Author: AIN Author

ಬೆಂಗಳೂರು: ಬೆಂಗಳೂರು: ದೆವ್ವದ ಹೆಸರಿನಲ್ಲಿ ಡೆಡ್ಲಿ ವೀಲ್ಹಿಂಗ್‌ ಮಾಡುತ್ತಿದ್ದ ಯುವಕರಿಗೆ ಸಂಚಾರಿ ಪೊಲೀಸರು ಚಳಿ ಬಿಡಿಸಿದ್ದಾರೆ.ಮೂವರನ್ನು ಬಂಧಿಸಿದ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಗಾಡಿಯನ್ನು ಜಪ್ತಿ ಮಾಡಿ ಪೋಷಕರಿಗೆ 25 ಸಾವಿರ ರೂ. ದಂಡ  ವಿಧಿಸಿದ್ದಾರೆ. ವೀಲ್ಹಿಂಗ್ ಮಾಡುವಾಗ ದೆವ್ವದ ಮುಖವಾಡ ಧರಿಸುತ್ತಿದ್ದ ಇವರು ʼಡೆವಿಲ್ಸ್ ಆನ್ ರೋಡ್ʼ ಎಂದು ತಮ್ಮನ್ನ ತಾವು ಕರೆದುಕೊಳ್ಳುತ್ತಿದ್ದರು. ಈಗ ಡೆಡ್ಲಿ ವೀಲ್ಹಿಂಗ್‌ ಮಾಡುತ್ತಿದ್ದ ವೀಲರ್ಸ್‌ಗಳ ವಿರುದ್ಧ 14 ಪ್ರಕರಣ ದಾಖಲಾಗಿದೆ. ವೀಲಿಂಗ್ ಬೈಕ್ ಸೀಝ್ ಮಾಡಿ ಪೋಷಕರಿಗೆ 25 ಸಾವಿರ ದಂಡ ವಿಧಿಸಿರುವ ಪೊಲೀಸರು ವೀಲಿಂಗ್ ಮಾಡ್ತಿದ್ದ ವೀಲರ್ಸ್ ಗಳ ವಿರುದ್ಧ 14 ಪ್ರಕರಣ ದಾಖಲು ಡೆವಿಲ್ಸ್ ಆನ್ ರೋಡ್ ಎಂದು ತಮ್ಮನ್ನ ತಾವು ಕರೆದುಕೊಂಡು ವೀಲಿಂಗ್ ಮಾಡ್ತಿದ್ದ ಆರೋಪಿಗಳು ಬೈಕ್ ಗಳನ್ನ ವಶಕ್ಕೆ ಪಡೆದು ಅದರ ಬಿಡಿಭಾಗವನ್ನ ತೆಗೆದ ಪೊಲೀಸರು ಆರೋಪಿಗಳ ಪ್ರೊಫೈಲ್ ತೆರೆದು ಅವರ ಚಟುವಟಿಕೆಗಳ ಬಗ್ಗೆ ಗಮನ ಹರಿಸಲು ಸಿದ್ಧತೆ

