ಬೆಂಗಳೂರು:-ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಬೆಂಗಳೂರು ಬಿಟ್ಟು ಮೈಸೂರು ಹೋಗೋಕೆ ನಟ ದರ್ಶನ್ ಕೋರ್ಟ್ ಮೊರೆ ಹೊಗಿದ್ರು.. ಮೈಸೂರಿಗೆ ಯಾಕ್ ಹೋಗ್ಬೇಕು ಅಂತಾ ಕಾರಣ ಕೂಡ ನೀಡಿದ್ರು.. ಕೋರ್ಟ್ ಕೂಡ ದರ್ಶನ್ ಮೈಸೂರಿಗೆ ಹೋಗೋಕೆ ಸಮಯ ನೀಡಿತ್ತು.. ಆದರೇ ಈಗ ಕಂಪ್ಲೀಟ್ ಆಗಿದೆ, ನಟ ದರ್ಶನ್ ಮತ್ತೆ ಬೆಂಗಳೂರಿಗೆ ಬರ್ಲೇಬೇಕಾಗಿದೆ.. https://ainlivenews.com/harassment-by-husband-mother-in-law-housewife-committed-suicide/ ಹೌದು.. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ದರ್ಶನ್ ಗೆ ಕೊನೆಗೂ ಜಾಮೀನನ ಮೇಲೆ ಬಿಡುಗಡೆ ಭಾಗ್ಯ ಸಿಕ್ಕಿತ್ತು.. ಆದರೇ ದರ್ಶನ್ ಗಿದ್ದ ಬೆನ್ನುನೊವು ಮಾತ್ರ ಆಸ್ಪತ್ರೆಯಲ್ಲೇ ಉಳಿಯುವಂತೆ ಮಾಡಿತ್ತು.. ಈ ನಡುವೆ ಮೈಸೂರಿನ ಫಾರ್ಮ್ ಹೌಸ್ ಗೆ ತೆರಳಲು ನಿರ್ಧರಿಸಿದ್ದ ದರ್ಶನ್ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.. ಅದರಂತೆ ಕೊರ್ಟ್ ಎರಡು ವಾರಗಳ ಕಾಲ ಮೈಸೂರಿಗೆ ತೆರಳಲು ಅವಕಾಶ ನೀಡಿತ್ತು.. ಆ ಕಾಲವಕಾಶ ಇವತ್ತು ಮುಗ್ದಿದ್ದು ದರ್ಶನ್ ಬೆಂಗಳೂರಿನತ್ತ ಮುಖ ಮಾಡಲಿದ್ದಾರೆ.. ಅಂದ್ಹಾಗೆ ದರ್ಶನ್ ಬಿಡುಗಡೆಯಾದ ಬೆನ್ನಲ್ಲೇ ಮೂರು ಕಾರಣಗಳ ಉಲ್ಲೇಖಿಸಿ ಮೈಸೂರಿಗೆ ತೆರಳಲು…
Author: AIN Author
ಶಿವಮೊಗ್ಗ:- ಗಂಡ- ಅತ್ತೆಯ ಕಿರುಕುಳದಿಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. https://ainlivenews.com/a-tree-fell-and-a-girl-was-killed-negligence-by-the-police-bbmb-sat-handcuffed-even-though-the-rules-were-violated/#google_vignette 28 ವರ್ಷದ ಶೈಲಜಾ ಸೊಸೈಡ್ ಮಾಡಿಕೊಂಡ ಗೃಹಿಣಿ. ಮೃತಳ ಪತಿ ಹಾಗೂ ಅತ್ತೆ ಮಹಿಳೆಗೆ ಹೊಡೆದು ಹತ್ಯೆಗೈದು ನೇಣು ಬಿಗಿದಿದ್ದಾರೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಪ್ರಕರಣದ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅಲ್ಲದೇ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರು – ಮನುಷ್ಯತ್ವವಿಲ್ಲದ ಬಿಬಿಎಂಪಿ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಕನಸು ಕಟ್ಟಿಕೊಂಡ ಅಮಾಯಕ ವಿದ್ಯಾರ್ಥಿನಿ ಪ್ರಾಣ ತೆತ್ತಿದ್ದಾಳೆ. ಅವ್ರ ಕೆಲಸ ಕರೆಕ್ಟಾಗಿ ಮಾಡಿದ್ರೆ ಇವತ್ತು ವಿದ್ಯಾರ್ಥಿನಿ ಸಾವನ್ನಪ್ತಿರಲಿಲ್ಲ. ನಿನ್ನೆ ಸೆಂಟ್ರಿಂಗ್ ಬಿದ್ದು ಬಾಲಕಿ ಸಾವಿನ ಹಿಂದೆ ಕೂಡ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಕಣ್ಮುಂದಿದೆ.. ಪೊಲೀಸ್ರೂ ಇಲ್ಲಿ ಕಣ್ಮುಚ್ಚಿ ಕುಳ್ತಿರೊ ಸ್ಟೋರಿ ಇದೆ ನೋಡಿ.. https://ainlivenews.com/a-crushing-defeat-for-team-india-the-aussies-reached-the-final-of-the-world-test-championship/ ನಿನ್ನೆ ವಿವಿ ಪುರಂ ಠಾಣಾ ವ್ಯಾಪ್ತಿಯ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದ ಹಿಂದೆ ದುರಂತವೇ ನಡೆದಿತ್ತು. ಸ್ಕೂಲ್ ಮುಗಿಸ್ಕೊಂಡು ಮನೆಗೆ ಹೋಗ್ತಿದ್ದ ತೇಜಸ್ವಿನಿ ಎಂಬ ಬಾಲಕಿಯ ಮೇಲೆ ಐದು ಅಂತಸ್ಥಿನ ಮೇಲಿಂದ ಬಿದ್ದಿದ್ದ ಸೆಟ್ರಿಂಗ್ ನ ಸಾರ್ವೆ ಮರ ಬಾಲಕಿಯ ಜೀವವನ್ನೇ ತೆಗೆದಿದೆ. ಆದ್ರೆ ಈ ಘಟನೆಗೆ ಕಟ್ಟಡದ ಮಾಲೀಕ, ಕಾಂಟ್ಯಾಕ್ಟ್ಟರ್ ನೇರಹೊಣೆ ಅನ್ನೋದು ಒಂದ್ಕಡೆ ಆದ್ರೆ ಬಿಬಿಎಮ್ ಪಿ ಅಧಿಕಾರಿಗಳು ತಮ್ಮ ಕೆಲಸ ಮಾಡಿ ಅವ್ರನ್ನ ಎಚ್ಚರಿಸಿದ್ರೆ ಈ ಘಟನೆಯೇ ಆಗ್ತಿರ್ಲಿಲ್ಲ ಅನ್ಸುತ್ತೆ.. ನಿರ್ಲಕ್ಷ್ಯ ವಹಿಸಿರೋ ಮಾಲೀಕರು, ಗುತ್ತಿಗೇದಾರ, ಬಿ ಬಿ…
ಭಾರತಕ್ಕೆ ಮತ್ತೆ ಹೀನಾಯ ಸೋಲು ಕಂಡಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಆಸೀಸ್ ಲಗ್ಗೆ ಇಟ್ಟಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮುಕ್ತಾಯಗೊಂಡಿದ್ದು, ಅತಿಥೇಯ ಆಸ್ಟ್ರೇಲಿಯಾ ತಂಡ 3-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ. ಈ ಮೂಲಕ 10 ವರ್ಷಗಳ ಬಳಿಕ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಗೆದ್ದ ವಿಶೇಷ ಸಾಧನೆಯನ್ನೂ ಕಾಂಗರೂ ಪಡೆ ಮಾಡಿದೆ. https://ainlivenews.com/opposition-should-not-make-baseless-accusations-cm-siddaramaiah/#google_vignette ಭಾನುವಾರ ಅಂತ್ಯಗೊಂಡ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ಆಸ್ಟ್ರೇಲಿಯಾ ತಂಡ ಟೀಮ್ ಇಂಡಿಯಾವನ್ನ ಆರು ವಿಕೆಟ್ಗಳಿಂದ ಸೋಲಿಸಿ 3-1 ಸರಣಿಯನ್ನ ಗೆದ್ದುಕೊಂಡಿದೆ. ಬರೋಬ್ಬರಿ 10 ವರ್ಷಗಳ ಬಳಿಕ ಟೀಮ್ ಇಂಡಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತನ್ನ ಪ್ರಾಬಲ್ಯವನ್ನು ಅಂತ್ಯಗೊಳಿಸಿದೆ. ಕೊನೆಯ ಬಾರಿ ಭಾರತ 2014-15ರಲ್ಲಿ ಟೆಸ್ಟ್ ಸರಣಿ ಸೋಲು ಕಂಡಿತ್ತು ಪ್ರಸಕ್ತ ವರ್ಷ ಇಂಗ್ಲೆಂಡ್ನ ಪ್ರತಿಷ್ಠಿತ ಲಾರ್ಡ್ಸ್ ಮೈದಾನದಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟಕ್ಕಿಳಿಯಲಿದೆ. 2021-23ರ ಆವೃತ್ತಿಯಲ್ಲಿ ಮೊದಲ ಬಾರಿಗೆ…
ಬೆಂಗಳೂರು:- ವಿಪಕ್ಷಗಳು ಆಧಾರವಿಲ್ಲದೇ ಆರೋಪ ಮಾಡಬಾರದು ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತುಪಡಿಸಬೇಕು ಎಂದರು. https://ainlivenews.com/marriage-broker-scam-unmarried-youth-beware-have-you-heard-this-news/ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬರವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡಿದ ಅವರು, ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾಗೇಂದ್ರ ಅವರ…
ಬಾಗಲಕೋಟೆ :- ಇತ್ತಿಚಿಗೆ ಕಲ ಸಮಾಜದ ಗಂಡು ಮಕ್ಕಳಿಗೆ ವಧು ಸಿಗ್ತಿಲ್ಲ.ಇರೋ ಹುಡುಗಿಯರು ಸರ್ಕಾರಿ ನೌಕರನನ್ನೇ ಮದುವೆ ಆಗುವ ಕನಸು ಕಾಣ್ತಿದ್ದಾರೆ.ಅದ್ರಲ್ಲೂ ಕೃಷಿ ಮಾಡುವ ಯುವಕನಿಗೆ ಕನ್ಯೆ ಕುಡುವವರೇ ಇಲ್ಲ.ಇದನ್ನೇ ಬಂಡವಾಳವಾಗಿ ಮಾಡಿಕೊಂಡ ಮ್ಯಾರೇಜ್ ಬ್ರೋಕರ್ ತಂಡ ಅಮಾಯಕ ಯುವಕರಿಗೆ ಮದುವೆ ಮಾಡಿಸುವುದಾಗಿ ಹೇಳಿ ಲಕ್ಷ-ಲಕ್ಷ ರೂ ಪಂಗನಾಮ ಹಾಕಿರೋ ಪ್ರಕರಣ ಬೆಳಕಿಗೆ ಬಂದಿದೆ.ಈ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ. https://ainlivenews.com/suspicious-death-of-a-married-lover-while-being-with-a-lover/ ಒಂದೆಡೆ ವಧು ಸಿದಕ್ಕಾಗಿ ಬ್ರೋಕರ್ ಮೂಲಕ ತಾಳಿ ಕಟ್ಟಿದ ಯುವಕ.ಇನ್ನೊಂದೆಡೆ ಮದುವೆ ಆಗದ ವಯಸ್ಸಾಗುತ್ತಿರೋ ಯುವಕರಿಗೆ ಮದುವೆ ಮಾಡಿಸುವ ಆಮಿಷ ಒಡ್ಡಿ ಲಕ್ಷ-ಲಕ್ಷ ಹಣ ವಂಚಿಸಿದ ಮ್ಯಾರೇಜ್ ಬ್ರೋಕರ್ ಟೀಂ.ಇಂತಹ ಘಟನೆಗೆ ಸಾಕ್ಷಿಯಾಗಿದ್ದು ಮುಧೋಳ ಪೋಲಿಸ್ ಠಾಣೆ.ಹೌದು ಕಳೆದ 2023ರಲ್ಲಿ ಕುನಾಳ ಗ್ರಾಮದ ಮ್ಯಾರೇಜ್ ಬ್ರೋಕರ್ ಸತ್ಯಪ್ಪ ಎಂಬಾತ ಮುಧೋಳ ನಗರದ ಸೋಮಸೇಖರ ಎಂಬಾತನಿಗೆ ಮದುವೆ ಮಾಡಿಸುತ್ತೇನೆ 4 ಲಕ್ಷಕ್ಕೆ ವ್ಯವಾಹ ಮುಗಿಯುತ್ತೆ.ಶಿವಮೊಗ್ಗದ ಮುಂಜುಳಾ ಎಂಬ ಯುವತಿ ಜೊತೆ ಸೊಮಶೇಖರನ ಮದುವೆ ಆಗುತ್ತೆ.ಸೋಮಶೇಖರ್ ಕೊಟ್ಟ ಮಾತಿನಂತೆ 4 ಲಕ್ಷ ರೂ ಮ್ಯಾರೇಜ್…
ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದ ಬಳಿ ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. https://ainlivenews.com/bhovi-development-corporations-multi-crore-embezzlement-case-important-witnesses-are-stolen/ ಅನುಷಾ ಅನುಮಾನಾಸ್ಪದವಾಗಿ ಮೃತಪಟ್ಟ ಗರ್ಭಿಣಿ. ಪ್ರಿಯಕರ ಪವನ್, ವಿವಾಹಿತ ಪ್ರಿಯತಮೆ ಅನುಷಾ ಕೊಲ್ಲಲು ಪ್ರಯತ್ನಿಸಿದ್ದ. ಗರ್ಭಿಣಿ ಅನುಷಾಗೆ ಮೊದಲು ವಿಷ ಕುಡಿಸಿ ಕೊಲ್ಲಲು ಯತ್ನಿಸಿದ್ದ. ವಿಷ ಕುಡಿದರೂ ಸಹ ಅನುಷಾ ಬದುಕಿದ್ದಳು. ಆದ್ರೆ, ಇದೀಗ ಅನುಷಾ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವ್ಯಕ್ತಿಯೊಂದಿಗೆ 08 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಸಹ ಇತ್ತು. ಆದರೆ ಗಂಡನಿಗೆ ಪ್ಯಾರಾಲಿಸಿಸ್ ಆದ ನಂತರ ಗಂಡನನ್ನು ತೊರದು ತವರು ಮನೆಗೆ ಬಂದು ವಾಸವಾಗಿದ್ದಳು. ಆಗ ಕೂಲಿ ಮಾಡುತ್ತಿದ್ದ ಅನುಷಾಳಿಗೆ ಗುಂತಪನಹಳ್ಳಿ ಗ್ರಾಮದ ಪವನ್ ಪರಿಚಯವಾಗಿ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದು ಗರ್ಭಿಣಿ ಸಹ ಆಗಿದ್ದಾಳೆ. ಇದರಿಂದ ತನ್ನನ್ನ ಮದುವೆಯಾಗುವಂತೆ ಅನುಷಾ ಒತ್ತಾಯಿಸಿ ಪವನ್ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಬೇರೆ ಬೇರೆ ಜಾತಿ ಎರಡನೇ ಮದುವೆ ಅಂತ ಪವನ್…
ಸೂರ್ಯೋದಯ – 6:51 ಬೆ ಸೂರ್ಯಾಸ್ತ – 5:51ಸಂ ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ, ಹೇಮಂತ್ ಋತು, ಪುಷ್ಯ ಮಾಸ, ತಿಥಿ – ಷಷ್ಠಿ ನಕ್ಷತ್ರ – ಪೂರ್ವಾಭಾದ್ರೆ ರಾಹು ಕಾಲ – 04:30 ದಿಂದ 06:00 ವರೆಗೆ ಯಮಗಂಡ – 12:000 ದಿಂದ 01:30 ವರೆಗೆ ಗುಳಿಕ ಕಾಲ – 03:00 ದಿಂದ 04:30 ವರೆಗೆ ಬ್ರಹ್ಮ ಮುಹೂರ್ತ – 5:15 ಬೆ ದಿಂದ 6:03 ಬೆ ವರೆಗೆ ಅಮೃತ ಕಾಲ – 12:39 ಮ ದಿಂದ 2:11 ಸಂ ವರೆಗೆ ಅಭಿಜಿತ್ ಮುಹುರ್ತ – 11:59 ಬೆ ದಿಂದ 12:43 ಮ ವರೆಗೆ ನಿಮ್ಮ ಹೆಸರು, ಜನ್ಮ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು ಅದರ ಜೊತೆಗೆ ಭಾವ ಚಿತ್ರ ಹಾಗೂ ಹಸ್ತಸಾಮುದ್ರಿಕೆ ಕಳಿಸಿದರೆ ಸಂಪೂರ್ಣ ಭವಿಷ್ಯ ತಿಳಿಸಲಾಗುವುದು. ಸೋಮಶೇಖರ್ ಗುರೂಜಿ B.Sc ಜ್ಯೋತಿಷ್ಯ ಶಾಸ್ತ್ರ,ವಾಸ್ತು ಶಾಸ್ತ್ರ,ಸಂಖ್ಯಾಶಾಸ್ತ್ರ…
ನೆಲಮಂಗಲ:- ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದ ಪ್ರಮುಖ ಸಾಕ್ಷಿಗಳೇ ಕಳವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. https://ainlivenews.com/housewives-if-you-are-pregnant-dont-tell-anyone-for-3-months/ ಪ್ರಕರಣದ ತನಿಖೆಯುನ್ನು ಅಪರಾಧ ತನಿಖಾ ಇಲಾಖೆ ನಡೆಸುತ್ತಿದೆ. ಆದರೆ, ಅವ್ಯವಹಾರಕ್ಕೆ ಸಂಬಂಧಿಸಿದ್ದ ಸಾಕ್ಷ್ಯಗಳು ಇದ್ದ ಮೊಬೈಲ್ ಕಳ್ಳತನವಾಗಿದೆ. ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕ ಸಿಪಿ ಶಿವಸ್ವಾಮಿ ಡಿಸೆಂಬರ್ 27 ರಂದು ಸಂಜೆ 5.30ರ ಸುಮಾರಿಗೆ ಚನ್ನರಾಯಪಟ್ಟಣಕ್ಕೆ ತೆರಳಲು ನೆಲಮಂಗಲದ ಕುಣಿಗಲ್ ಸರ್ಕಲ್ನಲ್ಲಿ ಬಸ್ಸಿಗೆ ಕಾಯುತ್ತಿದ್ದರು. ಈ ವೇಳೆ ಶಿವಸ್ವಾಮಿ ಜೇಬಿನಲ್ಲಿದ್ದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಅಲ್ಟ್ರಾ 5ಜಿ ಮೊಬೈಲ್ ಅನ್ನು ಕದ್ದಿದ್ದಾರೆ. ಕಳ್ಳರು ಮೊಬೈಲ್ ಕಳುವು ಮಾಡಿ, ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಸಿಪಿ ಶಿವಸ್ವಾಮಿ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಲೋಕಾಯುಕ್ತ ಮತ್ತು ಸಿಐಡಿ ತನಿಖೆ ನಡೆಸುತ್ತಿವೆ. ತನಿಖೆಗೆ…
ಗದಗ:- ಗೋಡೆ ಕುಸಿದು 8 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಜರುಗಿದೆ. https://ainlivenews.com/barbaric-murder-case-of-kochi-jds-leader-from-long-accused-andar/ ಗೋಡೆ ಪಕ್ಕದಲ್ಲಿ ಅವಿತುಕೊಂಡು ಆಟ ಆಡುವಾಗ ಮೈಮೇಲೆ ಗೋಡೆ ಕುಸಿದು 8 ವರ್ಷದ ಪ್ರದೀಪ ಗೋನಾಳ ಸಾವನ್ನಪ್ಪಿದ್ದಾರೆ. ನರಗುಂದ ಪಟ್ಟಣದ ದಂಡಾಪೂರ ಕುರುಬಗೇರಿ ಓಣಿಯಲ್ಲಿ ಘಟನೆ ಜರುಗಿದೆ. ಶಾಲೆಯಿಂದ ಮನೆಗೆ ಬಂದ ಬಳಿಕ ಗೆಳೆಯರೊಂದಿಗೆ ಆಟವಾಡುವಾಗ ಘಟನೆ ಜರುಗಿದೆ. ಗೋಡೆ ಬಿದ್ದ ಬವಾರಿ ಶಬ್ದಕ್ಕೆ ಓಡಿ ಬಂದು ಸ್ಥಳೀಯರಿಂದ ರಕ್ಷಣೆ ಕಾರ್ಯ ನಡೆದಿದೆ. ಆಸ್ಪತ್ರೆಗೆ ಸಾಗಿಸೋ ಮಧ್ಯ ಸಾವನ್ನಪ್ಪಿದ್ದಾರೆ. ಮಗು ಕಳೆದುಕೊಂಡ ತಾಯಿ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನರಗುಂದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.