Author: AIN Author

ಸಂಭೋಗಕ್ಕೆ ಅತ್ಯುತ್ತಮವಾದ ಸಮಯ ಯಾವುದೆಂದು ನಿಮಗೆ ತಿಳಿದಿದೆಯೇ? ಅದು ಕತ್ತಲ ಸಮಯವಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು, ಹೌದು ನೀವು ಯೋಗ ಮಾಡುವ ಅಥವಾ ಬೆಳಗಿನ ವಾಯುವಿಹಾರಕ್ಕೆ ಸಿದ್ಧವಾಗುವ ಸಮಯ ಅದು ಎನ್ನುತ್ತದೆ ನೂತನ ಅಧ್ಯಯನವೊಂದು. https://ainlivenews.com/tejaswi-surya-shivashri-reception-held-in-grand-style-cm-dcm-and-other-dignitaries-extend-their-best-wishes/ ಲೈಂಗಿಕ ಜೀವನದ ಕುರಿತಾಗಿ ಅನೇಕರಲ್ಲಿ ಹಲವಾರು ಗೊಂದಲಗಳಿವೆ. ಇದರಲ್ಲಿ ಮುಖ್ಯವಾಗಿ ಲೈಂಗಿಕ ಕ್ರಿಯೆ ನಡೆಸಬಹುದಾದ ಸೂಕ್ತ ಸಮಯ ಯಾವುದೆಂಬ ಪ್ರಶ್ನೆ. ಇಂತಹದೊಂದು ನಿಗೂಢ ಪ್ರಶ್ನೆಗೆ ಸಂಶೋಧಕರು ಉತ್ತರ ನೀಡಿದ್ದಾರೆ. ಈ ಅಧ್ಯಯನದ ಪ್ರಕಾರ ರಾತ್ರಿಗಿಂತ ಬೆಳಿಗ್ಗೆ ಲೈಂಗಿಕ ಕ್ರಿಯೆಯಲ್ಲಿ ಏರ್ಪಡುವುದು ಉತ್ತಮವಂತೆ. ಬೆಳಗಿನ ಜಾವ ಪುರುಷರ ಹಾಗೂ ಮಹಿಳೆಯರ ದೇಹದಲ್ಲಿ ಹಾರ್ಮೋನುಗಳ ಬಿಡುಗಡೆ ಹೆಚ್ಚಾಗಿರುತ್ತದೆ. ಹೀಗಾಗಿ ಲೈಂಗಿಕ ಆಕಾಂಕ್ಷೆ ಕೆರಳುವ ಸಮಯ ಕೂಡ ಇದಾಗಿರುತ್ತದೆ. ಇಂತಹ ಸಮಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ಏರ್ಪಡುವುದು ಉತ್ತಮ. ಅದರಲ್ಲೂ ಮುಂಜಾನೆ ವೇಳೆಯಲ್ಲಿ ಸೆಕ್ಸ್​ ನಡೆಸುವುದರಿಂದ ಲೈಂಗಿಕ ಸಾಮರ್ಥ್ಯ ಕೂಡ ಹೆಚ್ಚಾಗಿರುತ್ತದೆ. ಇದರಿಂದ ದಂಪತಿಯ ಲೈಂಗಿಕ ಜೀವನ ಉತ್ತಮಗೊಳ್ಳಲಿದೆ ಎಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ ಲೈಂಗಿಕತೆ ಎಂದರೆ ಕೇವಲ ಸಂತೃಪ್ತಿ…

Read More

ಬೆಂಗಳೂರು:-ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾರ್ಚ್​ 6ರಂದು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್​ನಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಜೊತೆಗೆ ತೇಜಸ್ವಿ ಸೂರ್ಯ ಅವರು ಮದುವೆಯಾಗಿದ್ದರು. https://ainlivenews.com/a-foreign-woman-sang-you-are-the-prince-for-her-husband/ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಅದ್ದೂರಿ ಆರತಕ್ಷತೆ ನಡೆದಿದೆ. ನವ ದಂಪತಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಅನೇಕ ಗಣ್ಯರು ಶುಭಹಾರೈಸಿದ್ದಾರೆ. ಸಂಭ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಆಪ್ತರು, ಬಂಧುಗಳು ಆಗಮಿಸಿ ಜೋಡಿಯನ್ನು ಆಶೀರ್ವದಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಜಿ.ಪರಮೇಶ್ವರ್‌, ಸಚಿವ ಜಮೀರ್‌ ಅಹ್ಮದ್‌ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ನವದಂಪತಿಗೆ ವಿಶ್‌ ಮಾಡಿದರು. ಮಾರ್ಚ್‌ 5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರು ಕನಕಪುರ ರೆಸಾರ್ಟ್‌ನಲ್ಲಿ ನಡೆದಿತ್ತು. ಇದಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು,…

