Author: AIN Author

ಬೆಂಗಳೂರು:-ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ನಡುವಿನ 60 ಪರ್ಸೆಂಟ್ ಕಮಿಷನ್ ಆರೋಪ –ಪ್ರತ್ಯಾರೋಪ ಜೋರಾಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ 60% ಕಮಿಷನ್ ಆರೋಪ ಮಾಡಿದ್ದರು. ಸುಮ್ಮನೆ ಆರೋಪ ಮಾಡುವುದಲ್ಲ, ದಾಖಲೆ ಕೊಡಿ ಅಂತ ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಸವಾಲು ಹಾಕಿದ್ದರು. https://ainlivenews.com/ramya-why-did-actress-ramya-suddenly-appear-in-the-court/ ಇದೀಗ 60% ಕಮಿಷನ್ ಆರೋಪಕ್ಕೆ ಗುತ್ತಿಗೆದಾರರ ಬಾಕಿ ಹಣದ ಪಟ್ಟಿಯನ್ನು ಮಾಜಿ ಸಿಎಂ HD ಕುಮಾರಸ್ವಾಮಿ ಅವರು, ರಿಲೀಸ್ ಮಾಡಿದರು. 60% ಕಮಿಷನ್‌ಗೆ ದಾಖಲೆ ಕೊಡಿ ಎಂದಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಸಚಿವರಿಗೆ ತಿರುಗೇಟು ಕೊಟ್ಟಿರುವ ಕುಮಾರಸ್ವಾಮಿ, ಯಾವ ಯಾವ ಇಲಾಖೆಯಲ್ಲಿ ಗುತ್ತಿಗೆದಾರರಿಗೆ ಹಣ ಬಾಕಿ ಇದೆ ಎಂದು ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. ದಾಖಲೆ ಕೊಡಿ, ದಾಖಲೆ ಕೊಡಿ ಎನ್ನುತ್ತಿದ್ದೀರಿ ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ. ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ…

