Author: AIN Author

ಹಾವೇರಿ;- ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜನರ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಮಾತನಾಡೋಣಾ. ಅಧಿಕಾರ ಹಂಚಿಕೆ, ಬಣ ರಾಜಕೀಯ ಪಕ್ಷ ನೋಡಿಕೊಳ್ಳುತ್ತೆ. ಹೈಕಮಾಂಡ್ ತಾಕೀತು ಮಾಡಿದ ನಂತರ, ಕೆಲವರು ಬಣ ರಾಜಕಾರಣ ಮಾತನಾಡುತ್ತಿರುವ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನಂತೂ ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸಬಾರದು ಎಂಬ ತೀರ್ಮಾನ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ 45 ಲಕ್ಷ ಕಾರ್ಡ್‌ಗಳನ್ನ ವಿತರಿಸಿದೆ. ಡಿ ಕೆ ಶಿವಕುಮಾರ್ ವಿರುದ್ಧ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರನ್ನೇ ಕೇಳಿಕೊಳ್ಳಿ ಎಂದು ಲಾಡ್ ಜಾರಿಕೊಂಡರು. ಇನ್ನು ಮೂರ್ನಾಲ್ಕು ತಿಂಗಳಲ್ಲಿ ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ತಡೆಹಿಡಿಯುತ್ತೇವೆ ಎಂದು ಅವರು ಹೇಳಿದರು. ಕಾರ್ಮಿಕ ಇಲಾಖೆಯ ಯೋಜನೆಗಳ ಬಗ್ಗೆ ಕಾರ್ಮಿಕರಿಗೆ ಜಾಗೃತಿ ಇದೆ. ಸುಮಾರು…

Read More

ಇಸ್ಲಾಮಾಬಾದ್: ಪಂಜಾಬ್‌ ಪ್ರಾಂತ್ಯದ ಪಾಕಿಸ್ತಾನದ ವಾಯುಪಡೆ ತರಬೇತಿ (Pakistan Air Force Base) ನೆಲೆಯ ಮೇಲೆ ದಾಳಿ ನಡೆಸಿದ್ದ 9 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಮುಂಜಾನೆ ಒಂಬತ್ತು ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದರು. ಅವರೆಲ್ಲರನ್ನೂ ನರಕಕ್ಕೆ ಕಳುಹಿಸಲಾಗಿದೆ ಎಂದು ಪಾಕ್‌ ಸೇನೆ ಹೇಳಿದೆ. ದೇಶದಲ್ಲಿ ಮೂರು ಪ್ರತ್ಯೇಕ ಭಯೋತ್ಪಾದಕ ದಾಳಿಗಳಲ್ಲಿ 17 ಸೈನಿಕರು ಸಾವಿಗೀಡಾಗಿದ್ದಾರೆ. ಪಾಕಿಸ್ತಾನದ ವಾಯುಪಡೆಯ ಮಿಯಾನ್‌ವಾಲಿ ತರಬೇತಿ ವಾಯುನೆಲೆಯ ಮೇಲೆ ಒಂಬತ್ತು ಭಯೋತ್ಪಾದಕರು ದಾಳಿ ನಡೆಸಿದ್ದರು. ದಾಳಿಯ ಸಮಯದಲ್ಲಿ ಕಾರ್ಯನಿರ್ವಹಿಸದ ಮೂರು ವಿಮಾನಗಳಿಗೆ ಹಾನಿಯಾಗಿತ್ತು. https://ainlivenews.com/suprem-ray-healing-center-reiki/#google_vignette ಪಿಎಎಫ್ ತರಬೇತಿ ಏರ್‌ಬೇಸ್ ಮಿಯಾನ್‌ವಾಲಿಯಲ್ಲಿ ಕೂಂಬಿಂಗ್ ಮತ್ತು ಕ್ಲಿಯರೆನ್ಸ್ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ. ಎಲ್ಲಾ ಒಂಬತ್ತು ಭಯೋತ್ಪಾದಕರನ್ನು ನರಕಕ್ಕೆ ಕಳುಹಿಸಲಾಗಿದೆ ಎಂದು ಮಿಲಿಟರಿ ದೃಢಪಡಿಸಿದೆ. ತೆಹ್ರೀಕ್-ಇ-ಜಿಹಾದ್ ಪಾಕಿಸ್ತಾನ್ (ಟಿಜೆಪಿ). ಇದು ಹೊಸದಾಗಿ ರೂಪುಗೊಂಡಿರುವ ಭಯೋತ್ಪಾದಕ ಗುಂಪು. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನದ (ಟಿಟಿಪಿ) ಅಂಗಸಂಸ್ಥೆಯಾಗಿದ್ದು, ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ದಾಳಿಯನ್ನು ಖಂಡಿಸಿದ ಹಂಗಾಮಿ ಪ್ರಧಾನಿ ಅನ್ವಾರುಲ್ ಹಕ್ ಕಾಕರ್, ನಮ್ಮ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸುವ…

