Author: AIN Author

ನವದೆಹಲಿ:- ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ. 2025ರ ಫೆಬ್ರುವರಿ 1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್​ನಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಸಿಗಬಹುದು. ಹಿಂದಿನ ಕೆಲ ಬಜೆಟ್​ಗಳಲ್ಲಿ ಮಹಿಳಾ ಮುಖಿ ಯೋಜನೆಗಳಿಗೆ ಒತ್ತು ಕೊಡಲಾಗಿತ್ತು https://ainlivenews.com/wolf-gave-birth-to-8-cubs-forest-department-took-action-to-protect-the-cubs/ 2019ರಲ್ಲಿ ಚಲಾವಣೆಯಾಗಿದ್ದ ಮಹಿಳಾ ಮತಗಳ ಸಂಖ್ಯೆಗಿಂತ 2024ರ ಚುನಾವಣೆಯಲ್ಲಿ 1.8 ಕೋಟಿ ಹೆಚ್ಚು ಮತ ಚಲಾವಣೆ ಆಗಿದೆ. ಇನ್ಕಮ್ ಟ್ರಾನ್ಸ್​ಫರ್ ಸ್ಕೀಮ್​ಗಳು, ಮುದ್ರಾ ಯೋಜನೆಯಡಿ ಸಿಗುತ್ತಿರುವ ಸಾಲ, ಪಿಎಂ ಆವಾಸ್ ಯೋಜನೆ ಅಡಿ ಮನೆಗಳು ಸಿಗುತ್ತಿರುವುದು, ನೈರ್ಮಲ್ಯೀಕರಣ ಯೋಜನೆಗಳು, ಸಾಕ್ಷರತಾ ಸ್ಕೀಮ್​ಗಳು ಇವೇ ಮುಂತಾದ ಪ್ರಯತ್ನಗಳು ಮಹಿಳೆಯರಿಗೆ ಬಲ ನೀಡಿವೆ ಎಂದು ಈ ಎಸ್​ಬಿಐನ ವರದಿ ಹೇಳುತ್ತದೆ. ಮಹಿಳೆಯರನ್ನು ಗುರಿಯಾಗಿಸಿ ನಡೆಸಲಾದ ಸಾಕ್ಷರತೆ, ಉದ್ಯೋಗ, ವಸತಿ, ನೈರ್ಮಲ್ಯ ಯೋಜನೆಗಳನ್ನು ಅಳವಡಿಸಿದ ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ 1.5 ಕೋಟಿಯಷ್ಟು ಹೆಚ್ಚಾಗಿದೆ. ಈ ಯೋಜನೆಗಳನ್ನು ಜಾರಿಗೊಳಿಸದ ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದ್ದು 30 ಲಕ್ಷ ಮಾತ್ರ. 2024ರ ಬಜೆಟ್​ನಲ್ಲಿ ಕೇಂದ್ರ…

