Breaking News: ಆಟೋ-ಕ್ಯಾಂಟರ್ ಡಿಕ್ಕಿ; ಸ್ಥಳದಲ್ಲೇ ಓರ್ವ ಸಾವು!
ವಿಜಯಪುರ:- ಆಟೋ, ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಕ್ರಾಸ್ ಹತ್ತಿರ ಜರುಗಿದೆ. ರಾಜಧಾನಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಕಾಟ: ಬೆಂಗಳೂರಿನಲ್ಲಿ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ! ಮೂರು ಚಕ್ರದ ಆಟೋ ಮತ್ತು ಕ್ಯಾಂಟರ್ ವಾಹನ ನಡುವೆ ಅಪಘಾತ ಸಂಭವಿಸಿದ ಹಿನ್ನೆಲೆ, ರಸ್ತೆ ಅಪಘಾತದಲ್ಲಿ ಚವನಭಾವಿ ಗ್ರಾಮದ ಕರೆಪ್ಪ ನಾಲತವಾಡ (55) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಕ್ರಾಸ್ ಹತ್ತಿರ ಘಟನೆ … Continue reading Breaking News: ಆಟೋ-ಕ್ಯಾಂಟರ್ ಡಿಕ್ಕಿ; ಸ್ಥಳದಲ್ಲೇ ಓರ್ವ ಸಾವು!
Copy and paste this URL into your WordPress site to embed
Copy and paste this code into your site to embed