Read More

ಬೆಂಗಳೂರು: ಸದ್ಯ ಟೀಂ ಇಂಡಿಯಾ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ (Virat Kohli), ಕ್ರಿಕೆಟ್‌ ದಂತಕಥೆ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರ ಶತಕ ದಾಖಲೆ ಸರಿಗಟ್ಟುತ್ತಾರೆ ಎಂಬುದು ಚರ್ಚೆಯಲ್ಲಿರುವ ವಿಷಯ. ಆದ್ರೆ ಕೊಹ್ಲಿಗೂ ಮುನ್ನವೇ ನ್ಯೂಜಿಲೆಂಡ್‌ ಕ್ರಿಕೆಟಿಗ ರಚಿನ್‌ ರವೀಂದ್ರ (Rachin Ravindra) ತಾನು ಪ್ರವೇಶಿಸಿದ ಚೊಚ್ಚಲ ವಿಶ್ವಕಪ್‌ ಆವೃತ್ತಿಯಲ್ಲೇ ಸಚಿನ್‌ ತೆಂಡೂಲ್ಕರ್‌ ಅವರ ಶತಕ ದಾಖಲೆಯೊಂದನ್ನ ಮುರಿದಿದ್ದಾರೆ. 4 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಏಕದಿನ ವಿಶ್ವಕಪ್‌ ಇತಿಹಾಸದಲ್ಲಿ 2 ಶತಕಗಳನ್ನು ಗಳಿಸಿದವರಲ್ಲಿ ಸಚಿನ್‌ ತೆಂಡೂಲ್ಕರ್‌ ಮೊದಲಿಗರಾಗಿದ್ದರು. ಸಚಿನ್‌ 23 ವರ್ಷದವರಾಗಿದ್ದಾಗ 1996ರ ವಿಶ್ವಕಪ್‌ನಲ್ಲಿ (World Cup) 2 ಶತಕ ಸಿಡಿಸಿದ್ದರು. ಇದೀಗ 23 ವರ್ಷ ವಯಸ್ಸಿನ ರಚಿನ್‌ ರವೀಂದ್ರ 2023ರ ವಿಶ್ವಕಪ್‌ ಟೂರ್ನಿಯಲ್ಲಿ 3 ಶತಕ ಸಿಡಿಸಿ ಸಚಿನ್‌ ದಾಖಲೆ ಮುರಿದಿದ್ದಾರೆ ಕೊಹ್ಲಿಯನ್ನೂ ಹಿಂದಿಕ್ಕಿದ ರಚಿನ್‌: ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ 7 ಪಂದ್ಯಗಳಲ್ಲಿ ಬರೋಬ್ಬರಿ 4 ಶತಕ ಸಿಡಿಸಿರುವ ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್‌ ಡಿಕಾಕ್‌ 545 ರನ್‌ ಸಿಡಿಸಿ ವಿಶ್ವಕಪ್‌…

Read More

ಚಾಮರಾಜನಗರ;- ಹನೂರು ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಟ್ಟುಕಾಡು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ನೂತನ ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು. ನೂತನ ಸಂಘದ ನಾಮಫಲಕವನ್ನು ಪುಷ್ಪಾರ್ಚನೆ ಮಾಡುವ ಮೂಲಕ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಮಲ್ಲಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹನೂರು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಮಹಿಳಾ ತಾಲೂಕು ಘಟಕದ ಅಧ್ಯಕ್ಷ ರಾಜಾಮಣಿ ತಾಲೂಕು ಗೌರವಾಧ್ಯಕ್ಷ ರಾಜಣ್ಣ ಏಳುಸ್ವಾಮಿ ಅರ್ಪಿದರಾಜ್ ಪಳನಿಶೆಟ್ಟಿ ಕಾಶಿಗೌಡ ಈರಣ್ಣ ಇನ್ನಿತರ ರೈತ ಮುಖಂಡರು ಉಪಸಿತರಿದ್ದರು

Read More

ಚಾಮರಾಜನಗರ;- ರಾಜ್ಯದಲ್ಲಿ ಸರ್ಕಾರಿ ಸೇವೆಗಳನ್ನು ನೌಕರರು ಉತ್ತಮವಾಗಿ ನಿರ್ವಹಿಸುತ್ತಾ ಬಂದಿದ್ದಾರೆ ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಸೇವೆಗಳನ್ನು ನೌಕರರು ಉತ್ತಮವಾಗಿ ನಿರ್ವಹಿಸುತ್ತಾ ಬಂದಿದ್ದಾರೆ. ಜೊತೆಗೆ ನೌಕರರ ಮಕ್ಕಳ ಹೆಚ್ಚಿನ ವಿದ್ಯಾಭಾಸಕ್ಕೆ ಸಂಘದ ವತಿಯಿಂದ ಅನುಕೂಲಗಳನ್ನು ಮಾಡಲಾಗುತ್ತಿದೆ ವಿದ್ಯಾರ್ಥಿಗಳನ್ನು ಪ್ರೋತಾಹಿಸುವ ನಿಟ್ಟಿನಿಂದ ೨೦೨೦ನೇ ವರ್ಷದಿಂದ ನಗದು ಪ್ರತಿಭಾ ಪುರಸ್ಕಾರ ೬೦೦೦ ರಾಜ್ಯದ ಸರ್ಕಾರಿ ನೌಕರರ ಮಕ್ಕಳಿಗೆ ನೀಡುತ್ತಾ ಬಂದಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಜಿಲ್ಲಾ ಘಟಕದ ವತಿಯಿಂದ ಚಾಮರಾಜನಗರ ಜಿಲ್ಲೆಯ ನೂತನ ಶಾಸಕರು, ಸಚಿವರಿಗೆ ಹಾಗೂ ಸರ್ಕಾರಿ ನೌಕರರ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರವನ್ನು ನೀಡಿ ಅವರು ಮಾತನಾಡಿದರು. ಸಂಘನೆಗಳು ಜಿಲ್ಲೆಯಲ್ಲಿ ೧೩೮ ವಿದ್ಯಾರ್ಥಿಗಳು ೯೦ ಗಿಂತ ಹೆಚ್ಚು ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಅಂತಹ ಮಕ್ಕಳನ್ನು ಗುರುತಿಸುವುದು ನಮ್ಮೆಲ್ಲರ ಕರ್ತವ್ಯ.…

Read More

ಶ್ರೀನಗರ: ಜಾಮೀನಿನ (Bail) ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನು (GPS Anklet) ಜಮ್ಮು ಕಾಶ್ಮೀರ ಪೊಲೀಸರು (Jammu Kashmir) ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿ ಬಂಧನಕ್ಕೆ ಒಳಗಾದ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ದೇಶದ ಮೊದಲ ಪೊಲೀಸ್‌ ಪಡೆ ಎಂಬ ಹೆಗ್ಗಳಿಗೆ ಜಮ್ಮು ಕಾಶ್ಮೀರ ಪೊಲೀಸರು ಪಾತ್ರರಾಗಿದ್ದಾರೆ. ಜಿಪಿಎಸ್‌ ಟ್ರ್ಯಾಕರ್ ಆಂಕ್ಲೆಟ್ ವ್ಯಕ್ತಿಯ ಪಾದದ ಸುತ್ತಲೂ ಧರಿಸಬಹುದಾದ ಸಾಧನವಾಗಿದ್ದು, ಮೇಲ್ವಿಚಾರಣೆ ಮಾಡಲು ಮತ್ತು ಅವರ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ. ಜಾಮೀನು, ಪೆರೋಲ್ ಮತ್ತು ಗೃಹಬಂಧನದಲ್ಲಿರುವ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಜೈಲುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಈ ಸಾಧನವನ್ನು ಈಗಾಗಲೇ ಅಮೆರಿಕ, ಯುನೈಟೆಡ್‌ ಕಿಂಗ್‌ಡಮ್‌, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಬಳಸಲಾಗುತ್ತಿದೆ. https://ainlivenews.com/suprem-ray-healing-center-reiki/#google_vignette ಹಲವು ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಗುಲಾಂ ಮೊಹಮ್ಮದ್‌ ಭಟ್‌ ಮೇಲೆ…