Read More

ಬೆಂಗಳೂರು:- ರಾಜ್ಯ ಬಿಜೆಪಿಯಲ್ಲಿ ಬಣ ಕಚ್ಚಾಟ ತೀವ್ರಗೊಂಡಿದ್ದು, ವಸ್ತುಸ್ಥಿತಿ ವರದಿ ಪಡೆಯಲು ರಾಜ್ಯಕ್ಕೆ ಬಿಎಲ್ ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ರಾಜ್ಯ ಘಟಕ ಅಧ್ಯಕ್ಷ ಸ್ಥಾನದ ಚುನಾವಣೆ ಸಮೀಪ ಪರಿಸ್ಥಿತಿ ಕೈ ಮೀರಿದ್ದು, ವಸ್ತುಸ್ಥಿತಿ ಪಡೆಯಲು ಬಿಎಲ್ ಸಂತೋಷ್ ರಾಜ್ಯಕ್ಕೆ ಬಂದಿದ್ದಾರೆ. ಈ ಮಧ್ಯೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸುನಿಲ್ ಕುಮಾರ್ ವಿಮುಕ್ತಿ ಕೇಳೋ ಮೂಲಕ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ. https://ainlivenews.com/former-mla-basavaraj-dadesuguru-accused-of-abusive-language-video-goes-viral/ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದೆ. ಈ ಚುನಾವಣೆ ಪಕ್ಷದೊಳಗಿನ ಬಣಗಳ ಮಧ್ಯೆ ಬಲ ಪ್ರದರ್ಶನಕ್ಕೆ ವೇದಿಕೆ ಆಗುವ ಎಲ್ಲಾ ಲಕ್ಷಣಗಳೂ ಈಗಿಂದಲೇ ಕಾಣಿಸುತ್ತಿದೆ. ಹೌದು, ಬಿಜೆಪಿ ಮನೆ ಬಿರುಕು ಮುಚ್ಚಲಾಗದಷ್ಟು ಹೆಚ್ಚಾಗಿದ್ದು, ಆಂತರಿಕ ಕಚ್ಚಾಟ ಉಲ್ಬಣಗೊಂಡಿದೆ. ಇನ್ನೂ ಪಕ್ಷದಲ್ಲಿ ಇಷ್ಟೆಲ್ಲಾ ಜಟಾಪಟಿ ನಡೀತಿರುವ ನಡುವೆ ನಾಯಕರಿಗೆ ಶಾಸಕ ಸುನಿಲ್ ಕುಮಾರ್ ಶಾಕ್ ಕೊಟ್ಟಿದ್ದಾರೆ. ತಮ್ಮನ್ನು ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿಮುಕ್ತಿಗೊಳಿಸಲು ಸುನಿಲ್ ಕುಮಾರ್ ವಿಜಯೇಂದ್ರ ಹಾಗೂ ಬಿ ಎಲ್ ಸಂತೋಷ್ ಬಳಿ ಕೇಳಿಕೊಂಡಿದ್ದು, ಮತ್ತಷ್ಟು ಗೊಂದಲ ಸೃಷ್ಟಿಸಿದೆ. ಸುನಿಲ್…

Read More

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ವನಿತಾ ಪಡೆ ವಿಂಡೀಸ್ ವಿರುದ್ಧ ಗೆಲುವಿನ ಮೂಲಕ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 13.2 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 44 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಭಾರತ ವನಿತಾ ಪಡೆ ಕೇವಲ 1 ವಿಕೆಟ್ ಕಳೆದುಕೊಂಡು 4.2 ಓವರ್​ಗಳಲ್ಲಿ ಜಯದ ಬಗೆ ಬೀರಿತು. ವಿಂಡೀಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಭಾರತ ತಂಡವು ತನ್ನ ಇತರ ಎದುರಾಳಿಗಳಿಗೂ ಸ್ಪಷ್ಟ ಸಂದೇಶವನ್ನು ನೀಡಿದೆ. https://ainlivenews.com/newly-married-then-follow-this-without-fail/ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್​ ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿ ಪೂರ್ಣ 20 ಓವರ್‌ಗಳನ್ನು ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಇಡೀ ತಂಡ 13.2 ಓವರ್‌ಗಳಲ್ಲಿ 44 ರನ್ ಗಳಿಸಿ ಆಲೌಟ್ ಆಯಿತು. ಈ ಮೂಲಕ ವಿಂಡೀಸ್ ತಂಡ ಟೂರ್ನಿಯ ಇತಿಹಾಸದಲ್ಲೇ ಅತ್ಯಂತ ಕಡಿಮೆ ಸ್ಕೋರ್​ಗೆ ಆಲೌಟ್ ಆದ ಬೇಡದ ದಾಖಲೆಯನ್ನು ಬರೆಯಿತು. ಗೆಲುವಿಗೆ 45 ರನ್‌ಗಳ ಗುರಿ ಪಡೆದಿದ್ದ…