Read More

ಶಿವಮೊಗ್ಗ:  ಸಹಕಾರಿ ಕ್ಷೇತ್ರ ಉಳಿದರೆ ಮಾತ್ರ ರೈತರಿಗೆ ಜೀವಾಳ ಎಂಬ ಭಾವನೆಯಲ್ಲಿ ಸಹಕಾರಿ ಕ್ಷೇತ್ರ ಎಲ್ಲಾ ಕ್ಷೇತ್ರಗಳನ್ನು ಅವಲಂಬಿಸಿದೆ. ಜವಹಾರ್ ಲಾಲ್ ನೆಹರು ಪ್ರಥಮ ಪ್ರಧಾನಿಯಾದ ಸಂದರ್ಭದಲ್ಲಿ ಪಂಚವಾರ್ಷಿಕ ಯೋಜನೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ತುಂಬಾ ಒತ್ತು ನೀಡಿದ್ದಾರೆ. ಹೀಗಾಗಿ ಅವರ ಹುಟ್ಟು ಹಬ್ಬದ ಅಂಗವಾಗಿ ಪ್ರತಿ ವರ್ಷ ಸಹಕಾರಿ ಸಪ್ತಾಹ ಮಾಡಲಾಗುತ್ತಿದೆ. ಸಪ್ತಾರದಲ್ಲಿ  ಸಹಕಾರಿ ಕ್ಷೇತ್ರ ನಡೆದು ಬಂದ ಹಾದಿ, ಕುಂಟಿತದ ಬಗ್ಗೆ ಪುನಶ್ಥೇತನದ ಸಾಧಕ ಭಾದಕ ಮತ್ತು ಅಬಿವೃದ್ಧಿ ಪಥದತ್ತ ಕೊಂಡೊಯ್ಯುವ ಬಗ್ಗೆ ಚರ್ಚಿಸಲಾಗುತ್ತದೆ. ಬಡವರು ರೈತರ ಪಾಲಿಗೆ ಸ್ವಾಯತ್ತತೆ ಸಂಸ್ಥೆಯಾಗಿ ಸಹಕಾರಿ ಕ್ಷೇತ್ರ ಉಳಿದಿದೆ. https://ainlivenews.com/joint_pain_suprem_ray_treatment_reiki/ ಸಹಕಾರಿ ಕ್ಷೇತ್ರ ಉಳಿದರೆ ಮಾತ್ರ ರೈತರಿಗೆ ಜೀವಾಳ ಎಂಬ ಭಾವನೆಯಲ್ಲಿ ಸಹಕಾರಿ ಕ್ಷೇತ್ರ ಎಲ್ಲಾ ಕ್ಷೇತ್ರಗಳನ್ನು ಅವಲಂಬಿಸಿದೆ. ಮಾರುಕಟ್ಟೆ ನೇಕಾರಿಕೆ, ಗೊಬ್ಬರ ಬಿತ್ತನೆ, ಎಲ್ಲದರಲ್ಲೂ ಸಹಕಾರಿ ಕ್ಷೇತ್ರವಿದೆ. ಏಳು ದಿನಗಳ ಕಾಲ ಹಿಂದೆ ನಡೆದು ಬಂದ ಹಾದಿ ಹಾಗು ಮುಂದಿನ ಗುರಿಯ ಬಗ್ಗೆ ನಿರ್ದಾರ ಮಾಡುವಂತದ್ದೆ ಸಹಕಾರಿ ಸಪ್ತಾಹದ ಗುರಿಯಾಗಿದೆ ಎಂದು…

