ಬೆಂಗಳೂರು:- ಮಾರ್ಚ್ 14ರಂದು ಹಲವು ಭಾಗದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 2025 ಆರಂಭದಿಂದಲೂ ಇಲ್ಲಿವರೆಗೂ ಹಲವೆಡೆ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಈಗಾಗಲೇ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ರಜೆ ಪಡೆದಿದ್ದ ಶಾಲಾ ವಿದ್ಯಾರ್ಥಿಗಳಿಗೆ ಇದೀಗ ಮತ್ತೊಮ್ಮೆ ಸಿಹಿ ಸುದ್ದಿ ಸಿಕ್ಕಿದೆ, https://ainlivenews.com/tungabhrada-river-goes-to-swim-in-the-river/ ಪ್ರತಿ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ವರ್ಷ ಮಾರ್ಚ್ 14ರ ಶುಕ್ರವಾರ, ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ. ಈ ಬಣ್ಣದ ಹಬ್ಬವನ್ನು ಹಿಂದೂಗಳು ಮತ್ತು ಇತರ ಧರ್ಮದ ಜನರು ಕೂಡ ವಿಜೃಂಭಣೆಯಿಂದ ಆಚರಣೆ ಮಾಡುತ್ತಾರೆ. ಆದ್ದರಿಂದ ಸರ್ಕಾರ ಹೋಳಿ ಹಬ್ಬದ ದಿನ ರಜೆ ಘೋಷಳೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹೋಳಿ ಹಬ್ಬದ ಸಮಯದಲಲ್ಲು ಕೆಲ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುವುದನ್ನು ಮುಂದುವರೆಸುತ್ತವೆ. ಆದರೆ, ತೆಲಂಗಾಣ ಸರ್ಕಾರ ಈ ಹಬ್ಬವನ್ನು ಸಾರ್ವಜನಿಕ ರಜಾದಿನವೆಂದು…
Author: AIN Author
ಗದಗ:- ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸೇತುವೆ ಬಳಿ ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಜರುಗಿದೆ. https://ainlivenews.com/arrest-is-the-one-who-steals-womens-underwear/ ಈ ದುರ್ಘಟನೆ ಮದಲಗಟ್ಟಿ ಆಂಜನೇಯನ ದರ್ಶನ ಪಡೆದು ತುಂಗಭದ್ರಾ ನದಿಗೆ ಈಜಲು ಇಳಿದಾಗ ಸಂಭವಿಸಿದೆ. 34 ವರ್ಷದ ಶರಣಪ್ಪ ಬಡಿಗೇರ್, 36 ವರ್ಷದ ಮಹೇಶ್ ಬಡಿಗೇರ್, 38 ವರ್ಷದ ಗುರುನಾಥ್ ಬಡಿಗೇರ್ ನಾಪತ್ತೆಯಾದವರು. ಗದಗ ಜಿಲ್ಲೆ ಶಿರಹಟ್ಟಿಯಿಂದ ಐವರು ಸ್ನೇಹಿತರ ತಂಡ ಬಂದಿದ್ದರು. ಇವರಲ್ಲಿ ದೇವರ ದರ್ಶನ ಪಡೆದು ನದಿಯಲ್ಲಿ ಈಜಲು ಮೂವರು ತೆರಳಿದ್ದರು. ಬರ್ತ್ ಡೇ ಹಿನ್ನೆಲೆ ಸೇಹಿತರೊಂದಿಗೆ ಶರಣಪ್ಪ ಬಡಿಗೇರ್ ದೇವಸ್ಥಾನಕ್ಕೆ ಬಂದಿದ್ದರು ಎನ್ನಲಾಗಿದೆ. ಈಜಲು ಬಾರದಿದ್ದರೂ ಮೊದಲಿಗೆ ಮಹೇಶ್ ಬಡಿಗೇರ್ ನದಿಗೆ ಇಳಿದಿದ್ದರು. ಈ ವೇಳೆ ಈಜಲು ಬಾರದೆ ಇದ್ದಾಗ ನದಿಯಲ್ಲಿ ಮಹೇಶ್ ಕೊಚ್ಚಿ ಹೋಗಿದ್ದಾನೆ. ಕೂಡಲೇ ಮಹೇಶ್ ನನ್ನ ರಕ್ಷಿಸಲು ಶರಣಪ್ಪ, ಗುರುನಾಥ್ ಎಂಬುವವರು ನದಿಗೆ ಇಳಿದಿದ್ದಾರೆ. ಈ ವೇಳೆ ಮೂವರು ನದಿಯಲ್ಲಿ ಕೊಚ್ಚಿಹೋಗಿ ನಾಪತ್ತೆ ಆಗಿದ್ದಾರೆ. ನದಿಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ…
ತುಮಕೂರು:- ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವನನ್ನು ತುಮಕೂರು ನಗರದ ಎನ್ಇ ಪಿಎಸ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainlivenews.com/tire-fell-off-while-moving-a-tragedy-averted-due-to-the-drivers-lack-of-time/ ಶರತ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎಸ್ಐಟಿ ಬ್ಯಾಕ್ ಗೇಟ್ ನ ರೂಮ್ ನಲ್ಲಿ ಯುವಕ ವಾಸವಿದ್ದ. ಅತಿಯಾದ ಬ್ಲೂ ಫಿಲ್ಮ್ ಗೆ ದಾಸನಾಗಿದ್ದೆ, ಬ್ಲೂ ಫಿಲಂ ನೋಡಿ ಹೀಗೆ ಮಾಡಿದೆ ಎಂದು ಶರತ್ ಹೇಳಿದ್ದ. ಖಾಸಗಿ ಕಾಲೇಜಿನಲ್ಲಿ ಶರತ್ ಇಂಜಿನಿಯರಿಂಗ್ ಮಾಡುತ್ತಿದ್ದ ಎನ್ನಲಾಗಿದೆ.
ಮೊಳಕಾಲ್ಮುರು:-ಚಲಿಸುತ್ತಿದ್ದಾಗಲೇ ಖಾಸಗಿ ಬಸ್ನ ಟಯರ್ ಕಳಚಿದ್ದು, ಸಂಭವನೀಯ ದೊಡ್ಡ ಪ್ರಮಾದ ತಪ್ಪಿದ ಘಟನೆ ಶನಿವಾರದಂದು ಸೂಲೇನಹಳ್ಳಿ ಬಳಿ ನಡೆದಿದೆ. https://ainlivenews.com/ind-vs-pak-sorry-i-shouldnt-have-behaved-that-way-pak-spinner-apologizes-to-team-india/ ಮೊಳಕಾಲ್ಮುರು ಕಡೇ ಹೋಗುತ್ತಿದ್ದ ಖಾಸಗಿ ಬಸ್ ನ ಮುಂಭಾಗದ ಎಡಬದಿಯ ಟೈಯರ್ ಏಕಾಏಕಿ ಕಳಚಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ,ಚಾಲಕನ ಸಮಯಪ್ರಜ್ಞೆಯಿಂದ ಸುಮಾರು ಬಸ್ಸಿನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಸ್ ನ ಎಡಭಾಗದ ಟೈಯರ್ ಏಕಾಏಕಿ ಕಳಿಚಿದ ಪರಿಣಾಮ ಬಸ್ ಒಂದೆಡೆ ವಾಲಿದೆ,ಚಾಲಕ ನಿಧಾನವಾಗಿ ಬಸ್ ಅನ್ನು ನಿಯಂತ್ರಿಸಿದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ, ಇನ್ನು ಇದೇ ವೇಳೆ ರಸ್ತೆಯಲ್ಲಿ ಆಟೋ ಹತ್ತಲು ನಿಂತಿದ್ದ ಮಹಿಳೆಗೆ ಕಳಚಿ ಬಿದ್ದ ಟಯರ್ ತಗುಲಿ ಒಳಪೆಟ್ಟಾಗಿದ್ದು ಮಹಿಳೆಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.