ಕಂದಕಕ್ಕೆ ಉರುಳಿದ ಆಟೋ: ದೇವರ ದರ್ಶನ ಪಡೆದು ಮರಳುತ್ತಿದ್ದ ವೇಳೆ ದುರ್ಘಟನೆ!

ಗದಗ:- ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಆಟೋ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿರುವ ಘಟನೆ ಜರುಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್: ದರ್ಶನ್ ಅಭಿಮಾನಿಗಳಿಗೆ ಇದು ಟೆನ್ಷನ್ ಸುದ್ದಿ! 28 ವರ್ಷದ ಪ್ರಭುಲಿಂಗ ಹಿರೇಮಠ ಮೃತ ದುರ್ದೈವಿ ಎನ್ನಲಾಗಿದೆ. ಘಟನೆಯಿಂದ ಆರು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಶಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನಕ್ಕೆ ಭಕ್ತರು ಹೋಗಿದ್ದರು. ಈ … Continue reading ಕಂದಕಕ್ಕೆ ಉರುಳಿದ ಆಟೋ: ದೇವರ ದರ್ಶನ ಪಡೆದು ಮರಳುತ್ತಿದ್ದ ವೇಳೆ ದುರ್ಘಟನೆ!