here-it-is/ ಇಬ್ಬರ ನೇತೃತ್ವದಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ. ಕಾರ್ಯಕರ್ತರ ಭಾವನೆ, ಜನರ ಆಶೋತ್ತರ ಗಮನಿಸಿ ಪಕ್ಷ ಬೆಳೆಸಲಿ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಲಿ ಎಂದು ಹಾರೈಸುವೆ ಎಂದರು.
Author: AIN Author
ಬೆಂಗಳೂರು:- ಬೆಂಗಳೂರಿನ ಖಾಸಗಿ ಹೊಟೇಲ್ವೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ್ದ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬೆಲ್ಲದ್ ಮೂವರು ಸಭೆ ಶುರುವಾಗುವ ಮುಂಚೆಯೇ ಹೊರನಡೆದಿದ್ದು, ಇದೀಗ ಆಡಳಿತ ಪಕ್ಷ ಕಾಂಗ್ರೆಸ್, ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿದೆ. ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಎಂದು ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ? ‘ಜಾರಿದವರ ಯತ್ನ ಬೆಲ್ಲ’ ಆಗ್ಲಿಲ್ಲವಲ್ಲಪ್ಪ ಎಂದು ಟ್ವೀಟ್ ಮೂಲಕ ಟೀಕಿಸಿದೆ. ಇನ್ನು ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್ ‘ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ ಎಂದಿದೆ. ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು, ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು , ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು, ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು…
ಉತ್ತರ ಕನ್ನಡ: ನನ್ನ ಅಸಮಾಧಾನದ ಬಗ್ಗೆ ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದ್ದೇನೆ ಎಂದು ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ತಿಳಿಸಿದರು. ನಾಯಕತ್ವ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ. https://ainlivenews.com/how-to-make-hotel-style-palak-paneer-antira-here-it-is/ ನನ್ನ ಕ್ಷೇತ್ರದ ಜನರ ಜೊತೆಗೆ ಜನರಿಂದ ರಾಜಕೀಯ ಮಾಡ್ತಿದ್ದೇನೆ. ನನ್ನ ಭಾವನೆಗಳಿಗೆ ಧಕ್ಕೆ ಬಂದಾಗ ಸಹಿಸಿಕೊಳ್ಳುವುದಿಲ್ಲ. ಮುಂದಿನ ಸಭೆಯಲ್ಲಿ ಭಾಗವಹಿಸಬೇಕೋ ಬೇಡವೋ ನೋಡೋಣ. ಈಗಲೇ ಎಲ್ಲವನ್ನೂ ನಿರ್ಧಾರ ಮಾಡುವುದು ಬೇಡ ಎಂದರು.
ಬೆಂಗಳೂರು:- ವರ್ಗಾವಣೆ ದಂಧೆ ಸಾಬೀತುಪಡಿಸಿದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ವರ್ಗಾವಣೆ ದಂಧೆ ಸಾಬೀತುಪಡಿಸಿದರೆ ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಎಂದಿದ್ದರು. ಪೊಲೀಸ್ ವರ್ಗಾವಣೆ ಪಟ್ಟಿಯಿಂದ ಸಿಎಂ ಸುಳ್ಳು ಹೇಳಿದ್ದೆಂದು ಗೊತ್ತಾಗಿದೆ. ಹಾಗಾದ್ರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದರು. ಈಗ ಸಿಎಂ ಸಿದ್ದರಾಮಯ್ಯ ಹೇಳಬೇಕು, ಯಾವಾಗ ನಿವೃತ್ತಿ ಆಗ್ತೀನೆಂದು. ಸಿದ್ದರಾಮಯ್ಯ ಇನ್ನುಂದೆ ಸುಳ್ಳುರಾಮಯ್ಯ ಎಂದು