Author: AIN Author

ಶಿವಮೊಗ್ಗ: ಸಹಕಾರಿಗಳು ಇರದಿದ್ದರೇ ರೈತರಿಗೆ ಬಡವರಿಗೆ ಸಹಕಾರವೇ ಸಿಗುತ್ತಿರಲಿಲ್ಲ. ಸರ್ಕಾರದ ಪರವಾಗಿ ಯಾರಾದ್ರೂ ಸಹಕಾರ ಮಾಡ್ತಾರೆ ಅಂದ್ರೆ ಅದು ಸಹಕಾರಿ ಕ್ಷೇತ್ರದಿಂದಲೇ .ಜವಹಾರ ನೆಹರು ಇಚ್ಚಾಶಕ್ತಿಯಿಂದಾಗಿ ಜಾರಿಗೆ ಬಂದ ಯೋಜನೆ ನಿರಂತರವಾಗಿ ಇರುತ್ತದೆ. ಸರ್ಕಾರ ಇರುವವರೆಗೂ ಸಹಕಾರಿ ಕ್ಷೇತ್ರ ಇರುತ್ತದೆ. ಅದು ಇರಬೇಕು ಕೂಡ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಲಕ್ಷೀಶ್ವರದಲ್ಲಿ ಶೂ ಬದಲು ಚಪ್ಪಲಿ ನೀಡಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿ ಮಾತನಾಡಿದ ಮಧು ಬಂಗಾರಪ್ಪ,  ಹಂಗೇನಾದರೂ ಘಟನ ನಡೆದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಶೂ ಅಂದ್ರೆ ಶೂ ಮೊಟ್ಟೆ ಅದ್ರೆ ಮೊಟ್ಟೆ ಕೊಡಲೇ ಬೇಕು. ರಾಜ್ಯದಲ್ಲಿ 60 ಸಾವಿರ ಶಾಲೆಗಳಿವೆ, ಅದರಲ್ಲಿ ಒಂದು ಶಾಲೆಯಲ್ಲಿ ಚಪ್ಪಲಿ ಕೊಚ್ಚಿದ್ದ ಮಾತ್ರಕ್ಕೆ ನೀವು ಅದನ್ನು ತೋರಿಸಲು ಹೋಗಬೇಡಿ ಎಂದು ಮಾದ್ಯಮದವರಿಗೆ ಮಧು ಬಂಗಾರಪ್ಪ ಕುಟುಕಿದ್ದಾರೆ. ಯಾರು ಚಪ್ಪಲಿ ನೀಡಿದ್ದಾರೋ ಅವರ ವಿರುದ್ಧ ಇಲಾಖೆಯಿಂದ ನೂರಕ್ಕೆ ನೂರರಷ್ಟು ಕ್ರಮ ಕೈಗೊಳ್ಳುತ್ತೇನೆ. ಬೇರೆ ಕಡೆಗಳಲ್ಲಿ ಒಳ್ಳೆ ಒಳ್ಳೆ ಶೂಗಳನ್ನು ಕೊಟ್ಟಿದ್ದಾರೆ ಅದನ್ನು ತೋರಿಸಿ…

Read More

ಬೆಂಗಳೂರು: ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದರು. ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದರು. https://ainlivenews.com/joint_pain_suprem_ray_treatment_reiki/ ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನನಗೆ ಕೊಟ್ಟ ಸಹಕಾರವನ್ನು ಬಿ.ವೈ.ವಿಜಯೇಂದ್ರಗೂ ಕೊಡಬೇಕು. ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು.