Read More

ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ ಅಭಿನಯದ ಅಪ್ಪು ಚಿತ್ರ ಬಂದು 23 ವರ್ಷ ಆಗಿದೆ. ಇದೇ ಮಾರ್ಚ್‌-14 ರಂದು ಈ ಚಿತ್ರವನ್ನ ರೀ-ರಿಲೀಸ್ ಮಾಡಲಾಗುತ್ತಿದೆ. ಪುನೀತ್ 50 ನೇ ಜನ್ಮ ದಿನದ ಹಿನ್ನೆಲೆಯಲ್ಲಿಯೇ ಈ ಚಿತ್ರ ರೀ-ರಿಲೀಸ್ ಆಗುತ್ತಿದೆ. ಪುನೀತ್ ಫ್ಯಾನ್ಸ್ ಈಗಲೇ ಹಬ್ಬ ಶುರು ಮಾಡಿದ್ದಾರೆ. ಇನ್ನೂ ಮತ್ತೊಂದೆಡೆ ಅಪ್ಪುಗಾಗಿ ‘ನೀನೇ ರಾಜಕುಮಾರ’ ಹಾಡಿ ವಿದೇಶಿ ಮಹಿಳೆ ಗಮನ ಸೆಳೆದ ಘಟನೆ ಬೆಂಗಳೂರಿನ ಪಬ್ ಒಂದರಲ್ಲಿ ಜರುಗಿದೆ. https://ainlivenews.com/rakhibhai-said-to-his-wife-i-will-be-with-you-like-this/ ನೀನೇ ರಾಜಕುಮಾರ’ ಹಾಡನ್ನ ಸ್ಟೈಲೀಶ್ ಆಗಿ ವಿದೇಶಿ ಮಹಿಳೆ ಹಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ವಿದೇಶಿ ಮಹಿಳೆ ಹಾಡುವಾಗ ಪಬ್‌ನಲ್ಲಿ ಸೇರಿದ್ದ ಜನರು ಕೂಡ ಹಾಡು ಕೇಳಿ ಎಂಜಾಯ್ ಮಾಡಿದ್ದಾರೆ. ಇನ್ನೂ ಮಾರ್ಚ್ 17ಕ್ಕೆ ಪುನೀತ್ ರಾಜ್‌ಕುಮಾರ್ 50ನೇ ವರ್ಷದ ಹುಟ್ಟುಹಬ್ಬ ಈ ಹಿನ್ನೆಲೆ ಈ ತಿಂಗಳು ಪೂರ್ತಿ ಅಪ್ಪು ಹಾಡುಗಳನ್ನು ಹಾಡುವ ಮೂಲಕ ಗೌರವ ಸಲ್ಲಿಸಲಿದ್ದಾರೆ. ಅಂದಹಾಗೆ, ಇದೇ ಮಾರ್ಚ್‌ 14ರಂದು ಪುನೀತ್‌…

Read More

ಚಾಂಪಿಯನ್ಸ್ ಟ್ರೋಫಿ 2025 ಅಂತಿಮ ಹಂತ ತಲುಪಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪಂದ್ಯಾವಳಿಯ ಫೈನಲ್ ಪಂದ್ಯ ಇಂದು ದುಬೈನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. https://ainlivenews.com/champions-final-fight-today-sandalwood-stars-wish-team-india/ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 25 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಇದಕ್ಕೂ ಮೊದಲು, ಈ ಎರಡೂ ತಂಡಗಳು 2000 ನೇ ಇಸವಿಯಲ್ಲಿ ಮುಖಾಮುಖಿಯಾಗಿದ್ದವು. ಆಗ ನ್ಯೂಜಿಲೆಂಡ್ ತಂಡ ಗೆದ್ದು ಪ್ರಶಸ್ತಿ ಗೆದ್ದಿತ್ತು ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದು. ಇದಕ್ಕೂ ಮೊದಲು, ಭಾರತ ತಂಡ ಗುಂಪು ಹಂತದಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಅದೇ ಸಮಯದಲ್ಲಿ, ಈ ಎರಡೂ ತಂಡಗಳು ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಎರಡನೇ ಬಾರಿಗೆ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಇದಕ್ಕೂ ಮೊದಲು 2002 ರಲ್ಲಿ, ನ್ಯೂಜಿಲೆಂಡ್ ಭಾರತವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದಿತ್ತು.

