ಅದ್ದೂರಿ ಸಂಪನ್ನಗೊಂಡ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ…!

ಹೊಸಕೋಟೆ, ಇತಿಹಾಸ ಪ್ರಸಿದ್ದ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ದಲ್ಲಿ ಕರುಣೆಯ ಗೋಡೆ ಹಾಗೂ ಚೇತನ್ ಗೆಳೆಯರ ಬಳಗದ ವತಿಯಿಂದ ಅನ್ನಸಂತರ್ಪಣೆ ಹಾಗೂ ಪಾನಕ‌, ಮಜ್ಜಿಗೆ ವಿತರಣೆ ಮಾಡಲಾಯಿತು.‌ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಪ್ರತೀ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ದ ದಿನದಂದು ಸಾವಿರಾರು ಜನರಿಗೆ ಹೊಸಕೋಟೆ ತಾಲ್ಲೂಕು ಕಚೇರಿ ಮುಂಭಾಗ ಅನ್ನಸಂತರ್ಪಣೆ ಹಾಗೂ ಮಜ್ಜಿಗೆ ಪಾನಕ ವಿತರಣೆ ಮಾಡುತ್ತಾ ಬಂದಿದ್ದಾರೆ ಹರ್ಯಾಣದಲ್ಲಿ ಅಪಘಾತ.. ಮಿನಿ ಬಸ್​ಗೆ ಲಾರಿ ಡಿಕ್ಕಿ, 7 ಮಂದಿ ಸಾವು, 25 ಜನ ಗಂಭೀರ! ಇನ್ನೂ 11. 30 … Continue reading ಅದ್ದೂರಿ ಸಂಪನ್ನಗೊಂಡ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ…!