Read More

ಉಪ್ಪು ಹಲವಾರು ರೀತಿಯ ಆರೋಗ್ಯ ಗುಣಗಳನ್ನು ಹೊಂದಿದ್ದು, ಅದೇ ರೀತಿಯಾಗಿ ಇದರಲ್ಲಿ ಸೌಂದರ್ಯ ವರ್ಧಿಸುವಂತಹ ಕೆಲವು ಗುಣಗಳು ಕೂಡ ಇವೆ. ಉಪ್ಪು ನೀರಿನಿಂದ ಯಾವೆಲ್ಲಾ ಅರೋಗ್ಯ ಹಾಗೂ ಸೌಂದರ್ಯ ಲಾಭಗಳನ್ನು ಪಡೆದುಕೊಳ್ಳಬಹುದು ಎಂದು ನೀವು ತಿಳಿಯಲು ತಯಾರಾಗಿ. ಗಂಟಲು ನೋವಿನ ಸಮಸ್ಯೆ  (throat pain) ಉಪ್ಪು ನೀರಿನಿಂದ ಗೋರ್ಗಲ್ ಮಾಡುವುದು ಗಂಟಲಿನಲ್ಲಿ ಇರುವ ಬ್ಯಾಕ್ಟೀರಿಯಾವನ್ನು ಸ್ವಚ್ಛಗೊಳಿಸುತ್ತದೆ. ಇದರಿಂದ ಗಂಟಲು ನೋವಿನ ಸಮಸ್ಯೆ ಪರಿಹಾರವಾಗುತ್ತದೆ. ಇದು ಗಂಟಲು ಕೋಶಗಳಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಗಂಟಲು ಸೋಂಕು ಅಥವಾ ಗಂಟಲು ನೋವಿನ ಸಮಯದಲ್ಲಿ ಉಪ್ಪು ನೀರನ್ನು ಬಳಸುವುದರಿಂದ ನಿಮಗೆ ಪರಿಹಾರ ನೀಡಬಹುದು. ಏಕೆಂದರೆ ಸಮುದ್ರದ ಉಪ್ಪು ಉರಿಯೂತದ ಗುಣಗಳನ್ನು ಹೊಂದಿದೆ. ಇದರಿಂದಾಗಿ ಉಗುರುಬೆಚ್ಚಗಿನ ಉಪ್ಪು ನೀರಿನಿಂದ ಗೋರ್ಗಲ್ ಮಾಡಿದಾಗ  ಗಂಟಲಿನ ಸೋಂಕಿತ ಜೀವಕೋಶಗಳ ಉರಿಯೂತವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಚರ್ಮಕ್ಕಾಗಿ ಚರ್ಮದ ಸಮಸ್ಯೆಗಳನ್ನು (skin problem) ನಿವಾರಿಸಲು ಉಪ್ಪು ಸಹ ಪರಿಣಾಮಕಾರಿ ಮಾರ್ಗವಾಗಿದೆ. ಇದರಲ್ಲಿ ಇರುವ ಸಲ್ಫರ್ ಘಟಕಗಳು ಚರ್ಮದ ಮೇಲ್ಮೈಯನ್ನು ಸ್ವಚ್ಛವಾಗಿ ಮತ್ತು ಮೃದುವಾಗಿಡಲು…

Read More

ಸೂರ್ಯೋದಯ: 06.15 AM, ಸೂರ್ಯಾಸ್ತ : 05.52 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಅಷ್ಟಮಿ 03:18 AM ತನಕ ನಂತರ ನವಮಿ ನಕ್ಷತ್ರ: ಇವತ್ತು ಆಶ್ಲೇಷ 01:23 PM ತನಕ ನಂತರ ಮಖ ಯೋಗ: ಇವತ್ತು ಶುಕ್ಲ 02:26 PM ತನಕ ನಂತರ ಬ್ರಹ್ಮ ಕರಣ: ಇವತ್ತು ಕೌಲವ 03:18 AM ತನಕ ನಂತರ ತೈತಲೆ 04:33 PM ತನಕ ನಂತರ ಗರಜ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 01:30 ನಿಂದ 03:00 ವರೆಗೂ ಅಮೃತಕಾಲ: 11.35 AM to 01.23 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:22 ವರೆಗೂ ಮೇಷ: ಈ ರಾಶಿಯ ಗಂಡ ಹೆಂಡತಿ ಬೀಗಿ ಬಾಗುವುದಕ್ಕಿಂತ ಬಾಗಿ ನಡೆದರೆ ಒಳಿತು,ಶೈಕ್ಷಣಿಕ ವೃತ್ತಿಯವರಿಗೆ ಸ್ವಾಭಿಮಾನದಿಂದ ಕೆಲಸ ಮಾಡುವವರು,…

Read More

ಚಾಕೋಲೇಟ್‌ ಬಯಕೆ ಹೆಚ್ಚೇ? ಹಾಗಾದರೆ ನಿಮಗೆ ಈ ಪೋಷಕಾಂಶದ ಕೊರತೆಯಿರಬಹುದು ನೋಡಿ. ಈ ಚಾಕೋಲೇಟ್‌ ಪ್ರಿಯತೆ ಒಮ್ಮೊಮ್ಮೆ ಮೇರೆ ಮೀರುವ ಸಂದರ್ಭಗಳನ್ನೂ ನೀವು ಎದುರಿಸಿದ್ದೀರಾ? ಅಂದರೆ, ಇದ್ದಕ್ಕಿದಂತೆ ನಡುರಾತ್ರಿಯಲ್ಲೋ, ಅಥವಾ ಇನ್ನೆಲ್ಲೋ ಭಾಷಣ ಕೇಳುವಾಗಲೋ ಅಥವಾ ಇನ್ಯಾವುದೋ ಕೆಲಸದಲ್ಲಿದ್ದಾಗಲೇ, ಚಾಕೋಲೇಟ್‌ ತಿನ್ನಬೇಕೆಂಬ ಬಯಕೆ ಇದ್ದಕ್ಕಿದ್ದಂತೆ ಮೂಡುವುದು, ಬಹುಶಃ, ಹೀಗೆ ಅನಿಸಬೇಕೆಂದರೆ ನೀವು ಚಾಕೋಲೇಟ್‌ ಪ್ರೇಮಿ ಆಗಿರಲೇಬೇಕಾಗಿಲ್ಲ. ಇಷ್ಟರವರೆಗೆ ಚಾಕೋಲೇಟ್‌ ಇಷ್ಟವಿದ್ದರೂ, ಇದ್ದಕ್ಕಿದ್ದಂತೆ ತಿನ್ನಬೇಕೆಂಬ ಬಯಕೆ ಮೂಡದೆ ಇದ್ದರೂ, ಇತ್ತೀಚೆಗೆ ಯಾಕೋ ಯಾವಾಗಲೂ ಚಾಕೋಲೇಟ್‌ ತಿನ್ನಬೇಕೆಂಬ ಬಯಕೆ ನಿಮ್ಮನ್ನು ಕಾಡುತ್ತಿದ್ದರೆ ಯಾಕೆ ಹೀಗೆ ಎಂದು ತಲೆಕೆಡಿಸಬೇಡಿ. ನಿಮಗೆ ಹೀಗನಿಸುವುದಕ್ಕೆ ನೀವು ಅಂದುಕೊಂಡದ್ದಕ್ಕಿಂತಲೂ ಬೇರೆಯದೇ ಆದ ಕಾರಣಗಳಿರುತ್ತವೆ! ಹೌದು, ಚಾಕೋಲೇಟ್‌ ಬಯಕೆಯ ನಿಜವಾದ ಕಾರಣ ನಿಮ್ಮಲ್ಲಾಗಿರುವ ಪೋಷಕಾಂಶದ ಕೊರತೆಯೂ ಆಗಿರಬಹುದು. ಕೊಕೋ ಪೌಡರ್‌, ಕೊಕೋ ಬಟರ್‌ ಹಾಗೂ ಸಕ್ಕರೆ ಈ ಮೂರು ಪದಾರ್ಥಗಳು ಹೆಚ್ಚಿರುವ ಚಾಕೋಲೇಟ್‌ನಲ್ಲಿ ಇನ್ನುಳಿದ ಪದಾರ್ಥಗಳು ನೀವು ಯಾವ ಚಾಕೋಲೇಟ್‌ ಇಷ್ಟ ಪಡುತ್ತೀರಿ ಎಂಬುದರ ಮೇಲೆ ನಿರ್ಧರಿತವಾಗಿದೆ. ಮಿಲ್ಕ್‌, ಚಾಕೋಲೇಟ್‌, ಡಾರ್ಕ್‌…