Read More

ಮೋಹಕ ತಾರೆ ರಮ್ಯಾ ಅವರು ಇಂದು ದಿಢೀರ್ ಕೋರ್ಟ್ ಗೆ ಹಾಜರಾಗಿದ್ದಾರೆ. https://ainlivenews.com/drink-this-fruit-juice-on-an-empty-stomach-to-make-your-hair-black/ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ನಟಿ ಚಿತ್ರತಂಡದ ಮೇಲೆ ಕೇಸ್ ಹಾಕಿದ್ದರು. 1 ಕೋಟಿ ರೂ. ಪರಿಹಾರ ಕೇಳಿ ನಟಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಪ್ರಕರಣದ ವಿಚಾರಣೆಗೆ ಸಂಬಂಧ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ರಮ್ಯಾ ಹಾಜರಾಗಿದ್ದಾರೆ. ಇನ್ನೂ 2024ರಲ್ಲಿ ರಿಲೀಸ್ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಕೇಸ್ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು ನಟಿ ರಮ್ಯಾ ಹಾಜರಾಗಿ ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಹೆಚ್ಚಿನವರು ಕೂದಲು ಉದುರುತ್ತೆ, ಬೆಳ್ಳಗಾಗುತ್ತೆ ಅಂತ ಸಾಕಷ್ಟು ಮನೆಮದ್ದು, ಹಾಸ್ಪಿಟಲ್ ಮದ್ದುಗಳನ್ನು ಬಳಸುತ್ತಾರೆ. ನೈಸರ್ಗಿಕವಾಗಿ ನೆಲ್ಲಿಕಾಯಿಯನ್ನು ಈ ಕೂದಲಿನ ಆರೈಕೆಗೆ ಬಳಸುತ್ತಾರೆ. ಇದರಲ್ಲಿ ವಿಟಮಿನ್ ಸಿ ತುಂಬಾನೇ ಸಮೃದ್ಧವಾಗಿದೆ ಮತ್ತು ಕೂದಲಿನ ಆರೋಗ್ಯಕ್ಕೆ ತುಂಬಾ ಇದು ಪ್ರಯೋಜನಕಾರಿಯಾಗಿದೆ. ಅದೇ ರೀತಿ ನಿಂಬೆ ರಸ ಕೂಡ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದು ಕೂದಲಿನ ಹೊಳಪು ಮತ್ತು ಬಣ್ಣವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. https://ainlivenews.com/is-it-good-to-have-a-joint-eyebrow-is-it-bad-what-does-astrology-say/ ಆಮ್ಲಾ ಮತ್ತು ನಿಂಬೆ ರಸ ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪಾಗಿಸುತ್ತವೆ. 2-3 ತಾಜಾ ನೆಲ್ಲಿಕಾಯಿ, ಒಂದು ನಿಂಬೆಹಣ್ಣು, 2 ಚಮಚ ತೆಂಗಿನ ಎಣ್ಣೆಯನ್ನು ಇಟ್ಟುಕೊಳ್ಳಿ. ಈಗ ತಾಜಾ ನೆಲ್ಲಿಕಾಯಿಯನ್ನು ಪುಡಿಮಾಡಿ ಮತ್ತು ಅವುಗಳನ್ನು ಪೇಸ್ಟ್ ಮಾಡಿ. ತಾಜಾ ನೆಲ್ಲಿಕಾಯಿ ಲಭ್ಯವಿಲ್ಲದಿದ್ದರೆ, ಒಣ ನೆಲ್ಲಿಕಾಯಿ ಪುಡಿಯನ್ನು ಸಹ ಬಳಸಬಹುದು. ಈ ಪೇಸ್ಟ್‌ಗೆ ಒಂದು ನಿಂಬೆ ರಸವನ್ನು ಸೇರಿಸಿ. ಈ ಮಿಶ್ರಣಕ್ಕೆ 2 ಚಮಚ ತೆಂಗಿನ ಎಣ್ಣೆಯನ್ನು ಸೇರಿಸಬಹುದು. ಇದು ಕೂದಲಿಗೆ ಹೆಚ್ಚುವರಿ ಪೋಷಣೆಯನ್ನು ನೀಡುತ್ತದೆ. ಬೇರುಗಳಿಂದ ಕೂದಲಿನ ತುದಿಯವರೆಗೆ ಸಂಪೂರ್ಣವಾಗಿ…

