Author: AIN Author

ಲಕ್ನೋ: ಅಯೋಧ್ಯೆಯ (Ayodhya) ಸರಯು ನದಿಯ ತಟದಲ್ಲಿ 22 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಬರೆಯಲಾಗಿದೆ. ಈ ಸ್ಮರಣೀಯ ಸಂದರ್ಭದ ಮರುದಿನವೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ. ದೀಪೋತ್ಸವದ (Deepotsava) ದಿನ ಕೆಲವು ಮಕ್ಕಳು ಘಾಟ್‌ನಲ್ಲಿ ದೀಪದಿಂದ ಎಣ್ಣೆಯನ್ನು, ತೆಗೆದುಕೊಂಡು ಪಾತ್ರೆಗಳಲ್ಲಿ ತುಂಬುತ್ತಿರುವ ದೃಶ್ಯದ ವೀಡಿಯೋವನ್ನು ಅಖಿಲೇಶ್‌ ಯಾದವ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ದೈವಿಕತೆಯ ನಡುವೆ ಬಡತನ… ಬಡತನವು ದೀಪಗಳಿಂದ ಎಣ್ಣೆಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರೆ, ಆಚರಣೆಯ ಬೆಳಕು ಮಂದವಾಗುತ್ತದೆ. ಘಟ್ಟ ಮಾತ್ರವಲ್ಲದೆ ಪ್ರತಿಯೊಬ್ಬ ಬಡವರ ಮನೆಯೂ ಬೆಳಗುವ ಇಂತಹ ಹಬ್ಬ ಬರಲಿ ಎಂಬುದು ನಮ್ಮ ಹಾರೈಕೆ ಎಂದು ಎಸ್‌ಪಿ ಮುಖ್ಯಸ್ಥ ಬರೆದುಕೊಂಡಿದ್ದಾರೆ. https://twitter.com/yadavakhilesh/status/1723401256113426697?ref_src=twsrc%5Etfw%7Ctwcamp%5Etweetembed%7Ctwterm%5E1723401256113426697%7Ctwgr%5Ec3770c91c37f5227f9988fdd22c64456e873017a%7Ctwcon%5Es1_&ref_url=https%3A%2F%2Fpublictv.in%2Fakhilesh-yadav-shares-video-of-children-taking-oil-from-earthen-lamps-in-ayodhya%2F 7ನೇ ಆವೃತ್ತಿಯ ದೀಪೋತ್ಸವದಂದು ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಿ ವಿಶ್ವ ದಾಖಲೆ ಬರೆಯಲಾಯಿತು. ಒಟ್ಟು 22.23 ಲಕ್ಷ ಮಣ್ಣಿನ ದೀಪಗಳು ಅಯೋಧ್ಯೆಯನ್ನು ಬೆಳಗಿದವು. ಕಳೆದ…