Read More

ತುಮಕೂರು: ಬಿಜೆಪಿ-ಜೆಡಿಎಸ್‌ ಮೈತ್ರಿಯಾದ  ಬಳಿಕ ಜೆಡಿಎಸ್‌ ನಾಯಕರು ಪಕ್ಷ ಬಿಡುತ್ತಿರುವ ವೇಗ ಹೆಚ್ಚಾಗಿದೆ. ಇದೀಗ ಲೋಕಸಭಾ ಚುನಾವಣೆಯ ಸಿದ್ಧತೆ ಹೊತ್ತಲ್ಲಿ ತುಮಕೂರಿನಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ಎದುರಾಗಿದೆ. ತುಮಕೂರು ಜಿಲ್ಲೆಯ ಜೆಡಿಎಸ್‌ನ ಪ್ರಭಾವಿ ನಾಯಕ, ತುಮಕೂರು ಗ್ರಾಮಾಂತರದ  ಮಾಜಿ ಶಾಸಕ ಡಿ.ಸಿ ಗೌರಿಶಂಕರ್‌  ಅವರು, https://ainlivenews.com/joint_pain_suprem_ray_treatment_reiki/ ತೆನೆ ಇಳಿಸಿ ಕೈ ಹಿಡಿಯಲು ಮುಂದಾಗಿದ್ದಾರೆಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಸಿ ಗೌರಿಶಂಕರ್‌ ಅವರು ಕಾಂಗ್ರೆಸ್‌ ಪಕ್ಷ ಸೇರುವ ಮುಹೂರ್ತ ಫಿಕ್ಸ್‌ ಆಗಿದೆ. ಸುಮಾರು ಎರಡು ಸಾವಿರ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು:  ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನನಗೆ ಕೊಟ್ಟ ಸಹಕಾರವನ್ನು ಬಿ.ವೈ.ವಿಜಯೇಂದ್ರಗೂ ಕೊಡಬೇಕು. ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು. https://ainlivenews.com/joint_pain_suprem_ray_treatment_reiki/ ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್​ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್​, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿ ಹಲವರು ಭಾಗಿಯಾಗಿದ್ದಾರೆ.

Read More

ಬೆಂಗಳೂರು:  ಬಿ.ವೈ.ವಿಜಯೇಂದ್ರ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಮಿತ್​ ಶಾರನ್ನು ಕರೆಸಿ ದೊಡ್ಡ ಸಮಾವೇಶಕ್ಕೆ ಚಿಂತನೆ ಮಾಡಿದ್ದೇವೆ ಎಂದು ಬಿ.ವೈ.ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಎಸ್​ ಯಡಿಯೂರಪ್ಪ ತಿಳಿಸಿದ್ದಾರೆ.ಒಂದು ಲಕ್ಷ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡುವ ಅಪೇಕ್ಷೆ ಇದೆ. ಮೋದಿ, ಶಾ, ನಡ್ಡಾ ಆದೇಶದಂತೆ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಕಾಣ್ತಿದೆ. ಎಲ್ಲಾ ನಾಯಕರು ವಿಜಯೇಂದ್ರಗೆ ಆಶೀರ್ವಾದ ಮಾಡಿದ್ದಕ್ಕೆ ಸಂತೋಷವಾಗಿದೆ ಎಂದರು. https://ainlivenews.com/joint_pain_suprem_ray_treatment_reiki/ ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್​ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್​, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿ ಹಲವರು ಭಾಗಿಯಾಗಿದ್ದಾರೆ.

