ಹಾವೇರಿ: ಬಿ.ವೈ ವಿಜಯೇಂದ್ರ ಬಿಜೆಪಿ ನೂತನ ರಾಜ್ಯಾದ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಹಾವೇರಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ವಿಜಯೇಂದ್ರ ಅಭಿಮಾನಿಗಳಿಂದ ಸಂಭ್ರಮಾಚರಣೆ ಮಾಡಲಾಯಿತು. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಜಿಲೆಬಿ ಹಾಗೂ ಪೇಡಾ ಹಂಚಿ ಸಂಭ್ರಮಾಚರಣೆ ಮಾಡಿದರು. ಪಟಾಕಿ ಹೊಡೆದು ವಿಜಯೇಂದ್ರ ಪರ ಜೈಕಾರ ಕೂಗಿ ಕಾರ್ಯಕರ್ತರು ಸಂಭ್ರಮಿಸಿದರು.
ರಾಜ್ಯಾದ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ: ವಿಜಯೇಂದ್ರ ಅಭಿಮಾನಿಗಳಿಂದ ಸಂಭ್ರಮಾಚರಣೆ
By AIN Author