ಕೊಹ್ಲಿ ಎಂಥಹ ಆಟಗಾರ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ಅಬ್ಬಬ್ಬಾ ಫೀಲ್ಡ್ ಗೆ ಬ್ಯಾಟ್ ಇಟ್ಕೊಂಡು ಎಂಟ್ರಿ ಕೊಟ್ರೆ ಆ ಎನರ್ಜಿ ನೆಕ್ಸ್ಟ್ ಲೆವಲ್ ಮರ್ರೆ. ಇನ್ನೂ ಕ್ಯಾಪ್ಟನ್ಸಿ ಬಗ್ಗೆ ಮಾತಾಡೋದಾದ್ರೆ ಅವರು ಸಹ ಆಟಗಾರರನ್ನು ನಡೆಸಿಕೊಳ್ಳೋ ರೀತಿ ಎಲ್ಲರಿಗೂ ಮಾದರಿ. https://ainlivenews.com/ask-here-people-how-to-avoid-bp-in-the-summer/ ಮಿನಿ ಒನ್ ಡೇ ವಿಶ್ವಕಪ್ ಗೆಲ್ಲಲು ಟೀಮ್ ಇಂಡಿಯಾದಲ್ಲಿ ತಯಾರಿ ನಡೀತಿದ್ರೆ ಇಂಗ್ಲೆಂಡ್ ಟೂರ್ಗೆ ಬಿಸಿಸಿಐ ಪ್ಲಾನ್ ರೂಪಿಸ್ತಿದೆ. ಕಿಂಗ್ ಕೊಹ್ಲಿ ಮತ್ತೊಮ್ಮೆ ಪಟ್ಟಾಭಿಷೇಕ ಮಾಡಲು ಸೀಕ್ರೆಟ್ ಪ್ಲಾನ್ ರೆಡಿಯಾಗಿದೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಸೋಲಿನ ಬಳಿಕ ಶುರುವಾಗಿದ್ದ ನಾಯಕತ್ವದ ಬದಲಾವಣೆಯ ಚರ್ಚೆ ಸದ್ಯ ತಣ್ಣಗಾಗಿದೆ. ಆ ಪ್ರಕ್ರಿಯೆ ನಿಂತಿಲ್ಲ. ಸದ್ದಿಲ್ಲದೇ ಬಿಸಿಸಿಐ ವಲಯದಲ್ಲಿ ಟೆಸ್ಟ್ ತಂಡಕ್ಕೆ ನೂತನ ನಾಯಕನನ್ನ ನೇಮಿಸೋ ಕಸರತ್ತು ನಡೀತಿದೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಬೆಂಚ್ಗೆ ಸೀಮಿತವಾಗಿದ್ದ ರೋಹಿತ್, ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಿಂದಲೇ ಡ್ರಾಪ್ ಆಗೋ ಸಾಧ್ಯತೆ ದಟ್ಟವಾಗಿದೆ. ರೋಹಿತ್ಗೆ ನಾಯಕತ್ವದ ಜೊತೆಗೆ ತಂಡದಿಂದಲೂ ಕೊಕ್ ಕೊಡಲು ಮುಂದಾಗಿರೋ…
Author: AIN Author
ಹಾವೇರಿ:- ಅಲ್ಲಿ ಒಂದು ಸಾವಾಗಿತ್ತು.. ಆಸ್ಪತ್ರೆ ಅವರು ಕೂಡ ಆತ ಸಾವನ್ನಪ್ಪಿದ್ದಾನೆ ಅಂಥ ಹೇಳಿ ದೇಹನಾ ಕಳಿಸಿದರು. ಎಲ್ಲರೂ ಸಹ ಅತ್ಕೊಂಡು ಗೋಳಾಡ್ಕೊಂಡು ಊರಿಗೆ ಶವ ತಗೊಂಡೋಗ್ತಾ ಇದ್ರು.. ಆದರೆ ಮಾರ್ಗಮಧ್ಯೇನೇ ಒಂದು ಇಂಟ್ರೆಸ್ಟಿಂಗ್ ಘಟನೆ ನಡೀತು.. https://ainlivenews.com/the-khadims-who-sacrificed-a-person-for-the-desire-for-wealth-those-who-believed-the-astrologer-ended-up-in-jail/ ರೀ ಡಾಬಾ ಬಂತು ಊಟಾ ಮಾಡ ಏಳ್ರಿ ಎಂದಿದ್ದೇ ತಡಾ,, ಸತ್ತ ಮನುಷ್ಯ ಉಸಿರಾಡಿದ್ದಾನೆ.. ಎಸ್.. ಹಾವೇರಿ ಜಿಲ್ಲೆಯ ಬಂಕಾಪುರದ 45 ವರ್ಷದ ಮಂಜುನಾಥ ಗುಡಿಮನಿ ಉರ್ಫ ಮಾಸ್ತರ್ ಅನ್ನೋರು ಮೂರು ನಾಲ್ಕು ದಿನದಿಂದ ಅನಾರೋಗ್ಯದಿಂದಾಗಿ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ರು. ಆದರೆ ಭಾನುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ 3-4 ಗಂಟೆ ಉಸಿರು ಇಲ್ಲದಿದ್ದಾಗ ವೈದ್ಯರು ಮೃತಪಟ್ಟಿದ್ದಾರೆ ಅಂತಾ ಡಿಕ್ಲೇರ್ ಮಾಡಿದ್ದಾರೆ. ಆನಂತರ, ಅವರ ಪತ್ನಿ ಶೀಲಾ, ಸಂಬಂಧಿಕರ ಜೊತೆಗೆ ಆಂಬ್ಯುಲೆನ್ಸ್ನಲ್ಲಿ ಅವರನ್ನು ಬಂಕಾಪುರಕ್ಕೆ ಕರೆದುಕೊಂಡು ಹೋಗ್ತಿದ್ರು.. ಇನ್ನೇನು ಊರು ಹತ್ತಿರ ಬರುತ್ತಿದ್ದಂತೆ ಒಂದು ಡಾಬಾ ಬಂದಾಗ ಪತ್ನಿ ಅಳುತ್ತಾ ‘ಡಾಬಾ ಬಂತು ನೋಡ್ರೀ.. ಬರ್ರೀ ಹೋಗೋಣು ಊಟ ಮಾಡೋಕೆ ಅಂತಾ…
ಬೆಂಗಳೂರು:- ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬಿಗ್ ಶಾಕ್ ಕೊಟ್ಟಿದೆ. ಬಿಬಿಎಂಪಿಯ ಎಲ್ಲಾ 8 ವಲಯಗಳಲ್ಲಿ 608 ಆಸ್ತಿಗಳಿಂದ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದವರ ಆಸ್ತಿಗಳ ಮಾರಾಟಕ್ಕೆ ಪಾಲಿಕೆ ಮುಂದಾಗಿದೆ. ಆಸ್ತಿ ತೆರಿಗೆ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡಲಾಗುತ್ತಿದೆ. https://ainlivenews.com/anand-mahindras-memory-of-giving-investment-cheer/ ಬೆಂಗಳೂರಿನಲ್ಲಿ ಕೆಲವು ಆಸ್ತಿದಾರರು ಸಾವಿರಾರು ಕೋಟಿ ರೂಪಾಯಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಈ ರೀತಿ ಆಸ್ತಿ ಬಾಕಿ ಉಳಿಸಿಕೊಂಡಿರುವವರು ಇನ್ನು ಎರಡು ದಿನದ ಒಳಗಾಗಿ ಆಸ್ತಿ ತೆರಿಗೆಯನ್ನು ಪಾವತಿ ಮಾಡದೆ ಇದ್ದರೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳಲಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ. ಬಿಬಿಎಂಪಿಗೆ ಕೋಟ್ಯಾಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿದಿದೆ. ಆದರೆ ಹಲವು ಆಸ್ತಿದಾರರು ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡದೆ ಇರುವುದರಿಂದ ಬಿಬಿಎಂಪಿಗೆ ಆದಾಯ ಕೊರತೆ ಹಾಗೂ ಆದಾಯ ಬರುವುದು ಕಡಿಮೆಯಾಗುತ್ತಿದೆ. ಇದೀಗ ಇದನ್ನು ತಪ್ಪಿಸುವ ಉದ್ದೇಶದಿಂದ ಬೃಹತ್…
ವಿಜಯಪುರ:- ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ. https://ainlivenews.com/heart-attack-is-more-monday-alas-this-is-true/ ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ 8-50 ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ…
