Author: AIN Author

ಹೈದರಾಬಾದ್​ ಮೆಟ್ರೋದಲ್ಲಿ ಹೃದಯ ರವಾನೆ ಮಾಡಲಾಗಿದ್ದು, ಕನ್ನಡಿಗ ವೈದ್ಯನ ನೇತೃತ್ವ ವಹಿಸಲಾಗಿದೆ. https://ainlivenews.com/maneli-vijayendra-mudia-to-yediyurappa-yatnal/ ಜನವರಿ 17 ರಂದು ಸಂಜೆ ಕಾರಿಡಾರ್ ಅನ್ನು ರಚಿಸಲಾಗಿದ್ದು, ಎಲ್‌ಬಿ ನಗರದ ಕಾಮಿನೇನಿ ಆಸ್ಪತ್ರೆಯಿಂದ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಗೆ ದಾನಿಗಳ ಹೃದಯವನ್ನು ಸಾಗಿಸಲು ಅನುಕೂಲವಾಯಿತು, ಈ ಜೀವ ಉಳಿಸುವ ಕಾರ್ಯಾಚರಣೆಯಲ್ಲಿ ನಿರ್ಣಾಯಕ ಸಮಯವನ್ನು ಉಳಿಸಲಾಗಿದೆ ಎಂದು ಹೈದರಾಬಾದ್ ಮೆಟ್ರೋ ರೈಲಿನ ಪ್ರಕಟಣೆ ತಿಳಿಸಿದೆ. ಧಾರವಾಡ ಮೂಲದ ವೈದ್ಯ ಅಜಯ್ ಎಂಬುವವರು ಹೃದಯ ಸಾಗಿಸುವ ಕಾರ್ಯಾಚರಣೆಯ ಪ್ರಮುಖ ಭಾಗವಾಗಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ 35 ವರ್ಷದ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ ಅಂಗಾಂಗ ದಾನಕ್ಕೆ ಕುಟುಂಬ ಮುಂದಾಗಿತ್ತು. ಈ ವೇಳೆ ಗ್ಲೆನ್ ಗೆಲ್ಸ್ ಗ್ಲೋಬಲ್ ಆಸ್ಪತ್ರೆಯ ರೋಗಿಯೊಬ್ಬರಿಗೆ ಹೃದಯ ಬೇಕಿತ್ತು. ಹೃದಯ ಮತ್ತು ಶ್ವಾಸಕೋಶ ಕಸಿ ತಜ್ಞರಾಗಿರೋ ಡಾ.‌ ಅಜಯ ಜೋಶಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

Read More

ವಿಜಯಪುರ:- ಯಡಿಯೂರಪ್ಪನಿಗೆ ಮನೇಲಿ ವಿಜಯೇಂದ್ರ ಮುದಿಯಾ ಅಂತಾನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. https://ainlivenews.com/new-twist-in-bjp-faction-fight-ex-minister-ready-to-resign/ ಈ ಸಂಬಂಧ ಮಾತನಾಡಿದ ಅವರು, ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ, ವಿಜಯೇಂದ್ರ ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ ಎಂದರು. ವಿಜಯೇಂದ್ರ ಮಾಡಿದ ತಪ್ಪಿನಿಂದಲೇ ಯಡಿಯೂರಪ್ಪ ಜೈಲಿಗೆ ಹೋದದ್ದು, ಅವನಿಂದಲೇ ಹಾಳಾಗಿದ್ದು, ಮೊದಲು ಮಗನ ವ್ಯಾಮೋಹ ಬಿಡಲಿ. ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ. ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ. ಯಡಿಯೂರಪ್ಪ ಕೂಡ ಎಷ್ಟು ಜನರಿಗೆ ಮೋಸ ಮಾಡಿಲ್ಲ. ಬಿಬಿ ಶಿವಪ್ಪ, ಮಲ್ಲಿಕಾರ್ಜುನಯ್ಯ ಅವರಿಗೆ ಅನ್ಯಾಯ ಮಾಡಿದ್ದಾನೆ. ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದಾರೆ. ಸುಮ್ಮನೇ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂಡಲಿ ಎಂದು ವಾಗ್ದಾಳಿ ನಡೆಸಿದರು. ನಮ್ಮ ವಿರುದ್ಧ ಎರಡು ಹಂದಿಗಳು ಬಿಟ್ಟರೆ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ವಿಜಯೇಂದ್ರ ಪರ ಹೊಗಳು ಭಟರು ಮಾತ್ರ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.

