Hubballi: ಬಿ.ಆರ್.ಟಿ.ಎಸ್. ಸಂಚಾರ ಅಸ್ತವ್ಯಸ್ತ: ಜುಲೈ15 ರಂದು ನವಲೂರನಿಂದ ಜಿಲ್ಲಾಧಿಕಾರಿ ಕಚೇರಿ ಪಾದಯಾತ್ರೆ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಅವಳಿನಗರ ಮಧ್ಯೆದಲ್ಲಿನ ಬಿ.ಆರ್.ಟಿ.ಎಸ್. ಸಂಚಾರದಿಂದ ಆಗುತ್ತಿರುವ ಅನಾನುಕೂಲತೆ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಜುಲೈ15 ರಂದು ನವಲೂರನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಧಾರವಾಡ ಧ್ವನಿ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಧ್ವನಿ ಅಧ್ಯಕ್ಷ ಈಶ್ವರ ಶಿವಳ್ಳಿ ತಿಳಿಸಿದರು. ರೇಣುಕಾಸ್ವಾಮಿ ಕೊಲೆ ಕೇಸ್. ದರ್ಶನ್ ಬಗ್ಗೆ ಶ್ರೀಲೀಲಾ ಹೇಳಿದ್ದೇನು ಗೊತ್ತಾ!? ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಬಿಆರ್ ಟಿಎಸ್ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಹಲವು ತೊಂದರೆಯಾಗುತ್ತಿದೆ.ಅವೈಜ್ಞಾನಿಕ ಈ ವ್ಯವಸ್ಥೆ ಸುಧಾರಣೆ ಮಾಡುವಂತೆ … Continue reading Hubballi: ಬಿ.ಆರ್.ಟಿ.ಎಸ್. ಸಂಚಾರ ಅಸ್ತವ್ಯಸ್ತ: ಜುಲೈ15 ರಂದು ನವಲೂರನಿಂದ ಜಿಲ್ಲಾಧಿಕಾರಿ ಕಚೇರಿ ಪಾದಯಾತ್ರೆ
Copy and paste this URL into your WordPress site to embed
Copy and paste this code into your site to embed