Read More

ಹುಬ್ಬುಗಳಿಂದಲೇ ಒಬ್ಬ ವ್ಯಕ್ತಿ ಸುಂದರವಾಗಿ ಕಾಣುತ್ತಾರೆ. ಇನ್ನು ಕೆಲವೊಬ್ಬರ ಉಬ್ಬುಗಳು ಜಾಯಿಂಟ್‌ ಆಗಿರುತ್ತದೆ. ಈ ರೀತಿಯ ಹುಬ್ಬುಗಳನ್ನು ಯುನಿಬ್ರೋ ಎಂದೂ ಕರೆಯುತ್ತಾರೆ. ದಪ್ಪ, ಕಪ್ಪು ಮತ್ತು ಉದ್ದನೆಯ ಹುಬ್ಬುಗಳನ್ನು ಸೌಂದರ್ಯದ ಸಂಕೇತ ಎಂದೂ ಕರೆಯುತ್ತಾರೆ. https://ainlivenews.com/dharwad-abvp-protests-against-increase-in-bus-fares/ ಇನ್ನು ಈ ಹುಬ್ಬುಗಳ ಜಾಯಿಂಟ್‌ ಆಗೋದ್ರಿಂದ ಕೆಲವರ ವ್ಯಕ್ತಿತ್ವವನ್ನೂ ತಿಳಿಯಬಹುದು. ಕೆಲವರು ಈ ಹುಬ್ಬುಗಳಿಂದಲೂ ಶುಭ, ಅಶುಭಗಳನ್ನೂ ಪರಿಗಣಿಸುತ್ತಾರೆ. ಹುಬ್ಬುಗಳು ಜಾಯಿಂಟ್ ಆಗಿದ್ದರೆ ನಿಮ್ಮ ವ್ಯಕ್ತಿತ್ವ ಏನೆಂದು ತಿಳಿಯಬಹುದು. ಹಾಗಿದ್ರೆ ಜಾಯಿಂಟ್ ಹುಬ್ಬು ಹೊಂದಿರುವವ ವ್ಯಕ್ತಿತ್ವ ಹೇಗಿರುತ್ತದೆ? ಅವರ ಸ್ಪೆಷಾಲಿಟಿ ಏನು? ಸಮಸ್ಯೆಗಳೇನು? ಎಂಬುದನ್ನು ಈ ಸುದ್ದಿಯಲ್ಲಿ ತಿಳಿದುಕೊಳ್ಳೋಣ. ಹುಬ್ಬಿನ ಆಕಾರ ನೋಡಿಯೂ ನಮ್ಮ ಒಳ್ಳೆಯ ಮತ್ತು ಕೆಟ್ಟ ಅಭ್ಯಾಸಗಳ ಬಗ್ಗೆ ತಿಳಿದುಕೊಳ್ಳಬಹುದು ಎಂದು ಜ್ಯೋತಿಷ್ಯ ಹೇಳುತ್ತದೆ. ಬಹಳಷ್ಟು ಜನರಿಗೆ ಹುಬ್ಬುಗಳು ಒಂದಾಗಿರುತ್ತವೆ. ಕೆಲವರಿಗೆ ಮಾತ್ರ ಇವು ಬೇರೆ ಬೇರೆಯಾಗಿರುತ್ತವೆ. ಹುಬ್ಬುಗಳು ಒಂದಾದರೆ ಏನಾಗುತ್ತದೆ? ಇದರ ಆಧಾರದ ಮೇಲೆ ಒಬ್ಬ ವ್ಯಕ್ತಿ ಹೇಗಿರುತ್ತಾನೆ ಎಂದು ಜ್ಯೋತಿಷ್ಯ ತಿಳಿಸುತ್ತದೆ. ಜ್ಯೋತಿಷ್ಯದ ಪ್ರಕಾರ, ಒಂದಾದ ಹುಬ್ಬುಗಳು ಒಬ್ಬೊಬ್ಬರಿಗೆ…

Read More

ಅನ್ನವನ್ನು ಅತಿಯಾಗಿ ಪ್ರೀತಿಸುವ ದೇಶವೊಂದಿದ್ದರೆ, ಅದು ನಮ್ಮ ಭಾರತ. ಇಲ್ಲಿ ಎರಡು ಹೊತ್ತು ಕೂಡ ಅನ್ನ ಊಟ ಮಾಡಿ, ಆರೋಗ್ಯಕಾರಿ ಜೀವನ ನಡೆಸುತ್ತಿರುವ ಜನರು, ನಮ್ಮ ಕಣ್ಣ-ಮುಂದೆಯೇ ಇದ್ದಾರೆ. https://ainlivenews.com/cabinet-meeting-at-male-mahadeshwar-hill-on-feb-15-minister-k-venkatesh/ ದೇಶದ ಮೂಲೆ ಮೂಲೆಗಳಲ್ಲಿಯೂ ಕೂಡ ಅಂದರೆ ದಕ್ಷಿಣ, ಉತ್ತರ ಮತ್ತು ಪಶ್ಚಿಮ ಭಾಗದ ಜನರು ತಮ್ಮ ದಿನನಿತ್ಯದ ಆಹಾರದಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಅನ್ನದ ಬಳಕೆ ಮಾಡಿ ಕೊಂಡು ಬರುತ್ತಿರುವರು. ದೈಹಿಕ ಬೆಳವಣಿಗೆಗೆ ಹಾಗೂ ದೇಹಕ್ಕೆ ತಕ್ಷಣ ಶಕ್ತಿ ಒದಗಿಸುವಲ್ಲಿ ಅನ್ನದ ಮಹತ್ವ ಮರೆಯುವ ಹಾಗಿಲ್ಲ. ಹೀಗಾಗಿ ಮನುಷ್ಯನ ದೇಹದ ಆರೋಗ್ಯಕರ ಅಭಿವೃದ್ಧಿ ಯಲ್ಲಿ ಅನ್ನಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದೆ. ದಿನದಲ್ಲಿ ಎರಡು ಹೊತ್ತು ಅನ್ನ ತಿಂದ್ರೆ ಏನೆಲ್ಲಾ ಸಮಸ್ಯೆಗಳಾಗಬಹುದು ಎಂದು ತಿಳಿಯೋಣ ಬನ್ನಿ. ಅನೇಕ ಮಂದಿ ಅನ್ನ ಎಂದರೆ ಇಷ್ಟ. ಆದರೆ ಇದನ್ನು ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂದು ಉದ್ದೇಶದಿಂದ ಅನ್ನವನ್ನು ತ್ಯಜಿಸುತ್ತಾರೆ. ವಾಸ್ತವವಾಗಿ ಅನ್ನವನ್ನು ಸರಿಯಾದ ಸಮಯದಲ್ಲಿ, ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇವಿಸಿದರೆ ದೇಹಕ್ಕೆ…

