ಪವನ್‌ ಕಲ್ಯಾಣ್‌ ಅಭಿಮಾನಿಗಳಿಗೆ ಬ್ಯಾಡ್‌ ನ್ಯೂಸ್‌ :ಬರ್ತ್​ಡೇ ಆಚರಿಸಿಕೊಳ್ಳದೆ ಇರಲು ನಿರ್ಧಾರ

ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ. ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಪರಿಸ್ಥಿತಿಯನ್ನು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದಾರೆ. ಹೀಗಾಗಿ ಅವರು ಬರ್ತ್​ಡೇ ಆಚರಿಸಿಕೊಳ್ಳದೆ ಇರಲು ನಿರ್ಧರಿಸಿದ್ದಾರೆ. ಇದು ಅಭಿಮಾನಿಗಳ ಬೇಸರ ಹೆಚ್ಚಿಸಿದೆ. ಬರ್ತ್​ಡೇ ದಿನ ಹೊಸ ಹೊಸ ಅಪ್​ಡೇಟ್​ಗಳನ್ನು ನೀಡುವ ಕೆಲಸ ಸಿನಿಮಾ ತಂಡಗಳಿಂದ ಆಗುತ್ತವೆ. ಅದೇ ರೀತಿ ‘ಹರಿಹರ ವೀರ ಮಲ್ಲು’, ‘ಒಜಿ’, ‘ಉಸ್ತಾದ್ ಭಗತ್ ಸಿಂಗ್’ ತಂಡಗಳು ಸೆಪ್ಟೆಂಬರ್ 2ರಂದು ಪೋಸ್ಟರ್ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿದ್ದವು. ಆದರೆ, … Continue reading ಪವನ್‌ ಕಲ್ಯಾಣ್‌ ಅಭಿಮಾನಿಗಳಿಗೆ ಬ್ಯಾಡ್‌ ನ್ಯೂಸ್‌ :ಬರ್ತ್​ಡೇ ಆಚರಿಸಿಕೊಳ್ಳದೆ ಇರಲು ನಿರ್ಧಾರ