ಭೂಮಿಯ ಮೇಲೆ ಯಾರೇ ಜನಿಸಿದರೂ ಅವರಿಗೆ ಒಂದಲ್ಲ ಒಂದು ದಿನ ಸಾವೆನ್ನುವುದು ಖಚಿತ. ಇದರಿಂದ ನಾವು ತಿಳಿದುಕೊಳ್ಳಬೇಕಾದ ಪಾಠವೆಂದರೆ ಸಾವು ಬದುಕಿನ ಅನಿವಾರ್ಯ ಭಾಗವಾಗಿದ್ದು, ಎಲ್ಲರೂ ಒಪ್ಪಿಕೊಳ್ಳಲೇಬೇಕಾದ ಸತ್ಯ. ಸಾವಿನ ನಂತರ, ಜನರು ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಅಂತಿಮ ವಿಧಿಗಳನ್ನು ಮಾಡುತ್ತಾರೆ. ಹಿಂದೂ ಸಂಪ್ರದಾಯಗಳಲ್ಲಿ, ಒಬ್ಬ ವ್ಯಕ್ತಿಯ ಮರಣದ ನಂತರ, ವ್ಯಕ್ತಿಯ ಮೃತ ದೇಹವನ್ನು ಬೆಂಕಿಯಲ್ಲಿ ಸುಡಲಾಗುತ್ತದೆ. https://ainlivenews.com/does-eating-rice-cooked-in-a-cooker-cause-cancer-housewives-this-is-something-you-should-know/ ಮಾನವನಾಗಿ ಜಗತ್ತಿಗೆ ಪ್ರವೇಶಿಸಿದ ನಂತರ ಆತನ ಮನಸ್ಸು ಸಂಪೂರ್ಣವಾಗಿ ದೇವರ ಮೇಲೆ ಕೇಂದ್ರೀಕೃತವಾಗಬೇಕು. ಇದನ್ನು ಆತನ ಆತ್ಮವು ಸಹ ಬಯಸುತ್ತದೆ. ಆದರೆ, ಭೂಮಿಯನ್ನು ಪ್ರವೇಶಿಸಿದ ನಂತರ, ಮಾನವನ ಭಕ್ತಿಯು ಲೌಕಿಕ ಸುಖಗಳಲ್ಲಿ ಜಾರುತ್ತದೆ ಮತ್ತು ಸಂಪೂರ್ಣವಾಗಿ ಕಣ್ಮರೆಯಾಗುತ್ತದೆ. ಒಬ್ಬ ವ್ಯಕ್ತಿಯು ಸತ್ತಾಗ, ಅವನ ಮಗ ಚಿತೆ ಸುತ್ತ ನಡೆದು, ನಂತರ ಚಿತೆಗೆ ಬೆಂಕಿ ಇಡುವ ಪದ್ಧತಿ ನಮ್ಮಲ್ಲಿ ಇದೆ. ಆದರೆ ಆವ್ಯಕ್ತಿಗೆ ಮಗ ಇಲ್ಲದಿದ್ದರೆ ಏನು ಮಾಡಬೇಕು? ಬೇರೆ ಯಾರಾದರೂ ಈ ಕಾರ್ಯವನ್ನು ಮಾಡಬಹುದೇ? ಹಾಗಿದ್ದರೆ ಆ ಕ್ರಿಯೆಯನ್ನು ಯಾರು…
Author: AIN Author
ಭಾರತೀಯ ಆಹಾರಪದ್ಧತಿಯಲ್ಲಿ ಅನ್ನಕ್ಕೆ ಹೆಚ್ಚಿನ ಮಹತ್ವವಿದೆ. ವಿದೇಶಗಳಲ್ಲಿರುವಂತೆ ಮೂರೂ ಹೊತ್ತು ಸ್ಯಾಂಡ್ವಿಚ್, ಬರ್ಗರ್, ರೋಟಿಯನ್ನು ತಿನ್ನದೆ ಭಾರತೀಯರು ಹೆಚ್ಚಾಗಿ ಅನ್ನವನ್ನೇ ತಿನ್ನುತ್ತಾರೆ. ಬೆಳಗ್ಗೆ, ಮಧ್ಯಾಹ್ನ, ಸಂಜೆ ಹೊತ್ತು ಎಲ್ಲಾ ಮನೆಗಳಿಂದಲೂ ಕುಕ್ಕರ್ ವಿಶಲ್ ಕೇಳಿ ಬರುತ್ತವೆ. ಚಿತ್ರಾನ್ನ, ಮೊಸರನ್ನ, ವಾಂಗೀಬಾತ್, ಪುಲಾವ್ ಹೀಗೆ ಹೆಚ್ಚಿನ ರೆಸಿಪಿಗಳನ್ನು ತಯಾರಿಸಲು ಅನ್ನವೇ ಬೇಕಾಗಿರುವ ಕಾರಣ ಹೆಚ್ಚಿನ ಜನರು ಕುಕ್ಕರ್ನಲ್ಲಿ ಸುಲಭವಾಗಿ ಅನ್ನವನ್ನು ಬೇಯಿಸಿಕೊಳ್ಳುತ್ತಾರೆ. https://ainlivenews.com/bengaluru-youth-and-girl-die-in-chikkamagaluru-suspicion-surrounds-death/ ಇತ್ತೀಚಿನ ವರ್ಷಗಳಲ್ಲಿ ಕುಕ್ಕರ್ ನಲ್ಲಿ ಅನ್ನ ಬೇಯಿಸುವವರ ಸಂಖ್ಯೆ ಹೆಚ್ಚಾಗಿದೆ. ಆಫಿಸ್, ಕಾಲೇಜ್, ಸ್ಕೂಲ್, ಮನೆಗೆ ಅತಿಥಿಗಳು ಬಂದಾಗ ಅಡುಗೆ ಬೇಗ ಆಗಲಿ ಎಂಬ ಕಾರಣಕ್ಕೆ ಪ್ರೆಶರ್ ಕುಕ್ಕರ್ನಲ್ಲಿ ಜನ ಅನ್ನ ಮಾಡುತ್ತಾರೆ. ಆದರೆ ತಮ್ಮ ಅನುಕೂಲಕ್ಕಾಗಿ ಪ್ರೆಶರ್ ಕುಕ್ಕರ್ನಲ್ಲಿ ಅನ್ನ ಮಾಡುವುದು ಎಷ್ಟು ಸರಿ? ನಿಜಕ್ಕೂ ಇದು ಆರೋಗ್ಯಕ್ಕೆ ಒಳ್ಳೆಯದಾ? ಎಂಬುವುದರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಅನೇಕ ಮನೆಗಳಲ್ಲಿ ಜನ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಹೊತ್ತು ಅನ್ನ ಮಾಡಲು ಕುಕ್ಕರ್ ಬಳಸುತ್ತಾರೆ. ಅದರಲ್ಲೂ ಕೆಲವರು…
ಚಿಕ್ಕಮಗಳೂರು:- ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಪತ್ತೆಯಾಗಿರುವ ಘಟನೆ ಜರುಗಿದೆ. https://ainlivenews.com/good-news-for-homemakers-from-the-state-government-must-see-news-for-women/ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿವೆ. ಇಬ್ಬರ ವಯಸ್ಸು ಅಂದಾಜು 25-30ರ ಒಳಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್ನಿಂದ ನೇಣು ಹಾಕಿಕೊಂಡಿದ್ದಾನೆ. ಯುವಕ ನೇಣು ಹಾಕಿಕೊಂಡಿರುವ ಜಾಗ ಕೂಡ ಒಂದು ರೀತಿ ಅನುಮಾನಾಸ್ಪದವಾಗಿದೆ. ವೇಲ್ ಕುಣಿಕೆಗೆ ಕೊರಳೊಡ್ಡಿ ಜಿಗಿದರೆ ವೇಲ್ ತುಂಡಾಗುವ ಸಾಧ್ಯತೆಯೂ ಇದೆ. ಆದರೆ ಯುವಕನ ಶವ ನೇತಾಡುತ್ತಿತ್ತು. ಕಾರು ಕೂಡ ರಸ್ತೆಯಲ್ಲಿ ನಿಂತಿಲ್ಲ. ರಸ್ತೆ ಬದಿಯ ಪಕ್ಕದ ಚರಂಡಿಗೆ ಎರಡು ಚಕ್ರಗಳು ಇಳಿದಿದ್ದು ಕಾರು ಚರಂಡಿಗೆ ಏಕೆ? ಹೇಗೆ ಇಳಿಯಿತು ಎಂಬ ಪ್ರಶ್ನೆ ಮೂಡಿದೆ. ಕಾರು ಮೂಲತಃ ಬೆಂಗಳೂರು ನೋಂದಣಿಯದ್ದಾಗಿದ್ದು, ಎಲ್ಲೋ ಬೋರ್ಡ್ ಗಾಡಿಯಾಗಿದೆ. ಮೇಲ್ನೋಟಕ್ಕೆ ಮೃತ ಯುವಕ ಡ್ರೈವರ್ ಇರಬಹುದು ಎಂದು…