Read More

ಭಾರತೀಯ ಸಂಸ್ಕೃತಿಯಲ್ಲಿ ಮದುವೆಗೆ ಅತ್ಯಂತ ಮಹತ್ವದ ಸ್ಥಾನ ನೀಡಲಾಗಿದೆ. ಆದರೆ ಬದಲಾಗುತ್ತಿರುವ ಸಾಮಾಜಿಕ ಮತ್ತು ವೈಯಕ್ತಿಕ ಮನಸ್ಥಿತಿಗಳಿಂದಾಗಿ ಇದರಲ್ಲೂ ಬದಲಾವಣೆಗಳು ಕಾಣಲಾರಂಭಿಸಿವೆ. ಅಷ್ಟೇ ಅಲ್ಲ, ಮದುವೆಯ ಪರಿಕಲ್ಪನೆಯೇ ಹಲವೆಡೆ ಬದಲಾಗುತ್ತಿದೆ. https://ainlivenews.com/10th-puc-passed-a-great-job-is-here-for-you-apply-here-now/ ಇಂದಿನ ಕಾಲದಲ್ಲಿ ಯುವ ಪೀಳಿಗೆ ಹೆಚ್ಚಾಗಿ ಒಂಟಿಯಾಗಿರಲು ಇಚ್ಛಿಸುತ್ತಾರೆ. ಈಗಿನ ಜನರೇಷನ್‌ ಅವರಿಗೆ ಹೊಂದಾಣಿಕೆ ಗುಣಗಳು ಕಡಿಮೆ. ಆದ್ದರಿಂದ ಯುವಕರು ಮದುವೆ ಎಂದರೆ ದೂರ ಸರಿಯುತ್ತಾರೆ. ಮದುವೆ ಬಳಿಕ ನಮ್ಮ ಜೀವನ ಹಾಳಾಗುತ್ತೆ, ನಾವು ಅಂದುಕೊಂಡಂತೆ ಯಾವುದೂ ನಡೆಯಲ್ಲ. ನಮ್ಮ ಆಸೆಗಳೆಲ್ಲ ಮೂಲೆ ಗುಂಪಾಗುತ್ತೆ. ಖುಷಿಯಿಂದ ಇರಲಾಗಲ್ಲ ಎಂದು ಯೋಚಿಸುತ್ತಾರೆ. ಪರಸ್ಪರ ಚಿಯರ್ ಲೀಡರ್ ಆಗಿರಿ ಕೆಲಸದಲ್ಲಿ ಪರಸ್ಪರ ಬೆಂಬಲಿಸಿ ಮತ್ತು ಒಬ್ಬರಿಗೊಬ್ಬರು ಸಲಗೆ ನೀಡಿ. ಉತ್ತಮ ಕೇಳುಗರಾಗಿ ಮತ್ತು ಉತ್ತಮ ಮಾತುಗಾರರಾಗಿ. ಅಂದರೆ, ಬೇಸರದ ಸಮಯದಲ್ಲೂ, ಸಂತೋಷದ ಸಮಯದಲ್ಲೂ ಒಬ್ಬರಿಗೊಬ್ಬರು ಸಾಥ್ ನೀಡಿ, ಚಿಯರ್ ಲೀಡರ್ ಆಗಿ. ಬೇಗ ಕ್ಷಮಿಸಿ ನಿಮ್ಮ ಸಂಗಾತಿ ಜೊತೆ ಸಂಬಂಧದಲ್ಲಿ ಕಹಿ ಅಥವಾ ಭಿನ್ನಾಭಿಪ್ರಾಯ ಉಂಟಾದಾಗ, ಅದನ್ನು ತುಂಬಾ ದಿನಗಳವರೆಗೆ ಮುಂದುವರೆಸಿಕೊಂಡು…

