ಬಿ.ನಾರಯಣಪುರ ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಹಾಗೂ ಗುರುವಂದಾನ ಕಾರ್ಯಕ್ರಮ!

ಕೆ.ಆರ್.ಪುರ: ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಶಿಕ್ಷಕರು ಸಹನೆ, ತಾಳ್ಮೆ ರೂಢಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಬಿ.ಎ.ಬಸವರಾಜ ಹೇಳಿದರು. ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!? ಹಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗವಕಾಶ! ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕ್ಷೇತ್ರದ ದೇವಸಂದ್ರ ವಾರ್ಡನ ಬಿ.ನಾರಾಯಪುರ ಶಾಲೆಯಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳ ಸಂಘವನ್ನು ಶಾಸಕ ಬಿ.ಎ.ಬಸವರಾಜ ಉದ್ಘಾಟಿಸಿ ಮಾತನಾಡಿದ ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದ್ದು,ಕಲ್ಲಿಗೆ ಶಿಲ್ಪಿಯೂ … Continue reading ಬಿ.ನಾರಯಣಪುರ ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಹಾಗೂ ಗುರುವಂದಾನ ಕಾರ್ಯಕ್ರಮ!