Bagalakote: ಕ್ಯಾಂಟರ್​ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ದುರ್ಮರಣ!

ಬಾಗಲಕೋಟೆ:– ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ಕ್ಯಾಂಟರ್​ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ! ಲಕ್ಷ್ಮಣ ವಡ್ಡರ್, ಬೈಲಪ್ಪ ಬಿರಾದಾರ್, ರಾಮಣ್ಣ ನಾಯಕ, ಚಾಲಕ ರಫಿಕ್ ಮುಲ್ಲಾ ಎಂಬ ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತರು, ವಿಜಯಪುರ ಜಿಲ್ಲೆ ಬಿದರಕುಂದಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರು ಮುದ್ದೇಬಿಹಾಳದ ಕಡೆ ಹೊರಟ್ಟಿತ್ತು. ಕ್ಯಾಂಟರ್​ ಮುದ್ದೇಬಿಹಾಳದಿಂದ … Continue reading Bagalakote: ಕ್ಯಾಂಟರ್​ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ದುರ್ಮರಣ!