Read More

ಬೆಂಗಳೂರು:- ಕೇಸರಿ ಮನೆಯಲ್ಲಿನ ಬಣ ಬಡಿದಾಟಕ್ಕೆ ಮೇಜರ್ ಹೊಸ ಟ್ವಿಸ್ಟ್ ಸಿಕ್ಕಿದ್ದು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿದೆ. ಈ ಬಗ್ಗೆ ಸ್ವತಃ ಅವರೇ ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. https://ainlivenews.com/actor-vishal-gave-a-shaking-reply-to-the-trolls/ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ ಈ ನಡೆ ಅಚ್ಚರಿ ಮೂಡಿಸಿದೆ. ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಹುದ್ದೆಯಿಂದ ಇಳಿದ ಬಳಿಕ ಹೈಕಮಾಂಡ್​ ವಿಜಯೇಂದ್ರ ಅವರಿಗೆ ಪಟ್ಟ ಕಟ್ಟಿತ್ತು. ಬಳಿಕ ವಿಜಯೇಂದ್ರ ತಮ್ಮದೇ ಒಂದು ತಂಡ ಕಟ್ಟಿದ್ದಾರೆ. ತಮ್ಮ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕರುಗಳಿಗೆ ಆಯಾ ಕಟ್ಟಿನ ಹುದ್ದೆ ನೀಡಿದ್ದಾರೆ. ಅದರಂತೆ ಸುನಿಲ್​ ಕುಮಾರ್​ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ದರು. ಆದ್ರೆ, ಇದೀಗ ಅದ್ಯಾಕೋ ಸುನಿಲ್ ಕುಮಾರ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ಮುಂದಾಗಿದೆ ಎನ್ನಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಾಹಿಸುತ್ತಿರುವ…

Read More

ಬೆಂಗಳೂರು:- ಇಂದು ಬೆಂಗಳೂರಿನ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ ಎಂದು BMRCL ತಿಳಿಸಿದೆ. https://ainlivenews.com/saif-ali-khan-stabbed-another-accused-arrested-early-today/ ಕೆಂಪೇಗೌಡ ಮೆಜೆಸ್ಟಿಕ್ ಮತ್ತು ಇಂದಿರಾನಗರ ನಡುವಿನ ರೈಲು ಸಂಚಾರದಲ್ಲಿ ಬದಲಾವಣೆ ಆಗಲಿದೆ. ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿನ ಮೆಟ್ರೋ ಸೇವೆ ಎಂದಿನಂತೆ ಇರಲಿದೆ. ಹಳಿ ನಿರ್ವಹಣಾ ಕಾಮಗಾರಿ ಇದೆ. ಹೀಗಾಗಿ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಪ್ರಯಾಣಿಕರು ಇವತ್ತು ಒಂದು ದಿನ ಸಹಕರಿಸಬೇಕು ಎಂದು ಕೋರಿಕೊಂಡಿದೆ. ನಮ್ಮ ಮೆಟ್ರೋ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿ ಸೋಮವಾರ 4.15ರಿಂದ ರೈಲುಗಳ ಓಡಾಟ ಆರಂಬಿಸುತ್ತಿದೆ. ದೂರದ ಊರುಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ಇದು ತುಂಬಾನೇ ಅನುಕೂಲ ಆಗಲಿದೆ.