Read More

ಬಸವನಬಾಗೇವಾಡಿ: ಬೆಳಗಾವಿ ಚಳಿಗಾಲದ ಅಧಿವೇಶನದೊಳಗೆ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕು. ಇರದೇ ಇದ್ದರೆ ವಿಕಾಸಸೌಧದವರೆಗೆ ಹೋರಾಟ ನಡೆಸಲಾಗುತ್ತದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀ ಎಚ್ಚರಿಸಿದ್ದಾರೆ. 2 ಎ ಹಕ್ಕೊತ್ತಾಯ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಹಿಂದಿನ ಸರಕಾರ ನಮ್ಮ ಪಾದಯಾತ್ರೆ ಹೋರಾಟಕ್ಕೆ 2 ಡಿ ಸೌಲಭ್ಯ ನೀಡಿತು. ಅಷ್ಟರಲ್ಲಿ ನೀತಿ ಸಂಹಿತೆ ಬಂತು. ಆ ಮೀಸಲಾತಿ ನಮಗೆ ತೃಪ್ತಿ ತಂದಿಲ್ಲ. ಕೆಲವರಂತೂ ಬಿಜೆಪಿ ಸರಕಾರವಿದ್ದಾಗ ಮಾತ್ರ ನಿಮ್ಮ ಪಾದಯಾತ್ರೆ ಹೋರಾಟಾನಾ ಕಾಂಗ್ರೆಸ್‌ ಸರಕಾರವಿದ್ದರೆ ಇಲ್ಲವಾ ಎಂದೇ ಪ್ರಶ್ನಿಸಿದ್ದಾರೆ. https://ainlivenews.com/b-y-vijayendra-met-former-prime-minister-hd-deve-gowda/ ಹಾಲಿ ಸರಕಾರಕ್ಕೂ ನಾವು ಒತ್ತಾಯ ಮಾಡಿದ್ದೇವೆ. ರಸ್ತೆಯಲ್ಲಿಇಷ್ಟಲಿಂಗ ಪೂಜೆ ನೆರವೇರಿಸಿ 2 ಎ ಬೇಡಿಕೆಗೆ ಒತ್ತಾಯಿಸುವುದು ಮುಂದುವರಿದಿದೆ. ಕಿತ್ತೂರು ಚನ್ನಮ್ಮ ಜಯಂತಿ ಆಚರಿಸಿ ಎಂಬ ಬೇಡಿಕೆ ಇಟ್ಟಾಗ ಅಂದಿನ ಸಚಿವೆ ಉಮಾಶ್ರೀ ಅವರು ಇಲ್ಲಿವರೆಗೆ ಸ್ವಾತಂತ್ರ್ಯ ಹೋರಾಟಗಾರರ ಜಯಂತಿ ಆಚರಣೆ ಮಾಡಿಲ್ಲ ಎಂದು ಹೇಳಿದ್ದರು. ನಂತರ ಜಯಂತಿ ಆಚರಣೆಗೆ ಸರಕಾರ ಆದೇಶ ಮಾಡಿತು.…

Read More

ಆನೇಕಲ್:- ತಾಯಿ ಕೊಂದವನ ಮೇಲೆ ಮಗನಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಸಮಂದೂರಿನಲ್ಲಿ ಜರುಗಿದೆಷಯಯಚ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಮಂದೂರಿನಲ್ಲಿ ಜರುಗಿದೆ. ನಾರಾಯಣಪ್ಪ(52) ಹಲ್ಲೆಗೊಳಗಾದ ವ್ಯಕ್ತಿ. ಮಧು (37) ಹಲ್ಲೆ ಮಾಡಿ ಪರಾರಿಯಾದ ಆರೋಪಿ ಎನ್ನಲಾಗಿದೆ. ನಿನ್ನೆ ಸಂಜೆ ಕುಡಿದು ಅವಾಚ್ಯ ಶಬ್ದಗಳಿಂದ ನಾರಾಯಣಪ್ಪ ನಿಂದನೆ ಮಾಡಿದ್ದ. ಆರೋಪಿ ಮಧು ಮನೆ ಬಳಿ ತೆರಳಿ ಅವಾಜ್ ಹಾಕಿದ್ದ.ಈ ವೇಳೆ ಮಧು ಮತ್ತು ನಾರಾಯಣಪ್ಪ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಮಾರಣಾಂತಿಕ ಹಲ್ಲೆ ನಡೆದಿದೆ. ನಾರಾಯಪ್ಪ ತಲೆ ಮೇಲೆ ಮಧು ಕಲ್ಲನ್ನ ಎತ್ತಿ ಹಾಕಿದ್ದು, ಗಂಭೀರವಾಗಿ ಗಾಯಗೊಂಡ ನಾರಾಯಣಪ್ಪ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆನೇಕಲ್ ಸಾರ್ವಜನಿಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆರು ವರ್ಷದ ಹಿಂದೆ ಆರೋಪಿ ಮಧು ತಾಯಿಯನ್ನು ನಾರಾಯಣಪ್ಪ ಕೊಂದಿದ್ದ. ಮೂರು ವರ್ಷದ ಹಿಂದೆ ಜೈಲಿನಿಂದ ರಿಲೀಸ್ ಆಗಿದ್ದ. ನಿನ್ನೆ ಸಂಜೆ 6:30 ರ ಸುಮಾರಿಗೆ ಸೈಜು ಕಲ್ಲು ಎತ್ತಿ ಹಾಕಿ…

