Author: AIN Author

ನವದೆಹಲಿ: ಮಾಲಿನ್ಯದ ಪ್ರಮಾಣ ಹೆಚ್ಚುತ್ತಿರುವುದರಿಂದ ದೆಹಲಿಯಲ್ಲಿ (Delhi) ನ.13 ರಿಂದ ನ.20 ರವರೆಗೆ ಸಮ-ಬೆಸ ಸಂಖ್ಯೆಯ ಕಾರು ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ (Delhi) ಪರಿಸರ ಸಚಿವ ಗೋಪಾಲ್ ರೈ (Environment Minister Gopal Rai) ಘೋಷಿಸಿದ್ದಾರೆ. ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ.  ಬೆಸ-ಸಮ ಯೋಜನೆಯ ವಾಹನಗಳ ನಂಬರ್ ಪ್ಲೇಟ್‍ನ ಕೊನೆಯ ಅಂಕಿಗಳ ಆಧಾರದ ಮೇಲೆ ಈ ಯೋಜನೆ ಜಾರಿ ಮಾಡಲಾಗುತ್ತದೆ. ಇದರ ಅಡಿಯಲ್ಲಿ ಬೆಸ ಅಂಕಿಗಳಲ್ಲಿ (1,3,5,7 ಮತ್ತು 9) ಕೊನೆಗೊಳ್ಳುವ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಬೆಸ ದಿನಾಂಕಗಳಲ್ಲಿ (0,2,4,6 ಮತ್ತು 8) ಸಮ ಸಂಖ್ಯೆಗಳನ್ನು ಹೊಂದಿರುವ ವಾಹನಗಳು ಸಮ ದಿನಾಂಕಗಳಲ್ಲಿ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ ಎಂದಿದ್ದಾರೆ.  ಈ ಮೊದಲು 6 ರಿಂದ 12ನೇ ತರಗತಿಗಳಿಗೆ ಆನ್‍ಲೈನ್‍ಗೆ ತರಗತಿ ಆಯ್ಕೆಯನ್ನು ನೀಡಲಾಗಿತ್ತು. ಈಗ 10 ಮತ್ತು 12 ಹೊರತುಪಡಿಸಿ ಎಲ್ಲಾ ವರ್ಗಗಳ ಶಾಲೆಗಳು ನವೆಂಬರ್…

Read More

ರಾಯಚೂರು: ಲೋಕಸಭಾ ಹಾಗೂ ಪಂಚರಾಜ್ಯ ಚುನಾವಣೆ ವಾತಾವರಣ ಕಾಂಗ್ರೆಸ್‌ಗೆ (Congress) ಪೂರಕವಾಗಿದೆ. ಮಧ್ಯಪ್ರದೇಶ, ಅಸ್ಸಾಂ, ರಾಜಸ್ಥಾನ, ತೆಲಂಗಾಣ ಎಲ್ಲೆಡೆಯೂ ಕಾಂಗ್ರೆಸ್ ಪರ ಒಲವು ಕಾಣುತ್ತಿದೆ. ಇದರಿಂದಾಗಿ ಮೋದಿಯವರಿಗೆ (Narendra Modi) ನೋವಾಗುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ (N. Chaluvaraya Swamy) ವ್ಯಂಗ್ಯವಾಡಿದ್ದಾರೆ. ರಾಜ್ಯ ಲೂಟಿಗೆ ಸಿಎಂ ಮತ್ತು ಡಿಸಿಎಂ ಪೈಪೋಟಿ ನಡೆಸಿದ್ದಾರೆ ಎನ್ನುವ ಮೋದಿ ಹೇಳಿಕೆ ವಿಚಾರವಾಗಿ ರಾಯಚೂರಿನಲ್ಲಿ (Raichur) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅನಾವಶ್ಯಕವಾಗಿ ಟೀಕೆ ಮಾಡುತ್ತಿದ್ದಾರೆ ಎಂದರು. ನಾಲ್ಕೈದು ತಿಂಗಳಲ್ಲಿ ಜನಪರವಾದ ಕಾರ್ಯಕ್ರಮ ಮಾಡಿ ತೋರಿಸಿದ್ದೇವೆ. ಜನರು ಬಿಜೆಪಿಯನ್ನು (BJP) ಸೋಲಿಸಿ ನಮ್ಮನ್ನು ಗೆಲ್ಲಿಸಿದ್ದಾರೆ. https://ainlivenews.com/supreme-ray-healing-centre-reiki-treatment/ ಜನರಿಗೆ ನಮ್ಮ ಮೇಲೆ ವಿಶ್ವಾಸವಿದೆ. ಮೋದಿ ಅವರು ರಾಜ್ಯದಲ್ಲಿ 26 ಕಾರ್ಯಕ್ರಮ ಮಾಡಿದರೂ ಬಿಜೆಪಿಗೆ ಸೋಲಾಯಿತು. 36,000 ಕೋಟಿಯ ಗ್ಯಾರಂಟಿ ಯೋಜನೆ (Guarantee Scheme) ನಾವು ಜಾರಿ ಮಾಡಿದ್ದೇವೆ. ವರ್ಷಕ್ಕೆ 56,000 ಕೋಟಿ ರೂ. ಆಗುತ್ತದೆ. ಈಗ ಎಲ್ಲಾ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಹೊಸ…