Read More

ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಜಾಲಾ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣವೇ ಬೀಳುತ್ತಿಲ್ಲ. ಬೆಂಗಳೂರಿನ ಟೆಕ್ಕಿ‌ಯೊಬ್ಬರಿಗೆ ಹೊಸ ಮೊಬೈಲ್ ಕಳಿಸಿ, ಅದರ ಮೂಲಕ ಸೈಬರ್ ವಂಚಕರು 2.80 ಕೋಟಿ ರೂ. ದೋಚಿದ್ದಾರೆ. ಇದು ಸೈಬರ್ ಕ್ರೈಂ ಖದೀಮರ ಹೊಸ ಪ್ಲಾನ್ ಆಗಿದೆ. https://ainlivenews.com/a-lone-elephant-chased-tourists-during-a-safari-tourists-left/ ಬೆಂಗಳೂರಿನ ಟೆಕ್ಕಿಯೊಬ್ಬರ ವಿಳಾಸಕ್ಕೆ ಸೈಬರ್​ ವಂಚಕರು ನೀವು ಹೊಸ ಸಿಮ್ ಖರೀದಿ ಮಾಡಿದ್ದೀರಿ, ಅದಕ್ಕೆ ಗಿಫ್ಟ್ ಎಂದು ಮೊಬೈಲ್ ಕಳುಹಿಸಿದ್ದರು. ಗಿಫ್ಟ್​​ ಸ್ವೀಕರಿಸಿದ ಟೆಕ್ಕಿ ಸಿಮ್​ನ್ನು ಮೊಬೈಲ್​​ನಲ್ಲಿ ಹಾಕಿದ್ದಾರೆ. ಸಿಮ್​ ಹಾಕಿದ ಕೆಲವೇ ಗಂಟೆಗಳಲ್ಲಿ ಟೆಕ್ಕಿ ಖಾತೆಯಲ್ಲಿದ್ದ 2.80 ಕೋಟಿ ರೂ. ಅನ್ನು ಸೈಬರ್​ ಖದೀಮರು ತಮ್ಮ ಖಾತೆಗೆ ಜಮಾವಣೆ ಮಡಿಕೊಂಡಿದ್ದಾರೆ. ವಂಚಕರು ಮೊಬೈಲ್​ನಲ್ಲಿ ಮೊದಲೇ ಕೆಲವು ಆ್ಯಪ್​ಗಳನ್ನು ಇನ್​ಸ್ಟಾಲ್​ ಮಾಡಿದ್ದರು. ಟೆಕ್ಕಿ ಮೊಬೈಲ್​ಗೆ ಸಿಮ್​ ಹಾಕುತ್ತಿದ್ದಂತೆ, ಹಲವು ಸಂದೇಶಗಳು ಬಂದಿವೆ. ಈ ಮೊಬೈಲ್​ಗೆ ಬರುವ ಸಂದೇಶಗಳು ಮತ್ತು ಒಟಿಪಿಗಳು ತಮಗೂ ಬರುವಂತೆ ವಂಚಕರು ಸೆಟ್ ಮಾಡಿದ್ದರು. ಸಂದೇಶಗಳು ಮತ್ತು ಒಟಿಪಿ ಮೂಲಕ ಟೆಕ್ಕಿಯ ಬ್ಯಾಂಕ್​ ಖಾತೆ…

Read More

ಬೆಂಗಳೂರು:- ಪತ್ನಿ, ಅತ್ತೆಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ತಲ್ವಾರ್‌ನಿಂದ ದುಷ್ಕರ್ಮಿ ಅಟ್ಯಾಕ್‌ ಮಾಡಿದ ಘಟನೆ ರಾಜಧಾನಿ ಬೆಂಗಳೂರು ಬೆಂಗಳೂರಿನಲ್ಲಿ ಜರುಗಿದೆ. https://ainlivenews.com/bmtc-bus-brake-failure-a-major-disaster-that-was-missed-by-a-hairs-breadth/ ಆಸೀಫ್ ಬಂಧಿತ ಆರೋಪಿ. ಆಸೀಫ್ ತನ್ನ ಪತ್ನಿ ಹೀನಾ ಕೌಸರ್ ಅತ್ತೆ ಫರ್ವಿನ್ ತಾಜ್ ಮೇಲೆ ದಾಳಿ ನಡೆಸಿದ್ದಾನೆ. ಜ.14ರಂದು ಬನಶಂಕರಿ ದೇಗುಲದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 10 ವರ್ಷಗಳ ಹಿಂದೆ ತಾಯಿಯ ಅಣ್ಣನ ಮಗ ಆಸೀಫ್‌ನ ಜೊತೆ ಹೀನಾ ಕೌಸರ್ ಮದುವೆ ಮಾಡಲಾಗಿತ್ತು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ಆದರೆ ಕಳೆದ ವರ್ಷ ಪರ ಸ್ತ್ರೀ ಸಹವಾಸ ಮಾಡಿದ ಪತಿ, ಪತ್ನಿಗೆ ಇನ್ನಿಲ್ಲದ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಕಿರುಚಾಟ ಕೇಳಿ ಅಕ್ಕಪಕ್ಕದವರು ಬರುತ್ತಿದ್ದಂತೆ ತಲ್ವಾರ್ ಬಿಟ್ಟು ಆರೋಪಿ ಪರಾರಿಯಾಗಿದ್ದ. ಗಾಯಗೊಂಡಿದ್ದ ಮಗಳು ಹಾಗೂ ತಾಯಿಯನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.