ಸ್ಟೇಜ್ ಮೇಲೆ ಮಾತನಾಡುತ್ತಿರುವಾಗ, ಮದುವೆ ಫಂಕ್ಷನ್ ನಲ್ಲಿ ಡಾನ್ಸ್ ಮಾಡುತ್ತಾ, ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಾ ಅಥವಾ ಕ್ರಿಕೆಟ್ ಆಡುವಾಗಲೇ ಹೃದಯಘಾತವಾಗಿರುವ ಅನೇಕ ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಹೀಗಾಗಿ ಪುಟ್ಟ ಹೃದಯದ ವಿಚಾರದಲ್ಲಿ ಯಾವತ್ತಿಗೂ ಕೂಡ ನಿರ್ಲಕ್ಷ್ಯ ಮಾಡಬಾರದು… https://ainlivenews.com/metro-rate-hike-siddaramaiah-kendamandala-for-bjp-accuses/ ಸೋಮವಾರದಂದೇ ಹೃದಯಾಘಾತ ಹೆಚ್ಚಾಗಿ ಸಂಭವಿಸುವ ಸಾಧ್ಯತೆಗಳಿರುತ್ತವೆ ಎಂದು ಅಧ್ಯಯನವೊಂದು ತಿಳಿಸಿದೆ. 2023ರಲ್ಲಿ ನಡೆದ ಬ್ರಿಟಿಷ್ ಕಾರ್ಡಿಯೋವಾಸ್ಕುಲರ್ ಸೊಸೈಟಿ ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾದ ಅಧ್ಯಯನದಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ವಾರವಿಡೀ ಅಧಿಕ ರಕ್ತದೊತ್ತಡ ಇದ್ದರೆ, ಸೋಮವಾರ ಮಾತ್ರ ಹೃದಯಾಘಾತವಾಗುವ ಅಪಾಯ ಹೆಚ್ಚು ಎಂದು ಸಂಶೋಧಕರು ತಿಳಿಸಿದ್ದಾರೆ. ಸೋಮವಾರದಂದು ತೀವ್ರ ಹೃದಯಾಘಾತಗಳು, ವಿಶೇಷವಾಗಿ ಎಸ್ಟಿ-ಸೆಗ್ಮೆಂಟ್ ಎಲಿವೇಷನ್ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ ಹೆಚ್ಚಾಗಿ ಕಂಡು ಬರುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. STEMI ಹೃದಯಾಘಾತ ಸಂಭವಿಸಿದಲ್ಲಿ ತಕ್ಷಣವೇ ತುರ್ತು ಚಿಕಿತ್ಸೆಯನ್ನು ನೀಡಬೇಕು. ಸೋಮವಾರದಂದೇ ಈ ಹೃದಯಾಘಾತ ಏಕೆ ಸಂಭವಿಸುತ್ತದೆ ಎಂಬುವುದರ ಬಗ್ಗೆ ಇನ್ನೂ ಯಾರಿಗೂ ಮಾಹಿತಿ ಇಲ್ಲ. ಆದರೆ ಇದು ದೇಹದ ಲಯ ಮತ್ತು ಕೆಲಸದ ಒತ್ತಡದಿಂದಾಗಿರಬಹುದು ಎಂದು…
ಬೆಂಗಳೂರು:- ಮೆಟ್ರೋ ದರ ಏರಿಕೆಗೆ ಸಂಬಂಧಿಸಿದಂತೆ BJP ಆರೋಪಕ್ಕೆ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. https://ainlivenews.com/pratap-sinha-condemns-the-attack-on-the-station/ ವಿರೋಧ ಪಕ್ಷದ ಸ್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್ ಮಾಡಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮೈಸೂರು:- ಕಲ್ಲು ಹೊಡೆಯುವುದು ಮುಸ್ಲಿಂ ಧರ್ಮದಲ್ಲೇ ಇದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. https://ainlivenews.com/good-news-are-you-interested-in-working-in-a-bank-then-heres-your-opportunity/ ಪೊಲೀಸ್ ಠಾಣೆ ಮೇಲೆ ನಡೆದ ಅಕ್ರಮ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಗರದಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಪುಂಡ ಮುಸ್ಲಿಮರು ಪೊಲೀಸ್ ಠಾಣೆ ಮೇಲೆ ಅಕ್ರಮಣ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಪೊಲೀಸರನ್ನೇ ಗುರಿಯಾಗಿಸಿ ಇಲ್ಲಿ ಯಾವಾಗಲೂ ದಾಳಿ ಆಗುತ್ತದೆ. ಈಗಲೂ ಅದೇ ಮುಂದುವರಿದಿದೆ. ಟಿಪ್ಪು ಸಂತತಿಯವರು ಮಾಡಿರುವ ಗಲಾಟೆ ಇದು. ಸಿದ್ದರಾಮಯ್ಯ ಆಡಳಿತ ಹೇಗಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರದ್ದು ಕನ್ನಡಿಗರ ಸರ್ಕಾರ ಅಲ್ಲ. ಇದು ತಾಲಿಬಾನಿ ಸರ್ಕಾರ. ಪೊಲೀಸರು ಆಳುವ ಸರ್ಕಾರದ ಅಣತಿಯಂತೆ ನಡೆಯುವುದನ್ನು ಮೊದಲು ಬಿಡ ಬೇಕು. ಪುಂಡ ಮುಸ್ಲಿಮರಿಗೆ ಸಿದ್ದರಾಮಯ್ಯ ಫ್ರೀ ಬಿಟ್ಟಿದ್ದಾರೆ. ಅದಕ್ಕೆ ಈ ರೀತಿ ಗಲಾಟೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸೋತರೆ ಉದಯಗಿರಿ ಮುಸ್ಲಿಂರಿಗೆ ಯಾಕೆ ರೋಷ ಬರುತ್ತೆ? ಅವರ…
ಬ್ಯಾಂಕ್ ಕೆಲಸಕ್ಕಾಗಿ ಕಾಯುತ್ತಿರೋರಿಗೆ ಗುಡ್ನ್ಯೂಸ್ ಒಂದಿದೆ. ನಿಮಗೆ ಬ್ಯಾಂಕ್ ನಲ್ಲಿ ಕೆಲಸ ಮಾಡಿ ಆಸಕ್ತಿ ಇದ್ಯಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡದೇ ನೋಡಿ. ಪಂಜಾಬ್ & ಸಿಂಧ್ ಬ್ಯಾಂಕ್ನಲ್ಲಿ ಬಂಪರ್ ಹುದ್ದೆಗಳು ಖಾಲಿ ಇವೆ. ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ನೀವು ಕೂಡ ಕೆಲಸ ಪಡೆಯಲು ಬಯಸಿದರೆ ಪಂಜಾಬ್ & ಸಿಂಧ್ ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. https://ainlivenews.com/global-investors-summit-12-special-investment-zones-to-be-established-m-b-patil/ ಪಂಜಾಬ್ & ಸಿಂಧ್ ಬ್ಯಾಂಕ್ 110 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 7 ರಿಂದ ಫೆಬ್ರವರಿ 28 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಡ್ರೈವ್ಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ punjabandsindbank.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಅಭಿಯಾನಕ್ಕೆ ಅರ್ಜಿ ಸಲ್ಲಿಸುವ…