Read More

ತುಮಕೂರು:- ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ಜರುಗಿದೆ. https://ainlivenews.com/man-wanders-into-office-to-prove-im-alive-and-not-dead/ ಇಂದು ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ್ ಎಂಬವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೇ ಕೈಚೆಲ್ಲಿ ಕುಳಿತರು. ಈ ವೇಳೆ ಗ್ರಾಮದ ಆನಂದ್ ಎಂಬವರು ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ. 5 ವರ್ಷದ ಚಿರತೆಯನ್ನು ಯುವಕ ಸೆರೆಹಿಡಿದಿದ್ದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.

Read More

ಬೆಳಗಾವಿ:- 62 ವರ್ಷ ವಯಸ್ಸಿನ ವ್ಯಕ್ತಿಯೋರ್ವ ತಾನು ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಕಂದಾಯ ಕಚೇರಿಗೆ ಅಲೆಯುತ್ತಿದ್ದು, ಅಧಿಕಾರಗಳ ಎಡವಟ್ಟಿಗೆ ವೃದ್ಧ ವ್ಯಥೆ ಪಡುವಂತಾಗಿದೆ. ಸುಮಾರು 17 ತಿಂಗಳುಗಳಿಂದ ಕಚೇರಿ ಕಚೇರಿ ಅಲೆಯುತ್ತಿದ್ದಾರೆ. https://ainlivenews.com/naxals-who-are-ready-to-surrender-what-are-the-demands-placed-before-the-cm/ ಕಂದಾಯ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಮಾಡಿದ ಎಡವಟ್ಟಿನಿಂದಾಗಿ ಬೆಳಗಾವಿ ತಾಲೂಕಿನ ಸಾವಗಾಂವ್ ಗ್ರಾಮದ ವ್ಯಕ್ತಿಯೊಬ್ಬರನ್ನು ‘ಮೃತಪಟ್ಟಿದ್ದಾರೆ’ ಎಂದು ಘೋಷಿಸಲಾಗಿತ್ತು. ಅಷ್ಟೇ ಅಲ್ಲ, ಅವರಿಗೆ ಸಂಬಂಧಿಸಿದ ಆಧಾರ್​ ಕಾರ್ಡ್​ನಂಥ ಪ್ರಮುಖ ದಾಖಲೆಗಳನ್ನೆಲ್ಲ ಎದ್ದುಗೊಳಿಸಲಾಗಿತ್ತು. ಪರಿಣಾಮವಾಗಿ ವೃದ್ಧ ಕಚೇರಿಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಗಣಪತಿ ಮತ್ತು ಅವರ ಸಹೋದರರು ತಮ್ಮ ಅಜ್ಜನ ಹೆಸರಿನಲ್ಲಿದ್ದ 6 ಎಕರೆ 23 ಗುಂಟೆ ಜಮೀನಿನ ಮೇಲೆ ಹಕ್ಕು ಪಡೆಯಲು “ಉತ್ತರಾಧಿಕಾರ ಪ್ರಮಾಣಪತ್ರ”ಕ್ಕೆ ಅರ್ಜಿ ಸಲ್ಲಿಸಿದಾಗ ವಿಚಾರ ಬೆಳಕಿಗೆ ಬಂತು. ಅಲ್ಲದೆ, ಸಮಸ್ಯೆಯೂ ಸೃಷ್ಟಿಯಾಯಿತು. ಗಣಪತಿಯವರ ತಾತ ಮಸಣು ಶಟ್ಟು ಕಾಕತ್ಕರ್ ಅವರು 1976 ರ ಫೆಬ್ರವರಿ 2ರಂದು ನಿಧನರಾಗಿದ್ದರು. ಅವರು ಸಾಯುವ ಮೊದಲು ಮೂವರು ಗಂಡು ಮಕ್ಕಳಿಗೆ ತಲಾ 9 ಎಕರೆ ಭೂಮಿಯನ್ನು ವರ್ಗಾಯಿಸಿದ್ದರು ಮತ್ತು…