Read More

ಎಸ್.ಎಸ್.ಎಲ್.ಸಿ. (SSLC) ಅಥವಾ 10ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT – Direct Benefit Transfer) ಪದ್ಮತಿಯ ಮೂಲಕ 2022-23ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತ ಶಿಷ್ಯ ವೇತನದ ಹಣದ ಮೊತ್ತವನ್ನು ವಾರ್ಷಿಕ ಶಿಷ್ಯ ವೇತನ (Scholarship) ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರ್ಕಾರವು ಅನುಮೋದನೆಯನ್ನು ನೀಡಿದೆ. ಕೋರ್ಸ್ ನ ಹೆಸರು / ವಿಧಗಳು ಹುಡುಗರು / ಪುರುಷರು ಹುಡುಗಿಯರು / ಅನ್ಯ ಲಿಂಗದವರು ಪದವಿಯ ಮುಂಚೆ ಪಿ.ಯು.ಸಿ / ಐ.ಟಿ.ಐ / ಮತ್ತು ಡಿಪ್ಲೋಮ ₹2,500 ₹3,000 ಬಿ.ಎ / ಬಿ.ಎಸ್.ಸಿ / ಬಿ.ಕಾಂ, ಇತ್ಯಾದಿ (ಎಂ.ಬಿ.ಬಿ.ಎಸ್ / ಬಿ.ಇ. / ಬಿ.ಟಿಕ್ ಮತ್ತು ವೃತ್ತಿಪರ ಕೋರ್ಸ್ ಗಳನ್ನು ಹೊರತುಪಡಿಸಿ) ₹5,000 ₹5,500 ಎಲ್.ಎಲ್.ಬಿ…

Read More

ರಿಪ್ಪನ್ ಪೇಟೆ :- ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ವೇಳೆ ರಿಪ್ಪನ್ ಪೇಟೆ ಪೊಲೀಸರು ದಾಳಿ ಮಾಡಿದ್ದಾರೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು, ಮದ್ಯ ತುಂಬಿದ 10 ಟೆಟ್ರಾ ಪ್ಯಾಕ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್.ಪಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್, ಶಿವಕುಮಾರ್, ಸಂತೋಷ್ ಮತ್ತು ಮಧುಸೂಧನ್ ಇದ್ದರು.

Read More

ಬೆಂಗಳೂರು:- CM ಸಿದ್ದುಗೆ ಸಾಲದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ದಿವಾಳಿ ಮಾಡಿದ್ದಾರೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಹಿಂದಿನ ಐದು ವರ್ಷಗಳ ಅವಧಿಯಲ್ಲಿ 2.45 ಲಕ್ಷ ಕೋಟಿ ರು. ಸಾಲ ಮಾಡಿದ್ದರು. ಸಾಲದ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನನ್ನ 20 ತಿಂಗಳ ಅವಧಿಯಲ್ಲಿ 3,500 ಕೋಟಿ ರು. ಸಾಲ ಮಾಡಲಾಗಿತ್ತು. ಹಿಂದೆ 5 ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ 2,45,000 ಕೋಟಿ ರು. ಸಾಲ ಮಾಡಿದ್ದರು. ಈಗ 85,815 ಕೋಟಿ ರು. ಸಾಲ ಮಾಡಲು ಹೊರಟಿದ್ದಾರೆ. ಹಾಲಿ ರಾಜ್ಯದ ಸಾಲ ಪ್ರಮಾಣ 5,71,600 ಕೋಟಿ ರು. ಇದೆ. ಪ್ರತಿ ವರ್ಷ 56,000 ಕೋಟಿ ರು. ಬಡ್ಡಿ ಕಟ್ಟಬೇಕು ಎಂದು ಸಿಎಂ ಹೇಳಿದ್ದಾರೆ. ಸಾಲದ ಬಗ್ಗೆ ಮಾತನಾಡಲು…

Read More

ಲಂಡನ್‌: ಬ್ರಿಟನ್ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗುತ್ತಿದ್ದು, ಭಾರತೀಯ ಮೂಲದ ಪ್ರಧಾನಿ ರಿಷಿ ಸುನಕ್ ತಮ್ಮ ಸಂಪುಟದಲ್ಲಿದ್ದ ಭಾರತೀಯ ಮೂಲದವರೇ ಆದ ಸುಯೆಲ್ಲಾ ಬ್ರಾವರ್‌ಮನ್ (Suella Braverman) ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿದ್ದಾರೆ. ಹಾಗೆಯೇ ಬ್ರಿಟನ್ ಮಾಜಿ ಪ್ರಧಾನಿಯಾಗಿದ್ದ ಡೇವಿಡ್‌ ಕ್ಯಾಮರೂನ್ ಅವರನ್ನು ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.  ಪ್ಯಾಲೇಸ್ತೀನ್ ಪರವಾದ ಮೆರವಣಿಗೆಯನ್ನು ಪೊಲೀಸರು ನಿರ್ವಹಿಸಿದ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಬ್ರಿಟನ್‌ನಲ್ಲಿ ಕಳೆದ ವಾರ ಪ್ಯಾಲೇಸ್ತೀನ್ ಪರ ಪ್ರತಿಭಟನೆ ನಡೆದಿತ್ತು. ಈ ಮೆರವಣಿಗೆಯನ್ನು ಪೊಲೀಸರು ನಿರ್ವಹಿಸಿದ್ದು ಸರಿಯಾಗಿಲ್ಲ ಎಂದು ಟೀಕಿಸಿ ಸುಯೆಲ್ಲಾ ಲೇಖನವೊಂದನ್ನು ಪ್ರಕಟಿಸಿದ್ದರು. https://ainlivenews.com/b-y-vijayendra-met-former-prime-minister-hd-deve-gowda/  ಈ ಮೂಲಕ ಅವರು ಉದ್ವಿಗ್ನತೆ ಹೆಚ್ಚಿಸಿದ್ದಾರೆ. ಬಲಪಂಥೀಯರನ್ನು ಲಂಡನ್‌ನಲ್ಲಿ ಬೀದಿಗಿಳಿಸಲು ಪ್ರೋತ್ಸಾಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡುವಂತೆ ಪ್ರಧಾನಿ ರಿಷಿ ಸುನಕ್ ಮೇಲೆ ಒತ್ತಡ ಕೇಳಿ ಬಂದಿತ್ತು. ಇದಾದ ನಂತರ ಈಗ ಸುನಕ್‌ ಅವರ ಸಂಪುಟದಿಂದ ಸುಯೆಲ್ಲಾ ಅವರಿಗೆ ಕೊಕ್ ನೀಡಲಾಗಿದೆ.…

