ಕರ್ತವ್ಯಲೋಪ ಹಿನ್ನೆಲೆ: ವಿಜಯಪುರ ಡಿಡಿಪಿಐ ಮತ್ತೆ ಸಸ್ಪೆಂಡ್!

ವಿಜಯಪುರ:- ಕರ್ತವ್ಯಲೋಪ ಹಿನ್ನೆಲೆ ವಿಜಯಪುರ ಡಿಡಿಪಿಐ ಅನ್ನು ಮತ್ತೆ ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಡಿಡಿಪಿಐ ಎನ್‌.ಎಚ್.ನಾಗೂರು ಸಸ್ಪೆಂಡ್ ಆದ ಅಧಿಕಾರಿ. ಬೆಂಗಳೂರಿನಲ್ಲಿ ಇಂದು ಭಾರೀ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್‌ ಘೋಷಣೆ! ಇವರು ಮೂರನೇ ಬಾರಿಗೆ ಅಮಾನತ್ತಾಗಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಜಿಲ್ಲೆಯಲ್ಲಿ 2024-25ರಲ್ಲಿ ಹೊಸ ಶಾಲೆಯ ನೊಂದಣಿ ಪ್ರಕ್ರಿಯೆಯಲ್ಲಿ ನಿಯಮಬಾಹಿರ ಅನುಮೋದನೆ ಮಾಡಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ. ಕಳೆದ 9 … Continue reading ಕರ್ತವ್ಯಲೋಪ ಹಿನ್ನೆಲೆ: ವಿಜಯಪುರ ಡಿಡಿಪಿಐ ಮತ್ತೆ ಸಸ್ಪೆಂಡ್!