Read More

ಬೆಂಗಳೂರು:- ರಾಜ್ಯ ಸರ್ಕಾರದ ಸೂಚನೆಯಂತೆ ಶರಣಾಗತಿಗೆ ಆರು ಮಂದಿ ನಕ್ಸಲರು ನಿರ್ಧಾರ ಮಾಡಿದ್ದು, ನಾಳೆ ಚಿಕ್ಕಮಗಳೂರಿನಲ್ಲಿ ಶರಣಾಗುವ ಸಾಧ್ಯತೆ ಇದೆ. ಶರಣಾಗುವ ಮುನ್ನ ನಕ್ಸಲ್​ರು ಸರ್ಕಾರದ ಮುಂದೆ ಹಲವು ಬೇಡಿಕೆ ಇಟ್ಟಿದ್ದಾರೆ. https://ainlivenews.com/rape-case-fir-registered-against-jim-soman/ ಪತ್ರದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ, ತಮ್ಮ ಮೇಲಿನ ಸುಳ್ಳು ಕೇಸ್​ಗಳನ್ನು ಖುಲಾಸೆಗೊಳಿಸುವುದು ಮತ್ತು ವಿಕ್ರಂಗೌಡ ಎನ್​​ಕೌಂಟರ್​​ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ಒತ್ತಾಯಿಸಿದ್ದಾರೆ. ಆರು ಜನರಾದ ನಾವು ಸಂಪೂರ್ಣ ಸಮ್ಮತಿ ಮತ್ತು ಏಕ ಅಭಿಪ್ರಾಯದ ಮೇರೆಗೆ ಈ ಪತ್ರವನ್ನು ತಮಗೂ ಆ ಮೂಲಕ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ ಸರ್ಕಾರಿಗಳಗೆ ಬರೆಯುತ್ತಿದ್ದೇವೆ. ದೇಶದ ಇಂದಿನ ಸಂದರ್ಭ, ಚಳುವಳಿಗಳು ಪಡೆಯುತ್ತಿರುವ ರೂಪಾಂತರ, ಸಾಮಾಜಿಕ ಅಗತ್ಯ ಎಲವನ್ನು ಗಮನದಲ್ಲಿ ಇಟ್ಟುಕೊಂಡು ಸಶಸ್ತ್ರ ಹೋರಾಟದ ಮಾರ್ಗವನ್ನು ಬದಲಾಯಿಸಿ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಮರಳುವುದು ಒಳ್ಳೆಯದು ಮತ್ತು ಅದಕ್ಕೆ ಸಾಧ್ಯತೆ ಇದೆ ಎಂದು ಮನವರಿಕೆಯಾಗಿದೆ. ನಾವು ಯಾವುದೇ ಒತ್ತಡವಿಲ್ಲದೆ. ಸ್ವ-ಇಚ್ಛೆಯಿಂದ ಮುಖ್ಯವಾಹಿನಿಗೆ ಬರಲು ಬಯಸುತ್ತಿದ್ದೇವೆ. ಆದರೆ ಈ ಸಂದರ್ಭದಲ್ಲಿ ಕೆಲವು ಖಚಿತ ಸ್ಪಷ್ಠೀಕರಣವನ್ನು ಸರ್ಕಾರ ಮತ್ತು…