Read More

ಈ ಬಾರಿ ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿ, ಯಾವುದೇ ಪಂದ್ಯದಲ್ಲೂ ಸೋಲದೆ ಬಲಿಷ್ಟ ತಂಡವಾಗಿ ಕಾಣಿಸುತ್ತಿದೆ. ಆದರೆ ಮುಂದಿನ ಹಾದಿ ಖಂಡಿತ ಸುಗಮವಲ್ಲ, ಸುಲಲಿತವೂ ಅಲ್ಲ. ಇದು ಸೆಮಿಫೈನಲ್‌ ಪ್ರವೇಶಿಸಿದ ನಾಲ್ಕೂ ತಂಡಗಳಿಗೆ ಅನ್ವಯಿಸುವ ಮಾತು. ಸತತ 9 ಪಂದ್ಯಗಳನ್ನು ಗೆದ್ದರೇ ನಂತೆ, ಮುಂದಿನೆರಡೂ ಪಂದ್ಯಗಳನ್ನು ವಶಪಡಿಸಿಕೊಳ್ಳುವುದು ಈ 9 ವಿಜಯಗಳಿಗಿಂತ ಕಠಿನ ಎಂಬ ಅರಿವು ಖಂಡಿತವಾಗಿಯೂ ಭಾರತಕ್ಕಿದೆ. ಲೀಗ್‌ನಲ್ಲಿ ಸೋತರೆ ಚೇತರಿಕೆಗೆ ಮಾರ್ಗವೊಂದು ತೆರೆದಿರುತ್ತಿತ್ತು. ಆದರ ನಾಕೌಟ್‌ ಹಾಗಲ್ಲ, ಇಲ್ಲಿ ಒಂದು ಹೆಜ್ಜೆ ಎಡವಿದರೂ “ಕಪ್‌’ ಕನಸು ಛಿದ್ರಗೊಳ್ಳುತ್ತದೆ. ಹೀಗಾಗದಿರಲಿ ಎಂಬ ಕೋಟ್ಯಂತರ ಮಂದಿಯ ಹಾರೈಕೆಯೊಂದಿಗೆ ಭಾರತ ತಂಡ ಬುಧವಾರ ಪ್ರಬಲ ನ್ಯೂಜಿಲ್ಯಾಂಡ್‌ ವಿರುದ್ಧ ಮುಂಬಯಿಯ “ವಾಂಖೇಡೆ ಸ್ಟೇಡಿಯಂ’ನಲ್ಲಿ ಸೆಮಿಫೈನಲ್‌ ಸೆಣ ಸಾಟಕ್ಕೆ ಇಳಿಯಲಿದೆ. ಇದು ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಸತತ 2ನೇ ವಿಶ್ವಕಪ್‌ ಸೆಮಿಫೈನಲ್‌. ನ್ಯೂಜಿಲ್ಯಾಂಡಿಗೆ ಸತತ 5ನೇ ಉಪಾಂತ್ಯ. 2019ರ ಮ್ಯಾಂಚೆಸ್ಟರ್‌ ಮೇಲಾಟದಲ್ಲಿ ಕಿವೀಸ್‌ ಪಡೆ ಕೊಹ್ಲಿ ಬಳಗವನ್ನು 18 ರನ್ನುಗಳಿಂದ ಕೆಡವಿ ಕೂಟದಿಂದ ಹೊರದಬ್ಬಿತ್ತು.…

Read More

ಬೆಂಗಳೂರು:- ದೀಪಾವಳಿ ಸಂದರ್ಭದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಪಟಾಕಿ ಮಾರಾಟದ ಮೇಲೆ ಹದ್ದಿನ ಕಣ್ಣಿಡಲು ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸೋಮವಾರವಷ್ಟೇ ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ. ರಚನೆಯಾದ ಈ ವಿಶೇಷ ತಂಡಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇದ್ದಾರೆ ಎಂದು ತಿಳಿಸಿದರು. ಈ ವಿಶೇಷ ತಂಡಗಳ ಸದಸ್ಯರು ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ವಾಯು ಮಾಲಿನ್ಯವನ್ನು ಮಾಡುವವರ ವಿರುದ್ಧ ಹಾಗೂ ನಿಷೇಧಿತ ಪಟಾಕಿ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಈಗಾಗಲೇ ರಾಜ್ಯ ಸರ್ಕಾರ ಹಸಿರು ಪಟಾಕಿಗಳನ್ನು ಸಾರ್ವಜನಿಕರಿಗೆ ಅವಕಾಶ ನೀಡಿದೆ. ಹೀಗಿದ್ದರೂ ಸಹಿತ ದುರದೃಷ್ಟವಶಾತ್, ತಮಿಳುನಾಡಿನ ಹೊಸೂರಿನಿಂದ ಹಲವಾರು ಜನರು ಮಾಲಿನ್ಯಕಾರಕ ಪಟಾಕಿಗಳನ್ನು ತಂದು ಹೊಡೆಯುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇತ್ತೀಚೆಗೆ ನಗರದ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ ಒಟ್ಟು 17 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ…

