ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ :ಬರ್ತ್ಡೇ ಆಚರಿಸಿಕೊಳ್ಳದೆ ಇರಲು ನಿರ್ಧಾರ
ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ. ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಪರಿಸ್ಥಿತಿಯನ್ನು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದಾರೆ. ಹೀಗಾಗಿ ಅವರು ಬರ್ತ್ಡೇ ಆಚರಿಸಿಕೊಳ್ಳದೆ ಇರಲು ನಿರ್ಧರಿಸಿದ್ದಾರೆ. ಇದು ಅಭಿಮಾನಿಗಳ ಬೇಸರ ಹೆಚ್ಚಿಸಿದೆ. ಬರ್ತ್ಡೇ ದಿನ ಹೊಸ ಹೊಸ ಅಪ್ಡೇಟ್ಗಳನ್ನು ನೀಡುವ ಕೆಲಸ ಸಿನಿಮಾ ತಂಡಗಳಿಂದ ಆಗುತ್ತವೆ. ಅದೇ ರೀತಿ ‘ಹರಿಹರ ವೀರ ಮಲ್ಲು’, ‘ಒಜಿ’, ‘ಉಸ್ತಾದ್ ಭಗತ್ ಸಿಂಗ್’ ತಂಡಗಳು ಸೆಪ್ಟೆಂಬರ್ 2ರಂದು ಪೋಸ್ಟರ್ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿದ್ದವು. ಆದರೆ, … Continue reading ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ :ಬರ್ತ್ಡೇ ಆಚರಿಸಿಕೊಳ್ಳದೆ ಇರಲು ನಿರ್ಧಾರ
Copy and paste this URL into your WordPress site to embed
Copy and paste this code into your site to embed