Read More

ನೀವು 10ನೇ ತರಗತಿ ಹಾಗೂ ಪಿಯುಸಿ ಪಾಸಾಗಿದ್ಯಾ!? ಈ ಸರ್ಟಿಫಿಕೇಟ್ ಇದ್ರೂ ನೀವು ಕೆಲಸ ಸಿಗುತ್ತಿಲ್ವಾ ಹಾಗಿದ್ರೆ ನಿಮಗೆ ಇಲ್ಲಿದೆ ಗುಡ್ ನ್ಯೂಸ್. ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾಮರಾಜನಗರವು ಅರ್ಜಿ ಆಹ್ವಾನಿಸಿದೆ. https://ainlivenews.com/full-loud-couple-in-oyo-room-the-police-are-shocked-by-their-work/ ಚಾಮರಾಜನಗರ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆ.07 ರಂದು ಅಥವಾ ಅದಕ್ಕಿಂತ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. WCD ಚಾಮರಾಜನಗರ ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾಮರಾಜನಗರ ಹುದ್ದೆಗಳ ಸಂಖ್ಯೆ: 219 ಉದ್ಯೋಗ ಸ್ಥಳ: ಚಾಮರಾಜನಗರ – ಕರ್ನಾಟಕ ಪೋಸ್ಟ್ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ WCD ಚಾಮರಾಜನಗರ ಹುದ್ದೆಯ ವಿವರಗಳು: ಅಂಗನವಾಡಿ ಕಾರ್ಯಕರ್ತೆ: 77 ಹುದ್ದೆಗಳು ಖಾಲಿ ಅಂಗನವಾಡಿ ಸಹಾಯಕಿ: 142 ಹುದ್ದೆಗಳು ಖಾಲಿ WCD ಚಾಮರಾಜನಗರ ಅರ್ಹತಾ ವಿವರಗಳು: ಅಂಗನವಾಡಿ ಕಾರ್ಯಕರ್ತೆ: ಪಿಯುಸಿ ಪಾಸ್​​​ ಅಂಗನವಾಡಿ ಸಹಾಯಕಿ…

Read More

ಇವರಿಬ್ಬರು ಬೇರೆ- ಬೇರೆ ರಾಜ್ಯದವರು ಆದರೆ ಇವರು OYO ರೂಮ್ ನಲ್ಲಿ ಮಾಡಿದ ಕೆಲಸ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ. https://ainlivenews.com/trainee-doctor-rape-case-mother-accused-of-hanging-her-son/ ಸಿಕ್ಕಾಪಟ್ಟೆ ಹಣ ಸಂಪಾದನೆ ಮಾಡಿ ಐಶಾರಾಮಿ ಜೀವನ ಸಾಗಿಸೋಣ ಅನ್ನೋದು ಇವರ ಐಡಿಯಾ ಆಗಿರುತ್ತೆ.. ಅದಕ್ಕಾಗಿ ದೊಡ್ಡ ಪ್ಲಾನ್ ಮಾಡಿ ಗಾಂಜಾ ವ್ಯಾಪಾರ ಶುರುಮಾಡಿದರು. ಚಾಲಾಜಿ ಜೋಡಿ ಪೊಲೀಸರ ಕೈಗೆ ಸಿಗದೇ ಇರಲು ಓಯೋ ರೂಮ್‌ನಲ್ಲಿ ಉಳಿದುಕೊಳ್ಳುವ ಪ್ಲಾನ್‌ ಮಾಡಿದರು. ಅಲ್ಲಿಂದಲೇ ಗಾಂಜಾ ದಂಧೆ ಶುರು ಮಾಡಿದರು.. ಕೊನೆಗೆ ಇದರ ಸುಳಿವು ತಿಳಿದ ಪೊಲೀಸರು ಪ್ರಕರಣ ಭೇದಿಸಿದೆ.. ಈ ಬೆಚ್ಚಿಬೀಳಿಸುವ ಘಟನೆ ಹೈದರಾಬಾದ್ ನಗರದ ಕೊಂಡಾಪುರದ ಓಯೋ ರೂಮ್ಸ್ ನಡೆದಿದೆ. ಜಿಲ್ಲೆ ಕವಾಲಿಯ ದೇವೆಂದೂಲ ರಾಜು (25) ಮಧ್ಯಪ್ರದೇಶದ ಸಂಜನಾ ಮಂಜ (18) ಅವರನ್ನು ಕೆಲವು ಸಮಯದ ಹಿಂದೆ ಭೇಟಿಯಾಗಿದ್ದರು. ಇಬ್ಬರೂ ಪ್ರೀತಿಯಲ್ಲಿ ಬಿದ್ದರು.. ಹೇಗಾದರೂ ಹಣ ಗಳಿಸುವ ಸಲುವಾಗಿ.. ಒಯೋ ರೂಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದರು.. ಕೊಂಡಾಪುರದ ಓಯೋ ರೂಂನಲ್ಲಿ ತಂಗಿದ್ದು ಕೆಲ ದಿನಗಳಿಂದ…