ಬೆಂಗಳೂರು:- ಮೂರು ತಿಂಗಳಿಂದ ಗೃಹ ಲಕ್ಷ್ಮೀ ಯೋಜನೆಯ ಬಂದಿಲ್ಲ ಎಂದು ಬೇಜಾರಲ್ಲಿ ಇರುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. https://ainlivenews.com/spreading-false-news-about-sanatan-dharma-and-kumbh-mela-will-not-be-tolerated-yogi-adityanath/ ಗೃಹಲಕ್ಷ್ಮಿ ಯೋಜನೆ ಬಗ್ಗೆ DCM ಡಿಕೆ ಶಿವಕುಮಾರ್ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ಮೂರು ತಿಂಗಳಿಂದ ಗೃಹ ಲಕ್ಷ್ಮೀ ಯೋಜನೆಯ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ನಮ್ಮ ಸರ್ಕಾರದಿಂದ ಫಲಾನುಭವಿಗಳಿಗೆ ಯಾವುದೇ ರೀತಿಯ ಮೋಸವಾಗುವುದಿಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಅಕೌಂಟಿಗೆ ಹಾಕಲಿದ್ದೇವೆ. ಇದರ ಜೊತೆಗೆ ಕೆಲವು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣವೂ ಬಂದಿಲ್ಲವೆಂಬ ಆರೋಪವಿದೆ. ಈ ಹಣವನ್ನೂ ನಾವು ಶೀಘ್ರವೇ ಹಾಕುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದಲೂ ಗೃಹಲಕ್ಷ್ಮಿ ಯೋಜನೆಯ ಹಣ ಬರದ ಕಾರಣ ರಾಜ್ಯದ ಕೋಟ್ಯಂತರ ಮಹಿಳೆಯರು ಆತಂಕದಲ್ಲಿದ್ದಾರೆ. ಯಾವಾಗ ತಮ್ಮ ಖಾತೆಗೆ ಹಣ ಜಮಾ ಆಗುತ್ತದೋ ಅಂತಾ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದೀಗ…
ಕೋಟ್ಯಂತರ ವಾಟ್ಸ್ಆ್ಯಪ್ ಬಳಕೆದಾರರಿಗೆ ಒಳ್ಳೆಯ ಸುದ್ದಿ ಇದೆ. ನಿಮ್ಮ ಅನುಕೂಲಕ್ಕಾಗಿ ಕಂಪನಿಯು ಶೀಘ್ರದಲ್ಲೇ ಅಪ್ಲಿಕೇಶನ್ಗೆ ಹೊಸ ವೈಶಿಷ್ಟ್ಯವನ್ನು ಸೇರಿಸಲಿದೆ. ಈ ಹೊಸ ವೈಶಿಷ್ಟ್ಯದಿಂದ ಅನೇಕ ಬಳಕೆದಾರರಿಗೆ ಬಹಳಷ್ಟು ಪ್ರಯೋಜನವಾಗಲಿದೆ. https://ainlivenews.com/reels-shock-three-workers-killed-in-train-collision/ ವಾಟ್ಸಾಪ್ ಬಳಕೆದಾರರಿಗೆ ಸಿಕ್ತು ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಇನ್ಮುಂದೆ ಹಳೆ ಚಾಟ್ ಹುಡುಕೋದು ಸುಲಭವಾಗಲಿದೆ. ವಾಟ್ಸ್ಆ್ಯಪ್ ಚಾಟ್ ಫಿಲ್ಟರ್ ಮುಂದಿನ ದಿನಗಳಲ್ಲಿ ಪರಿಚಯಿಸಲಿದೆ. ಇದನ್ನು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ. ಹೊಸ ವೈಶಿಷ್ಟ್ಯದಿಂದ ಬಳಕೆದಾರರಿಗೆ ನಿರ್ದಿಷ್ಟ ಚಾಟ್ ಮತ್ತು ಸಂಪರ್ಕವನ್ನು ಸುಲಭವಾಗಿ ಸಾಧಿಸಲು ಅನುಮತಿಸುತ್ತದೆ. ವಾಟ್ಸ್ಆ್ಯಪ್ ಅಭಿವೃದ್ಧಿ ಪಡಿಸುತ್ತಿರುವ ಹೊಸ ಚಾಟ್ ಫಿಲ್ಟರ್ ಹಳೆಯ ಚಾಟ್ಗಳನ್ನು ಹುಡುಕುವ ಪ್ರಕ್ರಿಯೆಯನ್ನು ಏಕರೂಪವಾಗಿ ವಿನ್ಯಾಸಗೊಳಿಸಿದೆ ಎಂದು ಹೇಳಲಾಗುತ್ತಿದೆ. ಬಳಕೆದಾರರು ತಮಗೆ ಬೇಕೆನಿಸಿದ ಹಳೆಯ ಚಾಟ್ಗಳನ್ನು ನೋಡಲು ಕಸ್ಟಮ್ ಫಿಲ್ಟರ್ ಮಾಡಬಹುದಾಗಿದೆ. ವಾಟ್ಸ್ಆ್ಯಪ್ ಬಳಕೆದಾರರ ಅನುಭವವನ್ನು ಸುಧಾರಿಸುವ ಉದ್ದೇಶದಿಂದ ಹೊಸ ಹೊಸ ಫೀಚರ್ ಪರಿಚಯಿಸುತ್ತಿರುತ್ತದೆ. ಇತ್ತೀಚೆಗೆ ವಾಟ್ಸ್ಆ್ಯಪ್ ಮೆಟಾ AIಗಾಗಿ ಧ್ವನಿ ಚಾಟ್ ವೈಶಿಷ್ಟ್ಯವನ್ನು ಪ್ರಾರಂಭಿಸಿದೆ. ಇದರ ಮೂಲಕ ಹೊಸ…
ಬೆಂಗಳೂರು:- ಕೆಂಪೇಗೌಡ ಏರ್ಪೋರ್ಟ್ನಲ್ಲಿ 2 ಕೋಟಿ ರೂ ವಿದೇಶಿ ಹಣ ಜಪ್ತಿ ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು, ಮೂವರನ್ನು ಬಂಧಿಸಿದ್ದಾರೆ. https://ainlivenews.com/spreading-false-news-about-sanatan-dharma-and-kumbh-mela-will-not-be-tolerated-yogi-adityanath/ ವಿಮಲ್ ರಾಜ್ ತುರೈ ಸಿಂಗಂ, ತಿಲೆಪನ್ ಜಯಂತಿ ಕುಮಾರ್, ವೀರ ಕುಮಾರ್ ಬಂಧಿತರು. ಬ್ಯಾಗ್ನಲ್ಲಿಟ್ಟು ಹಣ ಸಾಗಿಸುವಾಗಿ ಆರೋಪಿಗಳು ಸಿಕ್ಕಿಬಿದಿದ್ದಾರೆ. ಪ್ರಯಾಣಿಕರ ಲಗೇಜ್ ಬ್ಯಾಗ್ನಲ್ಲಿ ಹಣವಿಟ್ಟುಕೊಂಡು ಮೂವರು ಆರೋಪಿಗಳು ಹೋಗುತ್ತಿದ್ದರು. ಕೆಐಎಬಿಯಲ್ಲಿ ಇಮಿಗ್ರೇಷನ್ ಚೆಕ್ಕಿಂಗ್ ವೇಳೆ ಕಂತೆ ಕಂತೆ ಹಣ ಪತ್ತೆ ಆಗಿದೆ. ಹಣ ಕಂಡ ಏರ್ಪೋಟ್ ಭದ್ರತಾ ಪಡೆ ಐಟಿ ಮತ್ತು ಇಡಿ ಅಧಿಕಾರಿಗಳಿಗೆ ಹಣ ಸಮೇತ ಆರೋಪಿಗಳನ್ನ ಒಪ್ಪಿಸಿದ್ದಾರೆ.
