ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ: ಮಾದಪ್ಪನ ಸನ್ನಿಧಿಯಲ್ಲಿ ಜನವೋ ಜನ!

ಚಾಮರಾಜನಗರ : ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಇನ್ನು ಅಮಾವಾಸ್ಯೆ ದಿನದಂದು ಮಾದಪ್ಫನ ದರ್ಶನ ಪಡೆದು ಬೇಡಿಕೊಂಡರೆ ಅಂದುಕೊಂಡ ಕೆಲಸಗಳು ನೆರವೇರಲಿದೆ ಎಂಬ ಪ್ರತೀತಿಯಿದೆ. ಈ ಹಿನ್ನಲೆ ಇಂದು ವಿಶೇಷವಾಗಿ ಮಾದಪ್ಪನ ದರ್ಶನ ಪಡೆದು ಭಕ್ತರು ಪುನೀತರಾದರು. ಹುಬ್ಬಳ್ಳಿ: ಬಾಬಾಜಾನ್ ಮುಧೋಳ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕ! ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಪ್ರಾಧಿಕಾರ ವಿಶೇಷವಾಗಿ 2 ಲಕ್ಷ ಲಾಡುಗಳನ್ನ … Continue reading ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ: ಮಾದಪ್ಪನ ಸನ್ನಿಧಿಯಲ್ಲಿ ಜನವೋ ಜನ!