Read More

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನ್ಯೂಜಿಲೆಂಡ್ ತಂಡದ ವಿರುದ್ಧ ಅಜೇಯ ಭಾರತ ತಂಡವು ಸೆಣಸಾಡಲಿದೆ. ಐಸಿಸಿ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗ್ತಿವೆ. ಹೀಗಾಗಿ ಚಂದನವನದ ತಾರೆಯರು ಟೀಮ್ ಇಂಡಿಯಾದ ಗೆಲುವಿಗಾಗಿ ಶುಭಹಾರೈಸಿದ್ದಾರೆ. https://ainlivenews.com/drug-free-karnataka-and-fitness-for-all-campaign-in-gadag/ ಧ್ರುವ ಸರ್ಜಾ ವಿಶ್ ಮಾಡಿದ್ದು, ಭಾರತ ಮಾತೆ ಗೆದ್ದೆ ಗೆಲ್ಲುತ್ತಾರೆ. ನಮ್ಮ ಟೀಮ್ ಇಂಡಿಯಾ ಗೆದ್ದೆ ಗೆಲ್ಲುತ್ತದೆ. ಮುಂಚೆ ಕ್ರಿಕೆಟ್ ಆಡುತ್ತಿದ್ದೆ,ಈಗ ಬರೀ ನೋಡುತ್ತೇನೆ. ನಮ್ಮ ಭಾರತನೇ ಗೆಲ್ಲಲಿ ಆಲಿ ದಿ ಬೆಸ್ಟ್, ಜೈ ಆಂಜನೇಯ ಎಂದಿದ್ದಾರೆ. ಅದೇ ರೀತಿ ಚಂದನ್ ಶೆಟ್ಟಿ ಮಾತನಾಡಿ, ಇಂಡಿಯಾ ವಿನ್ ಆಗೇ ಆಗುತ್ತಾರೆ. ನ್ಯೂಜಿಲೆಂಡ್ ಟೀಮ್ ಏನು ಕಮ್ಮಿಯಿಲ್ಲ. ಅವರು ಕೂಡ ಸ್ಟ್ರಾಂಗ್ ಇದ್ದಾರೆ. ಅವರ ಫೀಲ್ಡಿಂಗ್ ನೋಡಿದ್ರೆನೇ ಭಯ ಆಗುತ್ತದೆ. ಈ ಸಲ ಇಂಡಿಯಾ ಗೆಲ್ಲಬೇಕು ಅಂದರೆ, ಪ್ರತಿ ಬಾಲ್ 6 ರನ್ ಹೊಡೆಯಲೇಬೇಕು. 4 ರನ್ ಹೊಡೆದರೆ ಎದುರಾಳಿ ತಂಡ ಪಕ್ಕಾ ಹಿಡಿಯುತ್ತಾರೆ. ಹಾಗಾಗಿ ನಮ್ಮ ಟೀಮ್ ಇಂಡಿಯಾ ತಂಡ, ಪ್ರತಿ ಬಾಲ್…

Read More

ಬೆಂಗಳೂರು/ಗೋವಾ:- ಬರೋಬ್ಬರಿ 11 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕನನ್ನು ಗೋವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainlivenews.com/violence-continues-in-manipur-despite-imposition-of-presidents-rule/ ಗೋವಾ ಪೊಲೀಸರ ಪ್ರಕಾರ, ಮಾದಕ ದ್ರವ್ಯ ವಿರುದ್ಧ ನಡೆಸಿದ ಕಾರ್ಯಾಚರಣೆ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಡೊಡ್ಡ ಪ್ರಮಾಣದಲ್ಲಿ ಡ್ರಗ್ಸ್​ ಜಪ್ತಿ ಮಾಡಿಕೊಂಡಿದ್ದು ಇದೇ ಮೊದಲಾಗಿದೆ. ಮಾದಕ ದ್ಯವ್ಯ ತೆಗೆದುಕೊಂಡು ಗೋವಾಕ್ಕೆ ಬಂದಿದ್ದ ಯುವಕನ ಬಗ್ಗೆ ರಾಜ್ಯ ಗುಪ್ತರಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧರಿಸಿ, ಗುಯಿರಿಮ್‌ನಲ್ಲಿ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಗುಪ್ತಾ ಮಾತನಾಡಿ, ಮಾದಕ ದ್ರವ್ಯ ವಿರುದ್ಧ ನಡೆಸಿದ್ದ ಕಾರ್ಯಾಚರಣೆ ಇತಿಹಾಸದಲ್ಲೇ ಇದುವರೆಗಿನ ಅತಿದೊಡ್ಡ ಮಾದಕ ದ್ರವ್ಯ ಜಪ್ತಿ ಇದಾಗಿದೆ. ಯುವಕನ ವಿರುದ್ಧ ಎನ್​ಡಿಪಿಎಸ್​ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Read More