ಕಿಡಿಕಾರಿದ್ದಾರೆ. ಸ್ಪೀಕರ್ ಕುರ್ಚಿಯನ್ನು ಜಮೀರ್ ತಾಲಿಬಾನ್ ಮಾಡಲು ಹೊರಟಿದ್ದಾರೆ. ಮುಸ್ಲಿಮರಿಗೆ ಸ್ಥಾನ ಕೊಟ್ಟಿದ್ದೇವೆ, ಬಿಜೆಪಿ ಅವರು ನಮಸ್ಕರಿಸ್ತಾರೆಂದು ಹೇಳಿದ್ದಾರೆ. ಇದಕ್ಕಿಂತ ಕೆಟ್ಟ ಸಂಸ್ಕೃತಿ ಇಲ್ಲ, ಯಾವ ಕಾಂಗ್ರೆಸ್ಸಿಗರು ಇದನ್ನು ಖಂಡಿಸಿಲ್ಲ. ಕ್ಷಮೆ ಕೇಳಬೇಕು, ಇಲ್ಲವೇ ಜಮೀರ್ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ. ಸ್ಪೀಕರ್ ಸ್ಥಾನ ಬಗ್ಗೆ ಸಚಿವ ಜಮೀರ್ ವಿವಾದಾತ್ಮಕ…
ಲಕ್ನೋ: ವಿಶ್ವಕಪ್ ಟೂರ್ನಿಯಲ್ಲಿ (World Cup Cricket) ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ವೇಗಿ ಮೊಹಮ್ಮದ್ ಶಮಿ (Mohammed Shami) ಅವರ ಗ್ರಾಮದಲ್ಲೇ ಸಣ್ಣ ಕ್ರೀಡಾಂಗಣ (Minis Stadium) ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ (Uttar Pradesh) ಮುಂದಾಗಿದೆ. ಉತ್ತರ ಪ್ರದೇಶದ ಅಮ್ರೋಹಾ (Amroha) ಜಿಲ್ಲೆಯ ಸಹಾಸ್ಪುರ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಕ್ರೀಡಾಂಗಣದ ಕಾಮಗಾರಿ ಆರಂಭಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ. ಮೊಹಮ್ಮದ್ ಶಮಿ ಅವರ ಹಳ್ಳಿಯಾದ ಸಹಸ್ಪುರ ಅಲಿನಗರದಲ್ಲಿ ಮಿನಿ ಕ್ರೀಡಾಂಗಣವನ್ನು ನಿರ್ಮಿಸಲು ನಾವು ಪ್ರಸ್ತಾಪಿಸುತ್ತಿದ್ದೇವೆ. ಇದರಲ್ಲಿ ಮಿನಿ ಕ್ರೀಡಾಂಗಣದ ಜೊತೆಗೆ ತೆರೆದ ಜಿಮ್ ಸೇರಿದೆ ಎಂದು ಜಿಲ್ಲಾಧಿಕಾರಿ ರಾಜೇಶ್ ತ್ಯಾಗಿ ಹೇಳಿದ್ದಾರೆ. ಸರ್ಕಾರದಿಂದ ಘೋಷಣೆ ಹೊರ ಬಿದ್ದ ಬೆನ್ನಲ್ಲೇ ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ ಪಕ್ಷದ ರಾಜ್ಯಸಭಾ ಸದಸ್ಯ ಜಯಂತ್ ಸಿಂಗ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ, https://twitter.com/PTI_News/status/1725550800691253680?ref_src=twsrc%5Etfw%7Ctwcamp%5Etweetembed%7Ctwterm%5E1725550800691253680%7Ctwgr%5Ec216af4670f6692674cb4e7fda9c64456366e6cf%7Ctwcon%5Es1_&ref_url=https%3A%2F%2Fpublictv.in%2Futtar-pradesh-yogi-govt-to-construct-stadium-at-mohammed-shamis-native-village-in-amroha%2F ಶಮಿ ತವರಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಸಹಾಯ ಮಾಡಲು ನನ್ನ ಸಂಸದರ ನಿಧಿಯನ್ನು ನೀಡಲು ಉತ್ಸುಕನಾಗಿದ್ದೇನೆ…
ಬೆಂಗಳೂರು:- ಎಷ್ಟು ಕೊಟ್ಟು ವಿಪಕ್ಷ ನಾಯಕರಾಗಿ ಬಂದ್ರಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಟ್ಟು ಅಧಿಕಾರ ಪಡೆಯೋದು ಕಾಂಗ್ರೆಸ್ ಪಕ್ಷದ ಸಂಸ್ಕೃತಿ. ಕೊಟ್ಟು ಹೋಗುವ ಸಂಸ್ಕೃತಿ ಬಿಜೆಪಿಯದ್ದಲ್ಲ ಎಂದು ಹೇಳಿದ್ದಾರೆ. ಸಿಎಂ ಆಗಲು ಸಿದ್ದರಾಮಯ್ಯ ಎಷ್ಟು ಹಣ ಕೊಟ್ಟಿದ್ದಾರೆ? ರಾಜ್ಯದಲ್ಲಿ ಕಡಿಮೆ ಅಂದ್ರೆ, ದೆಹಲಿ ಮಟ್ಟಕ್ಕೆ ಎಷ್ಟು ಕೊಟ್ಟು ಹೋಗಿದ್ದಾರೆ? ಪ್ರಿಯಾಂಕ್ ಅವರ ಅಪ್ಪ ಸಾವಿರಾರು ಕೋಟಿ ರೂ. ಕೊಟ್ಟು ಹೋಗಿರಬಹುದು ಎಂದು ವಾಗ್ದಾಳಿ ಮಾಡಿದ್ದಾರೆ. ಜನ ನಮ್ಮನ್ನು ಗೆಲ್ಲಿಸಿರುವುದು ಸರ್ಕಾರದ ಕಿವಿ ಹಿಂಡಲು. ನಾವು ಕಿವಿ ಹಿಂಡುತ್ತೇವೆ, ಕಿವಿ ಹಿಂಡಿದ್ರೂ ಸರ್ಕಾರ ಕೆಲಸ ಮಾಡಿಲ್ಲ ಅಂದರೆ ಸರ್ಕಾರ ತೆಗೆಯಲು ಯೋಚನೆ ಮಾಡುತ್ತೇವೆ. ನಂತರ ಸರ್ಕಾರ ಬೀಳಿಸುವ ವ್ಯವಸ್ಥೆ ಅವರೇ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ. ಕನಕಪುರದಲ್ಲಿ ಸೋತವರಿಗೆ ವಿಪಕ್ಷ ಸ್ಥಾನ ಎಂದು ಕಾಂಗ್ರೆಸ್ ಟ್ವೀಟ್ಗೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದು, ನಿಮ್ಮ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ…
ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ (Chikkodi) ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜಮೀರ್ ಅಹ್ಮದ್ ವಿರುದ್ಧ ಪ್ರಕರಣ ದಾಖಲಿಸಬೇಕು. ಜಮೀರ್ ಅಹ್ಮದ್ ಅವರ ಹೇಳಿಕೆ ನಾನು ವಿರೋಧಿಸುತ್ತೇನೆ. ಸಭಾಧ್ಯಕ್ಷ ಸ್ಥಾನ ಅತ್ಯಂತ ಪವಿತ್ರವಾದದ್ದು. ಆ ಸ್ಥಾನದಲ್ಲಿ ಕೂತವರು ವ್ಯಕ್ತಿಯಲ್ಲ, ಅದೊಂದು ಶಕ್ತಿ. ಜಾತಿ, ಪಕ್ಷ, ಧರ್ಮ, ಭಾಷೆ ಬೇಧವಿಲ್ಲದೇ ಕುಳಿತಿರುವ ವ್ಯಕ್ತಿಯನ್ನು ಮುಸ್ಲಿಂ ಎಂದು ಗುರುತಿಸಿದ್ದು ಸಂವಿಧಾನ ವಿರೋಧಿ ಎಂದು ಹರಿಹಾಯ್ದರು. https://ainlivenews.com/how-to-make-hotel-style-palak-paneer-antira-here-it-is/ ಜಮೀರ್ ಹೇಳಿಕೆ ಮೇಲೆ ಕ್ರಮ ಕೈಗೊಂಡು ಅವರನ್ನು ಜೈಲಿಗೆ ಹಾಕಬೇಕು. ಮತಾಂಧತೆಯ ಪ್ರವೃತ್ತಿ ಅತಿಯಾಗಿ ಜಮೀರ್ ಅಹ್ಮದ್ಗೆ ಮುಸ್ಲಿಂ ಭೂತ ಹಿಡಿದಿದೆ. ಈ ಭೂತ ಸರಿಯಲ್ಲ. ಭಾರತದಲ್ಲಿ…
ನವದೆಹಲಿ:- ಬಿಜೆಪಿಯು ಕಾಂಗ್ರೆಸ್ ಗ್ಯಾರಂಟಿಗಳನ್ನು ನಕಲು ಮಾಡಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ನ ಗ್ಯಾರಂಟಿಗಳನ್ನು ನಕಲು ಮಾಡಿ, ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿದೆ ಎಂದರು. ಬಿಜೆಪಿಗೆ ಯಾವುದೇ ಉದ್ದೇಶಗಳು ಹಾಗೂ ನೀತಿಗಳಿಲ್ಲ. ಕಾಂಗ್ರೆಸ್ ಸಾರ್ವಜನಿಕರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳ ರೂಪದಲ್ಲಿ ಬಲವಾದ ಕಾರ್ಯಕ್ರಮಗಳನ್ನು ನೀಡಿದೆ’ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಮೋದಿ ಹಾಗೂ ಬಿಜೆಪಿಯು ಹಲವು ಪ್ರಯತ್ನಗಳನ್ನು ನಡೆಸಿದ ನಂತರ, ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳನ್ನು ನಕಲು ಮಾಡುವುದು ಉತ್ತಮ ಎಂದು ಭಾವಿಸಿದೆ. ಅಲ್ಲದೆ, ಚುನಾವಣೆಯ ಮೊದಲು ಬಿಜೆಪಿ ತನ್ನ ಕಾರ್ಯಸೂಚಿಗಳನ್ನು ಅವಸರದಲ್ಲಿ ಪೂರೈಸುವ ವಿಫಲ ಪ್ರಯತ್ನಗಳನ್ನು ಮಾಡಿದೆ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ‘ರಾಜ್ಯದಲ್ಲಿ ಜನರಿಗಾಗಿ ಕಾಂಗ್ರೆಸ್ ಕೆಲಸ ಮಾಡಿದೆ ಮತ್ತು ನೀಡಿರುವ ಏಳು ಗ್ಯಾರಂಟಿಗಳನ್ನು ಪಕ್ಷ ಈಡೇರಿಸುತ್ತದೆ ಎಂದು ರಾಜಸ್ಥಾನದ ಜನರಿಗೆ ತಿಳಿದಿದೆ’ ಎಂದು ಖರ್ಗೆ ತಿಳಿಸಿದ್ದಾರೆ.
ಹಾವೇರಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆ ನಡೆಯಲಿರೋ ವಲ್ಡ್ ಕಪ್ ಪಂದ್ಯಾವಳಿಗೆ ಹಾವೇರಿಯಲ್ಲಿ ಕ್ರೀಡಾಭಿಮಾನಿಗಳು ತೇರು ಬೀದಿ ಆಂಜನೇಯ ಸ್ವಾಮೀಗೆ ಪೂಜೆ ಸಲ್ಲಿಸಿದರು. ನಗರದ ಆಂಜನೇಯ ಸ್ವಾಮೀಗೆ ಪೂಜೆ ಸಲ್ಲಿಸಿ, ಭಾರತ ಗೆಲ್ಲುವಂತೆ ಪ್ರಾರ್ಥನೆ ಸಲ್ಲಿಸಿದರು. ಭಾರತ ಪರ ಘೋಷಣೆ ಕೂಗಿ, ಜೈಕಾರ ಹಾಕಿದ್ದಾರೆ. https://ainlivenews.com/how-to-make-hotel-style-palak-paneer-antira-here-it-is/ ಜೊತೆಗೆ ವಿರಾಟ್ ಕೋಹ್ಲಿಯ ಅಭಿಮಾನಿ ಪ್ರವೀಣ ಬೆನ್ನಿನ ಹಿಂಭಾಗದಲ್ಲಿ ಹಚ್ಚೆ ಹಾಕಿಕೊಂಡಿದ್ದಾರೆ. ಈ ಭಾರಿ ನಮ್ಮ ಭಾರತ ತಂಡ ವಲ್ಡ್ ಕಪ್ ಗೆದ್ದೆ ಗೆಲ್ಲುತ್ತೆ, ಎಲ್ಲಾ ವಿಭಾಗದಲ್ಲಿ ಉತ್ತಮವಾದ ಪ್ರದರ್ಶನವನ್ನ ಭಾರತ ನೀಡುತ್ತಿದೆ. ಟೀಂ ಇಂಡೀಯಾ ಈ ಭಾರಿ ವಲ್ಡ್ ಕಪ್ ಗೆಲ್ಲುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಲಬುರಗಿ: ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಗೆ ಸಲಾಂ ಹೊಡೆದಿದ್ದ ಪೇದೆಯನ್ನ ಸಸ್ಪೆಂಡ್ ಮಾಡಲಾಗಿದೆ.. ಬ್ರಹ್ಮಪುರ ಠಾಣೆಯ ಮಾಳಪ್ಪ ಸಸ್ಪೆಂಡ್ ಆಗಿರೋ ಪೇದೆ. ನಿನ್ನೆ ಜಿಲ್ಲಾಸ್ಪತ್ರೆ ಬಳಿ RD ಕರೆತಂದಾಗ ಸ್ಥಳದಲ್ಲಿದ್ದ ಪೇದೆ ಮಾಳಪ್ಪ ನಮಸ್ಕಾರ ಅಂತ ಕೈ ಮುಗಿದಿದ್ದ ವಿಡಿಯೋ ವೈರಲ್ ಆಗಿತ್ತು.. https://ainlivenews.com/how-to-make-hotel-style-palak-paneer-antira-here-it-is/