Read More

ಕನ್ನಡದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಯಿತು. ಎದೆಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಯಾಕೆ ಹೀಗೆ ಎಂದು ಹಲವರು ಪ್ರಶ್ನಿಸಿದ್ದರು. ಆದರೆ, ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂದು ಗೊತ್ತಾಗಿದೆ. ಅಭಿಷೇಕ್ (Abhishek) ಅನ್ನುವವರು ಮೂಲ ವಿಡಿಯೋವನ್ನು ಪತ್ತೆ ಮಾಡಿ ಎರಡೂ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಹೌದು, ರಶ್ಮಿಕಾ ಮಂದಣ್ಣ ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯಾ ಅಥವಾ ನಕಲಿಯಾ (Fake Video) ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವಿಡಿಯೋವನ್ನು…

Read More

ಬಾಕ್ಸ್ ಆಫೀಸ್ ನಲ್ಲಿ ಸಖತ್ ಕಮಾಯಿ ಮಾಡಿರುವ ವಿಜಯ್ ನಟನೆಯ ‘ಲಿಯೋ’ (Leo) ಸಿನಿಮಾ ಸದ್ಯದಲ್ಲೇ ಒಟಿಟಿಯಲ್ಲೂ (OTT) ಸ್ಟ್ರೀಮಿಂಗ್ ಆಗಲಿದೆ. ಭಾರೀ ಗೆಲುವಿನ ಬೆನ್ನಲ್ಲೇ  ಒಟಿಟಿಯಲ್ಲೂ ಒಳ್ಳೆಯ ರೆಸ್ಪಾನ್ಸ್ ಸಿಗಲಿದೆ ಎಂದು ಅಂದಾಜಿಸಲಾಗುತ್ತಿದೆ. ನವೆಂಬರ್ 16 ರಿಂದ ನೆಟ್ ಪ್ಲಿಕ್ಸ್ ನಲ್ಲಿ ಲಿಯೋ ನೋಡಬಹುದಾಗಿದೆ. ಕಾಲಿವುಡ್‌ನಲ್ಲಿ (Kollywood) ವಿಜಯ್‌ಗೆ ದೊಡ್ಡ ಮಟ್ಟದಲ್ಲಿ ಫ್ಯಾನ್ ಬೇಸ್ ಇದೆ. ಅವರ ಸಿನಿಮಾಗಾಗಿಯೇ ಕಾದು ಕೂರುವ ಅಭಿಮಾನಿಗಳಿದ್ದಾರೆ. ‘ಲಿಯೋ’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡಿದ್ದರಿಂದ ಮತ್ತೊಂದು ಹೊಸ ಸಿನಿಮಾದಲ್ಲಿ ವಿಜಯ್ ಬ್ಯೂಸಿಯಾಗಿದ್ದಾರೆ. ವಿಜಯ್  ನಟನೆಯ 68ನೇ ಚಿತ್ರಕ್ಕೆ ವೆಂಕಟ್ ಪ್ರಭು (Venkat Prabhu) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದಸರಾ ಹಬ್ಬದ (ಅ.24) ಶುಭ ಸಂದರ್ಭದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಚಿತ್ರದ ದೊಡ್ಡ ತಾರಾ ಬಳಗ ಈ ಸಮಾರಂಭದಲ್ಲಿ ಭಾಗಿಯಾಗಿತ್ತು. ದಳಪತಿ ವಿಜಯ್ ಜೊತೆ ಬಹುಭಾಷಾ ನಟ ಕನ್ನಡಿಗ ಪ್ರಭುದೇವ (Prabhudeva), ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು (Yogi…