Read More

ಶಿವಮೊಗ್ಗ: ನಾವು ಸಹಕಾರ ಸಪ್ತಾಹಕ್ಕೆ ಬಂದಿರುವವರು. ನಾವು ಎಲ್ಲಾ ರಾಜಕೀಯ ಪಕ್ಷದ ಸಹಕಾರಿಗಳು ಸೇರಿ ಆಚರಣೆ ಮಾಡುವಂತ ಉತ್ಸವ. ಸಹಕಾರಿ ಆಂದೋಲನದಲ್ಲಿ ರಾಜಕಾರಣ ಇರಬಾರದು ಎಂಬುದು ನಮ್ಮೆಲ್ಲರ ಭಾವನೆ, ರಾಜಕೀಯ ಹೊರತು ಪಡಿಸಿ ಈ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಈ ಉತ್ಸವ ಯಶಸ್ವಿಯಾಗಿ ನಡೆಯಬೇಕು. ಲೋಕಸಭೆ ಆಕಾಂಕ್ಷಿ ಅಭ್ಯರ್ಥಿ ಬಗ್ಗೆ ಪ್ರತಿಕ್ರೀಯಿಸಿ ಮಾತನಾಡಿದ ರಾಜಣ್ಣ, ನಾನು ಲೋಕಸಭಾ ಚುನಾವಣೆಯ ಪ್ರಭಲ ಆಕಾಂಕ್ಷಿಯಾಗಿದ್ದೇನೆ. https://ainlivenews.com/joint_pain_suprem_ray_treatment_reiki/ ಹೈಕಮಾಂಡ್ ಹೇಳಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಾನು ಹೈಕಮಾಂಡ್ ಗೆ ಕೇಳಿದ್ದೇನೆ.ಅವರು ಸ್ಪರ್ಧಿಸಿ ಎಂದು ಹೇಳಿದರೆ. ಚುನಾವಣೆಗೆ ಸ್ಪರ್ಥಿಸುತ್ತೇನೆ. ಸಚಿವರಾದವರು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬಾರದು ಎಂಬುದೇನಾದ್ರೂ ಇದೆಯಾ..ಸಚಿವ ಸ್ಥಾನದಲ್ಲಿ ನಿಮಗೆ ಆಸಕ್ತಿ ಇಲ್ವಾ ಎಂಬ ಪ್ರಶ್ನೆಗೆ ಪ್ರತಿಕ್ರೀಯಿಸಿದ ರಾಜಣ್ಣ…ಹಾಗೇನಿಲ್ಲ ನೀವು ಏನೋ ಊಹೆ ಮಾಡೋದಕ್ಕೆ ಹೋಗಬೇಡಿ.ರಾಜಕಾರಣದ ಪ್ರಶ್ನೆಗಳಿಗಳಿಗೆಲ್ಲಾ ಮುಂದಿನ ದಿನಗಳಲ್ಲಿ ಪ್ರತಿಕ್ರೀಯಿ ಕೊಡುತ್ತೇನೆ ಎಂದು ರಾಜಣ್ಣ ಹೇಳಿದ್ದಾರೆ.

Read More

ಬೆಂಗಳೂರು:  ಈ ಸರ್ಕಾರ ಶಾಸಕರ ಕ್ಷೇತ್ರಗಳಿಗೆ 1 ರೂ.ಕೂಡ ಅನುದಾನ ನೀಡುತ್ತಿಲ್ಲ. ಈ ವಿಚಾರವನ್ನು ಅವರದ್ದೇ ಪಕ್ಷದ ಶಾಸಕರೇ ಬಹಿರಂಗಪಡಿಸಿದ್ದಾರೆ. ಭ್ರಷ್ಟ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬಿ.ವೈ.ವಿಜಯೇಂದ್ರ ಹೇಳಿದರು. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.  ಅಧಿಕಾರದ ಅಹಂ, ಗರ್ವದಿಂದ ಸಚಿವರು ಮೆರೆಯುತ್ತಿದ್ದಾರೆ. ಮುಂದೆ ಈ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಆಗಬೇಕು ಎಂದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕಾರ ಹಿನ್ನೆಲೆ ಬಿ.ಎಸ್. ಯಡಿಯೂರಪ್ಪ ಹುಟ್ಟೂರು ಬೂಕನಕೆರಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯ ಯಡಿಯೂರಪ್ಪ ನಿವಾಸದಲ್ಲಿ ಸಂತಸ ಮನೆ ಮಾಡಿದೆ.ಯಡಿಯೂರಪ್ಪ ಅವರ ಕುಟುಂಬದಲ್ಲಿ ಮಂದಹಾಸ ಮನೆ ಮಾಡಿದೆ.