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ಮಂಗಳವಾರ ರಾತ್ರಿ ನಡೆದಿದೆ. https://ainlivenews.com/bccis-injustice-to-kannadigas-gate-pass-for-kl-rahul-from-team-india/ ಎರಡು ದಶಕಗಳ ಹಿಂದೆ ಭೀಮಾತೀರದ ನಟೋರಿಯಸ್ ಹಂತಕನೆಂದೇ ಕುಖ್ಯಾತಿ ಪಡೆದಿದ್ದ ಚಂದಪ್ಪ ಹರಿಜನ ಅಪ್ಪಟ ಶಿಷ್ಯನಾಗಿದ್ದ ಬಾಗಪ್ಪ ಹರಿಜನನ ಮೇಲೆ ಈ ಹಿಂದೆಯು ಗುಂಡಿನ ದಾಳಿ ನಡೆದಿತ್ತು, ಕೆಲ ವರ್ಷಗಳ ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದ, ಸದ್ಯ ಆಗಂತುಕರ ಗುಂಡಿಗೆ ಬಲಿಯಾಗಿದ್ದಾನೆ. ಮಾರಕಾಸ್ತ್ರಗಳಿಂದ ಬಾಗಪ್ಪನನ್ನು ಹತ್ಯೆಗೈದಿದ್ದು, ಬಾಗಪ್ಪನ ಎಡಗೈ ಮುಂಗೈ ಕಟ್ ಮಾಡಿದ್ದು, ಮುಖ ಹಾಗೂ ತಲೆಗೆ ಹೊಡೆದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಾಗಪ್ಪ ಹರಿಜನ ಭೀಕರ ಕೊಲೆಯಾಗಿದ್ದು, ಘಟನಾ ಸ್ಥಳಕ್ಕೆ ವಿಜಯಪುರ SP ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಬಾಗಪ್ಪ ಹರಿಜನ ಹಂತಕರ ಪತ್ತೆಗಾಗಿ ASP ರಾಮನಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಇನ್ನು ಈ ಬಾಗಪ್ಪ ಹರಿಜನ ಅನೇಕ ಪ್ರಕರಣದಲ್ಲಿ ಕೊಲೆ ಆರೋಪಿ ಆಗಿದ್ದ. ಬಳಿಕ ಜಾಮೀನ ಮೇಲೆ…
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ 1 ಆರೋಪಿಯಾಗಿದ್ದ ಪವಿತ್ರಾ ಗೌಡಗೆ ಹೈಕೋರ್ಟ್ನಿಂದ ಜಾಮೀನು ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುಮಾರು ಆರು ತಿಂಗಳು ಇದ್ದ ಪವಿತ್ರಾ ಗೌಡ ಹೊರ ಬಂದಿದ್ದಾರೆ. ನಗು ಮುಖದಲ್ಲೇ ಹೊರ ಬಂದು ಪವಿತ್ರಾ ಗೌಡ ಸೀದಾ ದೇವಸ್ಥಾನಕ್ಕೆ ತೆರಳಿದ್ದಾರೆ. https://ainlivenews.com/udayagiri-stone-pelting-what-did-mp-basavaraj-bommai-say/ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಪವಿತ್ರಗೌಡ ನೇರವಾಗಿ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸಕ್ಕೆ ಹೋಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ, ಜೈಲಿನಿಂದ ಸೀದಾ ತಲಘಟ್ಟಪುರ ಸಮೀಪವಿರುವ ಐತಿಹಾಸಿ ವಜ್ರಮುನೇಶ್ವರ ದೇಗುಲಕ್ಕೆ ತೆರಳಿ ಪುಣ್ಯಸ್ನಾನವನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷದ ಕಹಿ ನೆನಪುಗಳಲ್ಲಿ ಅಳಿಸಿ ಹೊಸ ಬದುಕು ಕಟ್ಟಿಕೊಳ್ಳುವ ಭರದಲ್ಲಿದ್ದಾರೆ ಪವಿತ್ರಾ ಗೌಡ, ಇದಕ್ಕೆ ಪವಿತ್ರಾ ಭರ್ಜರಿ ತಯಾರಿ ಕೂಡ ನಡೆಸಿದ್ದಾರೆ. ಜೈಲಿಂದ ಹೊರಗೆ ಬಂದ ಬಳಿಕ ಅಮ್ಮನ ಮನೆ ಸೇರಿದ್ರು. ಹೊಸ ವರ್ಷದಂದು ಆರ್ ಆರ್ ನಗರ ಮನೆಯಲ್ಲಿ ಪೂಜೆ ಮಾಡಿಸಿ ಶಿಫ್ಟ್ ಆಗಿದ್ದಾರೆ…