Read More

ಬೆಂಗಳೂರು:- ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಭಾರೀ ಅನಾಹುತ ಒಂದು ತಪ್ಪಿರುವ ಘಟನೆ ಜರುಗಿದೆ. https://ainlivenews.com/contractor-sachin-panchal-suicide-case-anticipatory-bail-for-two-accused/ ನಾಗದೇವನಹಳ್ಳಿಯ ರಸ್ತೆಯಲ್ಲಿ ಡಾಬಾ ಗೋಡೆ, ಬೀಡಾ ಅಂಗಡಿಗೆ ಬಸ್ ಗುದ್ದಿದೆ. ಶಿರ್ಕೆ ಸರ್ಕಲ್ ನಿಂದ ನಾಗರಬಾವಿ ಕಡೆ ಬಸ್ ಹೊರಟಿದ್ದರು. ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಅನಾಹುತ ತಪ್ಪಿದೆ. ಬಸ್ ಅಪಘಾತದಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.

Read More

ಸಾಮಾನ್ಯವಾಗಿ ನೀವು ಅನೇಕ ಜನರು ತಮ್ಮ ಜೇಬಿನಲ್ಲಿ ಕೈ ಹಾಕಿಕೊಂಡು ತಿರುಗಾಡುವುದನ್ನು ನೋಡುತ್ತೀರಿ. ಇದು ಕೇವಲ ಸರಳ ವಿಷಯವಲ್ಲ.. ಇದರ ಹಿಂದೆ ಹಲವು ಅರ್ಥಗಳಿವೆ ಎನ್ನುತ್ತಾರೆ ಮನೋವಿಜ್ಞಾನಿಗಳು… ನಾವು ಇಂದು ಈ ಕುರಿತಾಗಿ ನಿಮಗೆ ತಿಳಿಸಿ ಕೊಡಲಿದ್ದೇವೆ… https://ainlivenews.com/heavy-rain-is-likely-for-two-days-in-these-districts-of-karnataka/ ಒಬ್ಬ ವ್ಯಕ್ತಿಯು ತನ್ನ ಜೇಬಿನಲ್ಲಿ ತನ್ನ ಕೈಗಳನ್ನು ಇಟ್ಟುಕೊಂಡು ನಡೆದರೆ, ಅವನು ವಿಚಲಿತನಾಗದೆ ತುಂಬಾ ಎಚ್ಚರವಾಗಿರುತ್ತಾನೆ ಎಂದರ್ಥ. ಈ ಗೆಸ್ಟ‌ರ್ ವಿಶೇಷವಾಗಿ ವ್ಯಕ್ತಿಯು ಸಾಮಾಜಿಕವಾಗಿ ಅಸುರಕ್ಷಿತತೆಯನ್ನು ಅನುಭವಿಸಿದಾಗ ಮತ್ತು ಈ ರೀತಿಯಲ್ಲಿ ತನ್ನ ಕೈಗಳನ್ನು ಮರೆಮಾಡುತ್ತದೆ. ಹೀಗೆ ಮಾಡುವುದರಿಂದ ಭದ್ರತೆಯ ಭಾವ ಮೂಡುತ್ತದೆ ಎಂದರ್ಥ. ವ್ಯಕ್ತಿ ತನ್ನ ಜೇಬಿನಲ್ಲಿ ಕೈಗಳನ್ನು ಇಟ್ಟುಕೊಂಡು ನಡೆಯಲು ಸಾಮಾನ್ಯ ಕಾರಣವೆಂದರೆ ಆರಾಮ ಅಥವಾ ಯಾವುದೇ ರೀತಿಯ ಕಿರಿಕಿರಿ ಇಲ್ಲದೆ ನಿರಾಳತೆಯನ್ನು ಹುಡುಕುವುದಾಗಿದೆ. ಈ ಸನ್ನೆಯು ಸ್ವಯಂ ಹಿತಕ್ಕಾಗಿ, ಅದರಲ್ಲಿಯೂ ವಿಶೇಷವಾಗಿ ಆ ವ್ಯಕ್ತಿ ಸಾಮಾಜಿಕವಾಗಿ ಆತಂಕ ಅಥವಾ ಅಸುರಕ್ಷಿತ ಭಾವನೆಯನ್ನು ಅನುಭವಿಸಿದಾಗ, ಕೈಗಳನ್ನು ಮರೆಮಾಡುತ್ತಾನೆ. ಈ ರೀತಿ ಮಾಡುವುದು ಒಂದು ರೀತಿಯ ಸುರಕ್ಷತೆಯ ಭಾವನೆಯನ್ನು ಮೂಡಿಸುತ್ತದೆ.…