ವಿಶ್ವಾದ್ಯಂತ ಇರುವ ಹಲವು ದೇಶಗಳಲ್ಲಿ ವಿಭಿನ್ನ, ವಿಚಿತ್ರ ಸಂಪ್ರದಾಯಗಳು ಇಂದಿಗೂ ರೂಢಿಯಲ್ಲಿವೆ. ಹುಟ್ಟಿನಿಂದ ಸಾವಿನವರೆಗೆ ಕೆಲವು ವಿಶೇಷ ಸಂಪ್ರದಾಯಗಳಿರುತ್ತವೆ. ಕೆಲವು ಸಂಪ್ರದಾಯಗಳ ಆಚರಣೆಗಳು ಮನಸ್ಸಿಗೆ ಸಂತೋಷ ಕೊಟ್ಟರೆ, ಇನ್ನೂ ಕೆಲವು ಆಚರಣೆಗಳು ಮನಸ್ಸಿಗೆ ತುಂಬಾ ಘಾಸಿ ಮಾಡುತ್ತವೆ. ಅನೇಕ ಸ್ಥಳಗಳಲ್ಲಿ ಈ ಸಂಪ್ರದಾಯಗಳು ಅತ್ಯಂತ ಕ್ರೂರ ಮತ್ತು ನೋವಿನಿಂದ ಕೂಡಿರುತ್ತವೆ. ಬುಡಕಟ್ಟು ಜನಾಂಗ ಸಂಪ್ರದಾಯದ ಬಗ್ಗೆ ನೀವು ತಿಳಿದರೆ ಖಂಡಿತ ಬೆಚ್ಚಿಬೀಳುವುದಂತೂ ಖಚಿತ. ಈ ಸಂಪ್ರದಾಯ ಅತ್ಯಂತ ಅಮಾನವೀಯ ಎನಿಸುತ್ತದೆ. https://ainlivenews.com/green-peas-being-banned-explosive-element-revealed-in-lab-report/ ಪ್ರಪಂಚದಾದ್ಯಂತ ಇರುವ ಬುಡಕಟ್ಟು ಸಮುದಾಯಗಳು ತಮ್ಮದೇ ಆದ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಹೊಂದಿವೆ. ಅದರಲ್ಲಿ ಇನ್ನೂ ಕೆಲವರು ನಾಗರಿಕ ಸಮಾಜದಿಂದ ದೂರದಲ್ಲಿರುವ ದಟ್ಟ ಕಾಡುಗಳಲ್ಲಿ ವಾಸಿಸುತ್ತಿದ್ದಾರೆ ಮತ್ತು ಸಾವಿರಾರು ವರ್ಷಗಳಷ್ಟು ಹಳೆಯದಾದ ಸಂಪ್ರದಾಯಗಳನ್ನೇ ಅನುಸರಿಸುತ್ತಿದ್ದಾರೆ. ಈ ಬುಡಕಟ್ಟು ಜನಾಂಗದವರು ವಾಸಿಸುವ ಸ್ಥಳಗಳು ಸಂಪೂರ್ಣವಾಗಿ ಅವರದೇ ಆಗಿವೆ. ಜೊತೆಗೆ ಆಯಾ ದೇಶದ ಸರ್ಕಾರಗಳು ಈ ಬುಡಕಟ್ಟು ಜನಾಂಗಗಳನ್ನು ಅಳಿವಿನಿಂದ ರಕ್ಷಿಸಲು ಪ್ರಯತ್ನಿಸುತ್ತಲೇ ಇರುತ್ತವೆ. ಅದರಂತೆ ಒಂದು ಬುಡಕಟ್ಟು ಜನಾಂಗದವರು ಸ್ನಾನ…