Read More

ಬೆಂಗಳೂರು:- ಜಿಮ್‌ ಸೋಮನ‌ ವಿರುದ್ದ ರೇಪ್ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಯುವತಿಯೊಬ್ಬಳಿಗೆ ಸಾಲ ಕೊಡುವುದಾಗಿ ನಗರದ ಲ್ಯಾಂಗ್ ಪೋರ್ಡ್ ರಸ್ತೆಯಲ್ಲಿರುವ ಹೊಟೆಲ್ ಗೆ ಕರೆಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. https://ainlivenews.com/will-there-be-a-jds-party-after-sankranti-is-there-this-is-the-future-spoken-by-mb-patil/ ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಯುವತಿ ದೂರು ಸಲ್ಲಿಸಿದ್ದಾರೆ. ಯುವತಿ ದೂರಿನ ಅನ್ವಯ ಆರೋಪಿ ವಿರುದ್ಧ FIR ದಾಖಲಾಗಿದೆ. ಬಿಜೆಪಿಯಿಂದ ಈ ಹಿಂದೆ ಸಕಲೇಶಪುರ ವಿಧಾನಸಭಾ ಚುನಾವಣೆಗೆ ಜಿಮ್ ಸೋಮ ಸ್ಪರ್ಧಿಸಿದ್ದ. ಜಿಮ್‌ ಸೋಮನ ವಿವಿಧ ಪೊಲೀಸ್ ಠಾಣೆಗಳಲ್ಲಿ‌ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು:- ಸಂಕ್ರಾಂತಿ ನಂತರ ಕಾಂಗ್ರೆಸ್ ಸರ್ಕಾರ ಹೋಗುತ್ತದೆ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ MB ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/minister-lakshmi-hebbalkar-ravi-case-cid-did-not-give-permission-for-site-inspection-basavaraj-horatti/ ಈ ಸಂಬಂಧ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ. ಅವರು ಹಾಗೂ ಜೆಡಿಎಸ್ ಅಸ್ತಿತ್ವದ ‌ಪ್ರಶ್ನೆ ಎದ್ದಿದೆ. ಇದರಿಂದ ಹತಾಶರಾಗಿ ಅವರು ಮಾತನಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಈ ವೇಳೆ 60% ಸರ್ಕಾರ ಎಂಬ ಹೆಚ್‌ಡಿಕೆ ಹೇಳಿಕೆಗೆ ತಿರುಗೇಟು ನೀಡಿದರು. ಅವರು ಸಾಕ್ಷಿ ನೀಡಿ ಮಾತನಾಡಲಿ. ಸುಮ್ಮನೆ ಹಿಟ್ ಆ್ಯಂಡ್ ರನ್ ಮಾಡುವುದು ಬೇಡ. ಸಂಕ್ರಾಂತಿ ನಂತರ ಕಾಂಗ್ರೆಸ್ ಸರ್ಕಾರ ಹೋಗುತ್ತದೆ ಎಂದಿದ್ದಾರೆ. ಸಂಕ್ರಾಂತಿ ಬಳಿಕ ಜೆಡಿಎಸ್ ಪಕ್ಷ ಇರುತ್ತಾ ನೋಡಿ. ಅವರ ಪಕ್ಷದಲ್ಲಿ ಶಾಸಕರು‌ ಇರಲ್ಲ‌ ಎಂದು ಭವಿಷ್ಯ ನುಡಿದಿದ್ದಾರೆ. ಸರ್ಕಾರದ ವಿರುದ್ಧ ಯಾವ ಗುತ್ತಿಗೆದಾರರು ಅಸಮಧಾನಗೊಂಡಿದ್ದಾರೆ ಅದನ್ನು ನಿರ್ದಿಷ್ಟವಾಗಿ ಹೇಳಲಿ. ನಾವು ತನಿಖೆ ಮಾಡಿಸುತ್ತೇವೆ. ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಇಂತಹ ಅವ್ಯವಹಾರ ಆಗಿದೆ…

Read More