Read More

ಕೋಲ್ಕತಾ:- ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಕೇಸ್ ಗೆ ಸಂಬಂಧಪಟ್ಟಂತೆ ತಪ್ಪಿದ್ದರೆ ಮಗನನ್ನು ಗಲ್ಲಿಗೇರಿಸಿ ಎಂದು ಆರೋಪಿ ತಾಯಿ ಹೇಳಿದ್ದಾರೆ. https://ainlivenews.com/petrol-tanker-overturned-and-exploded-70-dead-many-injured/ ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಂಜಯ್ ರಾಯ್‌ನ ತಾಯಿ ಮಾಲತಿ ರಾಯ್ ಭಾನುವಾರ ತಮ್ಮ ಮಗ ತಪ್ಪಿತಸ್ಥನಾಗಿದ್ದರೆ ಗಲ್ಲಿಗೆ ಏರಿಸಿದರೂ ಬೇಸರ ಇಲ್ಲ ಎಂದು ಹೇಳಿದ್ದಾರೆ. ನಾನು ಒಂಟಿಯಾಗಿದ್ದಾಗ ಅಳುತ್ತೇನೆ, ಆದರೆ ಅವನ ಶಿಕ್ಷೆಯನ್ನು ವಿಧಿ ಎಂದು ಸ್ವೀಕರಿಸುತ್ತೇನೆ. ಮಹಿಳೆಯಾಗಿ ಮತ್ತು ಮೂರು ಹೆಣ್ಣು ಮಕ್ಕಳ ತಾಯಿಯಾಗಿ, ನನ್ನ ಮಗಳಂತಿರುವ ಮಹಿಳಾ ವೈದ್ಯೆಯ ತಾಯಿಯ ಯಾತನೆ ಮತ್ತು ನೋವನ್ನು ನಾನು ಅನುಭವಿಸಬಲ್ಲೆ. ಅವನ ಅಪರಾಧವು ಕಾನೂನಿನ ದೃಷ್ಟಿಯಲ್ಲಿ ಸಾಬೀತಾಗಿರುವುದರಿಂದ ನನಗೆ ಯಾವುದೇ ಆಕ್ಷೇಪವಿಲ್ಲ ಎಂದಿದ್ದಾರೆ. ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, ಜೈಲಿನಲ್ಲಿ ಮಗನನ್ನು ಭೇಟಿಯಾಗಿದ್ದೀರಾ ಎಂಬ ಪ್ರಶ್ನೆಗೆ, ಇಲ್ಲ, ನಾನು ಏಕೆ ಭೇಟಿ ಮಾಡಬೇಕು? ಆರೋಪಗಳು ಸುಳ್ಳು ಎಂದು ಕಂಡುಬಂದಿದ್ದರೆ ನಾನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದೆ ಎಂದಿದ್ದಾರೆ.

Read More

ಅಬುಜಾ:- ಉತ್ತರ ನೈಜೀರಿಯಾದ ಕಡುನಾ ನಗರದ ಡಿಕ್ಕೊ ಜಂಕ್ಷನ್‌ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡ ಪರಿಣಾಮ 70 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ. https://ainlivenews.com/a-person-died-after-getting-hit-by-a-truck-tired-of-being-harassed-by-the-borrower-suicide-is-suspected/ 60,000 ಲೀಟರ್ ಪೆಟ್ರೋಲ್ ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಸ್ಫೋಟಗೊಂಡಿದೆ. ಟ್ರಕ್ ಪಲ್ಟಿಯಾದಾಗ ಚೆಲ್ಲಿದ್ದ ಪೆಟ್ರೋಲ್‌ನ್ನು ತುಂಬಿಕೊಳ್ಳಲು ಹೋಗಿದ್ದವರ ಪೈಕಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. ಜೊತೆಗೆ ಸುತ್ತಮುತ್ತಲಿನ 15ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿವೆ. ಶನಿವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನೈಜೇರಿಯಾ ರಾಜಧಾನಿ ಅಬುಜಾವನ್ನು ಕಡುನಾಗೆ ಸಂಪರ್ಕಿಸುವ ರಸ್ತೆಯ ಡಿಕ್ಕೊ ಜಂಕ್ಷನ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಇಲ್ಲಿಯವರೆಗೆ ಸಾವಿನ ಸಂಖ್ಯೆ 70ಕ್ಕೆ ಏರಿದೆ ಎಂದು ನೈಜರ್ ರಾಜ್ಯದ ಫೆಡರಲ್ ರೋಡ್ ಸೇಫ್ಟಿ ಕಾರ್ಪ್ಸ್ ಮುಖ್ಯಸ್ಥ ಕುಮಾರ್ ತ್ಸುಕ್ವಾಮ್ ಹೇಳಿದ್ದಾರೆ.