Read More

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ (Deepavali) ಅಂದರೆ ಸಡಗರ ಸಂಭ್ರಮ ಮನೆ ಮಾಡಿರುತ್ತೆ. ಆದರೆ ಜನರ ಬಾಳಲ್ಲಿ ಬೆಳಕಾಗಬೇಕಾಗಿದ್ದ ಇದೇ ದೀಪಾವಳಿ ಹಬ್ಬ ಕೆಲವರ ಬಾಳನ್ನ ಕತ್ತಲಾಗಿಸುತ್ತಿದೆ. ಪ್ರತಿ ವರ್ಷದ ಹಾಗೇ ಈ ಬಾರಿ ಕೂಡ ದೀಪಾವಳಿಯಲ್ಲಿ ಪಟಾಕಿ ಅವಗಢಗಳು ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಲ್ಲಿ ಪಟಾಕಿ ಸಿಡಿದು ನಿನ್ನೆ ಒಂದೇ ದಿನ 13 ಜನರಿಗೆ ಗಾಯಗಳಾಗಿವೆ. https://ainlivenews.com/joint_pain_suprem_ray_treatment_reiki/ ಭಾನುವಾರದಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳು ಗಂಭೀರವಾದ ಗಾಯಗಳಿಂದ ಬಳಲುತ್ತಿದ್ದು, ಅವರ ಒಂದು ಕಣ್ಣಿನ ದೃಷ್ಟಿ ಹಾಳಾಗುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ. ಶ್ರೀರಾಂಪುರದಲ್ಲಿ 18 ವರ್ಷದ ಯುವಕ ಭಾನುವಾರ ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು ಆತನ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ಧರ್ಮಾವರಂನ 10 ವರ್ಷದ ಬಾಲಕಿ ಮತ್ತು ಬೆಂಗಳೂರಿನ 22 ವರ್ಷದ ಯುವಕಿಗೂ ಕಣ್ಣಿನ ಭಾಗಕ್ಕೆ…

Read More

ಮುಂಬೈನಲ್ಲಿ ಈ ಬಾರಿಯ ವಿಶ್ವಕಪ್‌ನ ಹಾಟ್ ಫೇವರೇಟ್ ಭಾರತ ತಂಡ (Team India) ಇಂದು ವಿಶ್ವಕಪ್‌ನ (World Cup) ಮೊದಲ ಸೆಮಿ ಫೈನಲ್‌ನಲ್ಲಿ (Semi Final) ನ್ಯೂಜಿಲೆಂಡ್ (New Zealand) ತಂಡವನ್ನು ಎದುರಿಸಲಿದೆ. ಈ ಹೈ ವೋಲ್ಟೇಸ್ ತಂಡಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಸಾಕ್ಷಿ ಆಗುತ್ತಿದ್ದಾರೆ. ಈ ಪಂದ್ಯವನ್ನು ನೋಡುವುದಕ್ಕಾಗಿಯೇ ರಜನಿಕಾಂತ್ ಮುಂಬೈಗೆ ಬಂದಿಳಿದಿದ್ದು, ಭಾರತ ತಂಡಕ್ಕೆ ಅವರು ಹುರುಪು ತುಂಬಲಿದ್ದಾರೆ. https://ainlivenews.com/joint_pain_suprem_ray_treatment_reiki/ ಕಳೆದ ಬಾರಿಯ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವ ಮೂಲಕ ನಿರಾಸೆ ಅನುಭವಿಸಿದ್ದ ಭಾರತ ತಂಡ, ಈ ಬಾರಿ ಅದೇ ತಂಡದ ವಿರುದ್ದ ಸೆಮಿಫೈನಲ್ ಆಡುತ್ತಿದ್ದು, ಈ ಬಾರಿ ಗೆಲುವಿನ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಏಕದಿನ ವಿಶ್ವಕಪ್ ಮಹಾ ಸಂಗ್ರಾಮ ಉಪಾಂತ್ಯಕ್ಕೆ ಬಂದಾಗಿದೆ. ಬಲಿಷ್ಠ ನಾಲ್ಕು ತಂಡಗಳ ಕಾದಾಟಕ್ಕೆ ರಣಾಂಗಣ ಕೂಡ ಸಜ್ಜಾಗಿದೆ. ಆದರೆ, ಈ ಬಾರಿಯ ಸೆಮಿಫೈನಲ್‌ನ ಮೊದಲ ಪಂದ್ಯ ಕೇವಲ ಪಂದ್ಯವಾಗಿ ಉಳಿದಿಲ್ಲ. ಬದಲಾಗಿ ಕಿವೀಸ್ ಪಡೆಯ ವಿರುದ್ಧ ಭಾರತ ತಂಡದ…