Read More

ಬೆಳಗಾವಿ: ಚಳಿಗಾಲ ಅಧಿವೇಶನ ದಿನಾಂಕ ಇಂದು (ನ.07) ಘೋಷಣೆಯಾಗಲಿದೆ. ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ತೆರಳಲಿದ್ದಾರೆ. ಇಬ್ಬರು ಸಭಾಪತಿಗಳು ಸಭೆ ನಡೆಸಿ ನಂತರ ದಿನಾಂಕ ಘೋಷಣೆ ಮಾಡಲಿದ್ದಾರೆ. https://ainlivenews.com/supreme-ray-healing-centre-reiki-treatment/ ಚಳಿಗಾಲದ ಹಿನ್ನೆಲೆ ಸುವರ್ಣ ವಿಧಾನಸೌಧದ ಉಭಯ ಸದನಗಳನ್ನು, ಸಚಿವಾಲಯದ ಕಚೇರಿಗಳನ್ನು ಪರಿಶೀಲನೆ ಮಾಡಲಿದ್ದಾರೆ. ಬಳಿಕ ಡಿಸಿ ನಿತೇಶ್ ಪಾಟೀಲ್ ನೇತೃತ್ವದ 10 ಕಮಿಟಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮೈಕ್, ಲೈಟಿಂಗ್, ನೀರು, ಊಟ, ವಸತಿ, ವಾಹನ, ಪೊಲೀಸ್ ಭದ್ರತೆ ಬಗ್ಗೆ ಚರ್ಚೆ ಮಾಡಲಿದ್ದಾರೆ.  ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸುವರ್ಣ ಸೌಧದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ.

Read More

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಬೆನ್ನಲೇ ಬೀದಿ ಬದಿ ವ್ಯಾಪಾರಿಗಳಿಗೆ  ಬಿಗ್‌ ಶಾಕ್‌ ನೀಡಿದೆ. ಜಯನಗರ ಬಿಡಿಎ ಶಾಪಿಂಗ್​ ಕಾಂಪ್ಲೆಕ್ಸ್ ಬಳಿ ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದ್ದು ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿ ಎದುರಿಸಬೇಕಾಗಿದೆ.ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವುಗೊಳಿಸಲು ಸಜ್ಜಾಗಿದೆ. ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ ಎದುರು ನೋಡುತ್ತಿದ್ದ ಮಾರಾಟಗಾರು ಅತಿಕ್ರಮಣ ಫುಟ್‌ಪಾತ್‌ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪುನರುಚ್ಚರಿಸಿದ್ದಾರೆ.. ಬಿಬಿಎಂಪಿ ಮಾರ್ಷಲ್‌ಗಳ ತಂಡ ಸ್ಥಳಕ್ಕೆ ಆಗಮಿಸಿ, ಬೀದಿಬದಿ ವ್ಯಾಪಾರಿಗಳನ್ನು ಫುಟ್‌ಪಾತ್‌ನಿಂದ ತೆರವುಗೊಳಿಸಲಿದ್ದಾರೆ.ಜಾಗ ಖಾಲಿ ಮಾಡಲು ಕೊನೆಯ ಅವಕಾಶ ನೀಡಲಾಗುತ್ತದೆ ಎಂದು ಬಿಬಿಎಂಪಿ ಘೋಷಿಸಿದೆ. 25 ವರ್ಷಗಳಿಂದ ಈ ಪ್ರದೇಶದಲ್ಲಿ ಬಟ್ಟೆ ಮಾರಾಟ ಮಾಡುತ್ತಿದ್ದೆವೆ ಜಯನಗರ ಕಾಂಪ್ಲೆಕ್ಸ್​​ಗೆ ಮಾತ್ರವೇ ಜನ ಇಲ್ಲಿಗೆ ಬರುವುದಿಲ್ಲ. ಬೀದಿಬದಿ ಶಾಪಿಂಗ್‌ಗಾಗಿಯೂ ಸಾಕಷ್ಟು ಜನರು ಬರುತ್ತಾರೆ. ಜನರು ನಮ್ಮ ಈ ಸರಕುಗಳನ್ನು ಇಷ್ಟಪಡುತ್ತಾರೆ.ಪ್ರತಿದಿನವೂ ಜನ ಇಲ್ಲಿಗೆ ಬಂದು ನಮ್ಮಿಂದ ಖರೀದಿಸುತ್ತಾರೆ. ಇದು ಹಬ್ಬದ ಸೀಸನ್‌ ಆಗಿರುವುದರಿಂದ ಹೆಚ್ಚು ಜನ ಬರುತ್ತಾರೆ.ಆದರೆ ಬಿಬಿಎಂಪಿ ಅವರು…