Read More

ಬೆಂಗಳೂರು:- ಸಾಧಾರಣವಾಗಿ ತಯಾರಿಸುವ ಉಪ್ಪಿಟ್ಟಿನಿಂದ ಹಿಡಿದು ಅನೇಕ ಬಗೆಯ ಆಹಾರಗಳಿಗೆ ಬಟಾಣಿ ಸೇರಿಸಿ ಅಡುಗೆ ಮಾಡಲಾಗುತ್ತದೆ. ಬಟಾಣಿ ಕಾಳು ಹಸಿ ಬಟಾಣಿ ಕಾಳುಗಳು ತಿನ್ನಲು ತುಂಬಾ ರುಚಿಕರ. ಹಾಗಾಗಿ ಆಹಾರದ ರುಚಿ ಹೆಚ್ಚಿಸಲು ಅನೇಕ ಮಂದಿ ಬಟಾಣಿ ಹಾಕಿ ಅಡುಗೆ ಮಾಡುತ್ತಾರೆ. ಆದರೆ ಕೆಲವರು ಸೇವಿಸಲು ಅಷ್ಟು ಇಷ್ಟಪಡೋದಿಲ್ಲ. ತರಕಾರಿಗಳಿಂದ ಬಟಾಣಿ ಕಾಳು ತೆಗೆದು ಊಟ ಮಾಡುವವರೂ ಇದ್ದಾರೆ. https://ainlivenews.com/influential-ministers-in-the-gold-smuggling-case-who-was-behind-actress-ranya/ ಇದು ಕುಡುಕರಿಗೆ, ಸುಮ್ಮನೆ ಟೈಮ್ ಪಾಸ್ ತಿನ್ನೋದಕ್ಕೆ ಈ ಹಸಿರು ಬಟಾಣಿ ಬೆಸ್ಟ್. ಬೋರ್ ಆದ್ರೆ ಬಾಯಾಡಿಸೋಕೆ ಬಟಾಣಿ ಬೇಕೇ ಬೇಕು. ಕಟುಮ್ ಕುಟುಮ್ ಅಂತಾ ಕರಿದ ಬಟಾಣಿ ತಿಂತಿದ್ರೆ ಇನ್ನೂ ಬೇಕು ಅನ್ನಿಸುತ್ತೆ.. ಆದ್ರೆ, ಇದೀಗ ಇದೇ ಬಟಾಣಿ ಜೀವಕ್ಕೂ ಕುತ್ತು ತರಲಿದೆ. ಕೃತಕ ಕಲರ್ ಮಿಕ್ಸ್ ಮಾಡಿ ಬಟಾಣಿ ಬ್ಯಾನ್​ಗೆ ಆಹಾರ ಇಲಾಖೆಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಬಟಾಣಿಯಲ್ಲಿ ಕೃತಕ ಕಲಬೆರಕೆ ಅಂಶ ಪತ್ತೆಯಾಗಿದೆ. ಪ್ರಾಥಮಿಕ ಲ್ಯಾಬ್ ವರದಿಯಲ್ಲಿ ಸ್ಫೋಟಕ ಅಂಶ ಬಯಲಾಗಿದ್ದು, ಬ್ರಿಲಿಯಂಟ್​ ಬ್ಲೂ, ಟೆಟಾರ್ಜಿನ್…

Read More

ಬೆಂಗಳೂರು:- ನಟಿ ರನ್ಯಾ ರಾವ್‌ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರೋಪಿತೆ ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಯ ಹೆಸರು ಕೂಡ ಇದರಲ್ಲಿ ಕೇಳಿ ಬಂದಿದೆ. ಸಚಿವ ಹುದ್ದೆ ಅಲಂಕರಿಸಿರುವ ಆ ರಾಜಕಾರಣಿಗೂ ರನ್ಯಾ ರಾವ್ ಪ್ರಕರಣದಲ್ಲಿ ಸಂಕಷ್ಟ ಎದುರಾಗುವ ಭೀತಿ ಇದೆ. https://ainlivenews.com/a-wild-elephant-attacked-a-couple-riding-a-bike-the-woman-was-seriously-injured/ ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಲ್ಲಿ ರನ್ಯಾ ರಾವ್ ಅದ್ಧೂರಿ ವಿವಾಹ ಮಹೋತ್ಸವ ನಡೆದಿತ್ತು. ಆ ಮದುವೆಯಲ್ಲಿ ಪ್ರಭಾವಿ ಸಚಿವರು ಭಾಗಿಯಾಗಿದ್ದರು. ಇದೀಗ ನಟಿ ರನ್ಯಾ ರಾವ್‌ ಬಂಧನವಾಗುತ್ತಿದ್ದಂತೆ ಆ ಸಚಿವರು ತಬ್ಬಿಬ್ಬಾಗಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಬಂಧನವಾಗುತ್ತಿದ್ದಂತೆ ಪ್ರಭಾವಿ ಸಚಿವರು ಈ ಕೇಸ್‌ ಅನ್ನು ಮ್ಯಾನೇಜ್ ಮಾಡಲು ತೆರೆಮರೆಯಲ್ಲಿ ಕಸರತ್ತು ಮಾಡಿದ್ದಾರೆ. ಆದರೆ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಈ ಕೇಸ್‌ ತನಿಖೆ ಮುಂದುವರಿಸಿದ್ದಾರೆ. ರನ್ಯಾ…