Read More

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainlivenews.com/innovative-effort-of-bellary-police-to-prevent-crime/ ಅದರಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ದಲ್ಲಿ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ, ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್​ಮಂಡ್ ವೃತ್ತ, ಟೌನ್​ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ. ಇನ್ನೂ ಎಚ್​ಎಎಲ್​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ…

Read More

ಪ್ರತಿಯೊಬ್ಬರಿಗೂ ಜೀವನದಲ್ಲಿ ಒಮ್ಮಯಾದರು ವಿಮಾನದಲ್ಲಿ ಪ್ರಯಾಣಿಸಬೇಕು ಎನ್ನುವ ಬಯಕೆ ಇದ್ದೇ ಇರುತ್ತದೆ. ಹಾಗೇಯೆ ಕೆಲವು ಮಕ್ಕಳಲ್ಲಿ ನಾನು ಮುಂದೇ ಪೈಲಟ್‌ ಆಗಬೇಕು ಎನ್ನುವ ಕನಸು ಕಂಡಿರುತ್ತಾರೆ. ಅದು ಕೆಲವು ತಂದೆ ತಾಯಿಗಳ ಕನಸು ಸಹಾ ಆಗಿರುತ್ತದೆ. ಆದರೆ ಈ ಕನಸನ್ನು ಎಲ್ಲಾ ಮಕ್ಕಳು ಇಡೆರಿಸಕೊಳ್ಳಲು ಆಗುವುದಿಲ್ಲ. ಕಾರಣ ಸರಿಯಾದ ಮಾರ್ಗದರ್ಶನದ ಕೊರತೆ. ಸರಿಯಾದ ಮಾರ್ಗದರ್ಶನದಿಂದ ಕೆಲವೇ ಕೆಲವರು ಪೈಲಟ್‌ ಆಗುವ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಳ್ಳುತ್ತಾರೆ. https://ainlivenews.com/is-it-difficult-to-pass-stool-then-this-problem-means-you/ ಇನ್ನೂ ಗಂಡು ಮಕ್ಕಳಿಗೆ ಗಡ್ಡ ಅಂದ್ರೆ ತುಂಬಾ ಇಷ್ಟ. ಪೈಲಟ್‌ಗಳು ಗಡ್ಡ ಬಿಡುವಂತೆ ಇಲ್ಲ, ದಾಡಿ ಬಿಟ್ಟಿರೆ ಅದು ಒಂದು ಸಮಸ್ಯೆಯಾಗಿಲಿದೆ. ಪೈಲಟ್‌ಗಳಿಗೆ ಅವಕಾಶವಿಲ್ಲ ಎಂದು ಕೇಳಿದರೆ ಅನೇಕರು ಆಶ್ಚರ್ಯಚಕಿತರಾಗುತ್ತಾರೆ. ಪೈಲಟ್‌ಗಳು ಅನುಸರಿಸಬೇಕಾದ ಹಲವು ನಿಯಮಗಳಲ್ಲಿ ಪೈಲಟ್‌ಗಳು ಗಡ್ಡವನ್ನು ಹೊಂದಿರಬಾರದು ಕೂಡ ಒಂದು. ಬಹುತೇಕ ಎಲ್ಲಾ ವಿಮಾನಯಾನ ಸಂಸ್ಥೆಗಳು ಈ ನಿಯಮವನ್ನು ಅನುಸರಿಸುತ್ತವೆ ಫೆಡರಲ್ ಏವಿಯೇಷನ್ ​​ಏಜೆನ್ಸಿಯ ಪ್ರಕಾರ, US ನಾಗರಿಕ ವಿಮಾನಯಾನ ಸಂಸ್ಥೆ ವಿಮಾನಯಾನ ಸಂಸ್ಥೆಗಳು ಪೈಲಟ್‌ಗಳು ಗಡ್ಡವನ್ನು ಹೊಂದಲು…

Read More