ಮೊಳಕಾಲ್ಮುರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಹಾಸ್ಯಮಯ ಮೀಮ್ಸ್ ಗಳು ಹರಿದಾಡುತ್ತಿವೆ. ವಿಶೇಷವಾಗಿ ವಿರಾಟ್ ಕೊಹ್ಲಿಯನ್ನು “ಪಾಕಿಸ್ತಾನದ ಪಿತಾಮಹ” ಎಂದು ಕರೆದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. https://ainlivenews.com/fans-are-upset-despite-virats-performance-in-the-champions-trophy-why-are-they-upset-with-king-kohli/ ದುಬೈನಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 241 ರನ್ ಗಳಿಸಿತು. ಸೌದ್ ಶಕೀಲ್ 62 ಮತ್ತು ಮೊಹಮ್ಮದ್ ರಿಜ್ವಾನ್ 46 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಭಾರತದ ಪರ ಕುಲದೀಪ್ ಯಾದವ್ 3 ವಿಕೆಟ್ ಪಡೆದು ಪಾಕ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸಿದರು. ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಇಂಡಿಯಾ ಹಾಗೂ ಪಾಕಿಸ್ತಾನ್ ಮುಖಾಮುಖಿಯಾಗಿದ್ದಾಗ ಟೀಮ್ ಇಂಡಿಯಾ ಪಾಕ್ ವಿರುದ್ಧ ಭರ್ಜರಿಯಾಗಿ ಗೆದ್ದು ಬೀಗಿತ್ತು. ಈ ಉಭಯ ಪಂದ್ಯದಲ್ಲಿ ಸಖತ್ ಸುದ್ದಿಯಾಗಿದ್ದು ಇಬ್ಬರೇ… ಒಬ್ಬರು ವಿರಾಟ್ ಕೊಹ್ಲಿ. ಮತ್ತೊಬ್ಬರು ಅಬ್ರಾರ್ ಅಹ್ಮದ್. ಕಿಂಗ್ ಕೊಹ್ಲಿ ಸೆಂಚುರಿ ಸಿಡಿಸಿ ಸುದ್ದಿಯಾದರೆ, ಅಬ್ರಾರ್ ಅಹ್ಮದ್ ವಿಚಿತ್ರ ಶೈಲಿಯ ಸಂಭ್ರಮದೊಂದಿಗೆ ಎಲ್ಲರ ಗಮನ…
ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳ ನಡುವಿನ 120ನೇ ಮುಖಾಮುಖಿ ಇದಾಗಿದ್ದು, ಭಾರತ 61 ಬಾರಿ ಗೆದ್ದರೆ ಮತ್ತು ನ್ಯೂಜಿಲೆಂಡ್ 50 ಬಾರಿ ಅಗ್ರಸ್ಥಾನದಲ್ಲಿ ಹೊರಹೊಮ್ಮಿದೆ. https://ainlivenews.com/is-this-how-you-use-onions-beware-it-can-cause-cancer/ ಇನ್ನೊಂದೆಡೆ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಅಮೊಘ ಫಾರ್ಮ್ನಲ್ಲಿದ್ದಾರೆ. ಪಾಕಿಸ್ತಾನ ತಂಡದ ವಿರುದ್ಧ ಶತಕ ಗಳಿಸಿದ್ದ ವಿರಾಟ್, ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೂಡ ಅಮೋಘ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರನ್ ಮಷಿನ್, ದಾಖಲೆಗಳ ಸರದಾರ, ಚೇಸಿಂಗ್ ಮಾಸ್ಟರ್, ಹೀಗೆ ಸಾಕಷ್ಟು ಬಿರುದುಗಳನ್ನು ಪಡೆದಿರುವ ಕಿಂಗ್ ಕೊಹ್ಲಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಇನ್ನೇನೋ ಈ ಚಾಂಪಿಯನ್ ಟ್ರೋಫಿ ಮುಗಿಯಲಿದ್ದು, ಭಾನುವಾರ ನ್ಯೂಝಿಲೆಂಡ್ ಹಾಗೂ ಭಾರತ ತಂಡ ಫೈನಲ್ ನಲ್ಲಿ ಸೆಣಸಾಡಲಿವೆ. ಇದೇ ಪಂದ್ಯದಲ್ಲಿ ಕೊಹ್ಲಿಗೆ ಬೇಕಿರುವುದು ಕೇವಲ 46…
ಈರುಳ್ಳಿ ತಿನ್ನುವುದರಿಂದ ನಾನಾ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಅದರಲ್ಲೂ ಸುಂದರವಾದ ಮತ್ತು ಉದ್ದನೆಯ ಕೂದಲಿಗೆ ಹಾಗೂ ಮೊಡವೆ ಮುಕ್ತ ತ್ವಚೆಯನ್ನು ಪಡೆಯಲು ಈರುಳ್ಳಿ ಸಾಕಷ್ಟು ಸಹಕಾರಿ ಆಗಿದೆ ಎಂಬ ವಿಚಾರ ಅನೇಕ ಮಂದಿಗೆ ತಿಳಿದಿಲ್ಲ. ಆದರೆ ಈರುಳ್ಳಿ ಸೇವನೆಯಿಂದ ಪಡೆಯುವ ಲಾಭ ಒಂದೆರಡಲ್ಲ. ಇದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. https://ainlivenews.com/is-kiara-the-toxic-actress-who-dropped-out-of-these-movies-after-becoming-pregnant/ ಕತ್ತರಿಸಿದ ಈರುಳ್ಳಿಯನ್ನು ದೀರ್ಘಕಾಲದವರೆಗೆ ಬಳಸದೇ ಬಿಟ್ಟರೆ ಅಥವಾ ಅವುಗಳನ್ನು ಫ್ರಿಡ್ಜ್ನಲ್ಲಿ ಇರಿಸಿದರೆ, ಅನೇಕ ರೀತಿಯ ಸೂಕ್ಷ್ಮಜೀವಿಗಳು ಅವುಗಳನ್ನು ಪ್ರವೇಶಿಸುತ್ತವೆ. ಇದು ನಿಮ್ಮ ಹೊಟ್ಟೆಯಲ್ಲಿ ಅನೇಕ ಸಮಸ್ಯೆಗಳನ್ನು ಉಂಟು ಮಾಡಬಹುದು. ಇಂತಹ ಸೂಕ್ಷ್ಮಜೀವಿಗಳು ದೇಹವನ್ನು ಅತಿಯಾಗಿ ಪ್ರವೇಶಿಸಿದರೆ, ಇದು ಕ್ಯಾನ್ಸರ್ ಅಪಾಯವನ್ನು ಉಂಟು ಮಾಡಬಹುದು. ಕತ್ತರಿಸಿದ ಈರುಳ್ಳಿ ಸೂಕ್ಷ್ಮಜೀವಿಗಳ ನೆಲೆಯಾಗಿರುತ್ತದೆ: ಇನ್ನೂ ಈ ಬಗ್ಗೆ ನವದೆಹಲಿಯ ಸರ್ ಗಂಗಾ ರಾಮ್ ಕೋಲ್ಮೆಟ್ ಆಸ್ಪತ್ರೆಯ ಮುಖ್ಯ ಆಹಾರ ತಜ್ಞೆ ಮಾನ್ಸಿ ಯಾದವ್ ಮಾತನಾಡಿ, ಈರುಳ್ಳಿಯನ್ನು ಫ್ರಿಡ್ಜ್ನಲ್ಲಿ ದೀರ್ಘಕಾಲ ಇಟ್ಟರೆ ಬ್ಯಾಕ್ಟೀರಿಯಾಗಳು ಒಳಗೆ ಹೋಗಬಹುದು. ಈರುಳ್ಳಿಯಲ್ಲಿರುವ ಗಂಧಕವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ.…
ಸ್ಯಾಂಡಲ್ವುಡ್ನ ಬೇಬಿ ಡಾಲ್ ನಿವೇದಿತಾ ಗೌಡ ಪ್ರತಿ ದಿನವೂ ಸುದ್ದಿಯಲ್ಲಿ ಇರ್ತಾರೆ. ಹೊಸ ಹೊಸ ಲುಕ್ ನಲ್ಲಿ ಸದಾ ಪ್ರತ್ಯಕ್ಷರಾಗುವ ನಿವಿ ಈಗ ಬಾರ್ಬಿ ಡಾಲ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿವೇದಿತಾ ಗೌಡ ಹೊಸ ಫೋಟೋ ನೋಡಿ ಪಡ್ಡೆಗಳು ಫಿದಾ ಆಗಿದ್ದಾರೆ.
ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಿದೆ. “ದಿ ಡೆವಿಲ್” ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಮುಂದಿನವಾರದಿಂದ ಚಿತ್ರೀಕರಣದಲ್ಲಿ ದರ್ಶನ್ ಅವರು ಭಾಗಿಯಾಗಲಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇರುವುದರಿಂದ ಈ ಹಂತದಲ್ಲಿ ಬರೀ ಮಾತಿನ ಭಾಗದ ಚಿತ್ರೀಕರಣ ಮಾತ್ರ ಮಾಡಲಾಗುವುದು. ಸಾಹಸ ಸನ್ನಿವೇಶಗಳ ಚಿತ್ರೀಕರಣವಾಗಲಿ ಅಥವಾ ಬೇರೆ ಯಾವುದೇ ರಿಸ್ಕ್ ಇರುವ ಸನ್ನಿವೇಶಗಳ ಚಿತ್ರೀಕರಣ ಮಾಡುವುದಿಲ್ಲ ಎಂದು ತಿಳಿಸಿರುವ ನಿರ್ದೇಶಕ ಪ್ರಕಾಶ್ ವೀರ್, ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ಎರಡನೇ ಹಂತದ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದಿದ್ದಾರೆ. ನಾಯಕ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಾಯಕಿ ರಚನ ರೈ, ತುಳಸಿ,ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭ್ ರಾಜ್ ಮುಂತಾದ ಕಲಾವಿದರು…
ಮಾರ್ಚ್ 8, ಅಂತರರಾಷ್ಟ್ರೀಯ ಮಹಿಳೆಯರ ದಿನ. ಈ ವಿಶಿಷ್ಟ ದಿನವನ್ನು “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ ಅಮರ್, ನಟಿಯರಾದ ಶೃತಿ ಕೃಷ್ಣ, ಮಾಳವಿಕ ಅವಿನಾಶ್, ಶೃತಿ ಹರಿಹರನ್, ವಾಣಿ ಹರಿಕೃಷ್ಣ ಹಾಗೂ ನಿರ್ದೇಶಕಿ ಬಾಬಿ ಕೇಕ್ ಕಟ್ ಮಾಡುವ ಮೂಲಕ ವಿಶ್ವ ಮಹಿಳೆಯರ ದಿನವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ನಟಿಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ನಾನು ಬಹಳ ವರ್ಷಗಳ ನಂತರ ಮಹಿಳೆಯೊಬ್ಬರು ನಿರ್ದೇಶಿಸಿರುವ ಚಿತ್ರದಲ್ಲಿ ನಟಿಸಿದ್ದೇನೆ ಎಂದು ಮಾತನಾಡಿದ ನಟಿ ಶೃತಿ ಕೃಷ್ಣ, ಈ ಚಿತ್ರದಲ್ಲಿ ನಾನು ಮೊದಲ ದಿವಸದ ಚಿತ್ರೀಕರಣದಲ್ಲಿ ಪಾಲ್ಗೊಂಡಾಗಲೇ ಬಾಬಿ ಅವರ ಕಾರ್ಯವೈಖರಿ ಕಂಡು ಬೆರಗಾದೆ. ಕೆಲಸದಲ್ಲಿ ಅವರಿಗಿರುವ ನಿಷ್ಠೆ ನಿಜಕ್ಕೂ ಅಭಿನಂದನಾರ್ಹ. ಇನ್ನೂ ಈ ತಂಡದ ಜೊತೆಗೆ ಅಭಿನಯಿಸಿದ್ದು ಖುಷಿಯಾಗಿದೆ. ಅಜನೀಶ್ ಅವರ ನಿರ್ಮಾಣದ ಈ ಚಿತ್ರ ಯಶಸ್ಸು ಕಾಣಲಿ ಎಂದು ಹಾರೈಸಿದರು. ಚಿತ್ರರಂಗದ…