ಬಾಗಲಕೋಟೆ: ಆರೋಗ್ಯ ಸರಿ ಇದ್ದರೆ ಎಲ್ಲವೂ ಸರಿಯಾಗಿರುತ್ತದೆ -ಶ್ರೀದೇವಿ

ಬಾಗಲಕೋಟೆ: ಮಾತೃಶ್ರೀ ಹೇಮಾವತಿ ಅಮ್ಮನವರ ಬಗ್ಗೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ವಾತ್ಸಲ್ಯ ಕಾರ್ಯಕ್ರಮ, ಆರೋಗ್ಯ ತಪಾಸಣಾ ಶಿಬಿರದ ಮಹತ್ವದ ಬಗ್ಗೆ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀದೇವಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಾಮಪುರ ನಗರದಲ್ಲಿ ಜಮಖಂಡಿ ತಾಲೂಕು ವಲಯದ ಶ್ರೀ ನೀಲಕಂಟೇಶ್ವರ ಸಭಾ ಭವನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ನಡೆಯಿತು. ತಾಲೂಕಿನ ಯೋಜನಾಧಿಕಾರಿಗಳಾದ ನಿಂಗಪ್ಪ ರುದ್ರಪ್ಪ ಅರಳಿಕಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯೋಜನೆಯಡಿ ಅಮೂಲ್ಯವಾದ ಕಾರ್ಯಕ್ರಮ … Continue reading ಬಾಗಲಕೋಟೆ: ಆರೋಗ್ಯ ಸರಿ ಇದ್ದರೆ ಎಲ್ಲವೂ ಸರಿಯಾಗಿರುತ್ತದೆ -ಶ್ರೀದೇವಿ