ಬೆಂಗಳೂರು ಪೊಲೀಸರೇ ಇಲ್ಲಿ ನೋಡಿ… ಗುಟ್ಕಾ ತಿಂದು ಯುವತಿಯ ಮೇಲೆ ಉಗಿದ ಆಟೋ ಚಾಲಕ!

ಬೆಂಗಳೂರು:- ಇಂದಿರಾ ನಗರದಲ್ಲಿ ಆಟೋ ಚಾಲಕ ಗುಟ್ಕಾ ತಿಂದು ಯುವತಿಯ ಮೇಲೆ ಉಗಿದ ಘಟನೆ ಜರುಗಿದ್ದು, ಪೊಲೀಸರೇ ಇವರ ಮೇಲೆ ಕ್ರಮ ಯಾವಾಗ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ! ವೃತ್ತಿಯಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವಂತ ಪರಿಶಿ ಎಂಬ ಯುವತಿ ತನಗಾದ ಕಹಿ ಅನುಭವದ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂದಿರಾ ನಗರದಲ್ಲಿ ತಾನು ನಡೆದುಕೊಂಡು ಹೋಗುತ್ತಿರುವ ವೇಳೆ ಆಟೋ ಚಾಲಕನೊಬ್ಬ ತನ್ನ ಮೇಲೆ … Continue reading ಬೆಂಗಳೂರು ಪೊಲೀಸರೇ ಇಲ್ಲಿ ನೋಡಿ… ಗುಟ್ಕಾ ತಿಂದು ಯುವತಿಯ ಮೇಲೆ ಉಗಿದ ಆಟೋ ಚಾಲಕ!