Read More

ಹಾಸನ: ಅದಿ ದೇವತೆ ಹಾಸನಾಂಬೆ ದೇವಿ ದರ್ಶನಕ್ಕೆ ಮಂಗಳವಾರದಂದು ಕೊನೆಯ ದಿವಸವಾಗಿದ್ದು, ಇದುವರೆಗೂ ಲಾಡು ಮತ್ತು ಟಿಕೆಟ್ ವ್ಯಾಪಾರದಿಂದ 6 ಕೋಟಿಗೂ ಹೆಚ್ಚಿನ ಆಧಾಯ ದೇವಾಲಯಕ್ಕೆ ಬಂದಿದೆ ಎಂದು ಉಪವಿಭಾಗಧೀಕಾರಿ ಮಾರುತಿಗೌಡ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭಕ್ತರ ದರ್ಶನಕ್ಕೆ ಅವಕಾಶ ನೀಡಿ ಇಂದಿಗೆ ೧೪ ದಿನಗಳು ತಲುಪಿದ್ದು, ಇಲ್ಲಿವರೆಗೂ ೧೩ ಲಕ್ಷಕ್ಕೂ ಹೆಚ್ಚು ಜನರು ಹಾಸನಾಂಬೆ ದರ್ಶನ ಪಡೆದಿದ್ದು, https://ainlivenews.com/joint_pain_suprem_ray_treatment_reiki/ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ೫ ಕೋಟಿ ೮೬ ಲಕ್ಷ ದೇವಾಲಯಕ್ಕೆ ಆಧಾಯ ಬಂದಿದೆ. ಮಂಗಳವಾರದಂದು ಸಂಜೆ 7 ಗಂಟೆಯವರೆಗೂ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ರಾತ್ರಿ 11 ಗಂಟೆಯಿಂದ ಬುಧವಾರ ಬೆಳಿಗ್ಗೆ  ಅವಕಾಶ ಕೊಡಲಾಗುವುದು. ನಂತರ ಯಾರಿಗೂ ದೇವಿಯ ದರ್ಶನ ಇರುವುದಿಲ್ಲ. ಮದ್ಯಾಹ್ನ 12 ಗಂಟೆಗೆ ವಿಧಿವಿಧಾನದ ಮೂಲಕ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲು ಹಾಕಲಾಗುವುದು ಎಂದು ಮಾಹಿತಿ ನೀಡಿದರು.

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ ವಿಚಾರ ಸಂಬಂಧ ಇದು ಅವರ ಪಕ್ಷದ ಆಂತರಿಕ ವಿಚಾರ. ಆದರೆ ರಾಜ್ಯದ ದೃಷ್ಟಿಯಿಂದ ವಿರೋಧ ಪಕ್ಷ ಬಲಿಷ್ಠವಾಗಿರಬೇಕು. ಸರ್ಕಾರವನ್ನು ಪಾಸಿಟಿವ್ ಆಗಿ ಎಚ್ಚರಿಸಬೇಕೆಂಬುದು ನಮ್ಮ ಅಪೇಕ್ಷೆ. ಯಾವುದೇ ಸರ್ಕಾರ ಇದ್ದರೂ ಅದನ್ನು ನಿರೀಕ್ಷೆ ಮಾಡುತ್ತೇವೆ. ವಿಜಯೇಂದ್ರ ಒಳ್ಳೇ ಸಂಘಟನೆಗಾರ ಎಂದು ಹೇಳಲು ಬರುವುದಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.  ಅಧಿಕಾರದ ಅಹಂ, ಗರ್ವದಿಂದ ಸಚಿವರು ಮೆರೆಯುತ್ತಿದ್ದಾರೆ. ಮುಂದೆ ಈ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಆಗಬೇಕು ಎಂದರು. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ. ನನಗೆ ನೀಡಿರುವ ಸ್ಥಾನದ ಬಗ್ಗೆ ಅರಿವು ಇದೆ, ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು ತಲೆತಗ್ಗಿಸುವ…