Read More

ಮುಂಬೈ:- ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ನಿಜವಾದ ಗುರುತನ್ನು ಬಹಿರಂಗಪಡಿಸುತ್ತಿಲ್ಲ ಮತ್ತು ಪದೇ ಪದೇ ಹೆಸರು ಬದಲಿಸುತ್ತಿದ್ದಾನೆ. ಪೊಲೀಸರು ಆರೋಪಿ ಅಕ್ರಮ ಬಾಂಗ್ಲಾದೇಶಿಯಾಗಿರಬಹುದು ಎಂದು ಶಂಕಿಸಿದ್ದಾರೆ. https://ainlivenews.com/why-did-siraj-leave-the-champion-trophy-captain-rohits-surprising-statement/ ಬಾಲಿವುಡ್ ನಟ ಸೈಫ್‌ ಅಲಿ ಖಾನ್‌ ಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಸೈಫ್ ನಿವಾಸದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕಾಸರ್ವಾಡವಲಿಯ ಹಿರಾನಂದಾನಿ ಎಸ್ಟೇಟ್ ಬಳಿ ಬಂಧಿಸಲಾಗಿದೆ. ದುಷ್ಕರ್ಮಿ ಥಾಣೆಯ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಹೇಳಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ. ಬಂಧನ ಬಳಿಕ ಆರೋಪಿಯ ವಿಚಾರಣೆ ವೇಳೆ ಮುಂಬೈ ಪೊಲೀಸರು ಶಾಕ್ ಆಗಿದ್ದಾರೆ. ಏಕೆಂದರೆ ವಿಚಾರಣೆ ವೇಳೆ ಆರೋಪಿ ತನ್ನ ನಿಜವಾದ ಚಹರೆಯನ್ನು ಬಹಿರಂಗಪಡಿಸುತ್ತಿಲ್ಲ. ಯಾರು…

Read More

ಚಾಂಪಿಯನ್ ಟ್ರೋಫಿಯಲ್ಲಿ ಸಿರಾಜ್ ಕೈ ಬಿಟ್ಟಿರುವುದಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಶನಿವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಂಡವನ್ನು ಪ್ರಟಿಸಲಾಗಿದೆ. ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭಮನ್ ಗಿಲ್ ನೇತೃತ್ವದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ರೆಡಿಯಾಗಿದೆ. https://ainlivenews.com/donors-heart-sent-in-hyderabad-metro/ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದ 15 ಸದಸ್ಯರ ತಂಡವನ್ನು ಮುಖ್ಯ ಆಯ್ಕೆ ಮಂಡಳಿ ಇಂದು ಘೋಷಿಸಿದೆ. ಈ ಮೊದಲು ನಿರೀಕ್ಷಿಸಿದ ಹೆಸರುಗಳೇ ತಂಡದಲ್ಲಿದ್ದರೂ ವೇಗಿ ಮೊಹಮ್ಮದ್ ಸಿರಾಜ್​ರನ್ನು ತಂಡದಿಂದ ಕೈಬಿಟ್ಟಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಇದೇ ವಿಚಾರವಾಗಿ ಮಾತನಾಡಿದ ರೋಹಿತ್ ಶರ್ಮಾ, ನಾವು ಹೊಸ ಚೆಂಡಿನಲ್ಲಿ ಮತ್ತು ಚೆಂಡು ಹಳೆಯದಾದ ಬಳಿಕವೂ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಬಲ್ಲ ವೇಗಿಯನ್ನು ಎದುರು ನೋಡುತ್ತಿದ್ದೇವು. ಸಿರಾಜ್…

Read More