Read More

ಹುಬ್ಬಳ್ಳಿ: ಮಣಿಪುರದಲ್ಲಿ ಗಲಿಭೆ ನಡೆಯುತ್ತಿರುವುದು ಇದೇ ಮೊದಲ ಅಲ್ಲ‌ ಅಲ್ಲಿ  ಆಗಾಗ ನಡೆದೆ ಇರುತ್ತೇವೆ ಎಂದು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೇಮಾ ಖಂಡು ಹೇಳಿದರು. ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಮಣಿಪುರದಲ್ಲಿ ಆಗಾಗ ಗಲಿಭೆ ನಡೆತಾ ಇವೆ ಇದು ಹೊಸದಲ್ಲ, ಇದೊಂದು ದುರಷ್ಟಕರ ಸಂಗತಿ ಎಂದ ಅವರುಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಲ್ಲಿನ ಬೆಳವಣಿಗೆ ಮೇಲೆ ನಿಗಾ ಇಟ್ಟವೆ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವತ್ತ ಹೆಜ್ಜೆ ಇಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಇನ್ನು  ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಂದಿದ್ದೇನೆ ಎಂದ ಅವರು, ಟಿಬೆಟಿಯನ್ ಕ್ಯಾಂಪಸ್ ನಲ್ಲಿ ಆಯೋಜಿ ಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವೆ ಎರಡು ದಿನಗಳ ಕಾಲ ತಂಗಲಿರುವ ಪೇಮಾ ಖಂಡು ಅಲ್ಲಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕುರಿತು ವಿವರ ನೀಡಿದರು. ಇನ್ನು ಐದು ರಾಜ್ಯಗಳ ಚುನಾವಣಾ ಫಲಿತಾಂಶ ವಿಚಾರ ಕುರಿತು ಸಹ ಇದೇ ಸಮಯದಲ್ಲಿ ಪ್ರತಿಕ್ರಿಯೆ ನೀಡಿದ ಅವರು, https://ainlivenews.com/joint_pain_suprem_ray_treatment_reiki/ ಖಂಡಿತವಾಗಿಯೂ ಬಿಜೆಪಿ ಪರ ಫಲಿತಾಂಶ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ಒಂಬತ್ತು…

Read More

ಕೋಲಾರ: ಬಿ.ವೈ.ವಿಜಯೇಂದ್ರ ಇನ್ನೂ ಚೈಲ್ಡ್‌ ಎಂಬ ಸಹಕಾರ ಸಚಿವ ರಾಜಣ್ಣ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಸಂಸದ ಮುನಿಸ್ವಾಮಿ, ರಾಜಣ್ಣ ಬಫೂನ್‌, ಅವರಿಗೆ ಊರು ಹೋಗು ಎನ್ನುತ್ತಿದೆ, ಕಾಡು ಬಾ ಎನ್ನುತ್ತಿದೆ. ಸಿದ್ದರಾಮಯ್ಯ ಅವರು ಏನಾದರು ಹೇಳಿ ಕೊಟ್ಟರೆ ಪರಮೇಶ್ವರ್ ಸಿಎಂ ಮಾಡಿ ಎನ್ನುತ್ತಾರೆ. ಇಲ್ಲವಾದರೆ ಶ್ಯಾಮನೂರು ಶಿವ ಶಂಕರಪ್ಪ ಪರವಾಗಿ ಮಾತನಾಡುತ್ತಾರೆ. ಅವರಿಗೆ ವಯಸ್ಸಾಗಿದೆ, https://ainlivenews.com/joint_pain_suprem_ray_treatment_reiki/ ಮೊಮ್ಮಕಳ ಜೊತೆಗೆ ಆಟವಾಡಿಕೊಂಡಿರಬೇಕಾದವರು, ಊರು ಹೋಗು ಎನ್ನುತ್ತಿದ್ರೆ ಕಾಡು ಬಾ ಎನ್ನುತ್ತಿದೆ. ಹೀಗಿರುವಾಗ ವಿಜಯೇಂದ್ರ ಯಳಸು ಅನ್ನೋ ರಾಜಣ್ಣಗೆ ಜಾಸ್ತಿ ವಯಸ್ಸಾಗಿದೆ. ಕಾಂಗ್ರೆಸ್​ನ ಎಷ್ಟೋ ಜನ ಶಾಸಕರು ಬಿಜೆಪಿ ಜೊತೆಗೆ ಬರಲು ಸಿದ್ದರಿದ್ದಾರೆ. ಕುರುಡುಮಲೆ ವಿನಾಯಕನ ಅನುಗ್ರಹದಿಂದ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ಬೀಳಲಿದೆ ಎಂದರು.