Read More

ಬೆಂಗಳೂರು:   ಸಂಪಂಗಿರಾಮನಗರ ಪೊಲೀಸರ ಕಾರ್ಯಾಚರಣೆ ನಡೆದಿದ್ದು  ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನವಾಗಿದೆ. ಚಿನ್ನದ ವ್ಯಾಪರಿಯ ಮನೆಯಲ್ಲಿ ‌84 ಲಕ್ಷ ಬೆಲೆ ಬಾಳುವ 1.399 ಕೆಜಿ ಕಳವು ಮಾಡಿದ್ದ ಆರೋಪಿ ಚಿನ್ನದ ವ್ಯಾಪಾರಿ ರಾಮಮೂರ್ತಿ ಆರೋಪಿಗೆ ಗಟ್ಟಿ ಚಿನ್ನವನ್ನು ಕೊಟ್ಟು ಆಭರಣ ತಯರಿಸಲು ಹೇಳಿದ್ರು ಈ ಹಿಂದೆ ರಾಮಮೂರ್ತಿ ಮೋಹನ್ ಲಾಲ್ ನೀಡಿದ್ದ 2.931 ಕೆಜಿ ಚಿನ್ನದ ಮಾತನಾಡುವ ವಿಚಾರವಾಗಿ ಮನೆಗೆ ಕರೆಸಿದ್ದರು ಈ ವೇಳೆ ರಾಮ್ ಲಾಲ್ ಬಾತ್ ರೂಂ‌ಗೆ ಹೋಗಿದ್ದಾಗ ಚಿನ್ನಾಭರಣ ಕಳುವು ಮಾಡಿದ್ದ ಮೋಹನ್ ಲಾಲ್ ಸದ್ಯ ಆರೋಪಿಯನ್ನು ಬಂಧಿಸಿ 1.399 ಕೆಜಿ ಚಿನ್ನಾಭರಣ ವಶಕ್ಕೆ ಪಡೆದ ಸಂಪಂಗಿರಾಮನಗರ ಪೊಲೀಸರು