Read More

ಈ ಪ್ರಪಂಚದಲ್ಲಿನ  ಯುವ ಪೀಳಿಗೆಗಳು ಮೊಬೈಲ್ ಫೋನ್ (Mobile Phone) ಅನ್ನು ಹೆಚ್ಚಾಗಿ ಬಳಸುತ್ತಾರೆ. ಈಗಿನ ಜನರಿಗೆ ಕೈಯಲ್ಲಿ ಯಾವಾಗಲು ಮೊಬೈಲ್ ಫೋನ್ ಇಟ್ಟುಕೊಳ್ಳಲೇಬೇಕು. ಈಗಿನ ಜನರೇಶನ್ ಮಕ್ಕಳು ಮೊಬೈಲ್ ಫೋನ್ ಗೆ ಹೆಚ್ಚು ಸೀಮಿತವಾಗಿದ್ದಾರೆ. ಕೆಲವು ಜನರಿಗೆ ಮೊಬೈಲ್ ಫೋನ್ ಕೈಯಲ್ಲಿ ಇಲ್ಲದಿದ್ದರೆ ಆಗುವುದೇ ಇಲ್ಲ. ಇನ್ನೂ ನಿಮ್ಮ ಫೊನ್ ಅಂದರೆ ಮೊಬೈಲ್ (Mobile) ಕವರ್ ನಲ್ಲಿ ಹಣ ಇಡುವ ಹವ್ಯಾಸ ಹೆಚ್ಚಿನವರಿಗೆ ಇರುತ್ತದೆ. ಕೆಲವೊಮ್ಮೆ ಅವಸರದಲ್ಲಿ ಇಟ್ಟರೆ, ಇನ್ನು ಕೆಲವೊಮ್ಮೆ ಸುಲಭವಾಗಿ ಸಿಗಲಿ ಎಂದು ಮೊಬೈಲ್ ಕವರ್ ನಲ್ಲಿ ಹಣ ಇಡುತ್ತೇವೆ ಆದರೆ ಇದರಿಂದ ಅಪಾಯವೂ ಇದೆ. ಈ ರೀತಿ ಮೊಬೈಲ್ ಕವರ್ ನಲ್ಲಿ ನೋಟುಗಳನ್ನು ಇಡುವುದರಿಂದ ಮೊಬೈಲ್ (Tech News) ಬಿಸಿ ಆಗುತ್ತಾ ಹೋಗುತ್ತದೆ. ಮೊಬೈಲ್ ಕವರ್ ನಲ್ಲಿ ನೋಟು, ಹಣ (money) ಇಡುವುದರಿಂದ ಮೊಬೈಲ್ ಬಿಸಿಯಾಗುವುದಷ್ಟೇ ಅಲ್ಲದೆ ಮೊಬೈಲ್ ಸ್ಪೋಟವಾಗುವ ಸಾಧ್ಯತೆಯೂ ಇದೆ. ಹಾಗಾಗಿ ಮೊಬೈಲ್ ಕವರ್ ನಲ್ಲಿ ಹಣ ಅಥವಾ ಕಾಗದ ಇಡುವವರು ಈ ಬಗ್ಗೆ ಎಚ್ಚರ…

Read More