Read More

ಗದಗ: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಳಿಕ ಲಿಂಗಾಯತ ಸಮಾಜ ಒಗ್ಗೂಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಗರಂ ಆದ ಕಾನೂನು ಸಚಿವ ಹೆಚ್​ಕೆ ಪಾಟೀಲ್, ನಿಮ್ಮ ಮನಸ್ಸಿಗೆ ಬಂದಹಾಗೇ ಲೆಕ್ಕ ಹಾಕಿದರೆ ನಡೆಯಲ್ಲ. ಲಿಂಗಾಯತ ಸಮುದಾಯದ ನಾಯಕಕರು ಯಾರೂ ಅಂತ ಪ್ರಶ್ನೆ ಮಾಡಿದರು. ಅಲ್ಲದೆ, https://ainlivenews.com/joint_pain_suprem_ray_treatment_reiki/ ಇವತ್ತು ಶಾಮನೂರ ಶಿವಶಂಕರಪ್ಪನವರು ಲಿಂಗಾಯತ ನಾಯಕರು. ಶಾಮನೂರ ಜಾಗತಿಕ ಅಧ್ಯಕ್ಷರು. ನಮ್ಮ ಪಾರ್ಟಿಯಲ್ಲಿ ಲಿಂಗಾಯತ ನಾಯಕರು ಇಲ್ವಾ? ಈಶ್ವರ ಖಂಡ್ರೆ, ಎಂ ಬಿ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಲಿಂಗಾಯತ ನಾಯಕರು ಅಲ್ವಾ? ಇವರ್ಯಾರು ಲಿಂಗಾಯತ ನಾಯಕರು ಕಾಣಲ್ವಾ ಅಂತ ಕೇಳಿದರು. ಅಲ್ಲದೆ, ವಿಜಯೇಂದ್ರನ ಅಧ್ಯಕ್ಷ ಮಾಡುವ ಮೂಲಕ ಪ್ರಧಾನಿ ಮೋದಿ ಘರ್ಜನೆ ನಿಂತಿದೆ ಎಂದರು.

Read More

ಕಲಬುರಗಿ: ಕಲಬುರಗಿಯಲ್ಲಿ ನಡೆದಿದ್ದ KEA ಪರೀಕ್ಷೆ ಅಕ್ರಮ ಪ್ರಕರಣ ಹಸ್ತಾಂತರ ಆಗ್ತಿದ್ದಂತೆ CID ಬೇಟೆ ಶುರು ಮಾಡಿದೆ..ಹೌದು ಕಿಂಗ್ ಪಿನ್ RD ಪಾಟೀಲ್ ಮಾತಿನಂತೆ ಬ್ಲೂಟೂತ್ ಸಪ್ಲೈ ಮಾಡಿದ್ದ ಆರೋಪದ ಮೇಲೆ ಓರ್ವ ಅಭ್ಯರ್ಥಿ ಸೇರಿ ಮೂವರನ್ನ CID ವಶಕ್ಕೆ ಪಡೆದಿದೆ.. ಅಭ್ಯರ್ಥಿಯ ವಿಚಾರಣೆ ತೀವ್ರಗೊಂಡಿದ್ದು ಅಕ್ರಮದ ಮತ್ತಷ್ಟು ಹೂರಣ ಬಯಲಾಗೋ ಸಾಧ್ಯತೆಯಿದೆ.. https://ainlivenews.com/joint_pain_suprem_ray_treatment_reiki/

Read More

ಸೂರ್ಯೋದಯ: 06.18 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಬಿದಿಗೆ 01:47 PM ತನಕ ನಂತರ ತದಿಗೆ ನಕ್ಷತ್ರ: ಇವತ್ತು ಅನುರಾಧ 03:24 AM ತನಕ ನಂತರ ಜೇಷ್ಠ ಯೋಗ: ಇವತ್ತು ಅತಿಗಂಡ12:08 PM ತನಕ ನಂತರ ಸುಕರ್ಮಾ ಕರಣ: ಇವತ್ತು ಬಾಲವ 02:15 AM ತನಕ ನಂತರ ಕೌಲವ 01:47 PM ತನಕ ನಂತರ ತೈತಲೆ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 06.21 PM to 07.56 PM ಅಭಿಜಿತ್ ಮುಹುರ್ತ: ಇಲ್ಲ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ…

Read More