Read More

ಮಂಗಳೂರು: ಟಿಪ್ಪು ಸುಲ್ತಾನ್‌ ಧ್ವಂಸಗೊಳಿಸಿದ್ದಾನೆ ಎನ್ನಲಾದ ಶ್ರೀ ಭಗವದ್‌ ಗೋಪಾಲಕೃಷ್ಣ ದೇಗುಲ 15 ಅಡಿ ಆಳದಲ್ಲಿ ಪತ್ತೆಯಾಗಿದೆ. ಅದು ಕೂಡ ಶ್ರೀಕೃಷ್ಣನೇ ಹಿಂದೂ ವ್ಯಕ್ತಿಯೊಬ್ಬರ ಕನಸಲ್ಲಿ ಬಂದು ದೇಗುಲ ಇರುವ ಬಗ್ಗೆ ಸುಳಿವು ನೀಡಿದ್ದು, ಜಾಗದಲ್ಲಿ ಶೋಧನೆ ಮಾಡಿದಾಗ ದೇಗುಲದ ಅವಶೇಷಗಳು ಹಾಗೂ ಗೋಪಾಲಕೃಷ್ಣ ಮೂರ್ತಿ ಇರುವುದು ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಪತ್ತೆಯಾಗಿದೆ. ಸಾಕ್ಷಾತ್ ವಿಷ್ಣುವೇ ಕನಸಿನಲ್ಲಿ ಬಂದು ಇರುವಿಕೆ ತೋರಿದ ರೋಚಕ ಸ್ಟೋರಿಯಾಗಿದೆ. ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಸರ್ಕಾರಿ ಜಾಗದಲ್ಲಿ ದೇವರ ವಿಗ್ರಹ, ಪಾಣಿಪೀಠ, ಪಂಚಾಂಗದ ಕಲ್ಲುಗಳು ಪತ್ತೆಯಾಗಿವೆ. ಪ್ರಶ್ನಾ ಚಿಂತನೆ ಹಿನ್ನೆಲೆಯಲ್ಲಿ ಉತ್ಖನನದ ವೇಳೆ 15 ಅಡಿ ಆಳದಲ್ಲಿ ಪತ್ತೆಯಾಗಿದೆ. ತೆಕ್ಕಾರು ಗ್ರಾಮದ ಜನರನ್ನು ಅಚ್ಚರಿಗೆ ತಳ್ಳಿದ ದೇವರ ಪವಾಡ. ನೂರಾರು ವರ್ಷಗಳ ಹಿಂದೆಯೇ ಟಿಪ್ಪು ಸುಲ್ತಾನ್ ದಾಳಿಗೆ ತುತ್ತಾಗಿದೆ ಎನ್ನಲಾದ ಗೋಪಾಲಕೃಷ್ಣ ದೇವಸ್ಥಾನ ಈಗ ಪತ್ತೆಯಾಗಿದೆ. https://ainlivenews.com/supreme-ray-healing-centre-reiki-treatment/ ಟಿಪ್ಪು ಸುಲ್ತಾಲ್ ದಂಡಯಾತ್ರೆ ಬಂದಿದ್ದ ತೆಕ್ಕಾರು ಪ್ರದೇಶದಲ್ಲಿ ಹತ್ತಾರು ವರ್ಷಗಳ ಹಿಂದೆಯೇ…

Read More

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ. ಇಂದು (ಮಂಗಳವಾರ) ಡಿಕೆಶಿ (D.K.Shivakumar) ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್‌ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್‌ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಪೈಪೋಟಿ ನಡೆಸಿದ್ದರು. ಕೊನೆಗೆ ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಅಲಂಕರಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು 100 ದಿನಗಳನ್ನೂ ಪೂರೈಸಿದೆ. ಆ ಸಂಭ್ರಮಾಚರಣೆ ಕೂಡ ನಡೆಯಿತು. ಆದರೆ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಧಿಕಾರಕ್ಕಾಗಿನ ಪೈಪೋಟಿ ಇನ್ನೂ ನಿಂತಂತೆ ಕಾಣುತ್ತಿಲ್ಲ. ಸಿದ್ದು ಪರ ಶಾಸಕರು ಹಾಗೂ ನಾಯಕರು, ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಆಡಳಿತ ನಡೆಸಲಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಪರ ನಾಯಕರು ಮುಂದಿನ ಎರಡೂವರೆ ವರ್ಷ ಅವಧಿಗೆ ಡಿ.ಕೆ.ಶಿವಕುಮಾರ್‌…

Read More

ಬೆಂಗಳೂರು: ಹಾಸನಾಂಬೆ (Hasanamba) ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ (Public Viewing) ಐದನೇ ದಿನವಾದ ಇಂದು (ಮಂಗಳವಾರ) ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ನ.2ರಂದು ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆದಿದ್ದು, ನ.3ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಾರ್ವಜನಿಕ ದರ್ಶನದ ಐದನೇ ದಿನವಾಗಿದ್ದು, ಮಂಗಳವಾರ ಶಕ್ತಿ ದೇವತೆಯ ದರ್ಶನ ಪಡೆಯಲು ಸಿಎಂ ಆಗಮಿಸುತ್ತಿದ್ದಾರೆ.

Read More