Read More

ಭಾರತದಲ್ಲಿ ವಾಸ್ತು ಶಾಸ್ತ್ರಕ್ಕೆ ಬಹಳಷ್ಟು ಗೌರವಿದೆ. ಈ ವಾಸ್ತು ಶಾಸ್ತ್ರವು ಒಂದು ಮನೆಯ ಸದಸ್ಯರು ಸಂತೋಷದಿಂದಿರಲು ಸಾಧ್ಯವಾಗುತ್ತದೆ. ಆದ್ದರಿಂದ ವಾಸ್ತುವಿನಲ್ಲಿ ಕೆಲವೊಮದು ಮುಖ್ಯ ನಿಯಮಗಳಿವೆ. ಮನೆಯ ಸೌಂದರ್ಯ, ಮನೆಯ ಬಣ್ಣ, ಮನೆಯ ವಿನ್ಯಾಸ ಎಲ್ಲವನ್ನೂ ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. https://ainlivenews.com/ind-vs-nz-rohit-to-lose-today-is-former-indian-spinner-ashwin-like-this/ ಅದರಂತೆ ಚಾಣಕ್ಯನು ನಮ್ಮ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಹೇಳಿದ್ದಾನೆ. ಅವರು ತಮ್ಮ ನೀತಿಶಾಸ್ತ್ರದಲ್ಲಿ ಇದರ ಬಗ್ಗೆ ಬಹಳಷ್ಟು ಬರೆದಿದ್ದಾರೆ. ಅವರು ಬೋಧಿಸುವ ನೀತಿಶಾಸ್ತ್ರವು ನಮ್ಮ ಜೀವನದಲ್ಲಿ ಗುರಿಗಳನ್ನು ಸಾಧಿಸಲು ಸ್ಫೂರ್ತಿ ನೀಡುತ್ತದೆ. ಇದಕ್ಕಾಗಿಯೇ ಅನೇಕ ಜನರು ಚಾಣಕ್ಯನ ಮಾರ್ಗವನ್ನು ಅನುಸರಿಸುತ್ತಿದ್ದಾರೆ. ಅದರಂತೆ ಅವರು ನಮ್ಮ ಜೀವನದಲ್ಲಿ ಕೆಟ್ಟ ಸಮಯಗಳು ಪ್ರಾರಂಭವಾದಾಗ ನಾವು ಹೇಗೆ ಗುರುತಿಸಬಹುದು ಎಂಬುದರ ಕುರಿತು ಚಾಣಕ್ಯನ ಹೇಳಿಕೆಯನ್ನು ನೋಡೋಣ. ಬಾಡಿದ ತುಳಸಿ ಗಿಡ: ಅನೇಕ ಜನರು ಸಾಮಾನ್ಯವಾಗಿ ತಮ್ಮ ಮನೆಗಳಲ್ಲಿ ತುಳಸಿ ಗಿಡಗಳನ್ನು ಇಡುತ್ತಾರೆ. ಆದರೆ ಚಾಣಕ್ಯ ಹೇಳುವಂತೆ ನಿಮ್ಮ ಮನೆಯಲ್ಲಿರುವ ತುಳಸಿ ಗಿಡವು ನಿಮ್ಮ ಕೆಟ್ಟ ಸಮಯವನ್ನು ಮುನ್ಸೂಚಿಸುತ್ತದೆ. ಅಂದರೆ ನಿಮ್ಮ ಮನೆಯಲ್ಲಿ ತುಳಸಿ…

Read More