ಲಕ್ನೋ:- ಸನಾತನ ಧರ್ಮ, ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋದು ಸಹಿಸಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. https://ainlivenews.com/reels-shock-three-workers-killed-in-train-collision/ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದ ನೀರಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳಿವೆ.. ಇದು ಸ್ನಾನ ಮಾಡಲು ಯೋಗ್ಯವಲ್ಲ ಎಂಬ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯನ್ನು ಯುಪಿ ಸರ್ಕಾರ ಅಲ್ಲಗಳೆದಿದೆ. ಈ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್, ಈಗಾಗಲೇ ಕುಂಭಮೇಳದಲ್ಲಿ 56 ಕೋಟಿ ಭಕ್ತರು ಮಿಂದೆದಿದ್ದಾರೆ. ಯಾರಿಗೂ ಏನು ಆಗಿಲ್ಲ. ನಾವು ಇಂತಹ ಆಧಾರರಹಿತ ಆರೋಪ ಒಪ್ಪಲ್ಲ. ಸನಾತನ ಧರ್ಮದ ಬಗ್ಗೆ, ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋದನ್ನು ಸಹಿಸಲ್ಲ. ಅವರು 56 ಕೋಟಿ ಭಕ್ತರ ನಂಬಿಕೆಗಳ ಜೊತೆ ಆಟ ಆಡ್ತಿದ್ದಾರೆ ಎಂದು ಅಸೆಂಬ್ಲಿಯಲ್ಲಿ ಸಿಎಂ ಗುಡುಗಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ರು. ಈ ವಿಚಾರದಲ್ಲೂ ರಾಜಕೀಯ ಮಾಡಿದ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ್ರು. ಸನಾತನ ಧರ್ಮಕ್ಕೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸಿರೋದು ಇವರ ಪಾಲಿಗೆ ಅಪರಾಧವಾಗಿದೆ. ರೋಗಗ್ರಸ್ಥ ದೇಹವನ್ನು ಸರಿ ಮಾಡಬಹುದು. ರೋಗಗ್ರಸ್ಥ ಮನಸ್ಸುಗಳನ್ನು ಸರಿ ಮಾಡಲು ಸಾಧ್ಯವಿಲ್ಲ…
ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ಅಪಘಾತ ಸಂಭವಿಸಿದೆ. ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುಪಿ ಮೂಲದ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. https://ainlivenews.com/summer-is-coming-do-you-remember-the-buttermilk-soup-your-grandmother-told-you-about-if-you-forgot-do-this/ ರಾಹುಲ್ (18), ಬಿಕೇಶ್ (20) ಮತ್ತು ಲಲನ್ (24) ಮೃತರು. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯುಪಿಯಿಂದ ಬಂದಿದ್ದ ಮೃತ ಮೂವರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದಿದ್ದಾರೆ. ಈ ವೇಳೆ ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಹಳಿಗಳ ಮೇಲೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸತ್ಯ ಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಹಳಿ ಮೇಲಿದ್ದ ಮೃತದೇಹಗಳನ್ನ ಕಂಡು ಸ್ಥಳಿಯರಿಂದ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಬೇಸಿಗೆಯ ಬಿಸಿಲಿಗೆ ತಂಪಾಗಿರುವ ಆಹಾರವನ್ನು ನಾವು ಹೆಚ್ಚಾಗಿ ತಿನ್ನಲು ಬಯಸುತ್ತೇವೆ. ದೇಹವನ್ನು ತಂಪಾಗಿಸಲು ಅನೇಕ ಪಾನಿಯಗಳ ಮೋರೆ ಹೋಗುತ್ತೇವೆ. ವೀಕೆಂಡ್ನಲ್ಲಿ ಏನು ಸಾರು ಮಾಡುವುದು ಎಂದು ಯೋಚಿಸುವ ನೀವು ಮಜ್ಜಿಗೆ ಸಾರು ಮಾಡಿ ಒಂದೆರಡು ತುತ್ತು ಊಟ ಜಾಸ್ತಿ ಸೇರುತ್ತೆ. ಸುಲಭವಾಗಿ ಮಾಡುವ ರುಚಿಯಾದ ಮಜ್ಜಿಗೆ ಸಾರು ಮಾಡುವ ವಿಧಾನ. https://ainlivenews.com/escape-with-a-friend-who-is-married/ ಬೇಸಿಗೆ ಶುರುವಾಗಿದೆ. 9 ಗಂಟೆ ಆಗ್ತಿದ್ದಂತೆ ಅಬ್ಬಾ ಬಿಸಿಲು ಅಂತ ಜನ ಸುಸ್ತಾಗುವಂತಾಗಿದೆ. ಹೀಗಿರುವಾಗ ನಿಮ್ಮ ಊಟದಲ್ಲಿ ಒಂದಷ್ಟು ಬದಲಾವಣೆ ಮಾಡಿಕೊಳ್ಳೋದು ನಿಮ್ಮ ದೇಹ ತಂಪಾಗಿರೋಕೆ ನೆರವಾಗುತ್ತದೆ. ಅದಕ್ಕಾಗಿ ಏನ್ ಮಾಡ್ಬೇಕು? ಗೋಬಿ ಚಿಲ್ಲಿ, ಚಿಕನ್ ಮಸಾಲೆ, ಸ್ಫೈಸಿ ಸ್ಯಾಂಡ್ವಿಚ್, ಖಾರ ಚಟ್ನಿ ಜೊತೆಗಿನ ಮೊಮೊಸ್ ಇಂತಹ ಆಹಾರಗಳೆಲ್ಲ ನಿಮ್ಮ ಫೇವರಿಟ್ ಲಿಸ್ಟ್ನಲ್ಲಿರಬಹುದು. ಆದರೆ ಮುಂದಿನ ಮೂರು ನಾಲ್ಕು ತಿಂಗಳು ಇದನ್ನು ಅವಾಯ್ಡ್ ಮಾಡಿದಷ್ಟು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು. ಸಾಂಬಾರು ಪುಡಿ ಹಾಕಿ ಸ್ಪೈಸಿ ಹಾಗೂ ಥಿಕ್ ಆಗಿರುವ ಸಾಂಬಾರು, ಖಾರದ ರಸಂ ಸ್ವಲ್ಪ ಕಡಿಮೆ ಮಾಡಿ ಬಾಯಿಗೆ…
ತುಮಕೂರು:- ತುಮಕೂರಿನ ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್ನಲ್ಲಿ ಪತ್ನಿ ಸ್ನೇಹಿತನ ಜೊತೆ ಪರಾರಿಯಾಗಿರುವುದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. https://ainlivenews.com/attack-on-parents-mother-fir-filed-against-inspector/ ಮೃತ ವ್ಯಕ್ತಿಯನ್ನು ನಾಗೇಶ್ ಎಂದು ಗುರುತಿಸಲಾಗಿದೆ. ನಾಗೇಶ್ ಕಳೆದ 12 ವರ್ಷಗಳಿಂದ ರಂಜಿತಾಳನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಆದರೂ ಸಹ ರಂಜಿತಾ ಈಗ ಪ್ರೀತಿಸಿ ಮದುವೆಯಾದ ಗಂಡನನ್ನು ಬಿಟ್ಟು ಬೇರೊಬ್ಬನ ಜೊತೆ ಮನೆಬಿಟ್ಟು ಪರಾರಿಯಾಗಿದ್ದಾಳೆ. ಇದರಿಂದ ಮನನೊಂದು ನಾಗೇಶ್, ನನ್ನ ಸಾವಿಗೆ ಪತ್ನಿ ರಂಜಿತಾ, ಸ್ನೇಹಿತ ಭರತ್ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿದ್ದಾನೆ. ನಾಗೇಶ್ ಸ್ನೇಹಿತ ಭರತನಿಗೆ ರಂಜಿತಾ ಪರಿಚವಾಗಿದ್ದು, ಬಳಿಕ ಅದು ಇಬ್ಬರ ಮಧ್ಯ ಪ್ರೇಮಾಂಕುರವಾಗಿದೆ. ಬಳಿಕ ರಂಜಿತಾ ಭರತನ ಜೊತೆ ಅನೈತಕ ಸಂಬಂಧ ಇಟ್ಟುಕೊಂಡಿದ್ದಳು. ಆದ್ರೆ, ಇದೀಗ ಇಬ್ಬರು ಮಕ್ಕಳನ್ನು ಬಿಟ್ಟು ಭರತ್ ಜೊತೆ ಪರಾರಿಯಾಗಿದ್ದಾಳೆ. ಈ ಘಟನೆದಿಂದ ಮನನೊಂದ ನಾಗೇಶ್, ಮನನೊಂದಿದ್ದಾರೆ. ಅಲ್ಲದೇ ಹೆಂಡ್ತಿ ಹೀಗೆ ಬೇರೊಬ್ಬರನ ಜೊತೆ ಓಡಿಹೋಗಿದ್ದಾಳೆಂಬ ಮರ್ಯಾದೆ ಹೆದರಿ…