Read More

ಮುಂಬೈ: ಏಕದಿನ ವಿಶ್ವಕಪ್‍ನಲ್ಲಿ (World Cup) ರನ್‍ಗಳ ಮಳೆ ಸುರಿಸುತ್ತಿರುವ ವಿರಾಟ್ ಕೊಹ್ಲಿ ದಾಖಲೆಗಳ ಕುದುರೆಯ ಬೆನ್ನೇರಿದ್ದಾರೆ. ಈ ಬಾರಿ ಈಗಾಗಲೇ 5 ಅರ್ಧಶತಕ ಮತ್ತು 2 ಶತಕ ಬಾರಿಸಿ, ಹಲವು ದಾಖಲೆಗಳನ್ನ ಬದಿಗಿರಿಸಿದ್ದಾರೆ. ಇಂದಿನ ‌ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್‍ನಲ್ಲೂ ಹಲವು ದಾಖಲೆಗಳನ್ನು ಮುರಿಯಲು ಕೊಹ್ಲಿ ಸಜ್ಜಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸೆಂಚುರಿ ಸಿಡಿಸಲು ವಿಫಲರಾಗಿದ್ದರು. ಈ ವೇಳೆ ತೆಂಡೂಲ್ಕರ್ (Sachin Tendulkar) ಅವರ ಶತಕಗಳ ದಾಖಲೆಯನ್ನ ಮುರಿಯುತ್ತಾರೆ ಎಂಬ ಅಭಿಮಾನಿಗಳ ನಿರೀಕ್ಷೆಗೆ ತಣ್ಣೀರು ಬಿದ್ದಿತ್ತು. ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಬಾರಿಸಿ ಅಂಗಳ ತೊರೆದಿದ್ದರು. ಇಂದಿನ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸಿದರೆ ಏಕದಿನ ಕ್ರಿಕೆಟ್‍ನಲ್ಲಿ 50 ಶತಕಗಳ ದಾಖಲೆ ನಿರ್ಮಿಸಲಿದ್ದಾರೆ. ಸಚಿನ್ ತವರಲ್ಲೇ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರಾ ಕಾದು ನೋಡಬೇಕು.

Read More

ಬಿಗ್ ಬಾಸ್ ಮನೆಯಲ್ಲಿ ನಟಿ ತನಿಷಾ ಕುಪ್ಪಂಡ (Tanisha Kuppanda) ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದ್ದಂತೆ ನಿನ್ನೆ ಕುಂಬಳಗೋಡು ಪೊಲೀಸರು ಬಿಗ್ ಬಾಸ್ ಮನೆಗೆ ತೆರಳಿ, ನಟಿಯ ವಿಚಾರಣೆ ನಡೆಸಿದ್ದಾರೆ. ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ. ಬಿಗ್ ಬಾಸ್ ಆಡಳಿತ ಮಂಡಳಿಗೂ ಪೊಲೀಸರು ನೋಟಿಸ್ ನೀಡಿದ್ದು, ಪ್ರೊಮೋದ ಓರಿಜನಲ್ ಫುಟೇಜ್ ಕೊಡಲು ಸೂಚಿಸಿದ್ದಾರೆ. ಪ್ರೋಮೋ ವಿಡಿಯೋ ಜೊತೆಗೆ ಒರಿಜಿನಲ್ ವಿಡಿಯೋವನ್ನು ಇಂದು ಪೊಲೀಸರು ಸಂಜೆ ಎಫ್.ಎಸ್.ಎಲ್ ಗೆ ಕಳುಹಿಸುವ ಸಾಧ್ಯತೆ ಇದ್ದು, ವರದಿ ಬಂದ ನಂತರ ತನಿಷಾ ಅವರ ವಿಚಾರಣೆಯನ್ನು ಪೊಲೀಸರು ಮುಂದುವರೆಸಲಿದ್ದಾರೆ. https://ainlivenews.com/joint_pain_suprem_ray_treatment_reiki/ ಏನಿದು ಪ್ರಕರಣ? ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ನಟಿ ತನಿಷಾ ಕುಪ್ಪಂಡ ಅವರ ಮೇಲೆ ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ರೋನ್ ಪ್ರತಾಪ್‌ಗೆ ಮಾತನಾಡುವ ಭರದಲ್ಲಿ ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರು ದಾಖಲಾಗಿದೆ. ಬಿಗ್…

Read More