Read More

ಚಳಿಗಾಲದಲ್ಲಿ ಒಡೆವ ಹಿಮ್ಮಡಿಯ ಸಮಸ್ಯೆಗೆ ಇಲ್ಲಿದೆ ಪರಿಹಾರ. ಈ ಸಮಸ್ಯೆ ಸಣ್ಣದೆಂದು ಸಾಮಾನ್ಯರಿಗೆ ಅನಿಸಬಹುದು. ಆದರೆ ನಿಜವಾಗಿಯೂ ಈ ಸಮಸ್ಯೆ ಅನುಭವಿಸಿದವರಿಗಷ್ಟೇ ಅದರ ಗಂಭೀರತೆ ಅರ್ಥವಾಗುವುದು. ಯಾಕೆಂದರೆ, ಹಿಮ್ಮಡಿ ಒಡೆಯಲು ಒಮ್ಮೆ ಶುರುವಾದರೆ, ಚಳಿಗಾಲದ ತೀವ್ರತೆ ಹೆಚ್ಚಾಗುತ್ತಾ ಹೋದಂತೆಲ್ಲ, ಇದೂ ಕೂಡಾ ತೀವ್ರವಾಗುತ್ತಲೇ ಹೋಗುತ್ತದೆ. ಪಾದಕ್ಕೆ ಸೂಕ್ತ ಕಾಳಜಿ ತೆಗೆದುಕೊಳ್ಳದೆ ಇದ್ದರೆ, ಹಿಮ್ಮಡಿ ಒಡೆದು ಒಡೆದು ಕೊನೆಗೆ ಪಾದದಿಂದ ರಕ್ತ ಜಿನುಗಲು ಆರಂಭವಾಗುತ್ತದೆ. ಆಗ ಕಾಲು ನೆಲದಲ್ಲಿ ಊರಲೂ ಸಾಧ್ಯವಾಗದಷ್ಟು ನೋವು. ಹಾಗಾಗಿ, ಚಳಿಗಾಲ ಬರುತ್ತಿದ್ದಂತೆ, ಈ ಸಮಸ್ಯೆ ಪ್ರತಿಬಾರಿ ಎದುರಿಸುವ ಮಂದಿ ಖಂಡಿತವಾಗಿಯೂ ತಮ್ಮ ಪಾದದ ಕುರಿತು ಗಂಭೀರವಾಗಿ ಕಾಳಜಿ ತೆಗೆದುಕೊಳ್ಳಲೇಬೇಕು. ಇಲ್ಲಿ ನಿರ್ಲಕ್ಷ್ಯ ಸಲ್ಲ. ಹಾಗಾದರೆ ಬನ್ನಿ, ಚಳಿಗಾಲದಲ್ಲಿ ಪಾದಗಳ ಕಾಳಜಿ ಹೇಗೆ ಮಾಡಬೇಕು ಎಂಬುದನ್ನು ನೋಡೋಣ. ನಿತ್ಯವೂ ಪಾದಗಳನ್ನು ಚೆನ್ನಾಗಿ ಸ್ವಚ್ಛ ಮಾಡಿ. ಒದ್ದೆ ಪಾದಗಳನ್ನು ಮೆದುವಾದ ಟವೆಲ್‌ನಿಂದ ಮೆತ್ತಗೆ ಒರೆಸಿಕೊಂಡು, ಗಾಳಿಯಾಡಲು ಬಿಡಿ. ಮಲಗುವ ಮುನ್ನ, ಒಡೆದ, ಬಿರುಕು ಬಿಟ್ಟ ಹಿಮ್ಮಡಿಗೆ ದಪ್ಪ ಕ್ರೀಮನ್ನು ಹಚ್ಚಿ.…

Read More